BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ
  • ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
  • ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
  • ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ
  • ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
  • ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ
  • ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

By News Desk BenkiyabaleUpdated:November 10, 2025 2:31 pm

ತುಮಕೂರು: ತುಮಕೂರಿನ ಶ್ರೀ ರಂಗರAಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ ೩೯ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ” ಶೀರ್ಷಿಕೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಸಹಯೋಗದಲ್ಲಿ ನ.೧೨ ಮತ್ತು ೧೩ ನವೆಂಬರ್ ೨೦೨೫ರ ಸಂಜೆ ೪-೦೦ ಗಂಟೆಯಿ0ದ ೭-೩೦ ಗಂಟೆವರೆಗೆ ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ. ೧೯೮೭ರಲ್ಲಿ ರಿಚರ್ಡ್ ಜಿ. ಲೂಯೀಸ್ ಅವರ ಮಾರ್ಗದರ್ಶದಲ್ಲಿ ಆರಂಭವಾಗಿ ನವೆಂಬರ್ ೧೨ ಮತ್ತು ೧೩ ೨೦೨೫ ರಂದು ಅದೇ ರಂಗಶಕ್ತಿ ರಿಚರ್ಡ್ ಜಿ. ಲೂಯೀಸ್ ಅವರಿಂದ ಉದ್ಘಾಟನೆಯಾಗುತ್ತಿದೆ. ಅಧಕ್ಷತೆಯನ್ನು ಕಲಾವೃಂದದ ಬೆನ್ನೆಲುಬಾಗಿರುವ ಪತ್ರಿಕಾ ಕ್ಷೇತ್ರದ ಡಾ. ಎಸ್. ನಾಗಣ್ಣನವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಣ ಮತ್ತು ಸಹಕಾರಿ ಕ್ಷೇತ್ರದ ರೂವಾರಿ ಡಾ. ಲ್ಯಾನ್ಸಿ ಹೆಚ್. ಪಾಯಸ್ ಆಗಮಿಸುವರು.
ಜೊತೆಯಲ್ಲಿ ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಮಾಲಿನಿ ಎಸ್, ತುಮಕೂರು ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಪಂಚಾಯತ್‌ನ ಲೆಕ್ಕ ಪರಿಶೋಧಕರು, ಕಲಾವಿದರೂ ಆಗಿರುವ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕೆ. ಮಿರ್ಜಿ, ಬೆಂಗಳೂರಿನ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾಗಿರುವ ಕೆ.ವಿ. ಮೋಹನ್ ಕುಮಾರ್ ಮತ್ತು ಮೊದಲಿನಿಂದಲೂ ಕಲಾವೃಂದದ ಜೊತೆಯಾಗಿರುವ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್, ಜಿಲ್ಲಾಧ್ಯಕ್ಷರು, ರಾಜ್ಯ ಇಂಜಿನಿರ‍್ಸ್ ಸೇವಾ ಸಂಘದ ಜಿ.ಎನ್. ರಾಧಾಕೃಷ್ಣ ರವರು ಭಾಗವಹಿಸುವರು.
ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಬೆಂಗಳೂರಿನ ಅಂತರರಾಷ್ಟç ಖ್ಯಾತ ಹಾಸ್ಯ ಕಲಾವಿದರಾದ ರಿಚರ್ಡ್ ಜಿ. ಲೂಯೀಸ್ ಮತ್ತು ತಂಡದವರಿ0ದ ಹಾಸ್ಯಮಿಶ್ರಿತ ರಂಗಗೀತೆಗಳ ಕಾರ್ಯಕ್ರಮವನ್ನು ೧೨-೧೧-೨೦೨೫ ಸಂಜೆ ೪-೦೦ ಗಂಟೆಗೆ ಏರ್ಪಡಿಸಿದೆ. ಅಂದು ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸಂಜೆ ೫-೩೦ ಗಂಟೆಗೆ ಉನ್ನಿಕೃಷ್ಣನ್ ಅವರು ಪ್ರಸ್ತುತ ಪಡಿಸುವ ಡಾ. ಆರ್.ವಿ ಭಂಡಾರಿ ರಚಿತ ಈರಪ್ಪ ಮಹಾಲಿಂಗಪೂರ ನಿರ್ದೇಶನದಲ್ಲಿ ಅಭಿನಯಿಸುವ ನಾಟಕ “ಬೆಳಕು ಹಂಚಿದ ಬಾಲಕ”, ಮತ್ತು ೬-೩೦ ಗಂಟೆಗೆ ಅಕ್ಷತ ಸಿ. ಅವರು ಪ್ರಸ್ತುತ ಪಡಿಸುವ ಡಾ. ಶ್ರೀಪಾದ ಭಟ್ ಅವರ ಆರ್. ದಿವ್ಯ ನಿರ್ದೇಶನದಲ್ಲಿ “ಬಲಿ” ನಾಟಕಗಳು ಪ್ರಯೋಗಿಸಲ್ಪಡುತ್ತಿವೆ.
೧೩-೧೧-೨೦೨೫ ರಂದು ಸಂಜೆ ೫-೩೦ ಗಂಟೆಗೆ ಸವಿತಾ, ಶ್ರೀರಂಗರAಗ ಹವ್ಯಾಸಿ ಕಲಾವೃಂದದ ಮಕ್ಕಳ ತಂಡ ಪ್ರಸ್ತುತ ಪಡಿಸುವ ಆರ್.ಕೆ. ಶಿವಕುಮಾರ್ ರಚನೆಯ ಹೆಚ್.ಎಂ. ರಂಗಯ್ಯ ನಿರ್ದೇಶನದ “ಪ್ರೀತಿಯ ಕಾಳು” ನಾಟಕವು, ಸಂಜೆ ೬-೩೦ ಗಂಟೆಗೆ ಕಾರವಾರ ಜಿಲ್ಲೆಯ ಶಿರಸಿಯ ರಂಗಚಿತ್ರದ ಅಖಿಲೇಶ್ ಪ್ರಸ್ತುತ ಪಡಿಸುವ ಹೆಚ್.ಎಸ್. ವೆಂಕಟೇಶ್‌ಮೂರ್ತಿ ಅವರ ಆರ್.ಕೆ. ಶಿವಕುಮಾರ್ ನಿರ್ದೇಶನದಲ್ಲಿ “ಕಂಸಾಯಣ” ನಾಟಕವು ಪ್ರಯೋಗಿಸಲ್ಪಡುತ್ತಿದೆ.
ಅಂದು ಸಂಜೆ ೪-೦೦ ಗಂಟೆಗೆ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಜಿ. ವೆಂಕಟೇಶಲು ಮಾತನಾಡವುವರು, ಮುಖ್ಯ ಅತಿಥಿಗಳಾಗಿ ಸಿರಾ ತಾಲ್ಲೂಕಿನ ಚಿಕ್ಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಜಗದೀಶ ಕಣಕಾಲ, ಅಧ್ಯಾಪಕ ಈರಪ್ಪ ಮಹಾಲಿಂಗಪೂರ, ಹೆಚ್.ಎಂ.ರ0ಗಯ್ಯ, ಆರ್.ಕೆ. ಶಿವಕುಮಾರ್ ಮತ್ತು ಶ್ರೀರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ತುಮಕೂರು ನಗರದ ಸಾರ್ವಜನಿಕ ಬಂಧುಗಳು, ಕಲಾಪೋಷಕರು, ತಮ್ಮ ಮಕ್ಕಳಿಗೆ ಸದರಿ ನಾಟಕಗಳನ್ನು ತೋರಿಸುವುದರ ಮೂಲಕ ಮಕ್ಕಳ ಕಲಾಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.

(Visited 1 times, 1 visits today)
Previous Articleಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
Next Article ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ
News Desk Benkiyabale

Related Posts

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm
ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm
ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm
ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm
Our Youtube Channel
Our Picks

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

By News Desk BenkiyabaleNovember 10, 2025 2:39 pm

ತುಮಕೂರು: ಸಂವಿಧಾನ ಬದ್ದ ನೊಂದಾಯಿತ ಸಂಸ್ಥೆಯಲ್ಲದ ಆರ್.ಎಸ್.ಎಸ್‌ನ್ನು ದೇಶದಲ್ಲಿ ಬ್ಯಾನ್ ಮಾಡಬೇಕು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕೆರೆ ಮಾಡಿದ,ಸರ್ವೋಚ್ಚ…

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.