BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
  • ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
  • ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
  • ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
  • ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ
  • ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ
  • ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ
  • ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

By News Desk BenkiyabaleUpdated:July 10, 2025 3:51 pm
ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ ರಾಜಕಾರಣಿಗಳ ಪಾಲಾಗುವ ಸ್ಥಿತಿ ತಲುಪಿದ್ದೇವೆ ರೈತರ ಪಾಲಿನ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ ಎಂದು ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಹೊಸಳ್ಳಿ ಚಂದ್ರಣ್ಣ ಬಣದ ರಾಜ್ಯಾಧ್ಯಕ್ಷ ಹೊಸಳ್ಳಿ ಚಂದ್ರಣ್ಣ ಆತಂಕ ವ್ಯಕ್ತಪಡಿಸಿದರು.
ತಾಲೂಕಿನ ಶೆಟ್ಟಿಕೆರೆ ಹೋಬಳಿ ಅಗಸರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಐದು ಲಕ್ಷದ ನಲವತ್ತೇಳು ಸಾವಿರ ಹಳ್ಳಿಗಳು ಈ ಭಾರತದ ಆಧಾರ ಸ್ಥಂಭಗಳಾಗಿವೆ ಇವುಗಳ ಮೂಲಕವೇ ದೇಶದ ಪ್ರಗತಿಗೆ ರೈತರು ಮುನ್ನೆಲೆಯಾಗಿದ್ದಾರೆ ಇಂತಹ ಹಳ್ಳಿಗಳ ಭವಿಷ್ಯಗಳನ್ನು ನಮ್ಮ ನಾಡುವ ಜನಪ್ರತಿನಿಧಿಗಳು ತೀರಾ ಸಂಕಷ್ಟಕ್ಕೆ ದುಡುತ್ತ ಕೇವಲ ಶೇಕಡ ೩೦ರಷ್ಟಿರುವ ವ್ಯಾಪಾರಸ್ಥರ ಪರವಾಗಿ ಎಲ್ಲಾ ಸರ್ಕಾರಗಳು ಕೆಲಸ ಮಾಡುತ್ತಿವೆ ದೇಶದ ಪ್ರಗತಿ ಹಾಗೂ ದೇಶಕ್ಕೆ ಅನ್ನ ನೀಡುವ ಅನ್ನದಾತನ ಸಂಕಷ್ಟಕ್ಕೆ ಬಾರದಿರುವುದು ಅತ್ಯಂತ ವಿಷಾಧಕಾರ ಸಂಗತಿ ರೈತನು ಬೆಳೆದ ಬೆಳೆಗೆ ಖರೀದಿದಾರನಿಂದ ಉತ್ತಮ ಬೆಲೆ ಸಿಗುತ್ತಿಲ್ಲ ರೈತ ಕೊಳ್ಳುವ ಪದಾರ್ಥಗಳಿಗೆ ಮಾತ್ರ ಅಧಿಕ ಬೆಲೆಯಾಗುತ್ತಿದ್ದು ರೈತ ಇನ್ನೂ ತೀರ ಕೆಳಮಟ್ಟದ ಸ್ಥಿತಿಗೆ ಹೋಗುವ ಅಂತಕ್ಕೆ ಈ ಸರ್ಕಾರಗಳು ಮಾಡುತ್ತಿವೆ ಇವುಗಳ ಕಾರಣಕ್ಕೆ ಪರಿಹಾರ ಸಿಗಬೇಕಾದರೆ ಪ್ರತಿಯೊಬ್ಬ ರೈತನು ಹೋರಾಟದ ಹಾದಿಯ ಮೂಲಕವೇ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಬಂದೊದಗಿದೆ ಎಂದರು.
