BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೌಹಾರ್ದ ಸಂಕ್ರಾ0ತಿ ಆಚರಣೆ
  • ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ
  • ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
  • ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ
  • ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ
  • ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ
  • ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ
  • ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ
ಇತರೆ ಸುದ್ಧಿಗಳು

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

ಭಕ್ತರಿಗೆ ಎಳ್ಳುಬೆಲ್ಲ ಹಂಚಿ ಆಶೀರ್ವದಿಸಿದ ಅಟವೀ ಶಿವಲಿಂಗ ಸ್ವಾಮೀಜಿ
By News Desk BenkiyabaleUpdated:January 16, 2026 3:52 pm

ತುಮಕೂರು: ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಶ್ರೀ ಅಟವೀ ಸುಕ್ಷೇತ್ರದಲ್ಲಿ ಗುರುವಾರ ಮಕರ ಸಂಕ್ರಾ0ತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಹಾಗೂ ಲಿಂಗೈಕ್ಯ ಅಟವೀ ಸಿದ್ಧಲಿಂಗ ಸ್ವಾಮೀಜಿಗಳ ೭೬ನೇ ಪುಣ್ಯ ಸ್ಮರಣೋತ್ಸವ ಭಕ್ತಿ ಸಡಗರದಿಂದ ನೆರವೇರಿತು. ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಆಗಮಿಸಿ ಶ್ರೀಕ್ಷೇತ್ರದ ಮಹಾಶಿವಯೋಗಿಗಳ ಗದ್ದುಗೆ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಆಗಮಿಸಿದ್ದ ಎಲ್ಲಾ ಭಕ್ತರಿಗೂ ಸುಕ್ಷೇತ್ರದ ಅಟವೀ ಶಿವಲಿಂಗ ಸ್ವಾಮೀಜಿ, ಅಟವೀ ಮಲ್ಲಿಕಾರ್ಜುನ ಸ್ವಾಮೀಜಿ, ಗುಬ್ಬಿ ತೊರೇಮಠದ ಅಟವೀ ಚನ್ನಬಸವ ಸ್ವಾಮೀಜಿಗಳು ಎಳ್ಳು, ಬೆಲ್ಲ ಹಂಚಿ ಆಶೀರ್ವಾದ ಮಾಡಿದರು.
ಅಟವೀ ಕ್ಷೇತ್ರದ ಶಿವಲಿಂಗ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಬೆಳಿಗ್ಗೆ ೬.೩೦ರಿಂದ ಓಂಕಾ ರೇಶ್ವರ ಮಹಾಶಿವಯೋಗಿಗಳು, ಜಡೆಶಾಂತ ಬಸವ ಮಹಾ ಶಿವಯೋಗಿಗಳು, ಅಟವೀ ಮಹಾಶಿವಯೋ ಗಿಗಳು, ಅಟವೀ ಸಿದ್ಧಲಿಂಗ ಮಹಾಸ್ವಾಮಿಗಳವರ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಪುಷ್ಪಾಲಂಕಾರ, ಅಷ್ಟೋತ್ತರ, ಶತಬಿಲ್ವಾರ್ಚನೆ, ಮಹಾಮಂಗಳಾರತಿ ನೆರವೇರಿತು. ನಂತರ ಚಿಕ್ಕತೊಟ್ಲುಕೆರೆ ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಸುಮಂಗಲೆಯರ ಕಳಸ ಕನ್ನಡ ಆರತಿಯೊಂದಿಗೆ ಓಂಕಾರ ಶಿವಯೋಗಿಗಳವರ ಹಾಗು ಅಟವೀ ಮಹಾಶಿವಯೋಗಿಗಳ ಉತ್ಸವವು ವೈಭವದಿಂದ ನಡೆಯಿತು. ವಿವಿಧ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಉತ್ಸವ ಅಟವೀ ಮಠ ತಲುಪಿತು. ಆನಂತರ ಸ್ವಾಮೀಜಿಗಳು ಷಟ್ ಸ್ಥಳ ಧ್ವಜಾರೋಹಣ ಹಾಗೂ ನಂದಿ ಧ್ವಜ, ರಾಷ್ಟç ಧ್ವಜಾ ರೋಹಣ ನೆರವೇರಿಸಿದರು. ಇದರ ನಂತರ ಶ್ರೀಗುರು ಅಟವೀಶ್ವರರ ಪಲ್ಲಕ್ಕಿ ಮಹೋತ್ಸವ ನಡೆಯಿತು.
