BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಮೇಲೆನ ಮೊಕದ್ದಮೆ ಹಿಂಪಡೆಯಿರಿ
  • ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು
  • ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ
  • ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ
  • ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ
  • ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
  • ೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
  • ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ
ತುಮಕೂರು

ನಾಯಕತ್ವ ಗುಣ ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಸಹಕಾರಿ

ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿಕೆ
By News Desk BenkiyabaleUpdated:June 04, 2025 3:23 pm

ತುಮಕೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಶಿಸ್ತು ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.
ತಾಲ್ಲೂಕಿನ ನಾಗವಲ್ಲಿ ಸಮೀಪದ ಬಿದರಕಟ್ಟೆ ಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ಹಾಗೂ ತುಮಕೂರು ವಿವಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟಿçÃಯ ಸೇವಾ ಯೋಜನೆ ಘಟಕದ-೨೦೨೪-೨೫ನೇ ಸಾಲಿನ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಧನೆಗೈಯಲು ರಾಷ್ಟಿçÃಯ ಸೇವಾ ಯೋಜನೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
ಮುಂದಿನ ಒಂದು ವರ್ಷದ ಅವಧಿಯಲ್ಲಿ ಜ್ಞಾನಸಿರಿ ಕ್ಯಾಂಪಸ್‌ನ್ನು ಉದ್ಯಾನವನವಾಗಿ ಮಾಡಲು ದೃಢಸಂಕಲ್ಪ ಮಾಡಿರುವುದಾಗಿ ಅವರು ತಿಳಿಸಿದರು.
ನಮ್ಮ ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ನಡೆದ ಮೊದಲ ಎನ್‌ಎಸ್‌ಎಸ್ ಶಿಬಿರ ಇದಾಗಿದೆ. ಪರಿಸರದ ಸಂರಕ್ಷಣೆ ಕಾಳಜಿಯನ್ನು ಹೊಂದಿ ರುವ ಶ್ರೀ ಕೃಷ್ಣ ಮಹಾವಿದ್ಯಾಲಯದ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಶ್ರೀ ಕೃಷ್ಣ ಶಿಕ್ಷಣ ಸಂಸ್ಥೆಯ ಮರಿಚೆನ್ನಮ್ಮ ಮಾತನಾಡಿ, ಶ್ರೀ ಕೃಷ್ಣ ಶಿಕ್ಷಣ ಮಹಾವಿದ್ಯಾಲಯ ತುಮಕೂರು ವಿವಿ ಸಹಯೋಗದಲ್ಲಿ ಒಂದು ವಾರ ಕಾಲ ರಾಷ್ಟಿçÃಯ ಸೇವಾ ಯೋಜನೆ ಶಿಬಿರ ವನ್ನು ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ನಡೆಸಿದೆ. ಇದಕ್ಕೆ ಸಹಕಾರ ನೀಡಿದ ತುಮಕೂರು ವಿವಿಯ ಕುಲಪತಿಗಳು ಸೇರಿದಂತೆ ಎಲ್ಲರಿಗೂ ಧನ್ಯವಾದ ಎಂದರು.
ವೃಕ್ಷ ಮಿತ್ರ ಸಂಸ್ಥಾಪಕರಾದ ಪ್ರೊಯ ಸಿದ್ದಪ್ಪ ಮಾತನಾಡಿ, ನಾವೆಲ್ಲರೂ ಭ್ರಾತೃತ್ವ ಮತ್ತು ಭಾವೈಕ್ಯತೆಯಿಂದ ಪ್ರೀತಿ-ಸಹಕಾರವನ್ನು ಬೆಳೆಸಿ ಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟಿçÃಯ ಸೇವಾ ಯೋಜನೆ ಘಟಕದ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಡಾ. ಮೋಹನ್‌ಕುಮಾರ್ ಅವರು ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆ ವರದಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಲತಾ, ಸಹ ಶಿಬಿರಾಧಿಕಾರಿ ಶ್ವೇತಾ ಕೆಂಪರಾಜು, ಪ್ರಿಯಾಂಕ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು
Previous Articleಕಮಲಹಾಸನ್ ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯ
Next Article ಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ
News Desk Benkiyabale

Related Posts

ರೈತರ ಮೇಲೆನ ಮೊಕದ್ದಮೆ ಹಿಂಪಡೆಯಿರಿ

June 05, 2025 4:25 pm ತುಮಕೂರು

ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು

June 05, 2025 4:24 pm ತುಮಕೂರು

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

June 05, 2025 3:47 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತರ ಮೇಲೆನ ಮೊಕದ್ದಮೆ ಹಿಂಪಡೆಯಿರಿ

June 05, 2025 4:25 pm
ತುಮಕೂರು

ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು

June 05, 2025 4:24 pm
ತುಮಕೂರು

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

June 05, 2025 3:47 pm
ತುಮಕೂರು

ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ

June 05, 2025 2:31 pm
ಇತರೆ ಸುದ್ಧಿಗಳು

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm
ತುಮಕೂರು

ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್

June 05, 2025 2:26 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತರ ಮೇಲೆನ ಮೊಕದ್ದಮೆ ಹಿಂಪಡೆಯಿರಿ

By News Desk BenkiyabaleJune 05, 2025 4:25 pm

ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸ್ವಾಮೀಜಿಗಳು, ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.ಅವೈಜ್ಞಾನಿಕ…

ರಾಜಕೀಯ ಇತಿಹಾಸಕ್ಕಿಂತ ಜೀವನ ಕ್ರಮ ಮಹತ್ವವಾದದ್ದು

June 05, 2025 4:24 pm

ಪ್ಲಾಸ್ಟಿಕ್‌ಗೆ ಪರ್ಯಾಯವಾದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ

June 05, 2025 3:47 pm

ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ

June 05, 2025 2:31 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.