BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
  • ೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
  • ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರ ಸೇವೆಗಾಗಿ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿ – ಶಾಸಕ ಎಂ.ವಿ.ವೀರಭದ್ರಯ್ಯ
ತುಮಕೂರು ಜಿಲ್ಲಾ ಸುದ್ಧಿಗಳು

ಜನರ ಸೇವೆಗಾಗಿ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿ – ಶಾಸಕ ಎಂ.ವಿ.ವೀರಭದ್ರಯ್ಯ

By News Desk BenkiyabaleUpdated:March 08, 2019 4:11 pm

ಮಧುಗಿರಿ : 

      ಚುನಾವಣೆಯಲ್ಲಿ ನೀಡಿದ ಮಾತಿನಂತೆ ಈ ಗ್ರಾಮದ ರಸ್ತೆಗೆ ಅನುದಾನ ನೀಡಿದ್ದು, ಜನರ ಸೇವೆಗಾಗಿ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಅಭಿಪ್ರಾಯಪಟ್ಟರು.

      ಮಧುಗಿರಿ ತಾಲೂಕು ಕಸಬಾ ಹೋಬಳಿಯ ಸೋಗೇನಹಳ್ಳಿಯಲ್ಲಿ 1 ಕೋಟಿ ರೂ. ವೆಚ್ಚದ ಸೋಗೇನಹಳ್ಳಿ-ಗೊಲ್ಲರಹಟ್ಟಿ-ಗೌರಿಬಿದನೂರು-ಹಿಂದೂಪೂರ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕ್ಷೇತ್ರದಲ್ಲಿ ಶಾಂತಿಯ ವಾತವರಣವನ್ನು ನಾನು ಬಯಸಿದ್ದು, ಜನರ ಸೇವಕರಂತೆ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲಗುರಿಯಾಗಿದ್ದು, ಯಾರೂ ರಾಜಕೀಯ ಬೆರಸಬಾರದು ಎಂದರು.

      ಅಭಿವೃದ್ಧಿ ಕಾಮಗಾರಿಗೆ ಹಣಕಾಸಿನ ತೊಂದರೆಯಿಲ್ಲ. ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎತ್ತಿನಹೊಳೆ ಯೋಜನೆಯ 410 ಕೋಟಿ ಅನುದಾನ ಬಿಡುಗಡೆಯಾಗಿದ್ದು, ನೀರಾವರಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. 3-4 ವರ್ಷಗಳಲ್ಲಿ ನೀರು ನಮ್ಮ ಕೆರೆಗಳಿಗೆ ಹರಿಯಲಿದೆ. ಆದ್ದರಿಂದ ಎಲ್ಲರೂ ಧೈರ್ಯದಿಂದ ಬದುಕು ಸಾಗಿಸಬೇಕು. ಬರಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಅಗತ್ಯ ಕಾರ್ಯವನ್ನು ಮಾಡುತ್ತಿದ್ದು, ರೈತರು ಹಾಗೂ ಸಾರ್ವಜನಿಕರು ಮಳೆ ನೀರನ್ನು ವ್ಯರ್ಥ ಮಾಡದೆ ಬಳಸಬೇಕು. ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಸರ್ಕಾರ ಕಟಿಬದ್ಧವಾಗಿದ್ದು, ನಿಮ್ಮ ಸಹಕಾರದಿಂದ ಅದನ್ನು ಸಾಧಿಸಿ ತೋರಿಸುವುದಾಗಿ ಭರವಸೆ ನೀಡಿದರು.

      ತಾ.ಪಂ.ಸದಸ್ಯ ರಂಗನಾಥ್ ಮಾತನಾಡಿ ನಾನೂ ಕಾಂಗ್ರೆಸ್ ಸದಸ್ಯನಾಗಿದ್ದರೂ ಪಕ್ಷ ಭೇದ ಮಾಡದೆ ರಾಜಕೀಯ ಮಾಡುವ ಶಾಸಕರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಈ ರಸ್ತೆಯು ನಾನು ಸದಸ್ಯನಾಗಿ ಮೂರು ವರ್ಷಕ್ಕೆ ದುರಸ್ಥಿಯಾಗುತ್ತಿದ್ದು, ಸಂತಸ ತಂದಿದೆ. ಮುಂದೆಯೂ ಇದೇ ರೀತಿಯ ಸಹಕಾರವನ್ನು ಶಾಸಕರಿಂದ ಬಯಸುವುದಾಗಿ ತಿಳಿಸಿ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.

 

(Visited 18 times, 1 visits today)
Previous Article  ಕಾನೂನು ಎಲ್ಲರ ಸ್ವತ್ತು
Next Article ಪಿಡಿಓ ವಿರುದ್ಧ ನಿವೃತ್ತ ಶಿಕ್ಷಕನ ಆರೋಪ
News Desk Benkiyabale

Related Posts

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm news

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm news
ತಾಜಾ ಸುದ್ಧಿಗಳು

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm
Our Youtube Channel
Our Picks

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

By News Desk BenkiyabaleJuly 09, 2026 2:53 pm

ಹುಳಿಯಾರು: ಸರ್ಕಾರದ ‘ಮನೆ ಮನೆ ಗಂಗೆ’ ಯೋಜನೆ ಇನ್ನೂ ತಲುಪದ ಆ ಹಳ್ಳಿಯಲ್ಲಿ ಕುಡಿಯುವ ನೀರಿಗೆ ಇರುವುದೇ ಎರಡು ಸಿಸ್ಟನ್‌ಗಳು.…

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.