BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್
  • ಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ
  • ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ
  • ಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ
  • ನಗರದಲ್ಲಿ ಕರಡಿ ಪ್ರತ್ಯಕ್ಷ: ರಸ್ತೆ ದಾಟುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
  • ಸಾಥಿ ಅಭಿಯಾನದ ಸಮಿತಿ ಸದಸ್ಯರಿಗೆ ತರಬೇತಿ
  • ತುಮಕೂರು: ಎಸ್‌ಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ!
  • ಅರಣ್ಯ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ
ತುಮಕೂರು

ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ

ಗ್ರಾಮಸ್ಥರಿಂದ ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
By News Desk BenkiyabaleUpdated:June 03, 2025 3:01 pm

ಕೊರಟಗೆರೆ: ಸರ್ಕಾರ ೧೯೬೦ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. ೧೩೦ರಲ್ಲಿ ೪ ಎಕೆರೆ ೬ ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜರಾಯಿ ಇಲಾಖೆ ಒಳಪಡಲಿದ್ದು. ಇಲಾಖೆಗೆ ಗೊತ್ತಿಲ್ಲದೆ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.
ಕೊರಟಗೆರೆ ತಾಲ್ಲೂಕಿನ ಹೊಳವಹಳ್ಳಿ ಹೋಬಳಿ ತೊಗರಿಘಟ್ಟ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸೇರಿದೆ. ಸರ್ಕಾರದ ಜಮೀನನ್ನು ಕ್ರಯ ಮಾಡುವ ಮುನ್ನ ಇಲಾಖೆ ಗಮನಕ್ಕೆ ತರದೇ ನೆಲಮಂಗಲ ಭಾಗ್ಯಮ್ಮ ಮತ್ತು ದೀಪ.ಜೆ ಎಂಬುವವರಿಗೆ ಮಾರಾಟ ಮಾಡಿದ್ದು, ಒತ್ತಡಕ್ಕೆ ಮಣಿದ ಕುಣಿಗಲ್ ಉಪ ನೋಂದಾಣಾಧಿಕಾರಿಗಳು ಜಮೀನಿನ ದಾಖಲೆಗಳನ್ನು ಪರಿಶೀಲಿಸದೆ ಕ್ರಯ ಮಾಡಿದ್ದರೆಂದು ತಾಲ್ಲೂಕು ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದರು.
ಸರ್ಕಾರದಿಂದ ದೇವಾಲಯಕ್ಕೆ ಜಮೀನು ಮಂಜುರಾದ ವೇಳೆ ಲ್ಯಾಂಡ್ ಟ್ಯೂಬುನಲ್ ಅಡಿಯಲ್ಲಿ ಸದರಿ ದೇವಾಲಯದ ಅರ್ಚಕ ಚೆನ್ನಕೇಶವಚಾರ್ ಮತ್ತು ಪತ್ನಿ ಪುಟ್ಟಲಕ್ಷಮ್ಮನವರು ಖಾತೆ,ಪಹಣಿ ಮಾಡಿಸಿಕೊಂಡಿದ್ದರು, ಇವರ ಮರಣದ ನಂತರ ಸೊಸೆ ಸುಶೀಲಮ್ಮ ಕೋಂ ಲೇಟ್ ಶ್ರೀರಂಗಮೂರ್ತಿ ರವರ ಹೆಸರಿಗೆ ಎಂ ಆರ್ ಎಚ್ ೫೪/೨೦೧೯ – ೨೦ ರಲ್ಲಿ ಖಾತೆ ಮತ್ತು ಪಹಣಿಯಾಗಿದ್ದು, ಗ್ರಾಮಸ್ಥರು ಇದನ್ನು ವಿರೋಧಿಸಿ ಜಮೀನಿನ ಮೇಲೆ ಭೂನ್ಯಾಯಮಂಡಳಿಯಲ್ಲಿ ಕೇಸು ದಾಖಲಿಸಿದ್ದು, ಜಮೀನು ವಿಚಾರಣೆಯ ಸಂಭAದ ಪಟ್ಟಂತೆ ಪಹಣಿಯಲ್ಲಿ ಉಲ್ಲೇಖವಾಗಿದೆ.
ಕೊರಟಗೆರೆ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಮತ್ತು ಉಚ್ಚ ನ್ಯಾಯಾಲಯ ದೇವಾಲಯದ ಹೆಸರಿಗೆ ಖಾತೆ ಬದಲಾವಣೆ ಮಾಡುವಂತೆ ಆದೇಶ ಮಾಡಿದೆ. ನ್ಯಾಯಾಲಯ ಆದೇಶವನ್ನೇ ಉಲ್ಲಂಘಿಸಿ ಸುಶೀಲಮ್ಮ ರವರ ಮಗ ನರಸಿಂಹಮೂರ್ತಿ ಮತ್ತು ಸೊಸೆ ಅಶ್ವಿನಿ ಬಿ.ಎ ಕುಣಿಗಲ್ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ೧೨ ಮೇ ೨೦೨೫ ರಂದು ನೆಲಮಂಗಲದ ಭಾಗ್ಯಮ್ಮ ಮತ್ತು ದೀಪ ಜೆ ಎಂಬುವವರಿಗೆ ಕ್ರಯ ಮಾಡಿರುವುದು ಕಂಡು ಬಂದಿದೆ.
ಕೂಡಲೇ ಎಂ.ಆರ್ ವಜಾಗೊಳಿಸುವಂತೆ ಕೋರಿ ತಹಶೀಲ್ದಾರ್ ಕೆ.ಮಂಜುನಾಥ್ ಗೆ ಊರಿನ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಗ್ರಾಮಸ್ಥರಾದ ಎಚ್.ನಾರಾಯಣಪ್ಪ, ಟಿ.ಎಚ್ ಕೃಷ್ಣಮೂರ್ತಿ, ಸಂಜೀವರೆಡ್ಡಿ, ಗ್ರಾ.ಪಂ ಸದಸ್ಯ ಸಿದ್ದಲಿಂಗಪ್ಪ, ನರಸಿಂಹಮೂರ್ತಿ, ಲಕ್ಷ್ಮಿಕಾಂತ್, ಅರ್ಚಕ ನಟರಾಜ್ ಆರಾಧ್ಯ, ಗೋವಿಂದಪ್ಪ, ಮರೀಸ್ವಾಮಿ, ನರೇಂದ್ರಬಾಬು, ಲಿಂಗರಾಜು, ನಾರಾಯಣ ಸ್ವಾಮಿ, ಅನಂತರಾಮು, ಪಾಪೇಗೌಡ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
tumkur ಕೊರಟಗೆರೆ:
Previous Articleಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್
Next Article ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ
News Desk Benkiyabale

