BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಹಂಕಾರವನ್ನು ನಿರಾಕರಿಸುವವನೇ ನಿಜಶರಣ – ಶಾಸಕ ಜಿ.ಬಿ ಜ್ಯೋತಿಗಣೇಶ್
Trending

ಅಹಂಕಾರವನ್ನು ನಿರಾಕರಿಸುವವನೇ ನಿಜಶರಣ – ಶಾಸಕ ಜಿ.ಬಿ ಜ್ಯೋತಿಗಣೇಶ್

By News Desk BenkiyabaleUpdated:February 01, 2019 3:57 pm

ತುಮಕೂರು:

      ಯಾರು ಅಹಂಕಾರವನ್ನು ನಿರಾಕರಿಸುತ್ತಾನೋ ಅವನೇ ನಿಜವಾದ ಶರಣ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.

       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಮತ್ತು ತಾಲೂಕು ಮಡಿವಾಳ ಜನಸಂಘಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

      ಮಾಚಿದೇವರು 12ನೇ ಶತಮಾನದಲ್ಲಿ ನಡೆದ ವಚನ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವನ್ನು ಸರಿದಾರಿಗೆ ತಂದ ಮಹಾ ದಾರ್ಶನಿಕರು. ಶಿಕ್ಷಣ ಪಡೆದವರು ಮಾತ್ರ ಸಬಲರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಡಿವಾಳ ಜನಾಂಗದವರು ವಿದ್ಯಾವಂತರಾಗಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡುವಂತೆ ತಿಳಿಸಿದರು. ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ದೊರೆಯು ವಂತೆ ಮಾಡಲು ಪ್ರಯತ್ನಿಸುತ್ತನೆ ಎಂದರು.

Displaying DSC_1927.JPG

      ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದ ಹಿರೇಮಠದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಅವರು ಮಡಿವಾಳ ಮಾಚಿದೇವ ಮಹಾನಾಯಕ. 12ನೇ ಶತಮಾನದಲ್ಲಿ ಸುದ್ದಿ-ಸದ್ದು ಮಾಡಿದ ಏಕೈಕ ಶರಣ. ಅವರ ವಚನಗಳು ಇಂದಿಗೂ ಸಹ ಬಡಿದೆಬ್ಬಿಸುವ ರೀತಿಯಲ್ಲಿ ಸಾತ್ವಿಕತೆಯನ್ನು ಹೊಂದಿದೆ. ನಾಲಿಗೆಯನ್ನೇ ಕತ್ತಿಯನ್ನಾಗಿಸುವ ಶಕ್ತಿಯನ್ನು ಮಾಚಿದೇವ ಹೊಂದಿದ್ದು, ಜನರ ಮನಸ್ಸಿನ ಕೊಳಕನ್ನು ತೊಳೆಯುವ ಧ್ಯೇಯವನ್ನು ಹೊಂದಿದ್ದನು. ಸಾಧಿಸುವ ಛಲವಿದ್ದರೆ ಸಾಕು ಸಮಾಜದಲ್ಲಿ ಏನಾದರೂ ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.

      ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಮಾಚಿದೇವನ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕತೆಯನ್ನು ಕಂಡುಕೊಳ್ಳಬೇಕು. ಯಾವುದೇ ಕೆಲಸವನ್ನು ಪ್ರಾಮಾಣಿಕತೆಯಿಂದ ಪರಿಶುದ್ಧ ಮನಸ್ಸಿನಿಂದ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರಲ್ಲದೆ ಸರ್ಕಾರದಿಂದ ಮಡಿವಾಳ ಜನಾಂಗಕ್ಕೆ ಸೌಲಭ್ಯ ದೊರೆಯುವಂತೆ ಮನವಿ ಮಾಡುವುದರ ಜೊತೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

Displaying DSC_1936.JPG

       ತುಮಕೂರಿನ ಸಾಹಿತಿ ಮತ್ತು ವಿಮರ್ಶಕ ಡಾ|| ರವಿಕುಮಾರ್ ನೀ.ಹ ಅವರು ಉಪನ್ಯಾಸ ನೀಡುತ್ತಾ ಮಾಚಿದೇವರ 354 ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪ್ರಚಾರ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಬಿ.ವೆಂಕಟರಾಮಯ್ಯ, ವೈದ್ಯಕೀಯ ಸೇವೆಗಾಗಿ ವಿನುತ, ಸಮಾಜದ ಹಿರಿಯ ಕುಲ ಕಸುಬದಾರರಾದ ಬಾಲಮ್ಮ ಹಾಗೂ ವೆಂಕಟರಾಂ, ಉತ್ತಮ ಸಮಾಜ ಸೇವೆಗಾಗಿ ಲಕ್ಷೀನರಸಿಂಹಯ್ಯ ಹಾಗೂ ಚಿಕ್ಕಣ್ಣ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ವಿಷ್ಣುವರ್ಧನ್, ಉಪಾಧ್ಯಕ್ಷ ಬಿ.ಚಿಕ್ಕಣ್ಣ, ಪಾಲಿಕೆಯ ನಾಗೇಶ್ ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 28 times, 1 visits today)
Previous Articleಸಮಷ್ಟಿ ಶಿಕ್ಷಣಕ್ಕೆ ಸಾಮಾಜಿಕ ಜಾಲತಾಣಗಳು ಹೊಸ ಭರವಸೆಯಂತೆ ಒದಗಿ ಬಂದಿವೆ
Next Article ದೆಹಲಿಯ ಗಣರಾಜ್ಯೋತ್ಸವ : ಎನ್.ಸಿ.ಸಿ.ಕೆಡೆಟ್ ಆಗಿ ತುಮಕೂರಿನ ಕು.ಕವನ
News Desk Benkiyabale

Related Posts

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news
ತಾಜಾ ಸುದ್ಧಿಗಳು
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

By News Desk BenkiyabaleSeptember 08, 2026 5:26 pm

ಪಾವಗಡ ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು…

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.