BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸಗಳು ಶಾಶ್ವತ: ಶಾಸಕ ಸಿ. ಬಿ. ಸುರೇಶ್ ಬಾಬು ಹೇಳಿಕೆ
  • ಸಾರಿಗೆ ವ್ಯವಸ್ಥೆ ಇಲ್ಲದೆ ೩೦೦ ವಿದ್ಯಾರ್ಥಿಗಳ ನಿತ್ಯ ಪರದಾಟ
  • ‘ಪರೀಕ್ಷೆಗೆ ಮೊದಲೇ ವಿದ್ಯಾರ್ಥಿಗಳು ಗುರಿ ನಿರ್ಧಾರಿಸಿಕೊಳ್ಳಿ’
  • ಐತಿಹಾಸಿಕ ಮದಲೂರು ಕೆರೆಯಲ್ಲಿ ತೆಪ್ಪೋತ್ಸವ ಸಂಭ್ರಮ
  • ಭಗೀರಥ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 50 ಲಕ್ಷ
  • ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ
  • ರಾತ್ರಿ 8 ರವರೆಗೂ ಪಡಿತರ ವಿತರಣೆ
  • ಅಂಬೇಡ್ಕರ್ ವಿಚಾರಧಾರೆಗಳನ್ನು ಅನುಸರಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೋದಿಯನ್ನು ಜೀವಂತವಾಗಿ ಸುಡಲು ಇದು ಸಕಾಲ : ಟಿ.ಬಿ.ಜಯಚಂದ್ರ 
ತುಮಕೂರು ಜಿಲ್ಲಾ ಸುದ್ಧಿಗಳು

ಮೋದಿಯನ್ನು ಜೀವಂತವಾಗಿ ಸುಡಲು ಇದು ಸಕಾಲ : ಟಿ.ಬಿ.ಜಯಚಂದ್ರ 

By News Desk BenkiyabaleUpdated:November 09, 2018 4:36 pm

ತುಮಕೂರು:

 

         ಪ್ರಧಾನಿ ನರೇಂದ್ರ ಮೋದಿಯನ್ನ ಜೀವಂತವಾಗಿ ಸುಡಲು ಇದು ಸಕಾಲ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿವಾದ್ಮತಕ ಹೇಳಿಕೆಯೊಂದನ್ನು ನೀಡಿದ್ದಾರೆ.

         ನೋಟು ಅಮಾನೀಕರಣ ಜಾರಿಗೊಂಡು 2 ವರ್ಷ ಕಳೆದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಗರದ ಟೌನ್‍ಹಾಲ್ ವೃತ್ತದಲ್ಲಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕರಾಳ ದಿನ ಆಚರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತರನ್ನುದ್ದೇಶಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಯಾವುದೇ ಆಡಳಿತಾತ್ಮಕ ಅನುಭವವಿಲ್ಲದೆ ನರೇಂದ್ರ ಮೋದಿ ಅವರು 2016ರ ನವೆಂಬರ್ 8ರ ಮಧ್ಯರಾತ್ರಿ ಚಲಾವಣೆಯಲ್ಲಿದ್ದ 500, 1000 ರೂ ನೋಟು ಅಮಾನೀಕರಣದಿಂದ ಭಾರತದ ಆರ್ಥಿಕ ವ್ಯವಸ್ಥೆ 2 ವರ್ಷ ಕಳೆದರೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ, ನನಗೆ 50 ದಿನ ಕೊಡಿ, ದೇಶ ಸರಿಹೋಗದಿದ್ದರೆ, ಜೀವಂತವಾಗಿ ಸುಟ್ಟುಬಿಡಿ ಎಂದು ಹೇಳಿದ್ದ ನರೇಂದ್ರ ಮೋದಿ 2 ವರ್ಷ ಕಳೆದರೂ ನೋಟು ಅಮಾನೀಕರಣದಿಂದ ಉಂಟಾಗಿರುವ ವಿವಿಧ ವೈಫಲ್ಯಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ, ಅವರನ್ನು ಸುಡಲು ಇದು ಸಕಾಲ ಎಂದರು.

      ನೋಟು ಅಮಾನಿಕರಣದಿಂದ ಕಪ್ಪುಹಣ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟಬಹುದೆಂದು ಮೋದಿ ಪ್ರಕಟಿಸಿದ್ದರು. ಆದರೆ ಚಲಾವಣೆಯಲ್ಲಿದ್ದ ಶೇ.99.3ರಷ್ಟು ಹಣ ವಾಪಾಸ್ ಆಗಿದ್ದರು ದೇಶದಲ್ಲಿ ನಕಲಿ ನೋಟುಗಳ ಚಲಾವಣೆ ತಡೆಯಲು ಸಾಧ್ಯವಾಗಿಲ್ಲ, ಭಯೋತ್ಪಾದನೆ ಈ ಹಿಂದಿಗಿಂತಲೂ ಹೆಚ್ಚಾಗಿದೆ. ಈ ವೈಫಲ್ಯವನ್ನು ಮುಚ್ಚಿ ಹಾಕಲು ಜನರನ್ನು ತಪ್ಪು ದಾರಿಗೆ ಎಳೆಯುವ ಅನೇಕ ಕೆಲಸಗಳನ್ನು ಬಿಜೆಪಿ ಮಾಡುತ್ತಾ ಬಂದಿದೆ ಎಂದು ಜಯಚಂದ್ರ ಆರೋಪಿಸಿದರು.

