ತುಮಕೂರು:
ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಉಡುಪಿ ಜಿಲ್ಲೆ ಕುಂದಾಪುರ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಗಳಾಗಿದ್ದ ಟಿ. ಭೂಪಾಲನ್ ಅವರು ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಎಲ್. ಮಂಜುನಾಥಸ್ವಾಮಿ ಅವರಿಂದ ಅಧಿಕಾರ ವಹಿಸಿಕೊಂಡರು.
(Visited 35 times, 1 visits today)