BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ
  • ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿಗೆ ಬಸವರಾಜು ಕೊದುಗೆಯೇನು – ಡಿಸಿಎಂ
Trending

ತುಮಕೂರಿಗೆ ಬಸವರಾಜು ಕೊದುಗೆಯೇನು – ಡಿಸಿಎಂ

By News Desk BenkiyabaleUpdated:April 10, 2019 6:37 pm

ಕೊಡಿಗೇನಹಳ್ಳಿ:

      ಬಿಜೆಪಿ ಅಭ್ಯಾರ್ಥಿ ಬಸವರಾಜು ಅವರನ್ನು ನಾವೇ ಕಾಂಗ್ರೇಸ್‍ನಿಂದ ಸಂಸದರನ್ನಾಗಿ ಮಾಡಿದ್ದೇವು ಈಗ ಕೋಮುವಾದಿ ಪಕ್ಷದಿಂದ ಮತ ಕೇಳಲು ಬರುತಿದ್ದಾರೆ ತುಮಕೂರು ಜಿಲ್ಲೆಗೆ ಅವರ ಕೂಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಉಪ ಮುಖ್ಯಮಂತ್ರಿ ಡಾ||ಜಿ.ಪರಮೇಶ್ವರ್ ಪ್ರಶ್ನಿಸಿದರು.

      ತಾಲ್ಲೂಕಿನ ಪುರವರ ಗ್ರಾಮದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿಯ ಕೋಮುವಾದಿ ಸರಕಾರ ಆಡಳಿತ ನಡೆಸುತಿದ್ದು ಬಡವರ ಪರ ಎಂದು ಪ್ರಧಾನಿ ಮೋದಿ ಸುಳ್ಳು ಹೇಳಿಕೊಂಡು ಮತ್ತೆ ಚುನಾವಣೆಗೆ ಬಂದಿದ್ದಾರೆ.

      ಆದರೆ ಬಿಜೆಪಿಯುವರ ಕೂಡುಗೆ ಜಿಲ್ಲೆಗೆ ಏನಿದು ಎಂದು ಮೂದಲು ತಿಳಿಸಲಿ, ದೇಶದ ಅಭಿವೃಧ್ಧಿಗೆ ಕಾಂಗ್ರೇಸ್ ಮತ್ತು ಮಹಾ ಘಟಬಂಧನ್‍ದಿಂದ ಮಾತ್ರ ಸಾಧ್ಯ, ಮಾಜಿ ಪ್ರಧಾನಿಗಳು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನಮ್ಮೆಲ್ಲರ ಪುಣ್ಯವಾಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳ ನೀಡುವ ಮೂಲಕ ಗೌಡರನ್ನು ಗೆಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದರು.

      ಇಡೀ ದೇಶವೇ ತುಮಕೂರಿನತ್ತ ಮುಖ ಮಾಡಿ ನೋಡುತಿದ್ದೆ ಇದು ಕನ್ನಡಿಗರ ಹೆಮ್ಮೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗಾಗಿ ಜೆಡಿಎಸ್-ಕಾಂಗ್ರೇಸ್ ಮೈತ್ರಿಯಾಗಿ ಮಣ್ಣಿನ ಮಗನನ್ನು ಹೆಚ್ಚು ಮತಗಳನ್ನು ನೀಡಿ ಆಶ್ರೀವಾದಿಸಿದರೆ ಮೈತ್ರಿ ಸರಕಾರದಿಂದ ಸಾಮಾಜಿಕ ನ್ಯಾಯ ಲಬಿಸುತ್ತಿದ್ದು ಬಡವರ ಪರವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರಿ ಸೌಲಭ್ಯ ಲಭಿಸುತ್ತದೆ ಎಂದು ಎಂದು ಮಾಜಿ ಶಾಸಕ ಸುಧಾಕರ್‍ಲಾಲ್ ತಿಳಿಸಿದರು.

      ಕೇಂದ್ರ ಸರಕಾರ ಕೇವಲ ಆದಾನಿ ಮತ್ತು ಅಂಬಾನಿಯವರ ಪರವಾಗಿ ನಡೆಯುತ್ತಿದೆ ಆದರೆ ದೇವೇಗೌಡರು ಪ್ರದಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಇದರ ಜತೆಯಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳ ಅಭಿವೃಧ್ಧಿಗೆ ಶ್ರಮಿಸಿದ್ದಾರೆ ಮುಂದೆ ಈ ಭಾಗದ ಆಭಿವೃದ್ಧಿಗೆ ಮತದಾರರು ಅಪಪ್ರಚಾರಕ್ಕೆ ಕಿವಿಕೊಡದೆ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್‍ಡಿದೇವೇಗೌಡರನ್ನು ಗೆಲ್ಲಿಸಿ ಎಂದು ಪಶು ಸಂಗೋಪನಾ ಸಚಿವ ಡಾ||ನಾಡಗೌಡ ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಸಚಿವ ಎಸ್‍ಆರ್ ಶ್ರೀನಿವಾಸ್,ಮಾಜಿ ಶಾಸಕ ನಾರಾಯಣ್, ಶಾಸಕ ಷಫೀ ಅಹಮದ್, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ನೀರಾವರಿ ಹೋರಾಟಗಾರ ಎನ್‍ಹೆಚ್ ಕೋನಾರೆಡ್ಡಿ, ಜಿಪಂ ಸದಸ್ಯ ಕೊಂಡವಾಡಿ ತಿಮ್ಮಯ್ಯ, ಸುವರ್ಣಮ್ಮ, ರಾಜಣ್ಣ, ತಾಪಂ ಸದಸ್ಯರಾದ ಗೋಪಾಲಪ್ಪ, ವಿಜಯಮ್ಮ, ಸೌಭಾಗ್ಯಮ್ಮ, ಮುಖಂಡರಾದ ಗಂಕಾರನಹಳ್ಳಿ ರವಿಕುಮಾರ್, ಜಗಧೀಶ್, ಹನುಮಂತಾಜು, , ಮಲ್ಲಿಕಾರ್ಜುನ್, ಕಾಂತರಾಜು, ರಮೇಶ್ ಹಾಜರಿದ್ದರು.

(Visited 18 times, 1 visits today)
Previous Articleಜೂಜು ಅಡ್ಡೆ ಮೇಲೆ ದಾಳಿ : 11 ಸಾವಿರ ವಶ!
Next Article ಮೋದಿ ಭಾಷಣ ಸುಬ್ಬರಾಯನ ಕೆರೆ ಥರ – ಸಿದ್ದರಾಮಯ್ಯ
News Desk Benkiyabale

Related Posts

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm news

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm news

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm news
ತಾಜಾ ಸುದ್ಧಿಗಳು

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm
Our Youtube Channel
Our Picks

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 15, 2026 4:35 pm

ತುಮಕೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿAದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಹಾಗೂ ನಿರ್ವಹಣಾ…

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.