BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು
  • ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ
  • ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ
  • ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ
  • ಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ
  • ಭಾಷೆಯ ಮೇಲೆ ಹಿಡಿತ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ: ಹಾರೋಗೆರೆ ಶಂಕರಪ್ಪ
  • ಕುಣಿಗಲ್: ಕಾಲ್ತುಳಿತಕ್ಕೆ ಬಲಿಯಾದ ಮನೋಜ್‌ನ ಕುಟುಂಬದವರ ಆಕ್ರಂದನ
  • ಚುನಾವಣೆಗಳಲ್ಲಿ ಯುವಜನರ ಪಾತ್ರ ಮಹತ್ವದದ್ದು: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
ತುಮಕೂರು

೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ

ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನದಲ್ಲಿ ಎಸ್. ಆರ್. ಗೌಡ ಹೇಳಿಕೆ
By News Desk BenkiyabaleUpdated:June 05, 2025 2:24 pm

ಶಿರಾ: ರೈತರು ಹಾಗೂ ಕೃಷಿಕ ಮಹಿಳೆಯರು ವರ್ಷವಿಡಿ ಆದಾಯಗಳಿಸುವ ಏಕೈಕ ಮಾರ್ಗ ಹೈನುಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಹೈನುಗಾರರು ಹೆಚ್ಚು ಹಾಲು ಉತ್ಪಾದನೆಯ ಮಾಡುವ ಮೂಲಕ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವ ಸಂಕಲ್ಪವನ್ನು ಯಶಸ್ವಿಗೊಳಿಸಿ ಎಂದು ತುಮಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಎಸ್ ಆರ್ ಗೌಡ ಹೇಳಿದರು.
ಅವರು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ತುಮಕೂರು ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ, ಬುಕ್ಕಾಪಟ್ಟಣ ಮತ್ತು ಶಿರಾ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘಗಳು, ತುಮಕೂರು ಹಾಲು ಒಕ್ಕೂಟದ ಟ್ರಸ್ಟ್ ಮಲ್ಲಸಂದ್ರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ಹೆಣ್ಣು ಕುರುಗಳ ಪ್ರದರ್ಶನ, ಒಂದು ಲಕ್ಷ ಲೀಟರ್ ಹಾಲು ಶೇಖರಣ ಸಂಕಲ್ಪ ದಿನ ಹಾಗೂ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರದ ಯಾವುದೇ ಯೋಜನೆಗಳು ನೀಡದಂತಹ ಆದಾಯ ಪಶುಸಂಗೋಪನೆಯಿAದ ರೈತರಿಗೆ ಸಿಗುತ್ತಿದೆ ರೈತರ ಆದಾಯ ದ್ವಿಗುಣಗೊಳಿಸುವ ರೈತರ ಜೀವನ ಗುಣಮಟ್ಟ ಹೆಚ್ಚಿಸುವ ಮೂಲಕ ಅವರ ಜೀವನೋಪಾಯಕ್ಕೆ ಹೆಚ್ಚಿನ ಕೊಡುಗೆ ಪಶುಸಂಗೋಪನೆ ನೀಡುತ್ತಿದೆ. ತುಮಕೂರು ಹಾಲು ಉತ್ಪಾದಕರ ಒಕ್ಕೂಟ ಹಾಲು ಉತ್ಪಾದನೆಯಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದು, ಒಕ್ಕೂಟದಿಂದ ಹೈನುಗಾರರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಬಿ ಸುರೇಶ ಬಾಬು ಅವರು ಮಾತನಾಡಿ ಹೈನುಗಾರಿಕೆ ವ್ಯವಸಾಯದ ಜೊತೆಗೆ ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉದ್ಯೋಗವಾಗಿದ್ದು, ರೈತರು ಹೆಚ್ಚು ಹೆಚ್ಚು ಹಸುಗಳನ್ನು ಸಾಕಾಣಿಕೆ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿ. ಹೈನುಗಾರಿಕೆಗೆ ಉತ್ತೇಜಿಸುವ ಉದ್ದಶೇದಿಂದ ನನ್ನ ಕ್ಷೇತ್ರದ ರೈತರಿಗೆ ೧೦೦೦ ಹಸುಗಳನ್ನು ಕೊಡುವ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಹಲವರು ರಕ್ತದಾನ ಮಾಡಿದರು, ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾವಿರಾರು ಜನ ಪಾಲ್ಗೊಂಡು ಮಾಡಿಸಿಕೊಂಡರು. ೨ ಕೋಟಿ ವೆಚ್ಚಗಳಲ್ಲಿ ೧೧೦ ಜಾಬ್ ಕಟ್ಟರ್, ವಿವಿಧ ರೀತಿಯ ಮಿಷನ್ ಸಲಕರಣೆ ಹಾಲು ಉತ್ಪಾದಕರ ನೂರಾರು ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಹಾಲು ಒಕ್ಕೂಟದ ನಿರ್ದೇಶಕರುಗಳಾದ ಕೆ.ಪಿ. ಭಾರತಿದೇವಿ, ಡಿ. ಕೃಷ್ಣಕುಮಾರ್, ಎಂ. ಕೆ. ಪ್ರಕಾಶ್, ಚಂದ್ರಶೇಖರ ರೆಡ್ಡಿ, ಬಿ.ಎನ್ .ಶಿವಪ್ರಕಾಶ್, ವಿ. ಸಿದ್ದಗಂಗಯ್ಯ, ಹೆಚ್.ಎ. ನಂಜೇಗೌಡ, ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ. ಶ್ರೀನಿವಾಸನ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ತುಮುಲ್ ವ್ಯವಸ್ಥಾಪಕ ಶ್ರೀನಿವಾಸ್ , ಡಾ. ಎಲ್.ಡಿ. ದೀಕ್ಷಿತ್, ಬುಕ್ಕಾಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಕೆ.ಮುಜಾಯಿದ್, ಬುಕ್ಕಾಪಟ್ಟಣ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿ.ಜೆ. ಶಿವಕುಮಾರ್, ಶಿರಾ ತಾಲೂಕು ವ್ಯವಸ್ಥಾಪಕ ಬಿ.ಗಿರೀಶ್, ಪಶು ಸಹಾಯಕ ನಿರ್ದೇಶಕ ಡಾ. ರಮೇಶ್, ವಿಸ್ತರಣಾಧಿಕಾರಿ ಚೈತ್ರ ಸೇರಿದಂತೆ ತಾಲೂಕಿನ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸಾವಿರಾರು ಹಾಲು ಉತ್ಪಾದಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

(Visited 1 times, 1 visits today)
tumkur
Previous Articleವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ
Next Article ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
News Desk Benkiyabale

Related Posts

ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು

June 06, 2025 4:15 pm ತುಮಕೂರು

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

June 06, 2025 3:12 pm ತುಮಕೂರು

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು

June 06, 2025 4:15 pm
ತುಮಕೂರು

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

June 06, 2025 3:12 pm
ತುಮಕೂರು

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm
ತುಮಕೂರು

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

June 06, 2025 3:09 pm
ತುಮಕೂರು

ಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ

June 06, 2025 3:07 pm
ತುಮಕೂರು

ಭಾಷೆಯ ಮೇಲೆ ಹಿಡಿತ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ: ಹಾರೋಗೆರೆ ಶಂಕರಪ್ಪ

June 06, 2025 3:06 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು

By News Desk BenkiyabaleJune 06, 2025 4:15 pm

ತುಮಕೂರು: ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ…

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

June 06, 2025 3:12 pm

ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ

June 06, 2025 3:11 pm

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

June 06, 2025 3:09 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.