BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

By News Desk BenkiyabaleUpdated:September 05, 2026 3:48 pm

ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ ನಿಜವಾದ ಶಿಕ್ಷಕ ವೃತ್ತಿ ಎಂದು ವಿ ಆರ್ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಘು ವಿ. ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸೆ. ೫ ರಂದು ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳನ್ನು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತಗೊಳಿಸದೆ, ಅವರಲ್ಲಿ ಜೀವನೋಪಯುಕ್ತ ಕೌಶಲ್ಯಗಳನ್ನು ತುಂಬುವ ಜವಾಬ್ದಾರಿ ಶಿಕ್ಷಕರ ಮೇಲಿದೆ.ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದಾಗ ಅವರಿಗೆ ಧೈರ್ಯ ತುಂಬಿ, ಸರಿಯಾದ ಮಾರ್ಗದರ್ಶನ ನೀಡುವುದೇ ನಿಜವಾದ ಗುರುವಿನ ಲಕ್ಷಣ ಎಂದರು.
ಕೇವಲ ಪಾಠ ಮಾಡಿ ಮುಗಿಸುವುದಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಗುಣವನ್ನು ಶಿಕ್ಷಕರು ರೂಢಿಸಿಕೊಳ್ಳಬೇಕು. ಕೇವಲ ಅಂತಿಮ ಫಲಿತಾಂಶದ ಶೇಕಡಾವಾರು ಪ್ರಮಾಣಕ್ಕಿಂತ, ಬೋಧನೆಯಲ್ಲಿ ಹಾಕುವ ನೂರಕ್ಕೆ ನೂರರಷ್ಟು ಪರಿಶ್ರಮ ಮುಖ್ಯವಾಗುತ್ತದೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತುಮಕೂರು ವಿವಿಯ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ತುಮಕೂರು ವಿವಿ ಪ್ರಭಾರ ಕುಲಪತಿಗಳಾದ ಪ್ರೊ. ನಾಗಭೂಷಣ ಹೆಚ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ನಿರ್ದೇಶಕರಾದ ಪ್ರೊ. ಪರಶುರಾಮ ಕೆ.ಜಿ. ಸ್ವಾಗತಿಸಿದರು ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸಂಚಾಲಕರಾದ ಡಾ. ಸುದೀಪ್ ಕುಮಾರ್ ಆರ್. ಉಪಸ್ಥಿತರಿದ್ದರು. ಡಾ. ಚೇತನ್ ಪ್ರತಾಪ್ ಕೆ. ಎನ್. ನಿರೂಪಿಸಿದರು. ಡಾ. ರೇಣುಕಾ ಹೆಚ್. ಆರ್. ಅವರು ವಂದಿಸಿದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
Next Article ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
News Desk Benkiyabale

Related Posts

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm news
ತಾಜಾ ಸುದ್ಧಿಗಳು
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
Our Youtube Channel
Our Picks

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

By News Desk BenkiyabaleSeptember 05, 2026 3:54 pm

ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ…

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.