BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತ ಅದರಲ್ಲೂ ಕರ್ನಾಟಕದಲ್ಲಿ ಇರುವಂತಹ ಪ್ರತಿಭಾನ್ವಿತರು ಬೇರೆಲ್ಲಿಯೂ ಸಹ ನೋಡಲು ಸಾಧ್ಯವಿಲ್ಲ – ಶಾಸಕ ಟಿ.ಬಿ. ಜಯಚಂದ್ರ.
ತುಮಕೂರು

ಭಾರತ ಅದರಲ್ಲೂ ಕರ್ನಾಟಕದಲ್ಲಿ ಇರುವಂತಹ ಪ್ರತಿಭಾನ್ವಿತರು ಬೇರೆಲ್ಲಿಯೂ ಸಹ ನೋಡಲು ಸಾಧ್ಯವಿಲ್ಲ – ಶಾಸಕ ಟಿ.ಬಿ. ಜಯಚಂದ್ರ.

By News Desk BenkiyabaleUpdated:August 30, 2025 2:36 pm

ಶಿರಾ: ಪ್ರತಿಭಾ ಪುರಸ್ಕಾರ ಅನ್ನುವುದು ಸಾಮಾನ್ಯವಲ್ಲ ಅಸಾಮಾನ್ಯವಾದದ್ದು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಿ ಮಕ್ಕಳ ಪ್ರತಿಭೆಗೆ ತಕ್ಕಂತ ಪಠ್ಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡುವುದರಿಂದ ಮಕ್ಕಳು ಓದವುದರ ಜೊತೆಗೆ ಸಾಧನೆ ಮಾಡುವ ಸಂಕಲ್ಪವನ್ನು ತೊಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಶಿರಾ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಸಾರಿ ಹೇಳಬೇಕು, ಭಾರತ ದೇಶವಲ್ಲದೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮುಂದಿನ ಭವಿಷ್ಯದ ಸಾಧಕರನ್ನಾಗಿ ಮಾಡಬೇಕು, ಬಾಲ್ಯದ ವಿದ್ಯಾಭ್ಯಾಸದಲ್ಲಿ ನನ್ನ ಪ್ರತಿಭೆಗೆ ಶಾಲೆಯಲ್ಲಿ ಕೊಡುಗೆಯಾಗಿ ದೊರೆತ ಒಂದು ಸಣ್ಣ ಪುಸ್ತಕ ನನ್ನಲ್ಲಿ ಓದುವ, ಸಾಧಿಸುವ ಛಲವನ್ನು ಪ್ರೆರೇಪಿಸಿದಲ್ಲದೇ ನನ್ನ ಜೀವನದ ದಿಕ್ಕನ್ನೇ ಬದಲಾಯಿಸಿದೇ ಎಂದು ಬಾಲ್ಯದ ನೆನಪು ಮೆಲುಕು ಹಾಕಿದ ಶಾಸಕರು.
ಇಂತಹ ಪುರಸ್ಕಾರಗಳು ಮಕ್ಕಳಿಗೆ ಪ್ರೋತ್ಸಾಹಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ.
ನಮ್ಮ ದೇಶ ಅದರಲ್ಲೂ ನಮ್ಮ ರಾಜ್ಯದಲ್ಲಿರುವಂತಹ ಪ್ರತಿಭಾನ್ವಿತರನ್ನು ನಾವು ಎಲ್ಲೂ ನೋಡುವುದಕ್ಕೆ ಸಾಧ್ಯವಿಲ್ಲ. ವಿಶ್ವದ ಬಹುತೇಕ ಸಂಶೋಧನಾ ಕೇಂದ್ರಗಳಲ್ಲಿ ಸೇವೆಯಲ್ಲಿ ತೊಡಗಿಸಿ ಕೊಂಡವರು ಶೇ.೯೦ ಭಾಗ ಭಾರತೀಯರು ಅದರಲ್ಲಿ ವಿಶೇಷವಾಗಿ ಕರ್ನಾಟಕದವರು.
ಈಗಿನ ವಿದ್ಯುನ್ಮಾನಗಳಲ್ಲಿ ಪ್ರಚಲಿತ ಇರ್ತಕ್ಕಂತದ್ದು ಟ್ಯಾಕ್ಸ್ ವಾರ್, ಅಮೇರಿಕಾ ಅಧ್ಯಕ್ಷನ ಈ ನಡೆಗೆ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವAತಹ ಭಾರತೀಯರು ಒಂದೇ ಒಂದು ದಿನ ತಮ್ಮ ಲೇಖನಿಗಳನ್ನು ಕೆಳಗಿಟ್ಟರೆ ಅಮೇರಿಕ ಅಧ್ಯಕ್ಷ ಟ್ರಂಪ್ ಸಂಪೂರ್ಣವಾಗಿ ಔಟ್. ಭಾರತೀಯರ ಸಾಮರ್ಥ್ಯ ಏನೆಂಬುದು ಇಡೀ ಜಗತ್ತಿಗೆ ತಿಳಿದಿದೆ ಸುಖಾಸುಮ್ಮನೆ ಕೆಣಕಬೇಡಿ, ಅಮೆರಿಕ ನಿಂತಿರುವುದು ಬಹುತೇಕ ಭಾರತೀಯರ ಹಾಗೂ ಅವರು ನಡೆಸುತ್ತಿರುವ ಸಂಶೋಧನೆಯ ಮೇಲೆ.