      ಕಳೆದ ಎರಡು ವರ್ಷಗಳಿಂದ ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿ ಅವರು ಸದನದ ಒಳಗೆ ಮತ್ತು ಹೊರಗೆ ನೋಟು ಅಮಾನಿಕರಣದಿಂದ ಜನತೆಗೆ ಆಗಿರುವ ತೊಂದರೆ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಇಂದು ಕಾಂಗ್ರೆಸ್ ಪಕ್ಷ ಜನಸಾಮಾನ್ಯರಿಗೆ ಆಗಿರುವ ಅನ್ಯಾಯದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಆಂದೋಲನದ ಮೂಲಕ ಜನರಲ್ಲಿ ಅರಿವು ಮೂಡಿಸಿ ನರೇಂದ್ರ ಮೋದಿ ಅವರಂತಹ ಅನನುಭವಿ ಮತ್ತು ಅಪ್ರಬುದ್ಧ ರಾಜಕಾರಣಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶವನ್ನು ಮತ್ತಷ್ಟು ಅಧೋಗತಿಗೆ ತೆಗೆದುಕೊಂಡು ಹೋಗುವುದನ್ನು ತಡೆಯುವ ಸಲುವಾಗಿ ಹೋರಾಟ ರೂಪಿಸಲಾಗಿದೆ. ಎಂದರು.

      ಮಾಜಿ ಶಾಸಕ ಎಸ್.ರಫೀಕ್ ಅಹಮದ್ ಮಾತನಾಡಿ 2 ವರ್ಷಗಳ ಹಿಂದ ನರೇಂದ್ರ ಮೋದಿ ಅವರು ತೆಗೆದುಕೊಂಡ ಕರಾಳ ನಿರ್ಧಾರದಿಂದ ದೇಶದ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಶ್ರಮಿಕವರ್ಗ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಾಧ್ಯವಾಗಿಲ್ಲ, ಅಂದು ಕುಸಿದ ನಿರ್ಮಾಣ ಕ್ಷೇತ್ರ ಇಂದಿಗೂ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ, ಬಡವರು ತಮ್ಮ ಮುಂದಿನ ಕಷ್ಟ ಸುಖಗಳಿಗೆಂದು ಕೂಡಿಟ್ಟಿದ್ದ ಅಲ್ಪಸ್ವಲ್ಪ ಹಣವನ್ನು ಬದಲಾಯಿಸಿಕೊಳ್ಳಲು ಹತ್ತಾರು ದಿನಗಳು ಸರದಿ ಸಾಲಿನಲ್ಲಿ ನಿಂತು ಪ್ರಾಣ ತೆತ್ತಿದ್ದನ್ನು ಮೋದಿ ಸರ್ಕಾರ ಕಡೆಗಣಿಸಿದೆ ಇದರ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ಕರಾಳ ದಿನವನ್ನು ಆಚರಿಸಲಾಗುತ್ತಿದೆ ಎಂದರು.

      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಮಾಜಿ ಶಾಸಕ ಆರ್.ನಾರಾಯಣ್ ಮತ್ತಿತರ ಮುಖಂಡರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆಲ ಕಾಲ ಟೌನ್‍ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನೋಟು ಅಮಾನಿಕರಣವನ್ನು ಖಂಡಿಸಲಾಯಿತು.

      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ರಫೀಕ್ ಅಹ್ಮದ್, ಆರ್.ನಾರಾಯಣ್, ನಗರಪಾಲಿಕೆ ಸದಸ್ಯರಾದ ಇನಾಯತ್, ಶಕೀಲ್ ಅಹ್ಮದ್, ಮಾಜಿ ಸದಸ್ಯರಾದ ಹಫೀಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಟೋರಾಜು, ಮೆಹಬೂಬ್‍ಪಾಷ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಅಫ್ತಾಬ್ ಅಹಮದ್, ನರಸೀಯಪ್ಪ, ವೆಂಕಟೇಶ್, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರಾದ ಟಿ.ಜಿ.ಲಿಂಗರಾಜು, ಟಿ.ಬಿ.ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಟೂಡ ಮಾಜಿ ಸದಸ್ಯೆ ಗೀತಮ್ಮ ಸೇರಿದಂತೆ ಹಲವರು ಕರಾಳದಿನದಲ್ಲಿ ಭಾಗವಹಿಸಿದ್ದರು.

