BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ
  • ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ
  • ಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ
  • ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
  • ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
  • ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ
news

ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ

By News Desk BenkiyabaleUpdated:July 28, 2026 6:06 pm

ತುಮಕೂರು: ತಾಲ್ಲೂಕಿನ ಚಿನಗ ಗ್ರಾಮದಲ್ಲಿ ರೈತರಿಗಾಗಿ ರೇಷ್ಮೆ ಕೃಷಿ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕುರಿತು ಗುಂಪು ಚರ್ಚೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ತುಮಕೂರಿನ ರೇಷ್ಮೆ ಇಲಾಖೆಯ ಉಪ ನಿರ್ದೇಶಕರು ಲಕ್ಷಿ÷್ಮನರಸಯ್ಯ ಟಿ. ರವರು ರೈತರಿಗೆ ರೇಷ್ಮೆ ಕೃಷಿಯ ಮಹತ್ವ, ಹಿಪುö್ಪನೇರಳೆ ಬೆಳೆ ಬೆಳೆಯುವ ವೈಜ್ಞಾನಿಕ ವಿಧಾನ, ರೇಷ್ಮೆ ಹುಳು ಸಾಕಾಣಿಕೆಯ ಆಧುನಿಕ ತಂತ್ರಜ್ಞಾನ, ಗುಣಮಟ್ಟದ ಕೋಕೂನ್ ಉತ್ಪಾದನೆ ಹಾಗೂ ರೇಷ್ಮೆ ಕೃಷಿಯಿಂದ ಹೆಚ್ಚಿನ ಆದಾಯ ಗಳಿಸುವ ಸಾಧ್ಯತೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈಗಾಗಲೇ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಳ್ಳದ ರೈತರು ಸಹ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನ ಪಡೆದು ರೇಷ್ಮೆ ಕೃಷಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಸರ್ಕಾರದಿಂದ ರೇಷ್ಮೆ ಕೃಷಿಗೆ ಲಭ್ಯವಿರುವ ವಿವಿಧ ಸಹಾಯಧನಗಳ ಕುರಿತು ವಿವರಿಸಿದ ಅವರು, ವಿಬಿಜಿ-ರಾಮ್‌ಜಿ ಯೋಜನೆಯಡಿ ಹಿಪುö್ಪನೇರಳೆ ತೋಟ ಅಭಿವೃದ್ಧಿಗೆ ಕೊಡುವ ಸಹಾಯಧನ ಬಗ್ಗೆ ಮಾಹಿತಿ ನೀಡಿದರು, ಹನಿ ನೀರಾವರಿ (ಡ್ರಿಪ್ ಇರಿಗೇಷನ್) ವ್ಯವಸ್ಥೆ ಅಳವಡಿಸಿಕೊಳ್ಳಲು ಶೇ.೯೦ರಷ್ಟು ಸಹಾಯಧನ.
ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕೆ ೨೨೫ ಚದರ ಅಡಿ ವಿಸ್ತೀರ್ಣದ ಮನೆಗೆ ಸಾಮಾನ್ಯ ವರ್ಗದ ರೈತರಿಗೆ ೬೭,೫೦೦ ಹಾಗೂ ಎಸ್‌ಸಿ/ಎಸ್‌ಟಿ ರೈತರಿಗೆ ೮೧,೦೦೦, ೬೦೦ ಚದರ ಅಡಿ ಮನೆಗೆ ಕ್ರಮವಾಗಿ ೨.೪೩೭೫ ಲಕ್ಷ ಹಾಗೂ ೨.೯೨೫ ಲಕ್ಷ ಮತ್ತು ೧೦೦೦ ಚದರ ಅಡಿ ಮನೆಗೆ ಕ್ರಮವಾಗಿ ೩.೩೭೫ ಲಕ್ಷ ಹಾಗೂ ೪.೦೫ ಲಕ್ಷ ಸಹಾಯಧನ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು.
೧೦೦ ಮೊಟ್ಟೆಗಳಿಗೆ ೧,೦೦೦ ಚಾಕಿ ಪ್ರೋತ್ಸಾಹಧನ, ಬೈವೋಲ್ಟೆöÊನ್ ಗೂಡುಗಳಿಗೆ ಪ್ರತಿ ಕೆ.ಜಿ.ಗೆ ೩೦ ಪ್ರೋತ್ಸಾಹಧನ ಹಾಗೂ ರೇಷ್ಮೆ ಇಲಾ ಖೆಯಿಂದ ಸೋಂಕು ನಿವಾರಕ ಔಷಧಿ ಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಸರ್ಕಾರದಿಂದ ಸಲಕ ರಣೆಗಳ ಖರೀದಿಗೆ ಸಾಮಾನ್ಯ ೫೬೨೫೦ ಮತ್ತು ೬೭೫೦೦ ರೂಗಳ ಸಹಯಾಧನ ರೈತರಿಗೆ ನೀಡಲಾಗುತ್ತಿದೆ.
