BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ
  • ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ
  • ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ
  • ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
  • ೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
  • ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ
  • ವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಸಂವಾದ
  • ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಣ್ಯ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗೆ ಮನವಿ
ತುಮಕೂರು

ಅರಣ್ಯ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗೆ ಮನವಿ

By News Desk BenkiyabaleUpdated:June 04, 2025 1:54 pm

ತುಮಕೂರು: ಸರಕಾರದಿಂದ ದಲಿತ ಕುಟುಂಬವೊAದಕ್ಕೆ ಮಂಜೂರಾಗಿದ್ದ ಜಾಗಕ್ಕೆ ಅರಣ್ಯ ಇಲಾಖೆಯವರು ಅತಿಕ್ರಮ ಪ್ರವೇಶ ಮಾಡಿ, ಗಿಡ ನೆಟ್ಟು,ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ನಮ್ಮ ಭೂಮಿಯನ್ನು ನಮಗೆ ಉಳಿಸಿಕೊಡುವಂತೆ ಚಿಕ್ಕನಾಯಕನಹಳ್ಳಿಒ ತಾಲೂಕು ಹಂದನಕೆರೆ ಹೋಬಳಿ ಗಾಂಧಿ ನಗರ ನಿವಾಸಿ ಕೃಷ್ಣಯ್ಯ ಬಿನ್ ಕರಿಯಪ್ಪ ಎಂಬುವವರು ಇಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಮ್ಮ ಕುಟುಂಬದೊAದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ್ದ ಅವರು, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ನಿಟ್ಟೂರು ರಂಗಸ್ವಾಮಿ ಅವರೊಂದಿಗೆ ತೆರಳಿ ಎಡಿಸಿ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕು, ಹಂದನಕೆರೆ ಹೋಬಳಿ, ಮತ್ತಿಘಟ್ಟ ಗ್ರಾಮದ ಸರ್ವೆ ನಂ. ೧೧೪/೨ ರಲ್ಲಿ ೪-೦೦ ಎಕರೆ ಜಮೀನು ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಯ್ಯ ಬಿನ್ ಕರಿಯಪ್ಪ ಅವರಿಗೆ ೧೯೮೨-೮೩ರಲ್ಲಿ ಮಂಜೂರಾಗಿರುತ್ತದೆ.ಇದೇ ಸರ್ವೆ ನಂಬರನಲ್ಲಿ ಸುಮಾರು ೨೯ ಜನರಿಗೆ ಭೂಮಿ ಮಂಜೂರಾಗಿದ್ದು, ಪ್ರಸ್ತುತ ಮಂಜೂರುದಾರರ ಹೆಸರಿನಲ್ಲಿಯೇ ಪಹಣಿಯಿದೆ.ಕೆಲ ವರ್ಷಗಳಿಂದ ಕುಟುಂಬದ ಹಿರಿಯರ ಅನಾರೋಗ್ಯದಿಂದ ಜಮೀನಿನಲ್ಲಿ ವ್ಯವಸಾಯ ಮಾಡಲು ಸಾಧ್ಯವಾಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡು ಅರಣ್ಯ ಇಲಾಖೆಯವರು ನೀಲಿಗಿರಿ ಗಿಡಗಳನ್ನು ನೆಟ್ಟು, ಇದು ನಮ್ಮ ಜಾಗ ಬರಬೇಡಿ ಎಂದು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಕೃಷ್ಣಯ್ಯ ಬಿನ್ ಕರಿಯಪ್ಪ ದೂರಿದರು.
ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ನಮ್ಮ ಹೊಲದ ಬಳಿ ಹೋಗಿ ನೋಡಿದಾಗ ಅರಣ್ಯ ಇಲಾಖೆಯವರು ಗಿಡ ನೆಟ್ಟಿರುವುದು ಕಂಡು ಬಂದಿದೆ.ನಮ್ಮ ಜೊತೆಯಲ್ಲಿ ಮಂಜೂರಾದ ಇತರೆಯವರು ಸಹ ಭೂಮಿಯನ್ನು ಉಳುಮೆ ಮಾಡುತ್ತಲೇ ಬರುತ್ತಿದ್ದಾರೆ.ಆದರೆ ನಾವು ಹೋಗಿ ಜಮೀನಿನ ಗೇಮೆ ಮಾಡಲು ಹೊದರೆ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸುತಿದ್ದಾರೆ.ನಮ್ಮಗಳನ್ನು ಅವಾಚ್ಚ ಶಬ್ದಗಳಿಂದ ನಿಂದಿಸಿ,ಭೂಮಿಯೊಳಗೆ ಕಾಲಿಡದಂತೆ ಬೆದರಿಕೆ ಒಡ್ಡುತಿದ್ದು, ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು, ನಮ್ಮ ಜಮೀನನ್ನು ನಮಗೆ ಬಿಡಿಸಿ, ವ್ಯವಸಾಯ ಮಾಡಿ ಜೀವನ ನಡಸಲು ಅನುವು ಮಾಡಿಕೊಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.
ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ನಿಟ್ಟೂರು ರಂಗಸ್ವಾಮಿ ಮಾತನಾಡಿ,ಸಂತ್ರಸ್ಥರಾದ ಕೃಷ್ಣಯ್ಯ ಬಿನ್ ಕರಿಯಪ್ಪಪ ಅವರಿಗೆ ಅನಾರೋಗ್ಯದ ಕಾರಣದಿಂದ ಜಮೀನಿನ ಕಡೆ ಹೋಗಲಾಗಿಲ್ಲ. ಇದನ್ನೇ ನೆಪ ಮಾಡಿ ಅರಣ್ಯ ಇಲಾಖೆಯವರು ಅವರ ಬಳಿ iÀiÁವ ದಾಖಲೆಗಳು ಇಲ್ಲದಿದ್ದರು ಇದು ನಮಗೆ ಸೇರಿದ ಜಮೀನು ಎಂದು ದೌರ್ಜನ್ಯ ನಡೆಸುತ್ತಿದ್ದಾರೆ.ನೀವಿಲ್ಲಿ ಬಂದರೆ ನಿಮ್ಮಗಳ ಮೇಲೆ ಕೇಸ್ ದಾಖಲಾಗಿಸುವುದಾಗಿ ನಮಗೆೆ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ, ಹೆದರಿಸಿರುತ್ತಾರೆ. ನಮಗೆ ಪಹಣಿ, ಮಂಜೂರು ಚೀಟಿ, ಎಲ್ಲಾ ದಾಖಲಾತಿಗಳು ನಮ್ಮಂತೆಯೇ ಇದ್ದು, ಬ್ಯಾಂಕ್‌ನಲ್ಲಿ ಸಹ ಪಹಣಿಯ ಮೇಲೆ ಸಾಲವನ್ನು ಪಡೆದಿದ್ದಾರೆ.ಇದೇ ಜಮೀನಿಗೆ ಸೇರಿದ ಪಹಣಿಯ ಮೇಲೆ ನಿರಂತವಾಗಿ ಬೆಳೆ ಸಾಲವನ್ನು ಪಡೆಯಲಾಗಿದೆ.ಹಾಗಾಗಿ ಜಿಲ್ಲಾಡಳಿತ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ, ಮೇಲ್ಕಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಿ ದಲಿತರಾದ ನಮಗೆ ನ್ಯಾಯ ಮತ್ತು ರಕ್ಷಣೆ ಕೊಡಿಸಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದರು.
ಮನವಿ ಸ್ವೀಕರಿಸಿದ ಎಡಿಸಿ ಡಾ.ಎನ್.ತಿಪ್ಪೇಸ್ವಾಮಿ ಅವರು ಈ ಸಂಬAಧ ಸೂಕ್ತ ಕ್ರಮಕ್ಕಾಗಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಈ ವೇಳೆ ಕೃಷ್ಣಯ್ಯ ಬಿನ್ ಕರಿಯಪ್ಪ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹರೀಶಗೌಡ,ಪಾವಗಡ ತಾಲೂಕು ಸಂಚಾಲಕ ಪೆದ್ದಣ್ಣ, ತಿಪಟೂರು ತಾಲೂಕು ಸಂಚಾಲಕ ಮೋಹನ್, ಮಹಿಳಾ ಸಂಚಾಲಕಿ ಕವಿತ ಮಹೇಶ್,ತಿಪಟೂರು ನಗರ ಸಂಚಾಲಕ ಸತೀಶ್ ಮತ್ತಿತರರು ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಸ್ವಾತಂತ್ರö್ಯ ಹೋರಾಟಗಾರ ವೆಂಕಟಾಚಲಪತಿ ಶೆಟ್ರು ನಿಧನ
Next Article ತುಮಕೂರು: ಎಸ್‌ಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ!
News Desk Benkiyabale

