BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೫ ಲಕ್ಷ ರೂ. ವಿಮೆ ಕ್ಲೆöÊಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಂಗನವಾಡಿ ಕಾರ್ಯಕರ್ತೆಯರು ಜನರೊಂದಿಗಿನ ಕೊಂಡಿಯಂತೆ ವರ್ತಿಸಬೇಕು
ತುಮಕೂರು ಜಿಲ್ಲಾ ಸುದ್ಧಿಗಳು

ಅಂಗನವಾಡಿ ಕಾರ್ಯಕರ್ತೆಯರು ಜನರೊಂದಿಗಿನ ಕೊಂಡಿಯಂತೆ ವರ್ತಿಸಬೇಕು

By News Desk BenkiyabaleUpdated:January 28, 2019 4:49 pm

ತುರುವೇಕೆರೆ:
      ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರು ಪೋಸ್ಟ್‍ಮ್ಯಾನ್ ರೀತಿಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಎಂದು ಶಾಸಕ ಮಸಾಲೆ ಜಯರಮ್ ತಿಳಿಸಿದರು.

      ತಾಲೂಕಿನ ಅರಿಶಿನದಹಳ್ಳಿ ಗ್ರಾಮದಲ್ಲಿನ ನೂತನ ಅಂಗನವಾಡಿ ಕಟ್ಟಡವನ್ನು ಉಧ್ಘಾಟನೆಗೊಳಿಸಿ ಮಾತನಡಿದ ಅವರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ಹಾಗೂ ಸಾಮಾನ್ಯ ಜನರೊಂದಿಗಿನ ಕೊಂಡಿಯಂತೆ ವರ್ತಿಸಬೇಕು ಸರ್ಕಾರ ಮಕ್ಕಳಿಗೆ ನೀಡುವ ಗುಣಮಟ್ಟದ ಆಹಾರವನ್ನು ಸರಿಯಾದ ಪ್ರಮಾಣದಲ್ಲಿ ಮಕ್ಕಳಿಗೆ ನೀಡಬೇಕು ಅರಿಶಿನದಹಳ್ಳಿಯಲ್ಲಿ ನಿರ್ಮಾಣವಾಗಿರುವ ಅಂಗನವಾಡಿ ಕಟ್ಟಡ ಬಹಳ ಸುಸರ್ಜಿತ ರೀತಿಯಲ್ಲಿದ್ದು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು, ನಾನು ಶಾಸಕನಾದ ನಂತರ ಮೊದಲ ಬಾರಿಗೆ ಈ ಗ್ರಾಮಕ್ಕೆ ಬೇಟಿ ನೀಡುತ್ತಿದ್ದೇನೆ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಹಾಗೂ ಅರಳೀಕೆರೆಯಿಂದ ಅರಿಶಿನದಹಳ್ಳಿವರೆಗೆ ಸಂಪರ್ಕ ಕಲ್ಪಿಸಲು ಡಾಂಬರು ರಸ್ತೆಯನ್ನು ಇನ್ನೆರಡು ತಿಂಗಳೊಳಗಾಗಿ ನಿರ್ಮಾಣಮಾಡುತ್ತೇನೆ ತಾಲೂಕಿನ ಸಮರ್ಗ ಅಭಿವೃದ್ದಿ ನನ್ನಲ್ಲಿದ್ದು ನಾನು ನಿಮ್ಮ ಒಡನಾಡಿಯಾಗಿ ಕೆಲಸ ಮಾಡುತ್ತೇನೆ ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೊಮ್ಮಲಿಂಗಯ್ಯ ಮಾತನಾಡಿ ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಮತ್ತು ಗ್ರಾಮ ಪಂಚಾಯಿತಿಗಳ ಆಶ್ರಯದೊಂದಿಗೆ ಒಂದು ಸುಸರ್ಜಿತ ಅಂಗನವಾಡಿ ಕೇಂದ್ರ ನಿರ್ಮಾಣವಾಗಿರುವುದು ಸಂತಸದ ವಿಚಾರ ಈ ಗ್ರಾಮಕ್ಕೆ ಶಾಸಕರು ಡಾಂಬರು ರಸ್ತೆ ಕಲ್ಪಿಸುವ ಸಂಕಲ್ಪ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಜಿ.ಡಿ.ಗಂಗಾಧರನ್, ಸಿ.ಡಿ.ಪಿ.ಓ.ಪುಟ್ಟಸ್ವಾಮಿ, ಪಿ.ಡಿ.ಓ.ಜಗನ್ನಾಥಚಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಕೃಷ್ಣಮೂರ್ತಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಭೈರಪ್ಪ, ಗ್ರಾ.ಪಂ.ಸದಸ್ಯರುಗಳಾದ ಗಂಗಾಧರಯ್ಯ, ಶಿವಶಂಕರಯ್ಯ, ಗಂಗಮ್ಮ, ಹಾಗೂ ಗ್ರಾ.ಪಂ. ಸಿಬ್ಬಂದಿ ನರೇಂದ್ರ ಇತರರು ಇದ್ದರು.

  

 

(Visited 21 times, 1 visits today)
Previous Articleಬ್ಯಾಂಕ್ ಖಾಸಗೀಕರಣದಿಂದ ಅಪಾಯ: ಎನ್.ಶಿವಣ್ಣ
Next Article ಗ್ರಾಮದಲ್ಲಿನ ಎಲ್ಲಾ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳಾಗಲಿವೆ
News Desk Benkiyabale

Related Posts

೧೫ ಲಕ್ಷ ರೂ. ವಿಮೆ ಕ್ಲೆöÊಮ್ ಚೆಕ್ ವಿತರಣೆ

July 14, 2026 3:58 pm news

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm news

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news
ತಾಜಾ ಸುದ್ಧಿಗಳು

೧೫ ಲಕ್ಷ ರೂ. ವಿಮೆ ಕ್ಲೆöÊಮ್ ಚೆಕ್ ವಿತರಣೆ

July 14, 2026 3:58 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
Our Youtube Channel
Our Picks

೧೫ ಲಕ್ಷ ರೂ. ವಿಮೆ ಕ್ಲೆöÊಮ್ ಚೆಕ್ ವಿತರಣೆ

July 14, 2026 3:58 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

೧೫ ಲಕ್ಷ ರೂ. ವಿಮೆ ಕ್ಲೆöÊಮ್ ಚೆಕ್ ವಿತರಣೆ

By News Desk BenkiyabaleJuly 14, 2026 3:58 pm

ತುಮಕೂರು: ಭಾರತೀಯ ಅಂಚೆ ಇಲಾಖೆ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ಆದಿತ್ಯ ಬಿರ್ಲಾ ಹೆಲ್ತ್ ಇನ್ಶೂರೆನ್ಸ್ ಸಹಯೋಗದಲ್ಲಿ ಜಾರಿಯಲ್ಲಿರುವ…

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.