ಒಂದು ಎಕರೆ ಹಿಪುö್ಪನೇರಳೆ ತೋಟದಲ್ಲಿ ವರ್ಷಕ್ಕೆ ಸುಮಾರು ೨೦೦ ರಿಂದ ೨೫೦ ಮೊಟ್ಟೆಗಳ* ರೇಷ್ಮೆ ಹುಳು ಸಾಕಾಣಿಕೆ ನಡೆಸಬಹುದಾಗಿದ್ದು, ಪ್ರತಿ ೧೦೦ ಮೊಟ್ಟೆಗಳಿಗೆ ೮೦ ರಿಂದ ೧೦೦ ಕೆ.ಜಿ. ಗೂಡು ಉತ್ಪಾದನೆ ಸಾಧ್ಯವಾಗುತ್ತದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಗೂಡುಗಳಗೆ ಪ್ರತಿ ಕೆ.ಜಿ.ಗೆ ೬೦೦ ರಿಂದ ೮೦೦ ವರೆಗೆ ದರ ದೊರೆಯುತ್ತಿದ್ದು, ಸೂಕ್ತ ನಿರ್ವಹಣೆ ಮಾಡಿದರೆ ಒಂದು ಎಕರೆಯಿಂದ ವರ್ಷಕ್ಕೆ ಸುಮಾರು ೧ ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಿವ್ವಳ ಆದಾಯ ಗಳಿಸಬಹುದೆಂದರು.
ಕಾರ್ಯಕ್ರಮದಲ್ಲಿ ಚಿನಗ ಗ್ರಾಮದ ರೈತರು, ರೇಷ್ಮೆ ಇಲಾಖೆಯ ರೇಷ್ಮೆ ವಿಸ್ತರಣಾ ಅಧಿಕಾರಿ ಪೂಜಾ ಎಲ್ ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur ಜಿಲ್ಲಾಡಳಿತ ತುಮಕೂರು:
Previous Articleಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ
Next Article ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ
News Desk Benkiyabale

Related Posts

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ

July 28, 2026 6:08 pm news

ಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ

July 28, 2026 6:04 pm news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm news
ತಾಜಾ ಸುದ್ಧಿಗಳು
news

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ

July 28, 2026 6:08 pm
news

ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ

July 28, 2026 6:06 pm
news

ಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ

July 28, 2026 6:04 pm
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm
Our Youtube Channel
Our Picks

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ

July 28, 2026 6:08 pm

ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ

July 28, 2026 6:06 pm

ಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ

July 28, 2026 6:04 pm

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಲು ರೈತರಿಗೆ ಡಿಸಿ ಕರೆ

By News Desk BenkiyabaleJuly 28, 2026 6:08 pm

ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್…

ರೈತರಿಗೆ ರೇಷ್ಮೆ ಕೃಷಿ ಅಳವಡಿಸಿಕೊಳ್ಳಲು ಕರೆ

July 28, 2026 6:06 pm

ಸಂಘ ಸಂಸ್ಥೆಗಳೊ0ದಿಗೆ ಸಂಪರ್ಕ ಸಾಧಿಸಲು ಸಂಘ ಸ್ಥಾಪನೆ

July 28, 2026 6:04 pm

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.