Related Posts

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

June 05, 2025 3:47 pm ತುಮಕೂರು

ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ

June 05, 2025 2:31 pm ತುಮಕೂರು

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

June 05, 2025 3:47 pm
ತುಮಕೂರು

ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ

June 05, 2025 2:31 pm
ಇತರೆ ಸುದ್ಧಿಗಳು

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm
ತುಮಕೂರು

ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್

June 05, 2025 2:26 pm
ತುಮಕೂರು

೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ

June 05, 2025 2:24 pm
ತುಮಕೂರು

ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ

June 05, 2025 2:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

By News Desk BenkiyabaleJune 05, 2025 3:47 pm

ತುಮಕೂರು: ಅಪಾರ ಅಣ್ಯಗಳ ನಾಶದಿಂದ ಇಂದು ಭೂಮಿಯ ಉಷ್ಣಾಂಶ ಹೆಚ್ಚಾಗಿದ್ದು ಜೀವಜಂತುಗಳು ನಲುಗುತ್ತಿದೆ ಇದರಿಂದ ಮುಕ್ತಿ ದೊರೆಯಬೇಕೆಂದರೆ ಹೆಚ್ಚಾಗಿ ಗಿಡಗಳನ್ನು…

ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ

June 05, 2025 2:31 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್

June 05, 2025 2:26 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.