BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ
  • ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ
  • ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ
  • ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು
  • ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ
  • ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ
  • ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ
  • ಬಿ.ಸಿ.ಕಾವಲ್ ನಕಲಿ ದಾಖಲೆ: ಕ್ರಮಕ್ಕೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆ.05 ರಂದು ಜ್ಞಾನಬುತ್ತಿಯ 500ನೇ ಕಾರ್ಯಕ್ರಮ
ತುಮಕೂರು ಜಿಲ್ಲಾ ಸುದ್ಧಿಗಳು

ಫೆ.05 ರಂದು ಜ್ಞಾನಬುತ್ತಿಯ 500ನೇ ಕಾರ್ಯಕ್ರಮ

By News Desk BenkiyabaleUpdated:January 24, 2019 4:44 pm

 ತುಮಕೂರು:

      ಕಳೆದ 10 ವರ್ಷಗಳಿಂದ ನಗರದಲ್ಲಿ ನಿರಂತರವಾಗಿ ಸಾಹಿತ್ಯ,ಸಂಗೀತ,ನಾಡು, ನುಡಿ, ಭಾರತೀಯ ಸಂಸ್ಕøತಿಯ ವಿಚಾರವಾಗಿ ಉಪನ್ಯಾಸಗಳನ್ನು ಏರ್ಪಡಿಸುತ್ತಾ ಬಂದಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರದ 500ನೇ ಕಾರ್ಯಕ್ರಮ 2019ರ ಫೆಬ್ರವರಿ 05 ರಂದು ಸೋಮೇಶ್ವರಪುರಂನ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಪಿ.ಶಾಂತಿಲಾಲ್ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಸ್ತು ಮತ್ತು ಸಮಯ ಪ್ರಜ್ಞೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡು ಕಳೆದ 10 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು,ಪ್ರತಿ ಮಂಗಳವಾರ ವಿದ್ಯಾವಾಹಿನಿ ಕಾಲೇಜಿನಲ್ಲಿ,ಗುರುವಾರ ಸಾಯಿಬಾಬಾ ದೇವಾಲಯದಲ್ಲಿ ಮತ್ತು ಭಾನುವಾರಗಳಂದು ರಾಮದೇವರ ಬೆಟ್ಟದಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುತಿದ್ದು,ಇದು ಗಿನ್ನಿಸ್ ದಾಖಲೆ ಸೇರಿದೆ.ಇದರ 500 ನೇ ಕಾರ್ಯಕ್ರಮವನ್ನು ಸಹ ವಿಶೇಷವಾಗಿ ಆಚರಿಸಲು ತೀರ್ಮಾನಿಸಿದ್ದು,ಫೆಬ್ರವರಿ 05 ರಂದು ವಾಸವಿ ದೇವಾಲಯದಲ್ಲಿ ಕುಮಾರವ್ಯಾಸ ಭಾರತ ಕಾವ್ಯದಲ್ಲಿರುವ ನವರಸಗಳು ಎಂಬ ವಿಷಯ ಕುರಿತು ಗಮಕ ಕಲೆಯನ್ನು ಪ್ರದರ್ಶಿಸುವ ಕಾರ್ಯಕ್ರಮವಿದೆ.ಕೆಲ ಸಮಾನ ಮನಸ್ಕ ಗೆಳೆಯರೊಂದಿಗೆ ಕಟ್ಟಿದ ಈ ಸಂಸ್ಥೆ ಇಂದು ಹತ್ತು ವರ್ಷ ಪೂರೈಸುತ್ತಾ ಬಂದಿರುವುದು ಸಂತೋಷದ ವಿಚಾರ ಎಂದರು.

       ಜ್ಞಾನಬುತ್ತಿ ಸತ್ಸಂಗದ 500ನೇ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ವಕ್ತಾರ ಹಾಗೂ ಕೌಶ್ಯಲಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ,ಜ್ಞಾನಬುತ್ತಿ ಸತ್ಸಂಗದವರು ಸಾಹಿತ್ಯ ಪರಿಚಯ ಕಾರ್ಯಕ್ರಮವನ್ನು ಒಂದು ಆಂದೋಲನದ ರೀತಿ ನಡೆಸಿಕೊಂಡು ಬರುತ್ತಿದ್ದಾರೆ.ಇದು ಮತ್ತಷ್ಟು ಬೆಳೆದು ಹಿರಿಯ, ಕಿರಿಯ ಸಾಹಿತಿಗಳಿಗೆ ಸ್ಪೂರ್ತಿಯಾಗಬೇಕೆಂಬ ಹಿನ್ನೆಲೆಯಲ್ಲಿ ಫೆಬ್ರವರಿ 05 ರಂದು ಕಾರ್ಯಕ್ರಮ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

      ನಿರಂತರ ಹತ್ತುವರ್ಷಗಳ ಕಾಲ ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಕಚೇರಿಗೆ ಒಂದು ನಿವೇಶನದ ಅಗತ್ಯವಿದ್ದು, ಇದನ್ನು ಒದಗಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದ ಮುರುಳೀಧರ ಹಾಲಪ್ಪ,ಸರಕಾರಿ ಸಂಸ್ಥೆಗಳ ಕಾರ್ಯವೈಖರಿಯನ್ನು ನಾಚಿಸುವಂತೆ ಶಿಸ್ತು ಮತ್ತು ಸಮಯ ಪಾಲನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.

      ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಹಾಲಿ ಅಧ್ಯಕ್ಷ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಮಾತನಾಡಿ, ಜ್ಞಾನ ಬುತ್ತಿ ಸತ್ಸಂಗ ಕೇಂದ್ರ ಹಿರಿಯ, ಕಿರಿಯರ ಸಂಗಮವಾಗಿದೆ.ಎಲ್ಲಾ ವಯಸ್ಸಿನ ಸಾಹಿತ್ಯಾಸಕ್ತರು ಇಲ್ಲಿ ಸೇರಿ ಉಪನ್ಯಾಸಗಳನ್ನು ಕೇಳುತ್ತಿದ್ದು,ಜಿಲ್ಲಾಡಳಿತ ಕಳೆದ ಸಾಲಿನ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸಗಳನ್ನು ಕೇಂದ್ರ ಮಾಡಲಿದೆ ಎಂದರು.

(Visited 27 times, 1 visits today)
Previous Articleಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ : ಎಡಿಸಿ
Next Article  ತುಮಕೂರು : ಮುಸ್ಲಿಂ ಮಹಿಳೆಗೆ ಮೇಯರ್ ಸ್ಥಾನ ನೀಡಲು ಒತ್ತಾಯ
News Desk Benkiyabale

Related Posts

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm
ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm
ತುಮಕೂರು ಜಿಲ್ಲಾ ಸುದ್ಧಿಗಳು

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
ತುಮಕೂರು ಜಿಲ್ಲಾ ಸುದ್ಧಿಗಳು

ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ

March 24, 2026 4:53 pm
ತುಮಕೂರು ಜಿಲ್ಲಾ ಸುದ್ಧಿಗಳು

ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ

March 24, 2026 4:52 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

By News Desk BenkiyabaleMarch 24, 2026 5:00 pm

ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ…

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.