ಎದ್ದೇಳು ಕರ್ನಾಟಕ ಸಂಘದ ಮುಖಂಡ ರಾಮಕೃಷ್ಣಪ್ಪ ಮಾತನಾಡುತ್ತಾ ಯಾವುದೇ ಸರ್ಕಾರಗಳು ರೈತರನ್ನು ಗಂಭೀರವಾಗಿ ಪರಿಗಣಿಸಿಲ್ಲ ಕೇವಲವಾಗಿ ರೈತರನ್ನು ಕಾಣುತ್ತಿದ್ದಾರೆ ರೈತನಿಗೆ ಹುಟ್ಟಿನಿಂದಲೂ ತಾಕಲಾಟ ದಲ್ಲಿಯೇ ನಶಿಸಿ ಹೋಗುತ್ತಿದ್ದಾನೆ ನಂತರ ಹೋರಾಟ ಮೂಲಕ ಅವನ ಆಶಯಗಳನ್ನು ಪೂರೈಸಿಕೊಳ್ಳುವಷ್ಟರಲ್ಲಿ ಅವನು ಕಳೆದೆ ಹೋಗಿರುತ್ತಾನೆ . ಈ ದೇಶದಲ್ಲಿ ಸುಮಾರು ೧೦ ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಯುದ್ಧ ಒಂದರಲ್ಲಿ ಅಷ್ಟೊಂದು ಸೈನಿಕರು ಸಾಯುತ್ತಿಲ್ಲ ರೈತರನ್ನು ರಕ್ಷಣೆ ಮಾಡಬೇಕಾದ ಸರ್ಕಾರಗಳು ಮಾಡುತ್ತಿಲ್ಲ ನಮ್ಮ ರೈತರು ಕೃಷಿ ಬದುಕನ್ನು ಕಳೆದುಕೊಳ್ಳಬಾರದು ಹೊಲಗಳನ್ನು ಬೀಳುಬಿಡಬಾರದು ತೋಟಗಳ ಸತ್ವ ಕಳೆದಂತೆ ನೋಡಿಕೊಳ್ಳಬೇಕು ರೈತ ಉತ್ಪಾದಿಸುವ ಆಹಾರ ಪದಾರ್ಥಗಳನ್ನು ನಿಲ್ಲಿಸಿದರೆ ದೇಶದ ಹಿನ್ನೆಡೆಗೆ ಸಾಗುತ್ತದೆ ನಾವುಗಳು ಸರ್ಕಾರದ ನೀತಿಗಳ ವಿರುದ್ಧ ಹೋರಾಡವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ ಆಸ್ತಿಯ ಭೂಸ್ವಾಧೀನ ಅರಣ್ಯೀಕರಣ ನೆಪದಲ್ಲಿ ರೈತರನ್ನು ಒಕ್ಕಲಿಬ್ಬಿಸುವ ಮೂಲಕ ಹಳ್ಳಿ ಹಳ್ಳಿಗಳನ್ನೇ ಇಲ್ಲದಂತೆ ಮಾಡುವ ಉನ್ನಾರ ಈ ಸರ್ಕಾರಗಳು ಮಾಡುತ್ತಿವೆ ನಮ್ಮ ರಕ್ಷಣೆ ಮಾಡಿಕೊಳ್ಳಬೇಕಾದರೆ ಸಂವಿಧಾನದ ಮೂಲಕವೇ ಹೋರಾಡಬೇಕಿದೆ ಎಂದರು.
ನಿವೃತ್ತ ಪ್ರಾಂಶುಪಾಲರು ಹಾಗೂ ಎದ್ದೇಳು ಕರ್ನಾಟಕದ ಜಿಲ್ಲಾ ಸಂಯೋಜಕರಾದ ಎನ್ ಇಂದಿರಮ್ಮ ಮಾತನಾಡುತ್ತಾ ಹೋರಾಟಗಳು ನಿರಂತರವಾಗಿರಬೇಕು ಸಾರ್ವಜನಿಕರು ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಮಾನ್ಯ ಜನರು ರೈತ ಕಾರ್ಯಕ್ರಮದ ಮೂಲಕ ಹೆಚ್ಚು ಆಕರ್ಷಿತರಾದರೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ದೇಶದಲ್ಲಿ ರೈತರ ಬಳಿ ಇರುವುದೇ ನಿಜವಾದ ಹೋರಾಟದ ಶಕ್ತಿ ಪ್ರಕೃತಿ ಕೂಡ ವಾತಾವರಣ ಹವಾಮಾನ ಆರಂಭದಿAದಲ್ಲೇ ರೈತನೊಂದಿಗೆ ಸಮಸ್ಯೆ ತಂದುಡ್ಡುವ ಸ್ಥಿತಿಯಲ್ಲಿ ಇವತ್ತಿನ ಪರಿಸರ ನಿಂತಿದೆ ರೈತಪರ ಸಂಘಟನೆಗಳು ಎಷ್ಟಿದ್ದರೇನು ಅವೆಲ್ಲವುಗಳ ಗುರಿ ಮಾತ್ರ ರೈತರ ಹಿತ ಕಾಪಾಡುವುದಷ್ಟೇ ಇರುತ್ತದೆ ಹೀಗಿರುವಾಗ ಪ್ರತಿಯೊಬ್ಬರೂ ಸಂಘಟನೆಗಳಲ್ಲಿ ತೊಡಗಿರುವ ಮೂಲಕ ಸಮಸ್ಯೆ ಅರಿತು ಪರಿಹಾರ ಸೂಚಕ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಇದಕ್ಕಾಗಿ ನಾವೆಲ್ಲರೂ ಸಂಘಟನೆಗಳಿಗೆ ಹೆಚ್ಚು ಹೆಚ್ಚು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದರು.