 

(Visited 117 times, 1 visits today)
Previous Articleಟಿಪ್ಪು ಜಯಂತಿ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
Next Article ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ
News Desk Benkiyabale

Related Posts

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು

ರಾತ್ರಿ 8 ರವರೆಗೂ ಪಡಿತರ ವಿತರಣೆ

December 08, 2025 4:18 pm ತುಮಕೂರು

ಅಂಬೇಡ್ಕರ್ ವಿಚಾರಧಾರೆಗಳನ್ನು ಅನುಸರಿಸಿ

December 08, 2025 4:12 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸಗಳು ಶಾಶ್ವತ: ಶಾಸಕ ಸಿ. ಬಿ. ಸುರೇಶ್ ಬಾಬು ಹೇಳಿಕೆ

December 08, 2025 4:32 pm
ಇತರೆ ಸುದ್ಧಿಗಳು

ಸಾರಿಗೆ ವ್ಯವಸ್ಥೆ ಇಲ್ಲದೆ ೩೦೦ ವಿದ್ಯಾರ್ಥಿಗಳ ನಿತ್ಯ ಪರದಾಟ

December 08, 2025 4:30 pm
ಇತರೆ ಸುದ್ಧಿಗಳು

‘ಪರೀಕ್ಷೆಗೆ ಮೊದಲೇ ವಿದ್ಯಾರ್ಥಿಗಳು ಗುರಿ ನಿರ್ಧಾರಿಸಿಕೊಳ್ಳಿ’

December 08, 2025 4:28 pm

ಐತಿಹಾಸಿಕ ಮದಲೂರು ಕೆರೆಯಲ್ಲಿ ತೆಪ್ಪೋತ್ಸವ ಸಂಭ್ರಮ

December 08, 2025 4:26 pm
ಇತರೆ ಸುದ್ಧಿಗಳು

ಭಗೀರಥ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 50 ಲಕ್ಷ

December 08, 2025 4:25 pm
ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm
Our Youtube Channel
Our Picks

ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸಗಳು ಶಾಶ್ವತ: ಶಾಸಕ ಸಿ. ಬಿ. ಸುರೇಶ್ ಬಾಬು ಹೇಳಿಕೆ

December 08, 2025 4:32 pm

ಸಾರಿಗೆ ವ್ಯವಸ್ಥೆ ಇಲ್ಲದೆ ೩೦೦ ವಿದ್ಯಾರ್ಥಿಗಳ ನಿತ್ಯ ಪರದಾಟ

December 08, 2025 4:30 pm

‘ಪರೀಕ್ಷೆಗೆ ಮೊದಲೇ ವಿದ್ಯಾರ್ಥಿಗಳು ಗುರಿ ನಿರ್ಧಾರಿಸಿಕೊಳ್ಳಿ’

December 08, 2025 4:28 pm

ಐತಿಹಾಸಿಕ ಮದಲೂರು ಕೆರೆಯಲ್ಲಿ ತೆಪ್ಪೋತ್ಸವ ಸಂಭ್ರಮ

December 08, 2025 4:26 pm

ಭಗೀರಥ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 50 ಲಕ್ಷ

December 08, 2025 4:25 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ನಾವು ಮಾಡಿದ ಕೆಲಸಗಳು ಶಾಶ್ವತ: ಶಾಸಕ ಸಿ. ಬಿ. ಸುರೇಶ್ ಬಾಬು ಹೇಳಿಕೆ

By News Desk BenkiyabaleDecember 08, 2025 4:32 pm

ತುಮಕೂರು: ಜನ ಐದು ವರ್ಷಕ್ಕೊಮ್ಮೆ ನಮ್ಮನ್ನು ಆರಿಸಿ ಕಳಿಸುತ್ತಾರೆ ನಾವು ಮಾಡಿದ ಕೆಲಸ ಅವರಿಗೆ ಇಷ್ಟವಾದರೆ ಮತ್ತೊಮ್ಮೆ ನಮ್ಮನ್ನು ರಿನಿವಲ್…

ಸಾರಿಗೆ ವ್ಯವಸ್ಥೆ ಇಲ್ಲದೆ ೩೦೦ ವಿದ್ಯಾರ್ಥಿಗಳ ನಿತ್ಯ ಪರದಾಟ

December 08, 2025 4:30 pm

‘ಪರೀಕ್ಷೆಗೆ ಮೊದಲೇ ವಿದ್ಯಾರ್ಥಿಗಳು ಗುರಿ ನಿರ್ಧಾರಿಸಿಕೊಳ್ಳಿ’

December 08, 2025 4:28 pm

ಐತಿಹಾಸಿಕ ಮದಲೂರು ಕೆರೆಯಲ್ಲಿ ತೆಪ್ಪೋತ್ಸವ ಸಂಭ್ರಮ

December 08, 2025 4:26 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.