ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಂಕಾಪುರದ ಬಳಿ ಕೈಗೊಂಡಿದ್ದ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭೇಟಿ ನೀಡಿ ವೀಕ್ಷಿಸಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ನಿವೃತ್ತ ಇಂಜಿನಿಯರ್ ಜೈಪ್ರಕಾಶ್, ಶಾಸಕ ಜ್ಯೋತಿಗಣೇಶ್, ದಿಲೀಪ್, ಗ್ಯಾಸ್ ಬಾಬು, ಮಾಜಿ ಶಾಸಕ ಪಿ.ಆರ್. ಸುಧಾಕರ್‌ಲಾಲ್, ಭುವನಹಳ್ಳಿ ಮಂಜುನಾಥ್, ಯೋಗಾನಂದ್, ಬ್ಯಾಟರಂಗೇಗೌಡ, ಬೈರಣ್ಣ, ಟಿ. ಆರ್. ಆಂಜನಪ್ಪ, ಹೊನ್ನಗಿರಿಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

(Visited 1 times, 1 visits today)