BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
  • ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
  • ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
  • ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
Trending

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

By News Desk BenkiyabaleUpdated:April 24, 2019 6:56 pm

ಮಧುಗಿರಿ:

      ಗಡಿಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮೇವು ಬ್ಯಾಂಕ್ ತೆರೆದಿದ್ದು ದಿಢೀರ್ ಜಿಲ್ಲಾಧಿಕಾರಿ ಡಾ ಕೆ ರಾಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

      ತಾಲೂಕಿನ ಪುರವರ ಗಂಕಾರನಹಳ್ಳಿ ತೋಪು ಹಾಗೂ ಮೈದನಹಳ್ಳಿ ಮೇವು ಬ್ಯಾಂಕಿಗೆ ಭೇಟಿ ನೀಡಿ ಪಶು ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿದರು. ಈ ವೇಳೆ ಗೋ ಶಾಲೆಯ ಬದಲು ಮೇವು ಬ್ಯಾಂಕ್ ತೆರದಿದ್ದು ತುಂಬ ಅನುಕೂಲಕರವಾಗಿದೆ, ಆದರೆ ಮೈದನಹಳ್ಳಿ ಮೇವು ಬ್ಯಾಂಕಿನಲ್ಲಿ ಹಸಿ ಮೇವು ವಿತರಿಸಲಾಗುತ್ತಿದೆ ಜೋಳದ ಮೇವು ಹಸಿಯಾಗಿರುತ್ತದೆ ಇದರ ಬದಲು ಬತ್ತದ ಮೇವು ಗುಣಮಟ್ಟದಿಂದ ಕೊಡಿದ್ದು ಇದನ್ನೇ ವಿತರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿದರು

      ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ 14 ನೇ ಹಣಕಾಸಿನ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಪಂಚಾಯತಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದೇ ವೇಳೆ ರಸ್ತೆಯುದ್ದಕ್ಕು ಅಗೆದಿದ್ದ ಗುಂಡಿಯನ್ನು ಕಂಡ ಜಿಲ್ಲಾಧಿಕಾರಿ ಪಿಡಿಓ ವೆಂಕಟಚಲಾಪತಿ ಅವರನ್ನು ವಿಚಾರಿಸಿದಾಗ ನೀರು ಪೂರೈಕೆಗೆ ಪೈಪ್ ಲೈನ್ ಅಳವಡಿಸಿಲು ಗುಂಡಿ ತೆಗೆಯಾಲಾಗಿದೆ ಎಂದು ತಿಳಿಸಿದರು.

      ನಂತರ ಕೆಲ ರೈತರೊಂದಿಗೆ ಮೇವು ಬ್ಯಾಂಕಿನ ಬಗ್ಗೆ ಚರ್ಚಿಸಿ ನಂತರ ಬರಗಾಲದಲ್ಲಿ ರೈತರಿಗೆ ತೊಂದರೆಯಾಗದಂತೆ ನೀರು ಮತ್ತು ಗುಣಮಟ್ಟದ ಮೇವು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿ ಸೂಚಿಸಿದರು.

      ಈ ಸಂದರ್ಭದಲ್ಲಿ ಪಶು ಇಲಾಖೆಯ ಸಹಾಯಕ ನಿದೇರ್ಶಕ ನಾಗಭೂಷಣ್, ಗ್ರಾಪಂ ಅಧ್ಯಕ್ಷ ಎಂಪಿ ಕಾಂತರಾಜು, ಪಿಡಿಓ ವೆಂಕಟಚಲಾಪತಿ, ಪಶು ಇಲಾಖೆ ಡಾ ಜಗದೀಶ್, ಭಾಗ್ಯಲಕ್ಷ್ಮಿ, ಕಂದಾಯ ಅಧಿಕಾರಿ ಶಿವಶಂಕರ್ ನಾಯ್ಕ್, ಗ್ರಾಪಂ ಸಿಬ್ಬಂದಿ ಪ್ರದೀಪ್ ಇದ್ದರು.

(Visited 18 times, 1 visits today)
Previous Articleಪಾವಗಡ : ನರೇಗ ಕಾಮಗಾರಿಗಳ ವೀಕ್ಷಣೆ
Next Article ಆಯೋಗಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ ಬರೆಯಲಿ : ಬಿಜೆಪಿ ಶಾಸಕರ ಒತ್ತಾಯ
News Desk Benkiyabale

Related Posts

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm news
ತಾಜಾ ಸುದ್ಧಿಗಳು
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
news

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
news

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
Our Youtube Channel
Our Picks

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

By News Desk BenkiyabaleAugust 20, 2026 5:51 pm

ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ಶ್ರೀ ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮ…

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.