BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
  • ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ
  • ದರೋಡೆಕೋರನ ಬಂಧನ
  • ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ
  • ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ
  • ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್
  • ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ
  • ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೇಂದ್ರ ಬಜೆಟ್ ರೈತರಿಗೆ ನಿರಾಸೆ ಮೂಡಿಸಿದೆ : ಸಚಿವ ಎಸ್.ಆರ್.ಶ್ರೀನಿವಾಸ್
Trending

ಕೇಂದ್ರ ಬಜೆಟ್ ರೈತರಿಗೆ ನಿರಾಸೆ ಮೂಡಿಸಿದೆ : ಸಚಿವ ಎಸ್.ಆರ್.ಶ್ರೀನಿವಾಸ್

By News Desk BenkiyabaleUpdated:February 05, 2019 4:47 pm

ಗುಬ್ಬಿ :

      ತೀವ್ರ ಹತಾಶೆಯಲ್ಲಿರುವ ಕೃಷಿಕ ವರ್ಗವನ್ನು ಪ್ರೋತ್ಸಾಹಿಸುವ ಯೋಜನೆಗಳನ್ನು ರೂಪಿಸದೆ ವರ್ಷಕ್ಕೆ 6 ಸಾವಿರ ರೂಗಳನ್ನು ನೀಡುವ ಕೇಂದ್ರ ಬಜೆಟ್ ರೈತರಿಗೆ ಮತ್ತಷ್ಟು ನಿರಾಸೆ ಮೂಡಿಸಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಪ್ರತಿಕ್ರಿಯಿಸಿದರು. 

      ತಾಲ್ಲೂಕಿನ ನಾಗಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು ಸ್ವಾಭಿಮಾನ ಬೆಳೆಸಿಕೊಂಡ ರೈತರಿಗೆ ಹಣದ ಆಮೀಷೆ ತೋರುವ ಅಗತ್ಯವಿಲ್ಲ. ಕೃಷಿಗೆ ಪೂರಕ ಯೋಜನೆಗಳು, ಕೃಷಿ ಬೆಳೆಗಳಿಗೆ ಬೆಂಬಲ ಮತ್ತು ವೈಜ್ಞಾನಿಕ ಬೆಲೆ ನಿಗದಿ ಮಾಡುವ ಭರವಸೆಯಲ್ಲಿದ್ದ ಸಣ್ಣ, ಮಧ್ಯಮ ರೈತರ ಮೂಗಿಗೆ ತುಪ್ಪ ಸವರುವ ಕಾರ್ಯ ಮಾಡಲಾಗಿದೆ ಎಂದು ಟೀಕಿಸಿದರು.

      ಕೇಂದ್ರದಲ್ಲಿ ಆಡಳಿತರೂಢ ಬಿಜೆಪಿ ಈ ಮೊದಲು ಬಿಪಿಎಲ್ ಕಾರ್ಡ್‍ದಾರರ ಖಾತೆಗೆ 15 ಲಕ್ಷ ರೂಗಳ ಆಸೆ ತೋರಿ ನಿರಾಸೆ ಮಾಡಿತ್ತು. ಮತ್ತೆ ಅದೇ ಪ್ರವೃತ್ತಿ ಮುಂದುವರೆದು 6 ಸಾವಿರ ರೂಗಳ ಆಮೀಷಯೊಡ್ಡಿರುವುದು ವಿಪರ್ಯಾಸ ಎನಿಸಿದೆ ಎಂದ ಅವರು ತಾಲ್ಲೂಕಿನಲ್ಲಿ ಕೋಟ್ಯಾಂತರ ರೂಗಳ ಅಭಿವೃದ್ದಿಗೆ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ರಸ್ತೆಗಳಿಗೆ ಮೊದಲ ಆದ್ಯತೆ ನೀಡಿ 300 ಕೋಟಿಗಳ ದೊಡ್ಡ ಕ್ರಿಯಾ ಯೋಜನೆ ರೂಪಿಸಲಾಗಿದೆ. ಆರಂಭದಲ್ಲಿ ನಿಟ್ಟೂರು ಚೇಳೂರು ರಸ್ತೆಗೆ 30 ಕೋಟಿ ರೂಗಳು, ಹಾಗಲವಾಡಿ ಗಡಿಭಾಗದ ರಸ್ತೆಗೆ 15 ಕೋಟಿ ರೂ ಮಂಜೂರು ಮಾಡಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ ಎಂದರು.