ಅಮೆರಿಕಾದಂತಹ ದೈತ್ಯ ಶಕ್ತಿಯನ್ನು ಮಣಿಸಬೇಕಾದರೆ ನಮ್ಮ ಮಕ್ಕಳನ್ನ ವಿದ್ಯಾವಂತರನ್ನಾಗಿ ಮಾಡಿ ಸಂಶೋದಯ ಕಡೆ ತೊಡಗಿಸಿ ಕೊಳ್ಳುಸುವಂತಹ ಆಸಕ್ತಿಯನ್ನು ಮಕ್ಕಳಲ್ಲಿ ನಾವೆಲ್ಲ ತುಂಬಿ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ಸಂಕಲ್ಪ ಮಾಡಬೇಕಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ಬೆಳೆಸಿಕೊಳ್ಳುವಂತಹ ಪ್ರವೃತ್ತಿಯನ್ನು ಪೋಷಕರು ಇನ್ನಷ್ಟು ತುಂಬುವುದರ ಜೊತೆಗೆ ತಂದೆ ತಾಯಿಯೇ ದೈವ, ಗುರು ಹಿರಿಯರನ್ನು ಗೌರವಿಸುವ ಶಿಕ್ಷಣಕ್ಕಿರುವ ಮಹತ್ವ, ಹಲವು ಕ್ಷೇತ್ರಗಳಲ್ಲಿ ಸಾಧನಗೈದರ ಕುರಿತು ಮಾಹಿತಿ ಈಗೇ ಎಲ್ಲವುದರ ಬಗ್ಗೆ ಅರ್ಥೈಸಬೇಕು, ಮುಖ್ಯವಾಗಿ ವಿದ್ಯಾರ್ಥಿಗಳು ಕಲ್ಪನ ಶಕ್ತಿ, ಕ್ರಿಯಾಶೀಲತೆ, ಉತ್ಸಾಹ ಈ ಮೂರನ್ನು ಮೈರೂಡಿಸಿಕೊಂಡರೆ ನೀವು ಕಂಡ ಸಾಧನೆಯ ಕನಸಿನ ದಾರಿ ಸುಗಮವಾಗಿ ಸಾಗುವುದು ಎಂದರು.
ತಾಲ್ಲೂಕು ಪಂಚಾಯ್ಯಿತಿ ಕಾರ್ಯನಿರ್ವಾಹಣಾಧಿಕಾರಿ ಆರ್.ಹರೀಶ್. ಮಾತನಾಡಿ, ಪ್ರತಿಭಾ ಪುರಸ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲಿ ಅತೀ ಮುಖ್ಯವಾದ ತಿರುವು, ಈ ವೇದಿಕೆ ನಿಮ್ಮ ಮುಂದಿನ ಶೈಕ್ಷಣಿಕ ಸಾಧನೆಗೆ ಉಡ್ಡಯನ (ಟೇಕಾಫ್) ಆಗುವ ನಿಲ್ದಾಣವಾಗಿ ನಿಮ್ಮನು ಬಹು ದೊಡ್ಡ ಎತ್ತರಕ್ಕೆ ಕೊಂಡೊಯ್ಯುತ್ತಾ ಮುನ್ನಡೆಸುತ್ತದೆ, ಸಾಧನೆಯ ಹಾದಿ ಏರಲು ಬಹು ದೊಡ್ಡ ಸಾಧನೆಯೇನು ಬೇಕಿಲ್ಲ ಪ್ರಮುಖವಾಗಿ ಶ್ರದ್ದೆ, ನೈಜತೆ, ಪ್ರಯತ್ನ, ದೃಢ ಸಂಕಲ್ಪ, ಕಂಡ ಕನಸು ನನಸು ಮಾಡಿಕೊಳ್ಳುವ ಸಂಕಲ್ಪ ಇವೆಲ್ಲನ್ನು ನಿರ್ದಿಷ್ಟ ಅವಧಿಯಲ್ಲಿ ಸಹಕಾರಗೋಳಿಸುತ್ತ ಪ್ರಯತ್ನಿಸುತ್ತ ಮುಂದೇ ಸಾಗಬೇಕು.ನೀವು ಸಾಧನೆ ಮೆಟ್ಟಿಲೇರುವ ಸಂದರ್ಭದಲ್ಲಿ ಸಾಕಷ್ಟು ಸವಾಲುಗಳು ಎದುರಿಸುವ ಸಂದರ್ಭದಗಳು ಬರುತ್ತವೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುತ್ತ ಸಾಗಬೇಕೆಂದರು.
ಶಿರಾ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ನಾಗರಾಜ್, ನೌಕರರ ಸಂಘದ ಗೌರವಾಧ್ಯಕ್ಷ, ನಗರಸಭೆ ಆಯುಕ್ತ ರುದ್ರೇಶ್, ನೌಕರರ ಸಂಘದ ಉಪಾಧ್ಯಕ್ಷ ಆರ್. ಅನಿಲ್ ಕುಮಾರ್, ಖಜಾಂಚಿ ಗುರುಪ್ರಸಾದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಆರ್. ಹನುಮಂತರಾಜು, ರಾಜ್ಯ ಪರಿಷತ್ ಸದಸ್ಯ ಲೋಕೇಶ್, ಪ್ರಧಾನ ಕಾರ್ಯದರ್ಶಿ ದೇವರಾಜು, ನೀರಾವರಿ ಇಲಾಖೆ ಎ.ಇ.ಇ ಮಂಜು ಪ್ರಸಾದ್, ಸುರೇಶ್, ರಾಮಣ್ಣ ಸೇರಿದಂತೆ ತಾಲೂಕಿನ ಎಲ್ಲಾ ಇಲಾಖೆಯ ಸರ್ಕಾರಿ ನೌಕರರು, ಪೋಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ
Next Article ಆಚಾರ ವಿಚಾರಗಳು ಉಳಿಯಬೇಕಾದರೆ ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.