BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಂತರ್ಜಾಲದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ: ಎ. ಆರ್. ಮಣಿಕಾಂತ್
  • ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಪತ್ರ
  • ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ
  • ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ
  • ಏಸುಕ್ರಿಸ್ತನ ಶಾಂತಿ ಸಂದೇಶ ಸಾರಿ ಕ್ರಿಸ್‌ಮಸ್ ಹಬ್ಬ ಆಚರಣೆ
  • ಸಾರ್ವಜನಿಕರ ಹಕ್ಕುಗಳ ರಕ್ಷಣೆಯೇ ಉತ್ತಮ ಆಡಳಿತ: ಜಿಲ್ಲಾಧಿಕಾರಿ
  • ಕರ್ನಾಟಕ ಕ್ರೀಡಾಕೂಟ ೨೦೨೫-೨೬ ಲಾಂಛನ ಬಿಡುಗಡೆ
  • ಚಿರತೆ ದಾಳಿಗೆ ಮಹಿಳೆ ಬಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿ ತೀರ್ಪು
Trending

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿ ತೀರ್ಪು

By News Desk BenkiyabaleUpdated:March 02, 2019 5:48 pm

 ತುಮಕೂರು:

      ಗಂಡ, ಅತ್ತೆ, ಮಾವಂದಿರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ನಗರದ ಗೋಕುಲ ಬಡಾವಣೆ ನಿವಾಸಿ ರಾಜೇಶ್ವರಿ ಹಾಗೂ ಈಕೆಯ ತಮ್ಮ ಮೋಹನ್ ಕುಮಾರ್ ಅವರಿಗೆ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

      ಆರೋಪಿ ರಾಜೇಶ್ವರಿಯು ತನ್ನ ಗಂಡ ಆನಂದ, ಮಾವ ರಾಮಕೃಷ್ಣ ಹಾಗೂ ಅತ್ತೆ ನಿಂಗಮ್ಮ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಈಕೆಯು ಮನೆಯಲ್ಲಿ ಸರಿಯಾಗಿ ಕೆಲಸ ಮಾಡದೆ, ಮನೆಯವರನ್ನು ಗೌರವ ತೋರದೆ ಏಕವಚನದಲ್ಲಿ ಬೈಯುವುದು, ಗಂಡನನ್ನು ಷಂಡನನ್ನ ಮಗ ಎಂದು ಪದೇಪದೇ ಹಿಯ್ಯಾಳಿಸಿ ತವರು ಮನೆಗೆ ಹೋಗುವುದು, ತನ್ನ ತಮ್ಮ ಮೋಹನ್‍ಕುಮಾರ್‍ನೊಂದಿಗೆ ಸೇರಿ ನೀವೆಲ್ಲಾ ಇರುವುದಕ್ಕಿಂತ ಕೆರೆಗೋ-ಬಾವಿಗೋ ಬಿದ್ದು ಸಾಯಿರಿ. ವರದಕ್ಷಿಣೆ ಕೇಸು ಕೊಟ್ಟು ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇನೆ ಎಂದು ಅವಮಾನ ಮಾಡಿದ್ದರಿಂದ ಕಿರುಕುಳ ತಾಳಲಾರದೆ ಆರೋಪಿಯ ಗಂಡ ಆನಂದ, ಅತ್ತೆ ನಿಂಗಮ್ಮ, ಮಾವ ರಾಮಕೃಷ್ಣ ಅವರು 2015ರ ಡಿಸೆಂಬರ್ 14ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಕಾಳಿಂಗನಹಳ್ಳಿ ಗ್ರಾಮದ ಬಳಿ ಇರುವ ಮಾರ್ಕೋನಹಳ್ಳಿ ಜಲಾಶಯದ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ.

      ಆರೋಪ ಸಾಬೀತಾಗಿದ್ದರಿಂದ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಾಬಾ ಸಾಹೇಬ್ ಜಿನರಾಳ್ಕರ್ ಅವರು ರಾಜೇಶ್ವರಿಗೆ 5 ವರ್ಷ ಕಠಿಣ ಶಿಕ್ಷೆ ಮೋಹನ್ ಕುಮಾರ್‍ಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 50ಸಾವಿರ ರೂ.ಗಳ ದಂಡ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದಾರೆ. ತನಿಖಾಧಿಕಾರಿ ಪಾರ್ವತಮ್ಮ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು. 

(Visited 20 times, 1 visits today)
Previous Article15 ದಿನಗಳೊಳಗಾಗಿ ರೈತರಿಗೆ ಬೆಳೆ ವಿಮಾ ಪರಿಹಾರ ಧನವನ್ನು ಪಾವತಿಸುವಂತೆ ತಾಕೀತು
Next Article ಪೊಲೀಸ್ ಠಾಣೆಯ ಮುಂದೆ ಮಲಗಿ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಪ್ರತಿಭಟನೆ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಅಂತರ್ಜಾಲದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ: ಎ. ಆರ್. ಮಣಿಕಾಂತ್

December 24, 2025 4:26 pm

ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಪತ್ರ

December 24, 2025 4:24 pm
ಇತರೆ ಸುದ್ಧಿಗಳು

ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

December 24, 2025 4:23 pm
ಇತರೆ ಸುದ್ಧಿಗಳು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ

December 24, 2025 4:22 pm
ಇತರೆ ಸುದ್ಧಿಗಳು

ಏಸುಕ್ರಿಸ್ತನ ಶಾಂತಿ ಸಂದೇಶ ಸಾರಿ ಕ್ರಿಸ್‌ಮಸ್ ಹಬ್ಬ ಆಚರಣೆ

December 24, 2025 4:20 pm
ಇತರೆ ಸುದ್ಧಿಗಳು

ಸಾರ್ವಜನಿಕರ ಹಕ್ಕುಗಳ ರಕ್ಷಣೆಯೇ ಉತ್ತಮ ಆಡಳಿತ: ಜಿಲ್ಲಾಧಿಕಾರಿ

December 24, 2025 4:19 pm
Our Youtube Channel
Our Picks

ಅಂತರ್ಜಾಲದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ: ಎ. ಆರ್. ಮಣಿಕಾಂತ್

December 24, 2025 4:26 pm

ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಪತ್ರ

December 24, 2025 4:24 pm

ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

December 24, 2025 4:23 pm

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ

December 24, 2025 4:22 pm

ಏಸುಕ್ರಿಸ್ತನ ಶಾಂತಿ ಸಂದೇಶ ಸಾರಿ ಕ್ರಿಸ್‌ಮಸ್ ಹಬ್ಬ ಆಚರಣೆ

December 24, 2025 4:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಅಂತರ್ಜಾಲದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ: ಎ. ಆರ್. ಮಣಿಕಾಂತ್

By News Desk BenkiyabaleDecember 24, 2025 4:26 pm

ತುಮಕೂರು: ಅಂತರ್ಜಾಲದಲ್ಲಿರುವುದೆಲ್ಲ ಸತ್ಯವಲ್ಲ. ಯುವಬರಹಗಾರರರು ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಅಲ್ಲಿನ ಮಾಹಿತಿಯನ್ನು ತಮ್ಮ ಲೇಖನಗಳಲ್ಲಿ ಬಳಸಿಕೊಳ್ಳಬೇಕು ಎಂದು ಅಂಕಣಕಾರ, ಪತ್ರಕರ್ತ…

ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಪತ್ರ

December 24, 2025 4:24 pm

ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

December 24, 2025 4:23 pm

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ

December 24, 2025 4:22 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.