BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
  • ನ್ಯಾಯಾಂಗ ಇಲಾಖೆಯಿಂದಲೂ ವಿಶ್ವ ಪರಿಸರ ದಿನ ಕಾರ್ಯಕ್ರಮಏರ್ಪಡಿಸಬೇಕು: ನ್ಯಾ. ನೂರುನ್ನಿಸಾ
  • ಪಟ್ಟಣಕ್ಕೆ ರೈಲ್ವೆ ಯೋಜನೆ ತರುವಂತಹ ಪ್ರಯತ್ನ ಮಾಡುತ್ತೆನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ದೃಢನಿರ್ಧಾರ, ಕಠಿಣ ಪರಿಶ್ರಮದಿಂದ ಐಎಎಸ್ ಕನಸು ನನಸು’
ತುಮಕೂರು

‘ದೃಢನಿರ್ಧಾರ, ಕಠಿಣ ಪರಿಶ್ರಮದಿಂದ ಐಎಎಸ್ ಕನಸು ನನಸು’

By News Desk BenkiyabaleUpdated:June 11, 2025 3:17 pm

ವಿವಿ ಕಲಾ ಕಾಲೇಜಿನ ವೃತ್ತಿಮಾರ್ಗದರ್ಶನ ಮತ್ತು ನೇಮಕಾತಿ ಘಟಕವು ಹಮ್ಮಿಕೊಂಡಿದ್ದ ಯುಪಿಎಸ್‌ಸಿ ಪರೀಕ್ಷೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮವನ್ನು ಪ್ರಾಂಶುಪಾಲೆ ಡಾ. ಜಿ. ದಾಕ್ಷಾಯಿಣಿ ಉದ್ಘಾಟಿಸಿ ಮಾತನಾಡಿದರು.

ತುಮಕೂರು: ದೃಢನಿರ್ಧಾರ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಐಎಎಸ್ ನಂತಹ ಸಂಕೀರ್ಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬಹುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಸಣ್ಣಪುಟ್ಟ ಆಕರ್ಷಣೆಗಳಿಗೆ ಒಳಗಾಗಿ ದಾರಿತಪ್ಪಬಾರದು ಎಂದು ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ. ತಿಳಿಸಿದರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವೃತ್ತಿಮಾರ್ಗದರ್ಶನ ಮತ್ತು ನೇಮಕಾತಿ ಘಟಕವು ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅನೇಕ ಗ್ರಾಮೀಣ ಯುವಕರು ಬಡತನದಲ್ಲೇ ಹುಟ್ಟಿರುತ್ತಾರೆ. ಆದರೆ ಬಡತನದಲ್ಲೇ ಜೀವನ ಕಳೆಯಬೇಕಾಗಿಲ್ಲ. ಅವರು ಐಎಎಸ್‌ನಂತಹ ಉನ್ನತ ಕನಸುಗಳನ್ನು ಕಟ್ಟಿಕೊಂಡು ನನಸಾಗಿಸಲು ದೃಢನಿರ್ಧಾರ ಮಾಡಬೇಕು. ಅಭಿವೃದ್ಧಿಶೀಲ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಬೇಕಾದರೆ ಅವರ ಕೊಡುಗೆ ಮುಖ್ಯ ಎಂದರು.
ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಹಿಂದೆ ಯುವಕರು ದೆಹಲಿಯಂತಹ ದೂರದ ಪ್ರದೇಶಗಳಿಗೆ ಹೋಗಬೇಕಿತ್ತು. ಈಗ ಸಮೀಪದ ಬೆಂಗಳೂರಿನಲ್ಲೇ ಉತ್ಕೃಷ್ಟ ಸೌಲಭ್ಯಗಳಿವೆ. ಐಎಎಸ್ ಆಕಾಂಕ್ಷಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ದಾಕ್ಷಾಯಿಣಿ, ನಾಗರಿಕ ಸೇವಾ ಪರೀಕ್ಷೆಗಳನ್ನು ತೇರ್ಗಡೆಯಾಗುವುದು ದೇಶಸೇವೆ ಮಾಡಲು ಇರುವ ಒಂದು ಅಪೂರ್ವ ಅವಕಾಶ. ಪದವಿ ವಿದ್ಯಾರ್ಥಿಗಳು ವ್ಯಾಸಂಗದ ಸಮಯದಿಂದಲೇ ಸರಿಯಾಗಿ ಯೋಜನೆ ಹಾಕಿಕೊಂಡು ಮುಂದುವರಿದರೆ ಉನ್ನತ ಹುದ್ದೆಗಳನ್ನು ಪಡೆಯುವುದು ಕಷ್ಟವಲ್ಲ ಎಂದರು.
ಐಎಎಸ್‌ನAತಹ ಪರೀಕ್ಷೆಗಳನ್ನು ತೇರ್ಗಡೆಯಾಗುವುದರಲ್ಲಿ ಕನ್ನಡಿಗರ ಪ್ರಮಾಣ ಕಡಿಮೆಯಿತ್ತು. ಇತ್ತೀಚಿನ ವರ್ಷಗಳಲ್ಲಿ ಅನೇಕ ಮಂದಿ ಕನ್ನಡಿಗರು ಐಎಎಸ್‌ನಲ್ಲಿ ಉತ್ತಮ ರ‍್ಯಾಂಕ್ ಗಳಿಸುತ್ತಿದ್ದಾರೆ. ಈ ಪ್ರಮಾಣ ದುಪ್ಪಟ್ಟಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ತೇಜಸ್ ಮಾರ್ಗದರ್ಶನ ನೀಡಿದರು. ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಡಾ. ಸಿಬಂತಿ ಪದ್ಮನಾಭ ಕೆ. ವಿ., ಸದಸ್ಯರಾದ ಡಾ. ವೇಣುಗೋಪಾಲ ಬಿ.ಎಸ್., ಡಾ. ಸುಬ್ರಹ್ಮಣ್ಯ ಶರ್ಮಾ ವಿ., ಡಾ. ಮೋಹನ್ ಪ್ರಕಾಶ್, ಪ್ರಹ್ಲಾದ ಜಿ., ಹೇಮಂತ್ ಕುಮಾರ್ ಕೆ. ಪಿ., ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಡಾ. ಸಿ. ಶೋಭಾ ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ
Previous Articleಅಭಿವೃದ್ಧಿ ಕಾಮಗಾರಿಗಳಿಗೆ ಬಿ. ಸುರೇಶ್ ಗೌಡ ಚಾಲನೆ
Next Article ತುಮಕೂರು: ಜಿಲ್ಲೆಯಲ್ಲಿ ಆರೆಂಜ್, ಯಲ್ಲೋ ಅಲರ್ಟ್: ಎಚ್ಚರಿಕೆ ವಹಿಸಲು ಡೀಸಿ ಮನವಿ
News Desk Benkiyabale

Related Posts

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm ತುಮಕೂರು
ತಾಜಾ ಸುದ್ಧಿಗಳು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
ತುಮಕೂರು

ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ

June 12, 2025 3:21 pm
ತುಮಕೂರು

ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ

June 12, 2025 3:20 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

By News Desk BenkiyabaleJune 12, 2025 3:26 pm

ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷರಾದ ಎ.ಮಹಾಲಿಂಗಯ್ಯ ನವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷವೂಕೂಡ ಕುರುಬಸಮಾಜದ…

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.