BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
news

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

By News Desk BenkiyabaleUpdated:June 29, 2026 3:36 pm

ತುಮಕೂರು: ಹೊರಗಿನ ಯಶಸ್ಸನ್ನು ಹುಡುಕುವ ಆತುರದಲ್ಲಿ ನಾವಿಂದು ಅಂತರ್ಯದಲ್ಲಿರುವ ನಿಜವಾದ ಯಶಸ್ಸನ್ನು ಕಂಡುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಹಾಗಾಗಿ, ಪ್ರತಿಯೊಬ್ಬರೂ ಮೊದಲು ತಮ್ಮ ಅಂತರಳವನ್ನು ಗೆಲ್ಲಲು ಕಲಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸ್ಕöÈತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಡಾ. ಪಿ. ಸದಾನಂದ ಮಯ್ಯ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ವತಿಯಿಂದ ಜೂ. ೨೯ ಸೋಮವಾರದಂದು ಎಂ.ಕಾA ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ಆಂತರ್ಯ’ ವಿದಾಯ ಸಮಾರಂಭದಲ್ಲಿ ಮಾತನಾಡಿದರು.
ಕೃತಕ ಬುದ್ಧಿಮತ್ತೆಯ ಇಂದಿನ ಯುಗದಲ್ಲಿ ಉದ್ಯೋಗಾವಕಾಶಗಳ ಕುರಿತು ಆತಂಕ ಮೂಡುವುದು ಸಹಜ. ಆದರೆ ತಂತ್ರಜ್ಞಾನ ಅಥವಾ ಯಂತ್ರಗಳು ಬಂದ ತಕ್ಷಣವೇ ಎಲ್ಲವೂ ಮುಗಿಯುವುದಿಲ್ಲ. ಬದಲಿಗೆ ಅದಕ್ಕೆ ಪೂರಕವಾದ ಹೊಸ ಕೆಲಸಗಳು ಮತ್ತು ಅವಕಾಶಗಳು ಸೃಷ್ಟಿಯಾಗುತ್ತವೆ. ನಾವೀಗ ಬದಲಾವಣೆಯ ಸುನಾಮಿಯಲ್ಲಿ ಸಿಲುಕಿದ್ದೇವೆ. ಈ ಅನಿವಾರ್ಯ ಪರಿಸ್ಥಿತಿಯಲ್ಲಿ ಬಿದ್ದು, ಎದ್ದು, ಈಜಿ ದಡ ಸೇರುವುದನ್ನು ನಾವೆಲ್ಲರೂ ಕಲಿಯಬೇಕಾಗಿದೆ ಎಂದರು.
ದೇಶದ ಸರ್ವಾಂಗೀಣ ಬೆಳವಣಿಗೆಯಿಂದ ಹಿಡಿದು ಸಾಮಾನ್ಯ ಜನರ ದೈನಂದಿನ ಜೀವನದವರೆಗೆ ಅರ್ಥಶಾಸ್ತç ಮತ್ತು ವ್ಯವಹಾರ ಜ್ಞಾನ ಅತ್ಯಂತ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಕೌಟಿಲ್ಯನ ಚಿಂತನೆಗಳನ್ನು ಸ್ಮರಿಸಿದ ಅವರು, “ನಮಗೆ ಬೇಕಾದುದನ್ನು ಮೊದಲು ಪಡೆದುಕೊಳ್ಳಬೇಕು, ತದನಂತರ ಅದನ್ನು ಸೂಕ್ತವಾಗಿ ರಕ್ಷಿಸಬೇಕು. ಆ ಮೂಲಕ ಬಂದ ಆದಾಯವನ್ನು ವೃದ್ಧಿಸಿಕೊಳ್ಳಬೇಕು ಹಾಗೂ ಕೊನೆಯಲ್ಲಿ ಬಂದ ಲಾಭವನ್ನು ಸಮಾಜಕ್ಕೆ ದೇಣಿಗೆಯ ರೂಪದಲ್ಲಿ ಹಿಂತಿರುಗಿಸಬೇಕು ಎಂದರು.
ಇAದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಓದು ಮತ್ತು ಮಾನಸಿಕ ಒತ್ತಡಗಳ ಬರದಲ್ಲಿ ಸಿಲುಕಿ ನಾವು ಪ್ರಮುಖವಾದದ್ದನ್ನು ಮರೆಯುತ್ತಿದ್ದೇವೆ. ಪ್ರತಿಯೊಬ್ಬ ರಲ್ಲೂ ನಾನು, ನನ್ನ ಕುಟುಂಬ, ನನ್ನ ಸ್ನೇಹಿತರು ಹಾಗೂ ನನ್ನ ದೇಶ ಎಂಬ ಅಭಿಮಾನ ಮೂಡಬೇಕು. ದೇಶದ ಸಾಂಸ್ಕöÈತಿಕ ಶ್ರೀಮಂತಿಕೆಯನ್ನು ಮೆಲಕು ಹಾಕುವ ಕೆಲಸವಾಗಬೇಕು. ಎಂದರು.
ಎA.ಕಾA (ಮಾಹಿತಿ ವ್ಯವಸ್ಥೆ) ಮುಖ್ಯಸ್ಥರಾದ ಪ್ರೊ. ಪಿ. ಪರಮಶಿವಯ್ಯ ಸ್ವಾಗತಿಸಿದರು. ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥರಾದ ಪ್ರೊ. ಸುರೇಶ್ ಬಿ.ಕೆ ವಂದಿಸಿದರು. ವಾಣಿಜ್ಯ ನಿಕಾಯದ ಡೀನ್ ಪ್ರೊ. ಜಿ. ಸುದರ್ಶನ ರೆಡ್ಡಿ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಿ. ಶೇಖರ್ ಉಪಸ್ಥಿತರಿದ್ದರು.

(Visited 1 times, 1 visits today)
CITY NEWS FAREWELL PROGRAMS kannada news local news tumkur news TUMKUR UNIVERSITY NEWS
Previous Articleಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
News Desk Benkiyabale

Related Posts

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm news

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news
ತಾಜಾ ಸುದ್ಧಿಗಳು

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
Our Youtube Channel
Our Picks

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

By News Desk BenkiyabaleJune 29, 2026 3:36 pm

ತುಮಕೂರು: ಹೊರಗಿನ ಯಶಸ್ಸನ್ನು ಹುಡುಕುವ ಆತುರದಲ್ಲಿ ನಾವಿಂದು ಅಂತರ್ಯದಲ್ಲಿರುವ ನಿಜವಾದ ಯಶಸ್ಸನ್ನು ಕಂಡುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಹಾಗಾಗಿ, ಪ್ರತಿಯೊಬ್ಬರೂ ಮೊದಲು ತಮ್ಮ…

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.