BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ
ತುಮಕೂರು

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

ಶ್ರೀ ಕರಿಯಮ್ಮ ದೇವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಚುನಾವಣೆ
By News Desk BenkiyabaleUpdated:September 12, 2025 3:50 pm

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವರ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ೩ ವರ್ಷ(೨೦೨೫-೨೦೨೮)ಗಳ ಅವಧಿಗಾಗಿ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ.ಆರತಿ ತಿಳಿಸಿದ್ದಾರೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ದೇವಾಲಯದ ಸಮಿತಿ ಚುನಾವಣೆ ನಡೆಸಲು ಆ
ದೇಶಿಸಿರುವ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ನಡೆಸಲಾಗುತ್ತಿದೆ. ಚುನಾವಣೆ ಸಂಬ0ಧ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಪ್ರಕಟಿಸಲಾಗಿರುವ ವೇಳಾಪಟ್ಟಿಯನ್ವಯ ಸೆಪ್ಟೆಂಬರ್ ೧೫ರಂದು ೨೦೧೭ರಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ತಯಾರಿಸಲಾಗಿದ್ದ ಮೂಲ ಮತದಾರರ ಪಟ್ಟಿಯನ್ನು ಗುಬ್ಬಿ ತಾಲ್ಲೂಕು ಕಚೇರಿ, ಹಾಗಲವಾಡಿ ನಾಡಕಚೇರಿ ಹಾಗೂ ಶ್ರೀ ಕರಿಯಮ್ಮ ದೇವರ ದೇವಾಲಯದಲ್ಲಿ ಪ್ರಕಟಿಸಲಾಗುವುದು.
ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಮರಣ/ಮತ್ತಿತರ ಕಾರಣಗಳಿಂದ ಹೆಸರನ್ನು ಕೈಬಿಡುವ ಸಂಬ0ಧ ಸೆಪ್ಟೆಂಬರ್ ೧೫ ರಿಂದ ೨೦ರವರೆಗೆ ಬೆಳಿಗ್ಗೆ ೧೧ ರಿಂದ ೪ ಗಂಟೆಯೊಳಗಾಗಿ ಖುದ್ದು ಹಾಜರಾಗಿ ನಾಡಕಚೇರಿಯಲ್ಲಿರುವ ಚುನಾವಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿದೆ.
ಕರಡು ಮತದಾರರ ಪಟ್ಟಿಯನ್ನು ಸೆಪ್ಟೆಂಬರ್ ೨೬ರಂದು ಪ್ರಕಟಿಸಲಾಗುವುದು. ಮತದಾರರ ಪಟ್ಟಿಗೆ ಸಂಬ0ಧಿಸಿದ0ತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸೆಪ್ಟೆಂಬರ್ ೨೯ ಹಾಗೂ ೩೦ರಂದು ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ ೧೦ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವವರು ಹಾಗಲವಾಡಿ ಶ್ರೀ ಕರಿಯಮ್ಮ ದೇವರ ಭಕ್ತರಾಗಿರಬೇಕು. ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಹಾಗೂ ದಿನಾಂಕ ೧೧-೯-೨೦೨೫ಕ್ಕೆ ೧೮ ವರ್ಷ ತುಂಬಿದವರಾಗಿರಬೇಕು. ಕ್ರಿಮಿನಲ್ ಅಪರಾಧಗಳಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರಬಾರದು. ಮಾನಸಿಕ ಅಸ್ವಸ್ಥತೆ ಹೊಂದಿದವರಾಗಿರಬಾರದು. ಈಗಾಗಲೇ ಸೇರ್ಪಡೆಯಾಗಿರುವ ಮತದಾರರನ್ನು ಹೊರತುಪಡಿಸಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಬಯಸುವ ವ್ಯಕ್ತಿಗಳು ೧೦ ರೂ.ಗಳ ನಿಗದಿತ ಶುಲ್ಕ ಪಾವತಿಸಿ ಇತ್ತೀಚಿನ ೨ ಭಾವಚಿತ್ರಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮತ್ತು ಕೈಬಿಡಲು ನಿಗದಿತ ಅರ್ಜಿ ನಮೂನೆಯನ್ನು ಹಾಗಲವಾಡಿ ನಾಡ ಕಚೇರಿಯಲ್ಲಿ ೨ರೂ.ಗಳ ಶುಲ್ಕ ಪಾವತಿಸಿ ಪಡೆದುಕೊಳ್ಳಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡನ್ನು ಲಗತ್ತಿಸಿ ಸಲ್ಲಿಸಬಹುದಾಗಿದೆ.
ಒಬ್ಬ ವ್ಯಕ್ತಿ ಕೇವಲ ಅವರ ಹಾಗೂ ಕುಟುಂಬಸ್ಥರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡನ್ನು ಲಗತ್ತಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಕೈಬಿಡುವ ಸಂಬ0ಧ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಮರಣ ಪ್ರಮಾಣ ಪತ್ರವನ್ನು ಲಗತ್ತಿಸಬೇಕು ಎಂದು ಅವರು ತಿಳಿಸಿದ್ದಾರೆ.

(Visited 1 times, 1 visits today)
tumkur
Previous Articleಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ
Next Article ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.