BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)ದವತಿಯಿ0ದ ಮನವಿ
By News Desk BenkiyabaleUpdated:August 13, 2025 2:32 pm

ತುಮಕೂರು: ಪ್ರಾಥಮಿಕ ಶಾಲಾ ಸೇವಾ ನಿರತ ಪದವಿಧರ ಶಿಕ್ಷಕರಿಗೆ ಸಂಬ0ಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)ದ ತುಮಕೂರು ಜಿಲ್ಲಾ ಶಾಖೆವತಿಯಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓ, ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆರ್.ಪರಶಿವಮೂರ್ತಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್.ಜಯರಾಂ ಅವರ ನೇತೃತ್ವದಲ್ಲಿ ಸಂಘದ ಜಿಲ್ಲಾ ಪದಾಧಿಕಾರಿಗಳು, ವಿವಿಧ ತಾಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಡಿಡಿಪಿಐ ಅವರುಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆರ್.ಪರಶಿವಮೂರ್ತಿ, ಸರಕಾರ ೨೦೧೭ ರ ನಂತರ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಂದಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮವನ್ನು ೨೦೧೬ ರ ಹಿಂದೆ ನೇಮಕವಾದ ಪದವಿಧರ ಶಿಕ್ಷಕರಿಗೂ ಅನ್ವಯಿಸಲು ಮುಂದಾಗಿದೆ. ಇದರಿಂದ ಪದವಿಧರ ಶಿಕ್ಷಕರಿಗೆ ಸಾಕಷ್ಟು ತೊಂದರೆಯಾಗಲಿದೆ.ಅಲ್ಲದೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಒಂದರಿ0ದ ಐದನೇ ತರಗತಿಯವರೆಗೆ ಮಾತ್ರ ನಿಗಧಿಗೊಳಿಸಿ, ಡಿ ಗ್ರೇಡ್ ಮಾಡಲಾಗುತ್ತಿದೆ.ಕಳೆದ ಒಂದು ವರ್ಷದಿಂದ ಪ್ರಾಥಮಿಕ ಶಾಲಾ ಶಿಕ್ಷಕರ ಹೊಸ ವೃಂದ ಮತ್ತು ನೇಮಕಾತಿ ನಿಯಮವನ್ನು ೨೦೧೬ಕ್ಕೂ ಹಿಂದೆ ನೇಮಕವಾದ ಶಿಕ್ಷಕರಿಗೆ ಪೂರ್ವಾನ್ವಯ ಮಾಡದಂತೆ ಒತ್ತಾಯ ಮಾಡುತ್ತಾ ಬಂದರೂ ಸರಕಾರ ಮತ್ತು ಇಲಾಖೆ ಗಮನಹರಿಸುತ್ತಿಲ್ಲ.ಈ ಸಂಬAಧ ಬೆಂಗಳೂರಿನಲ್ಲಿ ಸೆಪ್ಟಂಬರ್ ೦೪ ರಣದಯ ಪ್ರತಿಭಟನೆ ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲೆಗೆ ೨೦೧೬ಕ್ಕಿಂತಲೂ ಹಿಂದೆ ನೇಮಕವಾಗಿರುವ ಪದವಿಧರ ಶಿಕ್ಷಕರಿಗೆ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯನ್ನು ಜೇಷ್ಠತೆಯ ಆಧಾರದ ಮೇಲೆ ಕೈಗೊಳ್ಳಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ.ಅಲ್ಲದೆ ಶಿಕ್ಷಕರನ್ನು ಬೋಧನೆಗೆ ಮಾತ್ರ ಸಿಮಿತಗೊಳಿಸಿ, ಬಿಸಿಯೂಟ, ಮೊಟ್ಟೆ ಹಂಚಿಕೆ,ಕ್ಷೀರಭಾಗ್ಯ ಇನ್ನಿತರ ಕೆಲಸಗಳಿಂದ ವಿನಾಯಿತಿ ನೀಡದರೆ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಹೆಚ್ಚು ಹೊತ್ತು ಪಾಠ, ಪ್ರವಚನ ಮಾಡಲು ಕಾಲಾವಕಾಶ ದೊರೆಯಲಿದೆ. ಹಾಗಾಗಿ ಶಿಕ್ಷಕರ ಮೇಲಿನ ಬೋಧನರಹಿತ ಹೊರೆಯನ್ನು ಕಡಿಮೆ ಮಾಡಬೇಕೆಂದರು.
ಸ0ಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್.ಜಯರಾಂ ಮಾತನಾಡಿ,ಈಗಾಗಲೇ ೨೦೧೭ರ ವೃಂದ ಮತ್ತು ನೇಮಕಾತಿ ನಿಯಮಗಳ ಪೂರ್ವಾನ್ವಯ ಕುರಿತಂತೆ ಎರಡು ಬಾರಿ ಕಾನೂನು ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಹ ಅಭಿಪ್ರಾಯವನ್ನು ತಿಳಿಸಿದೆ.ಅರ್ಥಿಕ ಇಲಾಖೆಯ ಅಭಿಪ್ರಾಯವಷ್ಟೇ ಬಾಕಿ ಇದೆ.ಹಾಗಾಗಿ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಸೂದೆಗೆ ಶೀರ್ಘವೇ ಅನುಮೋದನೆ ನೀಡಬೇಕೆಂಬುದು ನಮ್ಮಗಳ ಒತ್ತಾಯವಾಗಿದೆ ಎಂದರು.
ಈ ಸಂಬ0ಧ ಮನವಿಯನ್ನು ಮುಖ್ಯಮಂತ್ರಿಯವರಿಗೆ ಕಳುಹಿಸಲು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸಲ್ಲಿಸಿದರು.ಮನವಿ ಸಲ್ಲಿಸುವ ವೇಳೆ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಆರ್.ಪರಶಿವಮೂರ್ತಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ, ಉಪಾಧ್ಯಕ್ಷರಾದ ಕಾಳೇಗೌಡ, ಖಜಾಂಚಿ ಷಣ್ಮುಖಪ್ಪ,ಸಹ ಕಾರ್ಯದರ್ಶಿ ದಿನೇಶ್.ಪಿ,ಎನ, ಸಂಘಟನಾ ಕಾರ್ಯದರ್ಶಿ ಮಂಜಣ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿ ಜಯಲಕ್ಷö್ಮಮ್ಮ,ತಾಲೂಕು ಅಧ್ಯಕ್ಷರುಗಳಾದ ತಿಮ್ಮೇಗೌಡ.ಪಿ.ಜಿ,ಗೌರವಾಧ್ಯಕ್ಷ ಶಿವಕುಮಾರ್,ಬೋರೇಗೌಡ,ವೆಂಕಟರಮಣ, ಮಂಜಣ್ಣ, ಷಣ್ಮುಖಪ್ಪ,ಪಟ್ಟಾಭಿರಾಮು, ತಾಲೂಕು ಕಾರ್ಯದರ್ಶಿಗಳಾದ ನಂದನಿ, ಗಿರೀಶ್, ಕುಮಾರ್, ಭಾರತಿ ಸೇರಿದಂತೆ ಹಲವು ಶಿಕ್ಷಕರು ಉಪಸ್ಥಿತರಿದ್ದರು.

 

(Visited 1 times, 1 visits today)
Previous Articleಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
Next Article ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.