BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

By News Desk BenkiyabaleUpdated:September 07, 2026 4:51 pm

ತುಮಕೂರು: ಶಿಲ್ಪಕಲೆಗಳಿಂದ ನಾವು ಇತಿಹಾಸವನ್ನು ಸ್ಪಷ್ಟವಾಗಿ ಅರ್ಥೆÊಸಿಕೊಳ್ಳಬಹುದು. ಧಾರ್ಮಿಕ ಆಚಾರ ವಿಚಾರಗಳು ಹಾಗೂ ಹಿಂದೆ ನಡೆದ ಪ್ರಮುಖ ಐತಿಹಾಸಿಕ ಘಟನೆಗಳನ್ನು ನಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವಲ್ಲಿ ಇವು ಪ್ರಮುಖ ಪಾತ್ರವಹಿಸುತ್ತವೆ. ಇತಿಹಾಸವನ್ನು ಮರು ನಿರ್ಮಾಣ ಮಾಡುವಲ್ಲಿ ಶಿಲ್ಪಿಗಳ ಶ್ರಮ ಹಾಗೂ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ. ಆರ್. ಹುಲಿನಾಯ್ಕರ್ ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗ, ತುಮಕೂರು ವಿವಿ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಯೋಗದಲ್ಲಿ ಸೆ. ೦೭, ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ಹಿರಿಯ ಶಿಲ್ಪಿ ವಿಶ್ವನಾಥ್ ರವರ ಏಕವ್ಯಕ್ತಿ ಶಿಲ್ಪಕಲಾ ಕೃತಿಗಳ ಪ್ರದರ್ಶನ “ಕಲ್ಲರಳಿ ಹೂವಾಗಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಒಬ್ಬ ಶಿಲ್ಪಿ ಕೇವಲ ಕಲ್ಲು ಕೆತ್ತುವವನಷ್ಟೇ ಅಲ್ಲ, ಆತ ಅಚ್ಚುಕಟ್ಟಾದ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಾನೆ. ಹೀಗಾಗಿ ಇಂತಹ ಪ್ರತಿಭಾವಂತ ಶಿಲ್ಪಿಗಳ ನೆರವಿಗೆ ಸರ್ಕಾರಗಳು ರಾಜಾಶ್ರಯದೋಪಾದಿಯಲ್ಲಿ ಧಾವಿಸಿ ಸೂಕ್ತ ಸಹಕಾರ ನೀಡಬೇಕು ಎಂದರು.
ಅಯೋಧ್ಯೆಯ ರಾಮಲಲ್ಲಾ ಮೂರ್ತಿ ನಿರ್ಮಾತೃ ಹಾಗೂ ಹಿರಿಯ ಶಿಲ್ಪಿ ಗಣೇಶ್ ಎಲ್. ಭಟ್ ಮಾತನಾಡಿ, ಪ್ರಾಚೀನ ಕಾಲದ ದೇವಾಲ ಯಗಳು ಕೇವಲ ಪೂಜಾ ಸ್ಥಳಗಳಾಗಿರದೆ ವಿಶ್ವವಿ ದ್ಯಾನಿಲಯಗಳ ಜೊತೆಗೆ ಪರಿಣಾಮಕಾರಿ ಮಾಧ್ಯಮಗಳಾಗಿಯೂ ಕಾರ್ಯನಿರ್ವಹಿಸಿದ್ದವು.
ನಾಡಿಗೆ ನಮ್ಮ ರಾಜ್ಯದ ಕಲೆ ಹಾಗೂ ಶಿಲ್ಪಕಲೆಯ ಕೊಡುಗೆ ಅಪಾರವಾಗಿದ್ದು, ಆ ಕಲೆಗಳನ್ನು ರೂಪಿಸಿದ ರಾಜರ ಮತ್ತು ಶಿಲ್ಪಿಗಳ ಕುರಿತು ಆಳವಾದ ಅಧ್ಯಯನಗಳು ನಡೆಯಬೇಕು. ಭಾರತದಲ್ಲಿ ನಮ್ಮ ಕರ್ನಾಟಕ ರಾಜ್ಯದ ಶಿಲ್ಪಕಲೆ ಅತ್ಯಂತ ಶ್ರೇಷ್ಠವಾದುದು. ಇತ್ತೀಚಿನ ದಿನಗಳಲ್ಲಿ ಇಂತಹ ಶ್ರೇಷ್ಠ ಕಲೆಗಳಿಗೆ ದೊರೆಯುತ್ತಿರುವ ಸಹಕಾರ ಮತ್ತು ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಕಳವಳಕಾರಿ ಎಂದರು.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾದ ರಮೇಶ್ ಎಂ.ಸಿ. ಮಾತನಾಡಿ, ಕಲೆ ಎಂದರೆ ಕೇವಲ ಕಾಗದದ ಮೇಲೆ ಚಿತ್ರ ರಚಿಸುವುದು ಅಥವಾ ಶಿಲೆಗೆ ರೂಪ ನೀಡುವುದು ಮಾತ್ರವಲ್ಲ, ನಮ್ಮ ನಡೆ, ನುಡಿ ಮತ್ತು ಆಚಾರ ವಿಚಾರಗಳ ಅರಿತು ಪಾಲಿಸುವುದೇ ನಿಜವಾದ ಕಲೆ. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಯುವುದು ಅತ್ಯಂತ ಪ್ರಮುಖವಾದದ್ದು ಎಂದರು.
ಇತಿಹಾಸ ಮತ್ತು ಪುರಾತತ್ವ ಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ಎಲ್.ಪಿ. ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವವಿದ್ಯಾಲಯದ ಸಿಂಡಿಕೆಟ್ ಸದಸ್ಯರಾದ ಶಿವಣ್ಣ ಎಂ., ಹಿರಿಯ ಪ್ರಾಧ್ಯಾಪಕರಾದ ಡಾ. ಎಂ. ಕೊಟ್ರೇಶ್, ಬೆಂಗಳೂರಿನ ಅಭಿಯಂತರರಾದ ರಮೇಶ್ ಸಿ.ಕೆ., ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್ ಮಿರ್ಜಿ ಇದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
Next Article ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
News Desk Benkiyabale

Related Posts

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm news
ತಾಜಾ ಸುದ್ಧಿಗಳು
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
Our Youtube Channel
Our Picks

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

By News Desk BenkiyabaleSeptember 07, 2026 4:54 pm

ತುಮಕೂರು: ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ,ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ. ಆದರೆ ರಾಜಕೀಯವಾಗಿ ಮುಂದುವರೆಯಬೇಕಾದರೆ ಇತರೆ ಸಮುದಾಯಗಳ ಬೆಂಬಲದ…

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.