BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ
  • ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ
  • ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
  • ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
  • ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ
  • ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
  • ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಡರಾತ್ರಿ ಎಸ್ಪಿ ದಿಢೀರ್ ಭೇಟಿ – ಪೊಲೀಸ್ ಠಾಣೆಗೆ ಬೀಗ!!!
Trending

ತಡರಾತ್ರಿ ಎಸ್ಪಿ ದಿಢೀರ್ ಭೇಟಿ – ಪೊಲೀಸ್ ಠಾಣೆಗೆ ಬೀಗ!!!

By News Desk BenkiyabaleUpdated:February 15, 2019 5:52 pm

 ತುಮಕೂರು:

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೋನ ವಂಶಿ ಕೃಷ್ಣ ರವರು ತುಮಕೂರು ನಗರವ್ಯಾಪ್ತಿಯಲ್ಲಿ ಬರುವ ಎಲ್ಲಾ ಠಾಣೆಗಳಿಗೆ 13-2-2019 ರ ತಡ ರಾತ್ರಿ ದಿಢೀರ್ ಬೇಟಿ ನೀಡಿ, ಅಲ್ಲಿಯ ಪರಿಸ್ಥಿತಿ ಕಂಡು ದಂಗಾಗಿ ಹೋಗಿದ್ದಾರೆ.

      ಹೌದು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಪೊಲೀಸ್ ಠಾಣೆಗೆ ಬೀಗ ಜಡಿದು ಅಲ್ಲಿಯ ಸಿಬ್ಬಂದಿ ಮಲಗಿಬಿಟ್ಟಿದ್ದರು ಇದನ್ನು ಗಮನಿಸಿದ ಮಾನ್ಯ ಎಸ್ಪಿ ಸಾಹೇಬರಿಗೆ ಮಾತುಗಳು ಬಾರದಾಗಿದ್ದವು.
ಇನ್ನು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಬಾಗಿಲು ತೆರೆದು ಅಲ್ಲಿಯ ಸಿಬ್ಬಂದಿ ಗೊರಕೆ ಹೊಡೆಯುತ್ತಿದ್ದರು. ಠಾಣೆಯ ಒಳಗೆ ಆಗಮಿಸಿರುವುದು ಎಸ್ಪಿ ಸಾಹೇಬರೆಂಬ ಕನಿಷ್ಟ ಪ್ರಜ್ಞೆ ಅಲ್ಲಿ ಕರ್ತವ್ಯ ದಲ್ಲಿದ್ದ ಸಿಬ್ಬಂಧಿಗಳಿಗಿರಲಿಲ್ಲ.
ಪೊಲೀಸ್ ಕಂಟ್ರೋಲ್ ರೂಮ್ ಗೆ ಕಾಲ್ ಕೊಟ್ಟರೆ ಅದನ್ನು ಸ್ವೀಕರಿಸುವ ಸೌಜನ್ಯ ಅಲ್ಲಿಯ ಸಿಬ್ಬಂದಿಗಿರಲಿಲ್ಲ ಅವರೂ ಸಹ ಮಲಗಿಬಿಟ್ಟಿದ್ದರು.ಜಿಲ್ಲಾ ಪೊಲೀಸ್  ನಿಯಂತ್ರಣ ಕೊಠಡಿಯ ಸಿಬ್ಬಂದಿ ಮೈಮರೆತು ನಿದ್ದೆಯಲ್ಲಿದ್ದಾರೆಂದರೆ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಆ ದೇವರೇ ಕಾಪಾಡಬೇಕು.

