BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ
  • ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ
  • ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
  • ಉಳಿತಾಯ ಖಾತೆಗಳಲ್ಲಿ ವ್ಯವಹರಿಸಿ ಸಕ್ರಿಯವಾಗಿ ಇಟ್ಟುಕೊಳ್ಳಿ: ದಿವ್ಯಶ್ರೀ
  • ಸುಂಕ ವಸೂಲಿಗಾರನಿಗೆ ರೈತರ ಹಿಗ್ಗಾಮುಗ್ಗ ತರಾಟೆ
  • ನಗರದಲ್ಲಿ ಇಂದಿನಿ0ದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ: ಹೆಚ್.ಡಿ.ಕುಮಾರ್
  • ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನ: ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಭಿವೃದ್ದಿಗೆ ಯಾರೇ ಆಗಲಿ ರಾಜಕೀಯ ಹೊರತುಪಡಿಸಿ ಸಾಗಬೇಕಿದೆ – ಸಂಸದ
ತುಮಕೂರು ಜಿಲ್ಲಾ ಸುದ್ಧಿಗಳು

ಅಭಿವೃದ್ದಿಗೆ ಯಾರೇ ಆಗಲಿ ರಾಜಕೀಯ ಹೊರತುಪಡಿಸಿ ಸಾಗಬೇಕಿದೆ – ಸಂಸದ

By News Desk BenkiyabaleUpdated:August 23, 2019 7:29 pm

ಪಾವಗಡ :

      ತಾಲೂಕಿನ ಅಭಿವೃದ್ದಿಗೆ ಯಾರೇ ಆಗಲಿ ರಾಜಕೀಯ ಹೊರತುಪಡಿಸಿ ಸಾಗಬೇಕಿದೆ ಎಂದು ಚಿತ್ರದುರ್ಗ ಸಂಸದರಾದ ಎ.ನಾರಾಯಣ ಸ್ವಾಮಿ ತಿಳಿಸಿದರು.

      ಶುಕ್ರವಾರ ತಾಪಂ ಸಭಾಂಗಣದಲ್ಲಿ ದಿಢೀರನೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಮಾತನಾಡಿದ ಅವರು, ಸಮಗ್ರ ಅಭಿವೃದ್ಧಿಗೆ ಯಾವುದೇ ರಾಜಕೀಯ ಬೇಡ. ನಮ್ಮದೇ ಸರ್ಕಾರವಿದೆ. ಅನುದಾನ ತಂದು ಸರ್ವತೋಮುಖ ಅಭಿವೃದ್ದಿಪಡಿಸೋಣ. ಅದನ್ನು ವಿನಾಕಾರಣ ರಾಜಕೀಯ ಮಾಡಿದರೆ ನಾನಂತು ಸುಮ್ಮನೆ ಕೂರುವ ವ್ಯೆಕ್ತಿಯಲ್ಲ ಎಂದು ಎಲ್ಲಾ ಆದಿಕಾರಿಗಳಿಗೆ ಸಂಸದರು ಖಡಕ್ ಎಚ್ಚರಿಕೆ ನೀಡಿದರು.

      ತಾಲೂಕು ಪಂಚಾಯ್ತಿ ವೆಬ್‍ಸೈಟ್‍ನ್ನು ಮೋದಲು ಸಿದ್ದಪಡಿಸಬೇಕು.ಎಲ್ಲಾ ಕಾರ್ಯಕ್ರಮಗಳು ವೆಬ್‍ನಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪ್ರತಿ ಇಲಾಖೆವಾರು ಕಾರ್ಯಕ್ರಮಗಳು, ಸಮಸ್ಯೆಗಳ ಸ್ಪಷ್ಟಚಿತ್ರಣವನ್ನು ತಾಪಂ ವೆಬ್‍ನಲ್ಲಿ ಸಿಗುವಂತೆ ಮಾಡಬೇಕೆಂದು ಇಒ ನರಸಿಂಹಮೂರ್ತಿರವರಿಗೆ ತಿಳಿಸಿದರು.

