BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಂದಾಯ ಗ್ರಾಮ ರಚನೆ: ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ
  • ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ
  • ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಗ್ರಾ.ಪಂ ವತಿಯಿಂದ ಕಂದಾಯ ವಸೂಲಾತಿ ಆಂದೋಲನ
  • ಕನ್ನಡ ಸಾಹಿತ್ಯ ಪರಿಷತ್ತಿನ ನಡೆ, ಯುವ ಜನತೆಯ ಕಡೆ ಕಾರ್ಯಕ್ರಮ ಆಚರಣೆ
  • ನಿರಂತರ ೩ ತಿಂಗಳು ಹುಳಿಯಾರುಕೆರೆ ಮಾರ್ಗವಾಗಿ ಬೋರನಕಣಿವೆೆಗೆ ಹೇಮಾವತಿ ನೀರು: ಶಾಸಕ ಭರವಸೆ
  • ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ
  • ‘ಉತ್ತಮ ಚಿಂತನೆಯಿAದ ದೊಡ್ಡ ಸಾಧನೆ ಸಾಧ್ಯ’
  • ತುಮಕೂರು ರೈಲು ನಿಲ್ದಾಣ ರೀಮಾಡೆಲಿಂಗ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆ.05 ರಂದು ಜ್ಞಾನಬುತ್ತಿಯ 500ನೇ ಕಾರ್ಯಕ್ರಮ
ತುಮಕೂರು ಜಿಲ್ಲಾ ಸುದ್ಧಿಗಳು

ಫೆ.05 ರಂದು ಜ್ಞಾನಬುತ್ತಿಯ 500ನೇ ಕಾರ್ಯಕ್ರಮ

By News Desk BenkiyabaleUpdated:January 24, 2019 4:44 pm

 ತುಮಕೂರು:

      ಕಳೆದ 10 ವರ್ಷಗಳಿಂದ ನಗರದಲ್ಲಿ ನಿರಂತರವಾಗಿ ಸಾಹಿತ್ಯ,ಸಂಗೀತ,ನಾಡು, ನುಡಿ, ಭಾರತೀಯ ಸಂಸ್ಕøತಿಯ ವಿಚಾರವಾಗಿ ಉಪನ್ಯಾಸಗಳನ್ನು ಏರ್ಪಡಿಸುತ್ತಾ ಬಂದಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರದ 500ನೇ ಕಾರ್ಯಕ್ರಮ 2019ರ ಫೆಬ್ರವರಿ 05 ರಂದು ಸೋಮೇಶ್ವರಪುರಂನ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಪಿ.ಶಾಂತಿಲಾಲ್ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಸ್ತು ಮತ್ತು ಸಮಯ ಪ್ರಜ್ಞೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡು ಕಳೆದ 10 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು,ಪ್ರತಿ ಮಂಗಳವಾರ ವಿದ್ಯಾವಾಹಿನಿ ಕಾಲೇಜಿನಲ್ಲಿ,ಗುರುವಾರ ಸಾಯಿಬಾಬಾ ದೇವಾಲಯದಲ್ಲಿ ಮತ್ತು ಭಾನುವಾರಗಳಂದು ರಾಮದೇವರ ಬೆಟ್ಟದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುತಿದ್ದು,ಇದು ಗಿನ್ನಿಸ್ ದಾಖಲೆ ಸೇರಿದೆ.ಇದರ 500 ನೇ ಕಾರ್ಯಕ್ರಮವನ್ನು ಸಹ ವಿಶೇಷವಾಗಿ ಆಚರಿಸಲು ತೀರ್ಮಾನಿಸಿದ್ದು,ಫೆಬ್ರವರಿ 05 ರಂದು ವಾಸವಿ ದೇವಾಲಯದಲ್ಲಿ ಕುಮಾರವ್ಯಾಸ ಭಾರತ ಕಾವ್ಯದಲ್ಲಿರುವ ನವರಸಗಳು ಎಂಬ ವಿಷಯ ಕುರಿತು ಗಮಕ ಕಲೆಯನ್ನು ಪ್ರದರ್ಶಿಸುವ ಕಾರ್ಯಕ್ರಮವಿದೆ.ಕೆಲ ಸಮಾನ ಮನಸ್ಕ ಗೆಳೆಯರೊಂದಿಗೆ ಕಟ್ಟಿದ ಈ ಸಂಸ್ಥೆ ಇಂದು ಹತ್ತು ವರ್ಷ ಪೂರೈಸುತ್ತಾ ಬಂದಿರುವುದು ಸಂತೋಷದ ವಿಚಾರ ಎಂದರು.

