BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಲಂ ಜನರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲಿ: ಶಾಸಕ ಜ್ಯೋತಿಗಣೇಶ್
ತುಮಕೂರು

ಸ್ಲಂ ಜನರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲಿ: ಶಾಸಕ ಜ್ಯೋತಿಗಣೇಶ್

By News Desk BenkiyabaleUpdated:May 26, 2025 3:07 pm

ತುಮಕೂರು: ಸ್ಲಂ ಜನರಿಗೆ ನೀಡಿರುವ ಚುನಾವಣೆ ಪ್ರಣಾಳಿಕೆಯ ಭರವಸೆಗಳನ್ನು ಹಾಗೂ ಭೂಮಿ, ವಸತಿಗೆ ಸಂಬAಧಿಸಿದ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು.
ನಗರದಲ್ಲಿ ಭಾನುವಾರ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಸ್ಲಂ ಸಮಿತಿ ಯಿಂದ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿ ಸ್ಲಂ ಜನರ ಸಾಂಸ್ಕೃತಿಕ ಕಲಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ನಗರದಲ್ಲಿರುವ ಸ್ಲಂ ಜನರು ಕನಿಷ್ಟ ಸೌಲಭ್ಯದಲ್ಲಿ ಬದುಕುತ್ತಿದ್ದು ಸಂವಿಧಾನದ ಸಾಮಾಜಿಕ ನ್ಯಾಯವನ್ನು ಈ ಜನರಿಗೆ ತಲುಪಿಸಲು ಈಗಿನ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡ ಞಬೇಕು ಲ್ಯಾಂಡ್ ಬ್ಯಾಂಕ್, ವಸತಿ ಹಕ್ಕು ಕಾಯಿದೆ ಮತ್ತು ನಗರ ಉದ್ಯೋಗ ಖಾತ್ರಿ ಜಾರಿಗೆ ಈಗಾಗಲೇ ವಿಧಾನ ಸಭೆಯಲ್ಲಿ ಸಂಘಟನೆ ನೀಡಿದ ಮಾಹಿತಿ ಆಧಾರಿಸಿ ಪ್ರಶ್ನೆ ಕೇಳಲಾಗಿದೆ. ತುಮಕೂರಿನ ವಸತಿ ರಹಿತರಿಗೆ ಮತ್ತು ಕೋಡಿಹಳ್ಳ, ಇಸ್ಮಾಯಿಲ್ ನಗರ ಹಂದಿ ಜ್ಯೋಗಿಗಳಿಗೆ ಶೀಘ್ರದಲ್ಲೇ ವಸತಿ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು. ನಗರ ಪ್ರದೇಶದಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿಸಲು ಭೂಮಿ ಸಿಗುತ್ತಿಲ್ಲ, ಹಾಗಾಗಿ ಸಮಸ್ಯೆ ಜ್ವಲಂತವಾಗಿವೆ, ನಮ್ಮ ಅನುದಾನದಲ್ಲಿ ಕೊಳಗೇರಿಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಸ್ಲA ಹಬ್ಬ ಮತ್ತು ಸಮಾವೇಶದ ಆಶಯ ನುಡಿಯನ್ನಾಡಿದ ಚಿಂತಕರಾದ ಡಾ. ದು.ಸರಸ್ವತಿ ಅವರು ಈ ಶ್ರಮ ಸಂಸ್ಕೃತಿಯ ಹಬ್ಬದಲ್ಲಿ ಭಾಗಿಯಾದದ್ದು ನಿಜವಾದ ಶ್ರಮದ ಆಚರಣೆಯಲ್ಲಿ ನನಗೆ ಸಿಕ್ಕ ಗೌರವವಾಗಿದೆ. ಗೊರವಯ್ಯನ ಕುಣಿತ ದುರ್ವೇಶ್ಗಳ ಹಾಡುಗಳು ಮತ್ತು ಹಕ್ಕಿಪಿಕ್ಕಗಳ ನೃತ್ಯ, ತಮಟೆ, ಸೋಮನ ಕುಣಿತ ನಿಜವಾದ ಶ್ರಮ ಸಂಸ್ಕೃತಿಯ ಪ್ರತಿರೋಧದ ನೆಲೆಗಳಾಗಿವೆ. ಸ್ಲಂ ನಿವಾಸಿಗಳು ಕೀಳಲ್ಲ ಅವರು ಈ ನಗರೀಕರಣದ ತಾರತಮ್ಯದ ಧೋರಣೆಗಳನ್ನು ಹೊತ್ತು ನಗರಗಳನ್ನು ಕಟ್ಟುತ್ತಿರುವವರು ಆದ್ದರಿಂದ ನಾನೂ ಅವರನ್ನು ಈ ನಗರಗಳ ಉಸಿರು ಎಂದು ಕರೆಯಲಿಚ್ಛಿಸುತ್ತೇನೆ ಎಂದರು.
ವಂಚಿತ ಸಮುದಾಯಗಳ ಕಲಾಚಾರವೇ ನಿಜವಾದ ಆಚರಣೆ ಮತ್ತು ಈ ದೇಶದ ಸಂಪತ್ತಿನ ಮೂಲ ಸ್ಲಂ ಜನರು
ಪ್ರಾಸ್ತಾವಿಕವಾಗಿ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹ ಮೂರ್ತಿ ಮಾತನಾಡಿದರು. ಅಧ್ಯಕ್ಷತೆಯನ್ನು ಹಿರಿಯ ಚಿಂತಕರಾದ ಕೆ.ದೊರೆರಾಜ್ ವಹಿಸಿ ದ್ದರು. ಮಾಜಿ ನಗರ ಪಾಲಿಕೆ ಸದಸ್ಯರಾದ ಲಕ್ಷ್ಮೀ ನರಸಿಂಹರಾಜು, ದಾವಣಗೆರೆ ಜಿಲ್ಲಾ ಸಮಿತಿಯ ಎಸ್.ಎಲ್ ಆನಂದಪ್ಪ, ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯ ಚಂದ್ರಮ್ಮ, ತುಮಕೂರು ಸ್ಲಂ ಸಮಿತಿಯ ದೀಪಿಕಾ, ಚಿತ್ರದುರ್ಗ ಜಿಲ್ಲಾ ಸಮಿತಿಯ ರಾಜಣ್ಣ ಅಥಿತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ತಿರುಮಲಯ್ಯ, ಸ್ವಾಗತವನ್ನು ಅರುಣ್, ವಂದನಾರ್ಪಣೆಯನ್ನು ಅನುಪಮ ನೇರವೇರಿಸಿದ್ದರು.

(Visited 1 times, 1 visits today)
tumkur
Previous Articleಗಣತಿದಾರರ ಕಾರ್ಯದಲ್ಲಿ ಲೋಪ ಉಂಟಾಗುತ್ತಿದೆ
Next Article ಕಲೋತ್ಸವ-೨೫: ಸಿನಿ ತಾರೆಯರ ಸಮಾಗಮ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.