ಈ ವೇಳೆ ಮಾತನಾಡಿದ ಅಟವೀ ಶಿವಲಿಂಗ ಸ್ವಾಮೀಜಿ, ಸುಕ್ಷೇತ್ರದಲ್ಲಿ ಮಕರ ಸಂಕ್ರಾ0ತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಯಾವಾಗಿನಿಂದ ಆರಂಭವಾಯಿತೋ ಗೊತ್ತಿಲ್ಲ, ಹಲ ವಾರು ವರ್ಷಗಳಿಂದ ಅದೇ ಸಂಪ್ರದಾಯದೊ0ದಿಗೆ ಮಠದ ಪರಂಪರೆಯ0ತೆ ಮುಂದುವರೆದುಕೊAಡು ಬಂದಿದೆ. ತಾವು ಈ ಕ್ಷೇತ್ರದ ಪಟ್ಟಾಧಿಕಾರ ಸ್ವೀಕಾರ ಮಾಡಿದ ನಂತರ ೨೦೦೦ದಿಂದ ಸಮಿತಿ ರಚನೆ ಮಾಡಿ ಅದರ ಸಹಕಾರದೊಂದಿಗೆ ಜಾತ್ರೋತ್ಸವ ಆಚರಿಸಿಕೊಂಡು ಬರಲಾಗುತ್ತದೆ ಎಂದರು.
ಶ್ರೀ ಮಠಕ್ಕೆ ಬಂದು ಮಹಾಯೋಗಿಗಳ ಗದ್ದುಗೆ ದರ್ಶನ ಮಾಡಿದರೆ ಭಕ್ತರ ಕೋರಿಕೆ ಈಡೇರುತ್ತದೆ ಯಾವುದೇ ಸಮಸ್ಯೆ, ಕಾಯಿಲೆ ನಿವಾರಣೆ, ಸಂತಾನ ಪ್ರಾಪ್ತಿಗಾಗಿ ಸಂಕಲ್ಪ ಮಾಡಿಕೊಂಡರೆ ಹರಕೆ ಫಲಿಸುತ್ತದೆ ಎಂಬ ಭಕ್ತರ ನಂಬಿಕೆ ಅಂದಿನಿ0ದಲೂ ನಡೆದುಕೊಂಡು ಬರುತ್ತಿದೆ. ಅದೇ ರೀತಿ ಪ್ರತಿವರ್ಷ ಸಾವಿರಾರು ಭಕ್ತರು ಭಕ್ತಿ, ಸಂಭ್ರಮದಿ0ದ ಜಾತ್ರೋತ್ಸವದಲ್ಲಿ ಭಾಗಿಯಾ ಗುತ್ತಾರೆ ಎಂದು ಅಟವೀ ಶಿವಲಿಂಗ ಸ್ವಾಮೀಜಿ ಹೇಳಿದರು.
ಅಟವಿ ಸುಕ್ಷೇತ್ರದ ಕಾರ್ಯಾಧ್ಯಕ್ಷ ಟಿ.ಬಿ.ಶೇಖರ್ ಅವರು ಮಾತನಾಡಿ, ಅಟವೀ ಕ್ಷೇತ್ರದ ಮಕರ ಸಂಕ್ರಾ0ತಿ ಜಾತ್ರೋತ್ಸವ ಇತಿಹಾಸ ಪ್ರಸಿದ್ಧವಾಗಿದೆ. ಸಾವಿರಾರು ಭಕ್ತಿರು ಆಗಮಿಸಿ, ಮಹಾಯೋಗಿಗಳ ಗದ್ದುಗೆ ದರ್ಶನ ಮಾಡಿ, ಜಾತ್ರಾ ಸಡಗರದಲ್ಲಿ ಪಾಲ್ಗೊಳ್ಳುತ್ತಾರೆ. ಆಗಮಿ ಸಿದ ಎಲ್ಲಾ ಭಕ್ತರಿಗೂ ಸ್ವಾಮೀಜಿಗಳೇ ಖುದ್ದು ಎಳ್ಳು ಬೆಲ್ಲ ಹಂಚಿ ಆಶೀರ್ವಾದ ಮಾಡುತ್ತಾರೆ. ಬಂದಿರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸಮಿತಿಯ ಖಜಾಂಚಿ ಜಗದೀಶ್ಚಂದ್ರ, ಅಟವೀ ಜ್ಞಾನ ಪ್ರಸಾರ ಕೇಂದ್ರದ ಸಂಚಾಲಕ ಕೆ.ವಿ.ಬೆಟ್ಟಯ್ಯ, ಮುಖಂಡರಾದ ಮಹದೇವಪ್ಪ, ವಿಶ್ವನಾಥ್ ಅಪ್ಪಾಜಪ್ಪ, ಬೆಟ್ಟಲಿಂಗಯ್ಯ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.

(Visited 1 times, 1 visits today)
Previous Articleಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ
Next Article ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
News Desk Benkiyabale

Related Posts

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm ಇತರೆ ಸುದ್ಧಿಗಳು

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm
ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm
ಇತರೆ ಸುದ್ಧಿಗಳು

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm
ಇತರೆ ಸುದ್ಧಿಗಳು

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm
ಇತರೆ ಸುದ್ಧಿಗಳು

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm
ಇತರೆ ಸುದ್ಧಿಗಳು

ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ

January 16, 2026 3:48 pm
Our Youtube Channel
Our Picks

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸೌಹಾರ್ದ ಸಂಕ್ರಾ0ತಿ ಆಚರಣೆ

By News Desk BenkiyabaleJanuary 16, 2026 3:57 pm

ತುಮಕೂರು: ಸೌಹಾರ್ದ ಕರ್ನಾಟಕ ತುಮಕೂರು ಇವರ ವತಿಯಿಂದ ೨೦೨೬ ಜನವರಿ ೧೫ ರ ಗುರುವಾರ ಸಂಜೆ ೦೪:೦೦ ಗಂಟೆಗೆ ತುಮಕೂರು…

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.