BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ
  • ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ
  • ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ
  • ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ
  • ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ
  • ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
  • ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ
  • ದೇಶದ ಭದ್ರತೆ, ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿಗಳು ಸಂಶೋಧನೆಗಳನ್ನು ನಡೆಸಬೇಕಿದೆ: ತಜ್ಞರ ಅಭಿಮತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
ತುಮಕೂರು

೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಮಕ್ಕಳಿಗೆ ಹೂಗುಚ್ಚ ನೀಡಿ ಚಾಲನೆ
By News Desk BenkiyabaleUpdated:May 31, 2025 3:32 pm

ತುರುವೇಕೆರೆ: ೨೦೨೫-೨೬ನೇ ಸಾಲಿನ ತಾಲ್ಲೂಕಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಪಟ್ಟಣದ ಎನ್.ಎಚ್.ಪಿ.ಎಸ್ ಶಾಲೆಯಲ್ಲಿನ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಹೂಗುಚ್ಚ ನೀಡುವ ಮೂಲಕ ಶುಕ್ರವಾರ ಚಾಲನೆ ನೀಡಿದರು.
ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಇಲ್ಲಿನ ಮುಖ್ಯಶಿಕ್ಷಕರು ಎಲ್.ಕೆ.ಜಿ ಮತ್ತು ಯು.ಕೆ.ಜಿಯನ್ನು ಎಸ್.ಡಿ.ಎಂಸಿ ಸದಸ್ಯರು, ಇಲಾಖೆಯ ಸಹಮತದಲ್ಲಿ ಪ್ರಾರಂಭಿಸಿದ್ದಾರೆ. ಇದರ ಜೊತೆಗೆ ೬ ಮತ್ತು ೭ ತರಗತಿಗಳಿಗೂ ಆಂಗ್ಲಮಾಧ್ಯಮ ನೀಡ ಬೇಕೆಂಬ ಮನವಿಯೂ ಸಹ ಬಂದಿದೆ. ಅದನ್ನೂ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಪಟ್ಟಣ ಪಂಚಾಯಿತಿಯಿAದ ಶೌಚಾಲಯವನ್ನು ನಿರ್ಮಿಸಿದ್ದಾರೆ. ವಿವೇಕ ಯೋಜನೆಯಡಿ ನೂತನ ಕೊಠಡಿಯನ್ನು ಸಹ ನಿರ್ಮಾಣ ಮಾಡಿಕೊಡಲಾಗಿದೆ ಎಂದರು.
ಶಿಕ್ಷಕರು, ಪೋಷಕರು ಮತ್ತು ಅಧಿಕಾರಿಗಳ ಪರಿಶ್ರಮದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲೇ ತುರುವೇಕೆರೆ ಸತತ ಎರಡನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಈಗಾಗಲೇ ತಾಲ್ಲೂಕಿನ ಪ್ರಾಥಮಿಕ, ಪ್ರೌಢ ಶಾಲೆ, ಅನುಧಾನಿತ ಮತ್ತು ಖಾಸಗಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗಿದ್ದು. ದಾಖಲಾತಿ ಹಾಜರಾತಿ ಹೆಚ್ಚಿಸುವಂತೆ ಕ್ರಮ ವಹಿಸಲಾಗಿದೆ.
ಈ ಬಾರಿ ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಉನ್ನತಮಟ್ಟದಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಸ್ಕಾಲರ್ ಶಿಫ್, ಶೂ ಸಾಕ್ಸ್,, ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಹಾಲು ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ನೀಡುತ್ತಿದೆ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿರುವುದರಿಂದ ದಿನೇ ದಿನೇ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ.
ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಪ್ರತಿ ಮಕ್ಕಳಿಗೂ ಹೂವು, ಸಿಹಿ ಪದಾರ್ಥ, ಸಮವಸ್ತ್ರ ಮತ್ತು ವರ್ಣ ರಂಜಿತ ಬಲೂನ್ ಗಳನ್ನು ನೀಡುವ ಮೂಲಕ ಮಕ್ಕಳು ಖುಷಿಯಿಂದ ಶಾಲೆಗೆ ಬರುವಂತೆ ಮಾಡಲಾಗಿದೆ. ಮೊದಲ ದಿನವೇ ಮಕ್ಕಳಿಗೆ ಸಿಹಿ ನೀಡುವುದರೊಂದಿಗೆ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗಿದೆ.
ತಾಲ್ಲೂಕು ಅಕ್ಷರದಾಸೋಹದ ಸಹಾಯಕ ನಿರ್ದೇಶಕಿ ಎಚ್.ಕೆ.ಸವಿತ ಮಾತನಾಡಿ, ಎನ್.ಎಚ್.ಪಿ.ಎಸ್ ಶಾಲೆಯ ಸುತ್ತ ಮುತ್ತಲೂ ಐತಿಹಾಸಿಕ ದೇವಾಲಯಗಳಿವೆ ಹಾಗಾಗಿ ಇದೊಂದು ಆಧ್ಯಾತ್ಮಕ ನೆಲೆಯಾಗಿದ್ದು ಮಕ್ಕಳ ಕಲಿಗೆ ಉತ್ತಮ ವಾತಾವರಣವಿದೆ. ಪ್ರಸ್ತಕ ಸಾಲಿನಲ್ಲಿ ‘ಎರಡು ವರ್ಷ ಶಿಕ್ಷಣದಲ್ಲಿ ಹರುಷ’ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸ್ವಪ್ನಾ ನಟೇಶ್, ಮುಖ್ಯ ಶಿಕ್ಷಕರಾದ ನಂರಾಜು ಮುನಿಯೂರು, ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ್, ಬಿಆರ್.ಸಿ ಅಧಿಕಾರಿ ಸುರೇಶ್, ಬಿಆರ್.ಪಿ ಸುರೇಶ್, ಪ್ರಾಥಮಿ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಷಣ್ಮುಖಪ್ಪ, ಶಿಕ್ಷಕರುಗಳಾದ ನೇತ್ರಾವತಿ, ಪುಷ್ಪಾವತಿ, ಸವಿತ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತಿದ್ದರು.

(Visited 1 times, 1 visits today)
tumkur turuvekere
Previous Articleಸಂಸ್ಕಾರ ಇಲ್ಲದ ಶಿಕ್ಷಣ ಅಪೂರ್ಣ ಮತ್ತು ಅಪಾಯಕಾರಿ
Next Article ಕೊರಟಗೆರೆ: ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ

December 15, 2025 12:48 pm
ಇತರೆ ಸುದ್ಧಿಗಳು

ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ

December 15, 2025 12:40 pm
ಇತರೆ ಸುದ್ಧಿಗಳು

ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ

December 15, 2025 12:22 pm
ಇತರೆ ಸುದ್ಧಿಗಳು

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

December 12, 2025 3:51 pm
ಇತರೆ ಸುದ್ಧಿಗಳು

ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ

December 12, 2025 3:50 pm
ತುಮಕೂರು

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm
Our Youtube Channel
Our Picks

ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ

December 15, 2025 12:48 pm

ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ

December 15, 2025 12:40 pm

ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ

December 15, 2025 12:22 pm

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

December 12, 2025 3:51 pm

ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ

December 12, 2025 3:50 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ

By News Desk BenkiyabaleDecember 15, 2025 12:48 pm

ಕೊರಟಗೆರೆ: ತಾಲೂಕಿನ ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ…

ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ

December 15, 2025 12:40 pm

ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ

December 15, 2025 12:22 pm

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

December 12, 2025 3:51 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.