BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಹಿತಿ ಇಲ್ಲದೆ ಗ್ರಾಮಸಭೆ ರದ್ದು: ಗ್ರಾಪಂ ವಿರುದ್ಧ ಗ್ರಾಮಸ್ಥರ ಆಕ್ರೋಶ
Trending

ಮಾಹಿತಿ ಇಲ್ಲದೆ ಗ್ರಾಮಸಭೆ ರದ್ದು: ಗ್ರಾಪಂ ವಿರುದ್ಧ ಗ್ರಾಮಸ್ಥರ ಆಕ್ರೋಶ

By News Desk BenkiyabaleUpdated:February 26, 2019 5:16 pm

ಕೊಡಿಗೇನಹಳ್ಳಿ :

      ಸರಕಾರಿ ಯೋಜನೆಗಳ ಬಗ್ಗೆ ಪಂಚಾಯತಿ ಅಧಿಕಾರಿಗಳು ಸಭೆ ಕರೆಯುತ್ತಾರೆ ಮಾಹಿತಿ ನೀಡುತ್ತಾರೆ ಎಂದು ಕಾದು ಕುಳಿತಿದ್ದ ಸಾರ್ವಜನಿಕರಿಗೆ ಗ್ರಾಪಂ ಅಧಿಕಾರಿಗಳು ಗುಪ್ತವಾಗಿ ಸಭೆ ಕರೆದು ಬಸವ ವಸತಿ ಯೋಜನೆ ಮನೆಗಳು ವಂಚಿಸಲು ಯತ್ನಿಸಿದ ಘಟನೆ ವರದಿಯಾಗಿದೆ.

      ಕೊಡಿಗೇನಹಳ್ಳಿ ಗ್ರಾಪಂ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ 2018-19 ನೇ ಸಾಲಿನ ಬಸವ ವಸತಿ ಯೋಜನೆಯ ಫಲಾನುಭವಿಗಳ ಗ್ರಾಮ ಸಭೆಯನ್ನು ಮಂಗಳವಾರ ಆಯೋಜಸಿಲಾಗಿತ್ತು. ಸಭೆಯ ಬಗ್ಗೆ ಟಾಂಟಾಂ ಹಾಕಿಸದರೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ಗುಪ್ತವಾಗಿ ಸಭೆಯನ್ನು ಆಯೋಜಸಿಲಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಗ್ರಾಪಂ ಅಧಿಕಾರಿಗಳು ಹಾರೈಕೆ ಉತ್ತರ ನೀಡಿ ಮೌನಕ್ಕೆ ಶರಣಾದರು.

      ವಸತಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡದೆ ಗುಪ್ತವಾಗಿ ಸಭೆಯನ್ನು ಆಯೋಜನೆ ಮಾಡಿದ್ದು ಇದು ಅರ್ಹ ಫಲಾನವಿಗಳನ್ನು ವಂಚಿಸುತ್ತಿದ್ದಾರೆ ಎಂದು ಸಾರ್ವಜನಿರಕು ಆಕ್ರೋಶ ವ್ಯಕ್ತಪಡಿಸಿದರು, ಈ ಸಂದರ್ಭದಲ್ಲಿ ಕೆಲ ಕಾಂಗ್ರೇಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಾಟಕೀಯ ಬೆಳವಣಿಗೆ ಸೃಷ್ಠಿಯಾಗಿ ಗ್ರಾಮ ಸಭೆಯನ್ನು ನಾಳೆಗೆ ಮುಂದೂಡಲಾಯಿತು.

