BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
  • ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ
  • “ವಿದ್ಯಾರ್ಥಿ ದಿಸೆಯಿಂದಲೇ ಸಂಶೋಧನಾಸಕ್ತಿ ಬೆಳೆಸಿಕೊಳ್ಳಿ”
  • ಇ-ಸ್ವತ್ತು ಕುರಿತು ಪಿಡಿಓಗಳಿಗೆ ತರಬೇತಿ
  • ಬರಗೂರು-ಬೆಳಗುಲಿ ಕಾಲೇಜಿಗೆ ವಾಣಿಜ್ಯ ಉಪನ್ಯಾಸಕರ ಹುದ್ದೆ ಮಂಜೂರು ಮಾಡಿ
  • ರಾಜಕಾರಣ, ಮಾಧ್ಯಮ ಸಮಾಜದ ಎರಡು ಕಣ್ಣುಗಳಂತೆ
  • ರಂಗ ಚಟುವಟಿಕೆಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ
  • ಪ್ರತಿಯೋಬ್ಬರು ಕನ್ನಡ ಭಾಷಾ ಪ್ರೇಮ ಬೆಳೆಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
ಇತರೆ ಸುದ್ಧಿಗಳು

ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

ಸಿಎಂ ಬಳಿಗೆ ಹಿಂದುಳಿದ ವರ್ಗಗಳ ಮುಖಂಡರ ನಿಯೋಗ
By News Desk BenkiyabaleUpdated:November 18, 2025 2:00 pm

ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮ0ಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜಗಳ ಮುಖಂಡರು ಇನ್ನೆರಡು ದಿನಗಳನ್ನು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿದ್ದಾರೆ.
ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ, ಹಿಂದುಳಿದ ವರ್ಗಗಳ ಆಶಾಕಿರಣವಾಗಿರುವ ಕೆ.ಎನ್.ರಾಜಣ್ಣನವರು ಯಾವುದೇ ತಪ್ಪು, ಭ್ರಷ್ಟಾಚಾರ ಮಾಡದಿದ್ದರೂ ಕ್ಷಲ್ಲಕ ಕಾರಣವೊಡ್ಡಿ ಅವರನ್ನು ಸಚಿವ ಸ್ಥಾನದಿಂದ ತೆಗೆದು ಅವಮಾನ ಮಾಡಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತೀವ್ರ ನೋವಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಡಾ.ಧನಿಯಾಕುಮಾರ್ ಹೇಳಿದ್ದಾರೆ.
ಕೆ.ಎನ್.ಆರ್. ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಮುಖಂಡರ ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಈಗಾಗಲೇ ಎಐಸಿಸಿ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಲಾಗಿದೆ. ಈಗ ಮಂತ್ರಿಮ0ಡಲ ವಿಸರ್ಜನೆಯ ಚರ್ಚೆಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕೆ.ಎನ್.ರಾಜಣ್ಣನವರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜಗಳ ಮುಖಂಡರು ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
೨೦೧೩ ಹಾಗೂ ೨೦೨೩ರಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕೆ.ಎನ್.ರಾಜಣ್ಣನವರ ಪ್ರಭಾವ ಹಾಗೂ ಶ್ರಮವೂ ಕಾರಣ. ಜಿಲ್ಲೆಯ ೨೬ ಲಕ್ಷ ಜನಸಂಖ್ಯೆಯಲ್ಲಿ ಸುಮಮಾರು ೧೨ ಲಕ್ಷ ಜನ ಹಿಂದುಳಿದ ವರ್ಗಗಳ ಸಮಾಜದವರಿದ್ದು, ಇವರು ಕೆ.ಎನ್.ಆರ್ ಅವರ ಬೆಂಬಲಕ್ಕಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡಲು ನಿರ್ಲಕ್ಷಿಸಿದರೆ ಮುಂಬರುವ ಸ್ಥಳೀಯ ಸಂಸ್ಥೆ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಸಮಾಜದವರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ ಎಂದು ಡಾ.ಧನಿಯಾಕುಮಾರ್ ಹೇಳಿದ್ದಾರೆ.
ಜಿಲ್ಲೆಯ ಹಿಂದುಳಿದ ವರ್ಗಗಳ ಧ್ವನಿಯಾಗಿ ಅವರ ಪ್ರಗತಿಗೆ ನೆರವಾಗುತ್ತಿರುವ ಕೆ.ಎನ್.ರಾಜಣ್ಣನವರನ್ನು ಜಿಲ್ಲೆಯ ದೇವರಾಜ ಅರಸು ಎಂದೇ ಗೌರವಿಸಲಾಗುತ್ತಿದೆ. ೪೫ ವರ್ಷಗಳಿಂದ ಸಹಕಾರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟು ರಾಷ್ಟçಮಟ್ಟದಲ್ಲಿ ಹೆಸರಾಗಿರುವ ಕೆ.ಎನ್.ಆರ್ ಅವರಿಗೆ ಕಾಂಗ್ರೆಸ್ ಪಕ್ಷ ಅಪಮಾನ ಮಾಡಬಾರದು, ಅವರಿಗೆ ಗೌರವಯುತವಾಗಿ ಸಚಿವ ಸ್ಥಾನ ನೀಡಿ ಸಾರ್ವಜನಿಕ ಸೇವೆ ಮಾಡಲು ಅನುವು ಮಾಡಬೇಕು ಎಂದು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.

