BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ
  • ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ
  • ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ
  • ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ
  • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು
  • ಯೋಜನೆಗಳ ಸೌಲಭ್ಯಕ್ಕಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ: ಸಿಇಒ
  • ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೂತನ ಮೆನು: ಪಾಲಿಕೆ ಆಯುಕ್ತೆ
  • ಸನ್ನಡತೆ ಆಧಾರದ ಮೇಲೆ ೭೪ ರೌಡಿಶೀಟರ್‌ಗಳ ರೌಡಿಶೀಟರ್ ಕ್ಲೋಸ್: ಎಸ್ ಪಿ ಅಶೋಕ್ ಕೆ.ವಿ.
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ಉಪನ್ಯಾಸ ಮಾಲಿಕೆ
ತುಮಕೂರು

ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ಉಪನ್ಯಾಸ ಮಾಲಿಕೆ

By News Desk BenkiyabaleUpdated:May 26, 2025 3:12 pm

ತುಮಕೂರು: ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಚಕೋರ (ತುಮಕೂರು ಜಿಲ್ಲೆ ಉಪನ್ಯಾಸ ಮಾಲಿಕೆ-೬) “ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ” ಎಂಬ ವಿಷಯದ ಬಗ್ಗೆ ಉಪನ್ಯಾಸಮಾಲೆ ಹಮ್ಮಿಕೊಂಡಿದ್ದು ಸಸಿಗೆ
ನೀರರೆಯುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ಜನಪ ದ ವಿದ್ವಾಂಸರಾದ ಶ್ರೀ ಉಜ್ಜಜ್ಜಿ ರಾಜಣ್ಣ ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ವಿಷ ಯದ ಬಗ್ಗೆ ಯಾವ ರೀತಿ ಮಹಿಳೆಯರು ಸಮಾ ಜದಲ್ಲಿ ಸೋಲು ಗೆಲುವನ್ನು ಜಾತಿ ಬೇದ ಭಾವವನ್ನು ಎದುರಿಸುತ್ತಾ ಇದ್ದಾರೆ ಹಾಗೂ ಬಂದAತಹ ಕಷ್ಟಗಳಿಗೆ ಪರಿಹಾರವನ್ನು ಕೂಡ ಕಂಡುಕೊAಡು ಸಮಾಜದಲ್ಲಿ ಜೀವಿಸುತ್ತಿದ್ದಾರೆ ಎಂದು ಉಪನ್ಯಾಸಮಾಲೆಯಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಶ್ರೀಮತಿ ಸುಮಾ ಸತೀಶ್ ಚಕೋರ ಆಯೋಜನೆ ಹಾಗೂ ಉಪನ್ಯಾಸ ಮಾಲೆ ಬಗ್ಗೆ ಸಂಕ್ಷಿಪ್ತವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾ ಲರದ ಡಾ. ಪಿ ಹೇಮಲತಾ ಅಧ್ಯಕ್ಷತೆ ವಹಿಸಿ ಅಧ್ಯಕ್ಷತೆ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಚಕೋರ ಸಂಚಾಲಕರಾದ ಡಾ. ನಾಗಭೂಷಣ್ ಬಗ್ಗನಡು, ಶ್ರೀಮತಿ ಮಲ್ಲಿಕಾ ಬಸವರಾಜು, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ ಹಾಗೂ ಎಲ್ಲಾ ವಿಭಾಗದ ಭೋದಕ-ಬೋಧ ಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

(Visited 1 times, 1 visits today)
tumkur
Previous Articleಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣವೆಂಬ ಬೆಳಕನ್ನು ತನ್ನದಾಗಿಸಿಕೊಳ್ಳಿ
Next Article ಜಿಲ್ಲಾ ನಿರ್ದೇಶಕರ ಅವಿರೋಧ ಆಯ್ಕೆ
News Desk Benkiyabale

Related Posts

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

May 28, 2025 3:44 pm ತುಮಕೂರು

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm ತುಮಕೂರು

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

May 28, 2025 3:44 pm
ತುಮಕೂರು

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm
ತುಮಕೂರು

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm
ತುಮಕೂರು

ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ

May 28, 2025 3:40 pm
ತುಮಕೂರು

ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು

May 28, 2025 3:38 pm
ತುಮಕೂರು

ಯೋಜನೆಗಳ ಸೌಲಭ್ಯಕ್ಕಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ: ಸಿಇಒ

May 28, 2025 3:37 pm
Our Youtube Channel
Our Picks

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

By News Desk BenkiyabaleMay 28, 2025 3:44 pm

ತುರುವೇಕೆರೆ: ಸಾರ್ವಜನಿಕರು ನೀಡಿದ ದೂರುಗಳ ಪರಿಶೀಲನೆಗಾಗಿ ಜಿಲ್ಲಾ ಲೋಕಾ ಯುಕ್ತ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿಯವರು ಇಲ್ಲಿನ ಪಟ್ಟಣ ಪಂಚಾಯಿತಿ…

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm

ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ

May 28, 2025 3:40 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.