Related Posts

ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್

June 04, 2025 3:50 pm ತುಮಕೂರು

ಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ

June 04, 2025 3:24 pm ತುಮಕೂರು

ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ

June 04, 2025 3:23 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್

June 04, 2025 3:50 pm
ತುಮಕೂರು

ಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ

June 04, 2025 3:24 pm
ತುಮಕೂರು

ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ

June 04, 2025 3:23 pm
ತುಮಕೂರು

ಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ

June 04, 2025 3:21 pm
ತುಮಕೂರು

ನಗರದಲ್ಲಿ ಕರಡಿ ಪ್ರತ್ಯಕ್ಷ: ರಸ್ತೆ ದಾಟುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

June 04, 2025 3:19 pm
ತುಮಕೂರು

ಸಾಥಿ ಅಭಿಯಾನದ ಸಮಿತಿ ಸದಸ್ಯರಿಗೆ ತರಬೇತಿ

June 04, 2025 3:18 pm
Our Youtube Channel
Our Picks

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್

By News Desk BenkiyabaleJune 04, 2025 3:50 pm

ಕೊರಟಗೆರೆ: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅನುದಾನವನ್ನು ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು, ನರೇಗಾ…

ಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ

June 04, 2025 3:24 pm

ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ

June 04, 2025 3:23 pm

ಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ

June 04, 2025 3:21 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.