      ಜಿಲ್ಲೆಯಲ್ಲಿರುವ ಒಂದು ಮಹಿಳಾ ಠಾಣೆಯಲ್ಲಿ ಬೆಳಿಗ್ಗೆ 11ಗಂಟೆಯಾದರೂ ಇನ್ಸ್ಪೆಕ್ಟರ್ ಆಗಮಿಸುವುದಿಲ್ಲ. ಇದು ಒಂದು ದಿನದ ವಿಚಾರವಲ್ಲ ಪ್ರತಿನಿತ್ಯ ನಡೆಯುವ ನೈಜತೆ. ನಗರದಿಂದ ಹೊರಗಿರುವ ಮಹಿಳಾ ಠಾಣೆಯಲ್ಲಿ ಪ್ರತಿನಿತ್ಯ ಸಾರ್ವಜನಿಕರ ಮೇಲೆ ಅಲ್ಲಿ ನಡೆಯುವ ದೌರ್ಜನ್ಯ ಅದರಿಂದ ನೊಂದ ಜನತೆಯ ಗೋಳು ಕೇಳುವರಿಲ್ಲ. ಇನ್ನಾದರೂ ಇತ್ತ ಗಮನ ಹರಿಸುವರೇ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರತಿನಿತ್ಯ ಲಾಕಪ್ ನಿಲ್ ಎಂದು ಜಿಲ್ಲಾ ನಿಯಂತ್ರಣ ಕೊಠಡಿಗೆ ವರದಿ ನೀಡುತ್ತಾರೆ. ಆದರೆ ದಿನನಿತ್ಯವೂ ಲಾಕಪ್ ನಲ್ಲಿ ನಾಲ್ಕರಿಂದ ಐದು ಮಂದಿ ಶಂಕಿತರನ್ನ ಕರೆದು ತಂದು ಹೊಡೆದು ಹಣ ಪೀಕುತ್ತಿದ್ದಾರೆ. ಅದೇ ಠಾಣೆಯ ಅಪರಾದ ವಿಭಾಗದ ಪೇದೆಗಳು ಅಮಾಯಕರನ್ನು ಕರೆತಂದು ಹೊಡೆದು ಬಡಿದು ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕ್ಯಾತ್ಸಂದ್ರ ಪಿಎಸ್ಸೈ ರಾಜು ಸಹಕರಿಸುತ್ತಿರುವುದು ಮತ್ತೊಂದು ನಿದರ್ಶನ.

      ಹಾಗಾಗಿ ಲಾಕಪ್ ನಲ್ಲಿರುವ ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ಹಿರಿಯ ಅಧಿಕಾರಿಗಳಿಗೆ ದೊರೆಯುವ ಬೀತಿಯಿಂದ ಠಾಣೆಗೆ ಬೀಗ ಹಾಕಿರುವ ಸಾಧ್ಯತೆಗಳಿವೆ.

      ಮಾನ್ಯ ಎಸ್ಪಿ ಸಾಹೇಬರು ಹೋದಾಗ ಈ ರೀತಿಯ ಘಟನೆಗಳು ನಡೆದಿವೆ ಎಂದರೆ ತುಮಕೂರು ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇನ್ನಾದರೂ ಎಸ್ಪಿರವರು ಅಚಾನಕ್ ಆಗಿ ಎಲ್ಲಾ ಠಾಣೆಗಳಿಗೂ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಕ್ರಮ ಅವ್ಯವಹಾರಗಳನ್ನು ನಿಯಂತ್ರಿಸುವ ಅನಿವಾರ್ಯತೆಯಿದೆ.

(Visited 2,299 times, 1 visits today)
Previous Articleಅಕ್ರಮ ಗ್ಯಾಸ್ ಅಡ್ಡೆಮೇಲೆ ಡಿಸಿಬಿ‌ ದಾಳಿ
Next Article ನವಜೋತ್ ಸಿಂಗ್‍ ಸಿದ್ದು ಒಬ್ಬ ದೇಶ ದ್ರೋಹಿ : ಪ್ರಭಾಕರ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

November 10, 2025 2:50 pm
ಇತರೆ ಸುದ್ಧಿಗಳು

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm
ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm
ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm
ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
Our Youtube Channel
Our Picks

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

November 10, 2025 2:50 pm

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ

By News Desk BenkiyabaleNovember 10, 2025 2:50 pm

ಹುಳಿಯಾರು: ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಸ ಶ್ರೇಷ್ಠ ಕನಕ ಜಯಂತಿಯನ್ನು ಆ ಚರಿಸಲಾಯಿತು. ರಾಜ್ಯಶಾಸ್ತç ಉಪನ್ಯಾಸಕರಾದ…

ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ

November 10, 2025 2:39 pm

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.