BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
  • ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ
  • ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ
  • ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
  • ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರಿಂದಲೇ ಜನಪ್ರತಿನಿಧಿ ಮತ್ತು ಸರಕಾರ ರಚನೆ ಆಗೋದು
ತುಮಕೂರು ಜಿಲ್ಲಾ ಸುದ್ಧಿಗಳು

ಜನರಿಂದಲೇ ಜನಪ್ರತಿನಿಧಿ ಮತ್ತು ಸರಕಾರ ರಚನೆ ಆಗೋದು

By News Desk BenkiyabaleUpdated:November 08, 2018 5:02 pm

ಕೊರಟಗೆರೆ:

      ಜನರಿಂದಲೇ ಜನಪ್ರತಿನಿಧಿ ಮತ್ತು ಸರಕಾರ ರಚನೆ ಆಗೋದು.. ಸರಕಾರದಿಂದ ರೈತರ ಆಯ್ಕೆ ಎಂದಿಗೂ ಆಗೋದಿಲ್ಲ.. ರೈತರ ಜೊತೆ ಚರ್ಚಿಸಿ ಅವರ ಅನುಮತಿ ಪಡೆಯದೇ ಭೂಮಿ ವಶಕ್ಕೆ ಪಡೆಯುವುದು ಸೂಕ್ತವಲ್ಲ.. ರೈತರು ಹೆದರಬೇಡಿ ನಿಮ್ಮ ಜೊತೆ ಶ್ರೀಮಠ ಮತ್ತು ನಾನು ಎಂದಿಗೂ ಇರುತ್ತೇನೆ ಎಂದು ಸೂಕ್ತವಲ್ಲ ಎಂದು ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಂಜಾವಧೂತ ಸ್ವಾಮೀಜಿ ತಿಳಿಸಿದರು.

      ತಾಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಸುಂಕದಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ ಬಫರ್ ಡ್ಯಾಂ ನಿರ್ಮಾಣದಿಂದ ಮನೆ ಮತ್ತು ಜಮೀನು ಕಳೆದುಕೊಳ್ಳುವ ರೈತರ ಮನವಿ ಆಲಿಸಿದ ನಂತರ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.

      ದೇವರಾಯನದುರ್ಗ ಬೇಟ್ಟದಲ್ಲಿ ಎತ್ತಿನಹೊಳೆ ಯೋಜನೆಯ ಬಫರ್ ಡ್ಯಾಂ ನಿರ್ಮಿಸಲು ಸರಕಾರ ಸೂಕ್ತ ನಿರ್ಧಾರ ಕೈಗೊಂಡು ಕೇಂದ್ರ ಸರಕಾರದ ಮನವೊಲಿಸುವ ಪ್ರಯತ್ನ ಮಾಡಬೇಕು. ದೇವರಾಯನದುರ್ಗದಿಂದ ಕೋಳಾಲ ವ್ಯಾಪ್ತಿಯ ಬೈರಗೊಂಡ್ಲು ಗ್ರಾಮಕ್ಕೆ ಬಫರ್ ಡ್ಯಾಂ ವರ್ಗಾವಣೆಯ ಹಿಂದಿನ ಮರ್ಮವೇನು ಎಂಬುದನ್ನು ತಿಳಿಸಬೇಕಾಗಿದೆ. ಕೋಳಾಲ ವ್ಯಾಪ್ತಿಯ 22ಗ್ರಾಮಗಳ ಸಾವಿರಾರು ರೈತರ ಮೇಲೆ ಜನಪ್ರತಿ ಮತ್ತು ಅಧಿಕಾರಿಗಳ ದಬ್ಬಾಳಿಕೆಯನ್ನು ನಾನು ಸಹಿಸುವುದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

      ಕೋಳಾಲ ವ್ಯಾಪ್ತಿಯ ರೈತರು ಮತ್ತು ಜೀವ ಸಂಕುಲವನ್ನು ಒಕ್ಕಲೇಬ್ಬಿಸುವ ಕೆಲಸವನ್ನು ಸರಕಾರದ ಜನಪ್ರತಿನಿಧಿ ಮತ್ತು ಅಧಿಕಾರಿ ವರ್ಗ ತಕ್ಷಣ ಕೈಬೀಡಬೇಕು. ರೈತರ ಭಾವನೆಗಳಿಗೆ ವಿರೋಧವಾಗಿ ಯಾರು ಸಹ ಅಧಿಕಾರ ಚಲಾವಣೆ ಮಾಡುವುದು ಸೂಕ್ತವಲ್ಲ. ರೈತರು ಹೆದರುವ ಅಗತ್ಯವಿಲ್ಲ. ಕೊರಟಗೆರೆ ಶಾಸಕ ಮತ್ತು ರಾಜ್ಯದ ಡಿಸಿಎಂ ರೈತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ರೈತರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾನು ಜೊತೆ ಆಗಿ ಇರುತ್ತೇನೆ ಎಂದು ಎಚ್ಚರಿಕೆ ನೀಡಿದರು.

      ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ ಮಾತನಾಡಿ ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ನಮ್ಮ ರೈತರ ಅನುಮತಿ ಇಲ್ಲದೇ ಬಲವಂತದಿಂದ ಅಧಿಕಾರಿ ವರ್ಗ ದಬ್ಬಾಳಿಕೆ ಮಾಡಿ ಕೃಷಿ ಭೂಮಿ ಕಸಿದುಕೊಳ್ಳುತ್ತಿದ್ದಾರೆ. ಕೋಳಾಲ ವ್ಯಾಪ್ತಿಯ 10ಕೀಮೀ ದೂರದ ಅರಣ್ಯ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಿಸಲು ಅವಕಾಶವಿದೆ. ಸರಕಾರ ಮತ್ತು ಅಧಿಕಾರಿ ವರ್ಗ ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು. ಕೋಳಾಲದ ರೈತರನ್ನು ಉಳಿಸಿ ನೀರಾವರಿ ಯೋಜನೆ ರೂಪಿಸಿ ರೈತರ ಆಸ್ತಿ ಮತ್ತು ಮನೆಯನ್ನು ಉಳಿಸಿ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

      ಚಿನ್ನಹಳ್ಳಿ ಗ್ರಾಪಂ ಅಧ್ಯಕ್ಷ ವಾಸುದೇವ್ ಮಾತನಾಡಿ ಎತ್ತಿನಹೊಳೆ ಯೋಜನೆ ಪ್ರಾರಂಭದ ದಿನದಿಂದ ಕೋಳಾಲ ಮತ್ತು ಚಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ 30ಕ್ಕೂ ಹೆಚ್ಚು ಗ್ರಾಮದ ಸಾವಿರಾರು ರೈತರ ನೆಮ್ಮದಿ ಹಾಳಾಗಿದೆ. ಕಳೆದ ಆರು ತಿಂಗಳಿಂದ 25ಕ್ಕೂ ಹೆಚ್ಚು ರೈತರು ಯೋಚನೆಯಿಂದಲೇ ತಮ್ಮ ಪ್ರಾಣವನ್ನು ಬಿಟ್ಟಿದ್ದಾರೆ. ನಮ್ಮ ಗ್ರಾಮ, ನಮ್ಮ ಜನರನ್ನು ಬಿಟ್ಟು ನಾವು ಎಲ್ಲಿಗೂ ಸಹ ಹೋಗುವ ಪ್ರಶ್ನೆಯೇ ಇಲ್ಲ. ನಮ್ಮ ಒಂದು ಅಡಿ ಭೂಮಿಯು ಕೊಡಲ್ಲ ಸರಕಾರದ ಒಂದು ಪೈಸೆ ಅನುಧಾನವು ನಮಗೆ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಸುದ್ದಿಗೋಷ್ಟಿಯಲ್ಲಿ ತಾಪಂ ಸದಸ್ಯ ಬೋರಣ್ಣ, ಮಾಜಿ ತಾಪಂ ಅಧ್ಯಕ್ಷ ಹನುಮಂತರಾಯಪ್ಪ, ಎಪಿಎಂಸಿ ಅಧ್ಯಕ್ಷ ವೆಂಕಟೇಶಮೂರ್ತಿ, ಕೋಳಾಲ ಗ್ರಾಪಂ ಸದಸ್ಯರಾದ ಶ್ರೀನಿವಾಸ್, ಕುಮಾರ್, ಸರೋಜಮ್ಮ, ರೈತ ಮುಖಂಡರಾದ ಹನುಮಂತರಾಯಪ್ಪ, ಬಾಬು, ರಂಗಪ್ಪ, ದೇವರಾಜು, ಶಿವಣ್ಣ, ಜಗನ್ನಾಥ್, ಬಸವರಾಜು, ಮಂಜುನಾಥ್, ಪ್ರಕಾಶ್, ಅಶ್ವತ್ಥಯ್ಯ, ಈಶ್ವರಯ್ಯ ಸೇರಿದಂತೆ ಇತರರು ಇದ್ದರು.
 
 

(Visited 62 times, 1 visits today)
Previous Articleಉಪ ಚುನಾವಣೆ ಫಲಿತಾಂಶ ರಾಷ್ಟ್ರಕ್ಕೆ ಸಂದೇಶ : ಸಂಸದ ಉಗ್ರಪ್ಪ
Next Article ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಿದ ಸಿದ್ದರಾಜು
News Desk Benkiyabale

Related Posts

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm news

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm news

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm news
ತಾಜಾ ಸುದ್ಧಿಗಳು
news

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm
news

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm
news

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm
news

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm
news

ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ

September 15, 2026 6:13 pm
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
Our Youtube Channel
Our Picks

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm

ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ

September 15, 2026 6:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

By News Desk BenkiyabaleSeptember 15, 2026 6:20 pm

ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ…

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.