ಕನ್ನಡ ಸಂಘದ ಅಧ್ಯಕ್ಷ ಸಿಬಿ ರೇಣುಕ್ ಸ್ವಾಮಿ ಮಾತನಾಡುತ್ತಾ ಚಿಕ್ಕನಾಯಕನಹಳ್ಳಿ ಹೊಸಳ್ಳಿ ಹಾಗೂ ಗೋಡೆಕೆರೆ ಭಾಗದ ಅತಿ ಹೆಚ್ಚು ಗಣಿಗಾರಿಕೆ ಮಾಡುವ ಮೂಲಕ ನಮ್ಮ ಸಂಪತ್ತನ್ನು ದೋಚಿದ್ದು ಅಲ್ಲದೆ ಈ ಭಾಗದ ರೈತರ ಭೂಮಿಯನ್ನು ಈ ಸರ್ಕಾರ ಕಸಿಯುವ ಉನ್ನಾರದಲ್ಲಿ ೩೮೦೦ ಎಕರೆ ಭೂಮಿಯನ್ನು ಅರಣ್ಯಕ್ಕೆ ಸೇರಿದೆ ಎಂದು ಸರ್ಕಾರ ಘೋಷಿಸಿದೆ ಈ ಭಾಗದಲ್ಲಿ ಮನೆಗಳಿದ್ದು ಶಾಲೆಗಳು ತೋಟ ಕೊಳವೆಬಾವಿಗಳು ವಾಸವಾಗಿರುವ ಮನೆಗಳಿಗೆ ಮೂಲಭೂತ ಸೌಕರ್ಯಗಳು ಎಲ್ಲವನ್ನು ಕಲ್ಪಿಸಿದರೂ ಈ ಪ್ರದೇಶವನ್ನು ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಿರುವುದು ಈ ಭಾಗದ ರೈತರನ್ನು ಒಕ್ಕಲಿಬ್ಬಿಸುವ ಉನ್ನಾರವಾಗಿದೆ ಇದಕ್ಕೆ ಸಾರ್ವಜನಿಕರು ಮತ್ತು ಸ್ಥಳೀಯ ರೈತರು ಹೆಚ್ಚು ಹೋರಾಟಕ್ಕೆ ಕೈಜೋಡಿಸಿದಾಗ ಮಾತ್ರ ಉಳುಮೆ ಮಾಡುವ ಭೂಮಿ ನಮ್ಮದಾಗುತ್ತದೆ ಎಂದರು.
ಸಮಾರAಭದಲ್ಲಿ ಕಾರ್ಯಾಧ್ಯಕ್ಷ ಕರಿಯಪ್ಪ ಸಿದ್ದರಾಮಯ್ಯ ನೂತನ ಸಂಘದ ಅಧ್ಯಕ್ಷ ಮಲ್ಲೇಶಯ್ಯ ಶಂಕ್ರಪ್ಪ ಗಂಗಣ್ಣ ನಿರಾಶ್ರಿತ ಮಹಿಳಾ ಚಾರಿಟಬಲ್ ನ ಅಧ್ಯಕ್ಷ ಜೈ ಲಕ್ಷ್ಮಿ ಕರವೇ ಸಂಘದ ಗೌರವಾಧ್ಯಕ್ಷೆ ಮಾಲಾ ಬಸವರಾಜ್ ಚನ್ನರಾಯಪಟ್ಟಣ ತಾಲೂಕ್ ರೈತರ ಸಂಘದ ಅಧ್ಯಕ್ಷ ಪುಷ್ಪಭಾಯಿ ಪುಟ್ಟಯ್ಯ ತಿಮ್ಮ ಸ್ವಾಮಿ ನಿಂಗಪ್ಪ ಮಲ್ಲೇಶಪ್ಪ ಶಾಂತಪ್ಪ ಮಲ್ಲಿಕ್ಣ್ಣ ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು.
(Visited 1 times, 1 visits today)
tumkur
Previous Articleಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
News Desk Benkiyabale

Related Posts

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm ತುಮಕೂರು

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm
ತುಮಕೂರು

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
ತುಮಕೂರು

ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ

July 10, 2025 3:47 pm
ತುಮಕೂರು

ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ

July 10, 2025 3:45 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

By News Desk BenkiyabaleJuly 10, 2025 3:51 pm

ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ…

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.