       ಜ್ಞಾನಬುತ್ತಿ ಸತ್ಸಂಗದ 500ನೇ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ವಕ್ತಾರ ಹಾಗೂ ಕೌಶ್ಯಲಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ,ಜ್ಞಾನಬುತ್ತಿ ಸತ್ಸಂಗದವರು ಸಾಹಿತ್ಯ ಪರಿಚಯ ಕಾರ್ಯಕ್ರಮವನ್ನು ಒಂದು ಆಂದೋಲನದ ರೀತಿ ನಡೆಸಿಕೊಂಡು ಬರುತ್ತಿದ್ದಾರೆ.ಇದು ಮತ್ತಷ್ಟು ಬೆಳೆದು ಹಿರಿಯ, ಕಿರಿಯ ಸಾಹಿತಿಗಳಿಗೆ ಸ್ಪೂರ್ತಿಯಾಗಬೇಕೆಂಬ ಹಿನ್ನೆಲೆಯಲ್ಲಿ ಫೆಬ್ರವರಿ 05 ರಂದು ಕಾರ್ಯಕ್ರಮ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

      ನಿರಂತರ ಹತ್ತುವರ್ಷಗಳ ಕಾಲ ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಕಚೇರಿಗೆ ಒಂದು ನಿವೇಶನದ ಅಗತ್ಯವಿದ್ದು, ಇದನ್ನು ಒದಗಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದ ಮುರುಳೀಧರ ಹಾಲಪ್ಪ,ಸರಕಾರಿ ಸಂಸ್ಥೆಗಳ ಕಾರ್ಯವೈಖರಿಯನ್ನು ನಾಚಿಸುವಂತೆ ಶಿಸ್ತು ಮತ್ತು ಸಮಯ ಪಾಲನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.

      ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಹಾಲಿ ಅಧ್ಯಕ್ಷ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಮಾತನಾಡಿ, ಜ್ಞಾನ ಬುತ್ತಿ ಸತ್ಸಂಗ ಕೇಂದ್ರ ಹಿರಿಯ, ಕಿರಿಯರ ಸಂಗಮವಾಗಿದೆ.ಎಲ್ಲಾ ವಯಸ್ಸಿನ ಸಾಹಿತ್ಯಾಸಕ್ತರು ಇಲ್ಲಿ ಸೇರಿ ಉಪನ್ಯಾಸಗಳನ್ನು ಕೇಳುತ್ತಿದ್ದು,ಜಿಲ್ಲಾಡಳಿತ ಕಳೆದ ಸಾಲಿನ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸಗಳನ್ನು ಕೇಂದ್ರ ಮಾಡಲಿದೆ ಎಂದರು.

(Visited 27 times, 1 visits today)
Previous Articleಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ : ಎಡಿಸಿ
Next Article  ತುಮಕೂರು : ಮುಸ್ಲಿಂ ಮಹಿಳೆಗೆ ಮೇಯರ್ ಸ್ಥಾನ ನೀಡಲು ಒತ್ತಾಯ
News Desk Benkiyabale

Related Posts

ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆಮಾಡಿಕೊಳ್ಳಿ

July 16, 2025 3:26 pm ತುಮಕೂರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಆಚರಣೆ

July 16, 2025 3:25 pm ತುಮಕೂರು

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿ

July 16, 2025 3:24 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಂದಾಯ ಗ್ರಾಮ ರಚನೆ: ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

July 23, 2025 3:56 pm
ಇತರೆ ಸುದ್ಧಿಗಳು

ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ

July 23, 2025 3:53 pm
ಇತರೆ ಸುದ್ಧಿಗಳು

ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಗ್ರಾ.ಪಂ ವತಿಯಿಂದ ಕಂದಾಯ ವಸೂಲಾತಿ ಆಂದೋಲನ

