BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

ಹೋಟೆಲ್ ಉಪಹಾರ ಮಂದಿರಗಳ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ
By News Desk BenkiyabaleUpdated:August 03, 2026 4:48 pm

ತುಮಕೂರು: ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಕೂಡಿ ನೆರವಾಗುವ ಸಹಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಬೇಕು. ಆ ಮೂಲಕ ಸಾಲ ಸೌಲಭ್ಯ ಪಡೆದು ತಮ್ಮ ಅಭಿವೃದ್ಧಿಗೂ ಅವಕಾಶ ಮಾಡಿಕೊಂಡು ಬೆಳೆಯಬೇಕು. ಈ ಸಹಕಾರಿ ಸಂಘ ಯಶಸ್ವಿಯಾಗಿ ಮುನ್ನೆಡೆಯಬೇಕಾದರೆ ಸಾಲ ಪಡೆದ ಗ್ರಾಹಕರು ಸಕಾಲಕ್ಕೆ ಮರು ಪಾವತಿ ಮಾಡುವುದು ಅತ್ಯಾವಶ್ಯಕ. ಬಾಕಿ ಉಳಿಸಿಕೊಂಡರೆ ಸಹಕಾರಿ ಸಂಘಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಮಾಜಿ ಸಹಕಾರ ಸಚಿವ, ಶಾಸಕ ಕೆ.ಎನ್. ರಾಜಣ್ಣ ಹೇಳಿದರು.
ಭಾನುವಾರ ನಗರದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಹೋಟೆಲು ಮತ್ತು ಉಪಹಾರ ಮಂದಿರಗಳ ಸಂಘದ ೮೦ನೆ ವರ್ಷದ ಅಮೃತ ಮಹೋತ್ಸವ ಹಾಗೂ ಹೋಟೆಲು ಮಾಲೀಕರ ಸೌಹಾರ್ದ ಸಹಕಾರಿ ಸಂಘದ ೫೦ನೆ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
೮ ದಶಕಗಳ ಇತಿಹಾಸದ ತುಮಕೂರಿನ ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದವರು ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡವರ ಅನುಕೂಲಕ್ಕಾಗಿ ಐದು ದಶಕದ ಹಿಂದೆ ಸ್ಥಾಪಿಸಿದ ಸಹಕಾರಿ ಸಾರ್ಥಕ ೫೦ ವರ್ಷಗಳನ್ನು ಕಂಡಿರುವುದು ಪ್ರಶಂಸನಾರ್ಹ. ಯಾವುದೇ ಸಹಕಾರಿ ಸಂಘವಾಗಲಿ, ಸಂಘ ಸಂಸ್ಥೆಗಳಾಗಲೀ ಅದರ ಯಶಸ್ಸಿಗೆ ಸದಸ್ಯರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಹೇಳಿ, ೨ ಸಂಘವನ್ನು ಮುನ್ನಡೆಸಿಕೊಂಡು ಬಂದ ಸಂಘದ ಹಿರಿಯರು, ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಗೌರವಿಸುತ್ತಿರುವುದು ಒಳ್ಳೆಯ ಕಾರ್ಯ. ಶತಮಾನ ದಾಟಿ ಸಂಘವು ಶ್ರೇಯೋಭಿವೃದ್ಧಿ ಕಾಣಲಿ ಎಂದು ಆಶಿಸಿದರು.
ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಮಾತನಾಡಿ, ಉಡುಪಿ ಭಾಗದ ಹೋಟೆಲ್‌ಗಳು ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಪ್ರಸಿದ್ದಿಯಾಗಿವೆ. ಹಸಿದು ಬಂದವರಿಗೆ ಶುಚಿ, ರುಚಿಯಾಗಿ ಹೊಟ್ಟೆ ತುಂಬಿಸುವ ಕಾರ್ಯ ಹೋಟೆಲ್ ಉಪಹಾರ ಮಂದಿರಗಳಿಗಿAದ ಆಗುತ್ತಿದ್ದು, ಬೇರೆಡೆಯಿಂದ ಪಟ್ಟಣ, ನಗರ ಪ್ರದೇಶಕ್ಕೆ ಓದಲು ಬಂದ ವಿದ್ಯಾರ್ಥಿಗಳು, ಕಾರ್ಮಿಕರು, ನೌಕರರು, ಪ್ರವಾಸಿಗರು, ಸ್ಥಳೀಯರು ಸೇರಿ ಎಲ್ಲರೂ ಹೋಟೆಲ್ ಉಪಹಾರ ಮಂದಿರಗಳ ಅವಲಂಬಿತರಾಗಿದ್ದು, ಹೋಟೆಲ್ ಒಂದು ದೊಡ್ಡ ಉದ್ಯಮವಾಗಿ ಬೆಳೆದಿದೆ. ತುಮಕೂರಿನ ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದವರು ಸಾಕಷ್ಟು ಸಮಾಜ ಸೇವಾ ಕಾರ್ಯವನ್ನು ಮಾಡಿಕೊಂಡು ಬಂದಿದ್ದು, ಸಹಕಾರಿ ಸಂಘವನ್ನು ೫೦ ವಷದ ಹಿಂದೆಯೇ ಸ್ಥಾಪಿಸಿರುವುದು ಈ ಉದ್ಯಮದಲ್ಲಿನ ಹಿರಿಯರ ದೂರದೃಷ್ಟಿಯ ಸಂಕೇತ ಎಂದು ತಿಳಿಸಿದರು.