(Visited 1 times, 1 visits today)
Previous Articleಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ
News Desk Benkiyabale

Related Posts

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ

November 18, 2025 1:53 pm ಇತರೆ ಸುದ್ಧಿಗಳು

“ವಿದ್ಯಾರ್ಥಿ ದಿಸೆಯಿಂದಲೇ ಸಂಶೋಧನಾಸಕ್ತಿ ಬೆಳೆಸಿಕೊಳ್ಳಿ”

November 18, 2025 1:51 pm ಇತರೆ ಸುದ್ಧಿಗಳು

ಇ-ಸ್ವತ್ತು ಕುರಿತು ಪಿಡಿಓಗಳಿಗೆ ತರಬೇತಿ

November 18, 2025 1:50 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

November 18, 2025 2:00 pm
ಇತರೆ ಸುದ್ಧಿಗಳು

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ

November 18, 2025 1:53 pm
ಇತರೆ ಸುದ್ಧಿಗಳು

“ವಿದ್ಯಾರ್ಥಿ ದಿಸೆಯಿಂದಲೇ ಸಂಶೋಧನಾಸಕ್ತಿ ಬೆಳೆಸಿಕೊಳ್ಳಿ”

November 18, 2025 1:51 pm
ಇತರೆ ಸುದ್ಧಿಗಳು

ಇ-ಸ್ವತ್ತು ಕುರಿತು ಪಿಡಿಓಗಳಿಗೆ ತರಬೇತಿ

November 18, 2025 1:50 pm
ಇತರೆ ಸುದ್ಧಿಗಳು

ಬರಗೂರು-ಬೆಳಗುಲಿ ಕಾಲೇಜಿಗೆ ವಾಣಿಜ್ಯ ಉಪನ್ಯಾಸಕರ ಹುದ್ದೆ ಮಂಜೂರು ಮಾಡಿ

November 18, 2025 1:49 pm
ಇತರೆ ಸುದ್ಧಿಗಳು

ರಾಜಕಾರಣ, ಮಾಧ್ಯಮ ಸಮಾಜದ ಎರಡು ಕಣ್ಣುಗಳಂತೆ

November 18, 2025 1:47 pm
Our Youtube Channel
Our Picks

ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

November 18, 2025 2:00 pm

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ

November 18, 2025 1:53 pm

“ವಿದ್ಯಾರ್ಥಿ ದಿಸೆಯಿಂದಲೇ ಸಂಶೋಧನಾಸಕ್ತಿ ಬೆಳೆಸಿಕೊಳ್ಳಿ”

November 18, 2025 1:51 pm

ಇ-ಸ್ವತ್ತು ಕುರಿತು ಪಿಡಿಓಗಳಿಗೆ ತರಬೇತಿ

November 18, 2025 1:50 pm

ಬರಗೂರು-ಬೆಳಗುಲಿ ಕಾಲೇಜಿಗೆ ವಾಣಿಜ್ಯ ಉಪನ್ಯಾಸಕರ ಹುದ್ದೆ ಮಂಜೂರು ಮಾಡಿ

November 18, 2025 1:49 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

By News Desk BenkiyabaleNovember 18, 2025 2:00 pm

ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮ0ಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ…

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯ ವಿಷಯಗಳಲ್ಲಿ ನೈಪುಣ್ಯತೆ ಅಗತ್ಯ

November 18, 2025 1:53 pm

“ವಿದ್ಯಾರ್ಥಿ ದಿಸೆಯಿಂದಲೇ ಸಂಶೋಧನಾಸಕ್ತಿ ಬೆಳೆಸಿಕೊಳ್ಳಿ”

November 18, 2025 1:51 pm

ಇ-ಸ್ವತ್ತು ಕುರಿತು ಪಿಡಿಓಗಳಿಗೆ ತರಬೇತಿ

November 18, 2025 1:50 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.