July 23, 2025 3:52 pm
ಇತರೆ ಸುದ್ಧಿಗಳು

ಕನ್ನಡ ಸಾಹಿತ್ಯ ಪರಿಷತ್ತಿನ ನಡೆ, ಯುವ ಜನತೆಯ ಕಡೆ ಕಾರ್ಯಕ್ರಮ ಆಚರಣೆ

July 23, 2025 3:51 pm
ಇತರೆ ಸುದ್ಧಿಗಳು

ನಿರಂತರ ೩ ತಿಂಗಳು ಹುಳಿಯಾರುಕೆರೆ ಮಾರ್ಗವಾಗಿ ಬೋರನಕಣಿವೆೆಗೆ ಹೇಮಾವತಿ ನೀರು: ಶಾಸಕ ಭರವಸೆ

July 23, 2025 3:49 pm
ಇತರೆ ಸುದ್ಧಿಗಳು

ಫ್ಲೋರೈಡ್ ಮುಕ್ತ ಪಾವಗಡಕ್ಕೆ ಕಾರಣಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ: ಶಾಸಕ ಎಚ್. ವಿ. ವೆಂಕಟೇಶ್ ಹೇಳಿಕೆ

July 18, 2025 3:15 pm
Our Youtube Channel
Our Picks

ನಿರಂತರ ೩ ತಿಂಗಳು ಹುಳಿಯಾರುಕೆರೆ ಮಾರ್ಗವಾಗಿ ಬೋರನಕಣಿವೆೆಗೆ ಹೇಮಾವತಿ ನೀರು: ಶಾಸಕ ಭರವಸೆ

July 23, 2025 3:49 pm

ಕಂದಾಯ ಗ್ರಾಮ ರಚನೆ: ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

July 23, 2025 3:56 pm

ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ

July 23, 2025 3:53 pm

ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಗ್ರಾ.ಪಂ ವತಿಯಿಂದ ಕಂದಾಯ ವಸೂಲಾತಿ ಆಂದೋಲನ

July 23, 2025 3:52 pm

ಕನ್ನಡ ಸಾಹಿತ್ಯ ಪರಿಷತ್ತಿನ ನಡೆ, ಯುವ ಜನತೆಯ ಕಡೆ ಕಾರ್ಯಕ್ರಮ ಆಚರಣೆ

July 23, 2025 3:51 pm

ನಿರಂತರ ೩ ತಿಂಗಳು ಹುಳಿಯಾರುಕೆರೆ ಮಾರ್ಗವಾಗಿ ಬೋರನಕಣಿವೆೆಗೆ ಹೇಮಾವತಿ ನೀರು: ಶಾಸಕ ಭರವಸೆ

July 23, 2025 3:49 pm

ಕಂದಾಯ ಗ್ರಾಮ ರಚನೆ: ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

July 23, 2025 3:56 pm

ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ

July 23, 2025 3:53 pm

ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಗ್ರಾ.ಪಂ ವತಿಯಿಂದ ಕಂದಾಯ ವಸೂಲಾತಿ ಆಂದೋಲನ

July 23, 2025 3:52 pm

ಕನ್ನಡ ಸಾಹಿತ್ಯ ಪರಿಷತ್ತಿನ ನಡೆ, ಯುವ ಜನತೆಯ ಕಡೆ ಕಾರ್ಯಕ್ರಮ ಆಚರಣೆ

July 23, 2025 3:51 pm

ನಿರಂತರ ೩ ತಿಂಗಳು ಹುಳಿಯಾರುಕೆರೆ ಮಾರ್ಗವಾಗಿ ಬೋರನಕಣಿವೆೆಗೆ ಹೇಮಾವತಿ ನೀರು: ಶಾಸಕ ಭರವಸೆ

July 23, 2025 3:49 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಂದಾಯ ಗ್ರಾಮ ರಚನೆ: ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 23, 2025 3:56 pm

ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ/ಉಪ ಗ್ರಾಮ/ ಬಡಾವಣೆ ರಚನೆಗೆ ಸಂಬ0ಧಿಸಿದ0ತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ…

ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ

July 23, 2025 3:53 pm

ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಗ್ರಾ.ಪಂ ವತಿಯಿಂದ ಕಂದಾಯ ವಸೂಲಾತಿ ಆಂದೋಲನ

July 23, 2025 3:52 pm

ಕನ್ನಡ ಸಾಹಿತ್ಯ ಪರಿಷತ್ತಿನ ನಡೆ, ಯುವ ಜನತೆಯ ಕಡೆ ಕಾರ್ಯಕ್ರಮ ಆಚರಣೆ

July 23, 2025 3:51 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.