      ಇದೇ ತಿಂಗಳ 26ರೊಳಗೆ ತಾಲೂಕಿನ ಶಿಥಿಲ ಶಾಲಾ ಕಟ್ಟಡಗಳ ಪೋಟೋ ಸಹಿತ ಮಾಹಿತಿ ನೀಡುವಂತೆ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ ಅವರು ಯಾವುದೇ ವಿದ್ಯಾರ್ಥಿಗಳು ಭಯದ ವಾತವರಣದಲ್ಲಿ ಶಿಥಿಲಕಟ್ಟಡಗಳಲ್ಲಿ ಪಾಠ-ಪ್ರವಚನ ಕೇಳುವಂತಿಲ್ಲ. ಸೂಕ್ತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದೆಂದರು.

      ಹೋಬಳಿಗೊಂದು ಉತ್ತಮ ಶಾಲೆಗಳನ್ನು ಗುರುತಿಸಿ ಕಾರ್ಪೋರೆಟ್ ವಲಯದಿಂದ ಆ ಶಾಲೆಗಳನ್ನು ದತ್ತು ಪಡೆದು ಅಭಿವೃದ್ದಿಪಡಿಸಲು ಚಿತಿಂಸಲಾಗಿದ್ದು ಅಂತಹ ಶಾಲೆಗಳ ಪಟ್ಟಿ ನೀಡಬೇಕು ಎಂದರು.

      ತಾಲೂಕಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಎಷ್ಟು ಘಟಕಗಳು ಕೆಟ್ಟು ನಿಂತಿವೆ. ಇತರೆ ಸಮಸ್ಯೆಗಳಿಂದ ಎಷ್ಟು ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಅದರ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಾ.. ಘಟಕಗಳ ಚಾಲನೆಗೆ ನಿರ್ಲಕ್ಷತೆಯ ಬಗ್ಗೆ ಪ್ರಶ್ನಿಸಿದ ಸಂಸದರು , ಪ್ರತಿ ಶಾಲೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಬೇಕು. ಯಾವುದೇ ವಿದ್ಯಾರ್ಥಿ ಪ್ಲೋರೈಡ್ ನೀರನ್ನು ಸೇವನೆ ಮಾಡದಂತೆ ಗ್ರಾಮೀಣ ಕುಡಿಯುವ ನೀರಿನ ವಿಭಾಗಾಧಿಕಾರಿಗಳಾದ ಬಿ.ಪಿ.ನಾಗರಾಜುರವರಿಗೆ ಕ್ರಮಕೈಗೊಳ್ಳ ಬೇಕೆಂದು ತಿಳಿಸಿದರು.

      ತಾಲೂಕಿನ ಪ್ರತಿ ಗ್ರಾಪಂನಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಯಲ್ಲಿ 20 ರಿಂದ 30 ಸಾವಿರ ಹಣ ಪಡೆಯಲಾಗುತ್ತಿದೆ ಇದರ ಪೂರ್ಣ ಮಾಹಿತಿ ಲಭ್ಯವಿದ್ದು ಯಾವುದೇ ಮನ್ಸೂಚನೆ ಇಲ್ಲದೆ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ ಅವರು ತಾಲೂಕಿಗೆ ಈಗ ಬೇಕಾಗಿರುವ ಮನೆಗಳ ಪೂರ್ಣ ಪ್ರಮಾಣದ ಪಟ್ಟಿ ನೀಡಿ ಎಂದು ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.

      ತಹಸೀಲ್ದರ್ ವರದರಾಜುರವರಿಂದ ಆಧಾರ್ ಸಮಸ್ಯೆ ಮತ್ತು ಮಾಸಾಶನ ಬಗ್ಗೆ ಮಾಹಿತಿ ಪಡೆದು ಮುಂದೆ ಇಂತಹ ಸಮಸ್ಯೆ ಎದುರಾಗದಂತೆ ಕ್ರಮಕೈಗೊಳ್ಳುವುದು ಹಾಗೂ ತಾಲೂಕಿನಲ್ಲಿ ಎಷ್ಟು ಕಡೆ ಸರ್ಕಾರಿ ಭೂಮಿ ಇದೆ ಅದನ್ನು ಗುರುತಿಸಿ ವಿಭಜನೆ ಮಾಡಬೇಕು ಜನತೆಗೆ ಹಾಗೂ ವಸತಿ ಸೌಲಭ್ಯಕ್ಕಾಗಿ ಬಳಕೆಯಾಗುವ ಭೂಮಿಯನ್ನು ಗುರುತಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