      ಹಲವು ವಿಚಾರಗಳನ್ನು ಸಾರ್ವಜನಿಕರ ಮಾಹಿತಿ ಪಿಡಿಓ ರವರು ಗುಪ್ತವಾಗಿ ಆಯೋಜಸುತಿದ್ದು, ಪ್ರಭಾವಿಗಳ ಪರವಾಗಿ ಇಲ್ಲಿ ಕೆಲಸಗಳು ನಡೆಯುತ್ತಿವೆ, ಬಡವರಿಗೆ ಯಾವುದೆ ಕೆಲಸಗಳು ಸಾಗುತ್ತಿಲ್ಲಾ, ಇದರಿಂದ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗುತ್ತಿರುವ ಪ್ರಮುಖ ಆರೋಪ ಸಭೆಯಲ್ಲಿ ವ್ಯಾಪಕವಾಗಿತ್ತು. 27 ನೇ ತಾರೀಕು ಕೊನೆಯ ದಿನವಾಗಿದ್ದು ಎಲ್ಲಾ ಸದಸ್ಯರಿಗೆ ಮಾಹಿತಿ ನೀಡಿ ತುರ್ತಾಗಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಭಾರ ಪಿಡಿಓ ಜಯರಾಮಯ್ಯ ತಿಳಿಸಿದರು.

      ಈ ಬಗ್ಗೆ ನೋಡೆಲ್ ಅಧಿಕಾರಿ ವಿಜಯಮೂರ್ತಿ ಪ್ರತಿಕ್ರಿಯಿಸಿ ನಿನ್ನೇ ಪಿಡಿಓ ಜಯರಾಮಯ್ಯ ದೂರವಾಣಿ ಮೂಲಕ ಕರೆ ಮಾಡಿ ಮಂಗಳವಾರ ಗ್ರಾಮ ಸಭೆ ಇದೆ ನೀವೇ ನೂಡೆಲ್ ಅಧಿಕಾರಿ ಎಂದು ತಿಳಿಸಿದ್ದು ಗ್ರಾಮಸ್ಥರಿಗೆ ಮಾಹಿತಿ ನೀಡದೆ ಸಭೆ ಆಯೋಜಸಿದ್ದಾರೆ ಎಂದು ಸ್ಥಳಕ್ಕೆ ಬಂದ ನಂತರ ತಿಳಿಯಿತು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಗಳಿಗೆ ಮಾಹಿತಿ ನೀಡುತ್ತೇನೆ.
ಎಂದರು.

      ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಮಂಜುಳ ಆಧಿನಾರಯಣರೆಡ್ಡಿ, ತಾಪಂ ಸದಸ್ಯರಾದ ಕೆಸಿ ನರಸರಡ್ಡಿ, ಜೆಡಿ ವೆಂಕಟೇಶ್, ಗ್ರಾಪಂ ಅಧ್ಯಕ್ಷೆ ಮಂಜುಳ ರಂಗನಾಥ್, ಗ್ರಾಪಂ ಸದಸ್ಯರಾದ ಸೇಠು ಗಂಗಾಧರ್, ಮುಜಾಹೀದ್, ರಂಗಪ್ಪ ಮಾಜಿ ಸದಸ್ಯ ಸೈಯದ್ ನಾಸೀರ್, ಮಕ್ತಿಯಾರ್, ಮುಖಂಡರಾದ ನಾಗರೆಡ್ಡಿ, ಶ್ರೀನಿವಾಸ್, ಕೆಪಿ ರಾಜಪ್ಪ ಹಾಜರಿದ್ದರು.

(Visited 23 times, 1 visits today)
grama- panchayath news kodigenahalli madhugiri
Previous Articleತುಮಕೂರು:134 ಕೋಟಿ ವೆಚ್ಚದ ಸ್ಮಾರ್ಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
Next Article ಭಾರತ ತಲೆ ಬಾಗಲು ಬಿಡೆನು: ಮೋದಿ
News Desk Benkiyabale

Related Posts

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm news

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm news

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm news
ತಾಜಾ ಸುದ್ಧಿಗಳು

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm
Our Youtube Channel
Our Picks

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

By News Desk BenkiyabaleJune 29, 2026 5:30 pm

ತುಮಕೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಎಂಬುದು ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸಂವಿಧಾನದತ್ತವಾಗಿ ಪಡೆದಿರುವ ಮತದಾನದ ಹಕ್ಕನ್ನು…

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.