ಸಮಾರಂಭದ ಸಾನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥರಾದ ವಿರೇಶಾನಂದ ಸರಸ್ವತಿ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಸೊಗಡು ಶಿವಣ್ಣ, ಕೆ.ಎಸ್.ಎಚ್.ಎ ಮಧುಕರ್ ಶೆಟ್ಟಿ,ರಾಜ್ಯ ಸೌಹಾರ್ದ ಸಹಕಾರಿ ಅಧ್ಯಕ್ಷ ಜಿ.ನಂಜನಗೌಡ ಪಾಲ್ಗೊಂಡರು.
ಇದೇ ವೇಳೆ ಉಭಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಿ.ವಿ.ಮಹದೇವಯ್ಯ, ಯು.ಡಿ.ಸುರೇಶ್ ಹೊಳ್ಳ, ಹೆಚ್. ಶ್ರೀನಿವಾಸ್ ಹತ್ವಾರ್, ಶ್ರೀಧರ್ ಕೊರವಡಿ, ಟಿ.ಅಬ್ದುಲ್ಲಾ, ಮಾಧವ ಡಿ.ನಾಯಕ್, ಮಾಜಿ ಉಪಾಧ್ಯಕ್ಷರಾದ ಟಿ.ಕೆ.ಶಿವಶಂಕರ್, ಕೆ.ಟಿ.ಶಿವಪ್ರಸಾದ್, ಟಿ.ಎಸ್.ಪ್ರಕಾಶ್, ಜಿ.ಕೆ.ಶ್ರೀನಿವಾಸ್, ಹಾಲಿ ಅಧ್ಯಕ್ಷ ಹಿಂದಿನ ಉಪಾಧ್ಯಕ್ಷ ವಾಸುದೇವ ಶೆಟ್ಟಿ, ಮಾಜಿ ಪ್ರಧಾನ ಕಾಯದರ್ಶಿಗಳಾದ ಕೆ.ಆರ್.ಅನಂತಮೂರ್ತಿ, ಹಾಲಿ ಉಪಾಧ್ಯಕ್ಷ ಹಿಂದಿನ ಪ್ರಧಾನ ಕಾಯದರ್ಶಿ ಟಿ.ಜಿ.ವೇದಮೂರ್ತಿ, ಸಂಘದ ಹಿರಿಯ ಲೆಕ್ಕ ಪರಿಶೋಧಕ ಟಿ.ಜಿ.ಚನ್ನಬಸವರಾಜು ಹಾಗೂ ೧೫ ವರ್ಷಕ್ಕೂ ಮೇಲ್ಪಟ್ಟು ಹೋಟೆಲ್ ಉಪಹಾರ ಮಂದಿರದಲ್ಲಿ ದುಡಿದ ಕಾರ್ಮಿಕರಿಗೆ ಸನ್ಮಾನ ನೆರವೇರಿಸಲಾಯಿತು.
ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದ ಅಧ್ಯಕ್ಷ ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಸಿ.ವಿ.ಮಹದೇವಯ್ಯ, ಉಪಾಧ್ಯಕ್ಷ ಟಿ.ಜಿ. ವೇದಮೂರ್ತಿ, ಪ್ರಧಾನ ಕಾಯದರ್ಶಿ ಕೆ.ಟಿ.ಗುರುಪ್ರಕಾಶ್ ಬಳ್ಳುಕರಾಯ, ಜಂಟಿ ಕಾಯದರ್ಶಿ ಆರ್.ಪ್ರವೀಣ್ ಕುಮಾರ್, ಖಜಾಂಚಿ ಜಿ.ಆರ್.ಶ್ರೀನಿವಾಸ್, ಸಂಘಟನಾ ಕಾಯದರ್ಶಿ ಆರ್.ರಾಜಣ್ಣ, ನಿರ್ದೇಶಕರುಗಳು ಹಾಗೂ ಸೌಹಾರ್ದ ಸಹಕಾರಿ ಅಧ್ಯಕ್ಷ ಸುರೇಶ್ ಹೊಳ್ಳ., ಉಪಾಧ್ಯಕ್ಷ ಬಸವರಾಜು ಹಾಗೂ ನಿರ್ದೇಶಕರುಗಳು ಪಾಲ್ಗೊಂಡರು.

(Visited 1 times, 1 visits today)
kannada news karnataka local news Mla jyothiganesh tumakur tumkur tumkur news ಜಿಲ್ಲಾಡಳಿತ
Previous Articleಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
Next Article ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
News Desk Benkiyabale

Related Posts

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm news
ತಾಜಾ ಸುದ್ಧಿಗಳು
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
Our Youtube Channel
Our Picks

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

By News Desk BenkiyabaleAugust 03, 2026 4:50 pm

ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟಕರೆ ನೀಡಿರುವ ಈ ತಿಂಗಳ ೧೩ರ ಕರ್ನಾಟಕ ಬಂದ್‌ಗೆ…

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.