      ಪಟ್ಟಣದ ತಾಲೂಕು ಪಂಚಾಯ್ತಿ ನೂತನ ಸಂಭಾಗಣ 75 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲು ಮುಂದಾಗಿರುವ ಬಗ್ಗೆ ಸಭೆಯಲ್ಲಿ ತಾಪಂ.ಅದ್ಯಕ್ಷರಾದ ಸೊಗಡು ವೆಂಕಟೇಶ್ ತಿಳಿಸಿದಾಗ ಸಂಸದರ ಕೋಟಾದಿಂದ ಹೆಚ್ಚುವರಿ ಅನುದಾನ ನೀಡಿ ಬೃಹತ್ ಸಂಭಾಗಣ ನಿರ್ಮಾಣ ಮಾಡೋಣವೆಂದು ತಿಳಿಸಿದರು.

(Visited 19 times, 1 visits today)
Previous Articleಕೃಷಿ ಚಟುವಟಿಕೆ, ಕುಡಿಯುವ ನೀರಿಗೆ ತೊಂದರೆಯಿಲ್ಲ -ಸಚಿವ ಜೆ.ಸಿ ಮಾಧುಸ್ವಾಮಿ
Next Article ವೈಜ್ಞಾನಿಕ ಕಸ ವಿಲೇವಾರಿ : ಸ್ಮಾರ್ಟ್ ಸಿಟಿ ವತಿಯಿಂದ ಸಾರ್ವಜನಿಕ ಅರಿವು ಕಾರ್ಯಕ್ರಮ
News Desk Benkiyabale

Related Posts

October 10, 2025 1:18 pm ತುಮಕೂರು

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm ತುಮಕೂರು

ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ

October 10, 2025 1:13 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

October 10, 2025 1:18 pm
ತುಮಕೂರು

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm
ತುಮಕೂರು

ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ

October 10, 2025 1:13 pm
ತುಮಕೂರು

ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

October 10, 2025 1:11 pm
ತುಮಕೂರು

ಉಳಿತಾಯ ಖಾತೆಗಳಲ್ಲಿ ವ್ಯವಹರಿಸಿ ಸಕ್ರಿಯವಾಗಿ ಇಟ್ಟುಕೊಳ್ಳಿ: ದಿವ್ಯಶ್ರೀ

October 10, 2025 1:09 pm
ತುಮಕೂರು

ಸುಂಕ ವಸೂಲಿಗಾರನಿಗೆ ರೈತರ ಹಿಗ್ಗಾಮುಗ್ಗ ತರಾಟೆ

October 10, 2025 1:08 pm
Our Youtube Channel
Our Picks

ನಗರದಲ್ಲಿ ಇಂದಿನಿ0ದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ: ಹೆಚ್.ಡಿ.ಕುಮಾರ್

October 09, 2025 3:44 pm

ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನ: ಆಕ್ರೋಶ

October 09, 2025 3:42 pm

ಎಪಿಎಂಸಿಯಲ್ಲಿ ಸಂತೆಗೆ ಸ್ಥಳವಿಲ್ಲ: ಡಿಡಿ ರಾಜಣ್ಣ

October 09, 2025 3:40 pm

ಶ್ರೀ ಸಿದ್ಧರ‍್ಥ ವೈದ್ಯಕೀಯ ಕಾಲೇಜಿನಲ್ಲಿ ೫ ನೇ ರಾಷ್ಟ್ರೀಯ ಔಷಧ ಜಾಗೃತಿ ಸಪ್ತಾಹ

October 09, 2025 3:24 pm

ಕಾಮಗಾರಿಯ ಗುಣಮಟ್ಟ ನಿರ್ಲಕ್ಷೆ ಕಂಡಲ್ಲಿ ಕ್ರಮ

October 09, 2025 2:40 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

By News Desk BenkiyabaleOctober 10, 2025 1:18 pm

ಹುಳಿಯಾರು: ವಾರದ ಸಂತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ…

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm

ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ

October 10, 2025 1:13 pm

ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

October 10, 2025 1:11 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.