      ಕಳೆದ ಮೂರು ದಿನಗಳಿಂದ ಅಭಿವೃದ್ದಿ ಕೆಲಸಗಳಿಗೆ ಅಡಿಗಲ್ಲು ಇಡಲಾಗುತ್ತಿದೆ. ಗೋಪಾಲಪುರ, ಕಡಬ, ನಾಗಸಂದ್ರ ಶಾಲೆಗಳಿಗೆ ತಲಾ 50 ಲಕ್ಷ ರೂಗಳ ಕೊಠಡಿಗಳು, ಕುಡಿಯುವ ನೀರು ಘಟಕ, ಕಾಂಪೌಂಡ್ ನಿರ್ಮಾಣ ಸೇರಿದಂತೆ ಮೂಲ ಸವಲತ್ತು ಒದಗಿಸಲಾಗುವುದು. ಈ ಜತೆಗೆ 35 ಲಕ್ಷ ರೂಗಳ ಗ್ರಾಮೀಣ ಸಂತೆಯನ್ನು ನಿಟ್ಟೂರಿನಲ್ಲಿ ನಿರ್ಮಿಸಲಾಗುವುದು. ವಿರೂಪಾಕ್ಷಪುರ ಗ್ರಾಮದಲ್ಲಿ ಸಿಸಿ ರಸ್ತೆಗೆ 40 ಲಕ್ಷ ರೂಗಳ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದ ಅವರು ಶೈಕ್ಷಣಿಕ ಪ್ರಗತಿಯ ಚಿಂತನೆಯಲ್ಲಿ ಸರ್ಕಾರ ತುಮಕೂರು ಶೈಕ್ಷಣಿಕ ಜಿಲ್ಲೆಗೆ 218 ಕೋಟಿ ರೂಗಳನ್ನು ನೀಡಲಾಗಿದೆ. ಈ ಹಣವನ್ನು ಸಂಪೂರ್ಣ ಶಾಲೆ ಅಭಿವೃದ್ದಿಗೆ ಬಳಸಲಾಗುವುದು ಎಂದರು.

      ಇದೇ ಸಂದರ್ಭದಲ್ಲಿ ತೊರೇಹಳ್ಳಿ, ಗೋಪಾಲಪುರ, ಕಡಬ, ವಿರೂಪಾಕ್ಷಪುರ, ನಿಟ್ಟೂರಿನಲ್ಲಿ ವಿವಿಧ ಕಾಮಗಾರಿಗೆ ಸಣ್ಣ ಕೈಗಾರಿಕಾಆ ಸಚಿವ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷೆ ಜಿ.ಕಲ್ಪನಾ, ಸದಸ್ಯರಾದ ರೆಹಮತ್‍ವುಲ್ಲಾ, ಎಪಿಎಂಸಿ ಅಧ್ಯಕ್ಷ ಜಿ.ಟಿ.ರೇವಣ್ಣ, ಕೆಎಂಎಫ್ ನಿರ್ದೇಶಕ ಜಿ.ಚಂದ್ರಶೇಖರ್, ಮುಖಂಡರಾದ ಪ್ರತಾಪ್, ತಿಮ್ಮೇಗೌಡ, ಲೋಕೋಪಯೋಗಿ ಇಲಾಖೆ ಎಇಇ ಸುರೇಶ್ ಇತರರು ಇದ್ದರು.

 

(Visited 19 times, 1 visits today)
Previous Article  ದಾಸೋಹ ತತ್ವವನ್ನು ಪುನರ್ ಜಾರಿಗೊಳಿಸಿದ ಸಿದ್ಧಗಂಗಾ ಶ್ರೀಗಳು
Next Article ಪಿಎಸ್‍ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಪಾನಮತ್ತ ಚಾಲಕ!!
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm
ಇತರೆ ಸುದ್ಧಿಗಳು

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm
ಇತರೆ ಸುದ್ಧಿಗಳು

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm
ಇತರೆ ಸುದ್ಧಿಗಳು

ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ

December 31, 2025 4:03 pm
ಇತರೆ ಸುದ್ಧಿಗಳು

ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್

December 31, 2025 4:02 pm
Our Youtube Channel
Our Picks

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm

ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ

December 31, 2025 4:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

By News Desk BenkiyabaleDecember 31, 2025 4:09 pm

ಮಧುಗಿರಿ: ಸ್ನೇಹ ಸಮ್ಮಿಲನ ಸಮಾರಂಭಗಳು ನಮಗೆ ಶಾಲೆಯ ಬಗ್ಗೆ ಗೌರವ ಹೆಚ್ಚುವಂತೆ ಮಾಡುತ್ತದೆ. ಕಲಿತ ಶಾಲೆ ಕಲಿಸಿದ ಗುರುಗಳನ್ನು…

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm

ದರೋಡೆಕೋರನ ಬಂಧನ

December 31, 2025 4:05 pm

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

December 31, 2025 4:04 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.