BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
  • ಜನಸಂಪರ್ಕ ಸಭೆ ಯಶಸ್ವಿ
  • ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ
  • “ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’
  • ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ
  • ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೊದಲು ನಾವು ಬದಲಾಗಿ, ದೇಶ ಬದಲಾಯಿಸೋಣ-ಶಾಸಕ ಜ್ಯೋತಿಗಣೇಶ್
Trending

ಮೊದಲು ನಾವು ಬದಲಾಗಿ, ದೇಶ ಬದಲಾಯಿಸೋಣ-ಶಾಸಕ ಜ್ಯೋತಿಗಣೇಶ್

By News Desk BenkiyabaleUpdated:October 02, 2019 6:46 pm

ತುಮಕೂರು:

      ಮೊದಲು ನಮ್ಮ ಮನಸ್ಥಿತಿ ಬದಲಾಯಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಂಘ(ರಿ) ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಬಾಲಭವನದಲ್ಲಿಂದು ಏರ್ಪಡಿಸಿದ್ದ “ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ”ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಾತ್ಮರ ದಿನವನ್ನು ಆಚರಣೆಗಷ್ಟೇ ಸೀಮಿತಗೊಳಿಸಬಾರದು. ಅವರ ಜೀವನಾದರ್ಶಗಳನ್ನು ನಾವೆಲ್ಲಾ ಅಳವಡಿಸಿಕೊಂಡಾಗ ಮಾತ್ರ ಆಚರಣೆ ಸಾರ್ಥಕವಾಗುತ್ತದೆ ಎಂದರಲ್ಲದೆ, ಕನಿಷ್ಟ ಚಿಂತನೆಗಳು ಸಮಾಜದ ಬೆಳವಣಿಗೆಯನ್ನು ಕುಗ್ಗಿಸುತ್ತದೆ. ತತ್ವ ರಹಿತ ರಾಜಕೀಯ, ಕೆಲಸವಿಲ್ಲದ ಸಂಪಾದನೆ, ಪ್ರಜ್ಞೆಯಿಲ್ಲದ ಸುಖ, ಗುಣವಿಲ್ಲದ ಜ್ಞಾನ, ನೈತಿಕತೆಯಿಲ್ಲದ ವಾಣಿಜ್ಯ, ತ್ಯಾಗವಿರದ ಪೂಜೆಯು ಮೌಲ್ಯರಹಿತ ಸಮಾಜವನ್ನು ಸೃಷ್ಟಿ ಮಾಡುತ್ತದೆ ಎಂಬ ಗಾಂಧೀ ವಿಚಾರ ಧಾರೆಗಳ ಮೇಲೆ ಬೆಳಕು ಚೆಲ್ಲಿದರು.

      ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಮಾತನಾಡಿ, ಸತ್ಯ ಹಾಗೂ ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆಕಿಸಿಕೊಟ್ಟಿದ್ದಾರೆ. ಗಾಂಧೀಜಿಯವರ ಸತ್ಯ, ಅಹಿಂಸೆಯಲ್ಲದೆ ತ್ಯಾಗ, ಸರಳತೆ, ಸ್ವಚ್ಛತೆ, ಸೌಹಾರ್ದತಾ ತತ್ವಗಳು ಇಡೀ ಮಾನವ ಜಗತ್ತಿಗೆ ಆದರ್ಶವಾಗಿವೆ. ಗಾಂಧೀಜಿಯ ಕನಸನ್ನು ನನಸು ಮಾಡುವ ಸಂಕಲ್ಪವನ್ನು ನಾವೆಲ್ಲ ಮಾಡಬೇಕೆಂದು ತಿಳಿಸಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಸ್ವಚ್ಛ ಭಾರತ್ ಯೋಜನೆಯಡಿ ಇಡೀ ರಾಜ್ಯದಲ್ಲಿ 18 ಲಕ್ಷ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದ್ದು, ಘನ ತ್ಯಾಜ್ಯ ವಿಲೇವಾರಿಗೆ ಕಂದಾಯ ಇಲಾಖೆಯವರೂ ಉತ್ತಮ ಸಹಕಾರ ನೀಡುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವುದಲ್ಲದೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಸ್ವಚ್ಛತೆ ಗಾಂಧೀಜಿಯವರ ಕನಸನ್ನು ನನಸು ಮಾಡುವುದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ ಮಾತನಾಡಿ, ಗಾಂಧೀಜಿಯರವರ ತತ್ವಾದರ್ಶಗಳಾದ ಸತ್ಯ, ಅಹಿಂಸೆ, ಶ್ರದ್ಧೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬೇರೆಯವರಿಗೆ ಮಾರ್ಗದರ್ಶಿಗಳಾಗಬೇಕು ಎಂದು ತಿಳಿಸಿದರು.

      ಸಾಹಿತಿ ಹಾಗೂ ಚಿಂತಕರಾದ ಡಾ|| ರವಿಕುಮಾರ್ ನೀಹ ಅವರು ಗಾಂಧಿ ಕುರಿತು ಉಪನ್ಯಾಸ ನೀಡಿದರು.
ಜಯಂತಿ ಅಂಗವಾಗಿ ದಿಬ್ಬೂರು ಮಂಜು ಮತ್ತು ತಂಡದಿಂದ “ರಘುಪತಿ ರಾಘವ ರಾಜಾರಾಂ” ಭಜನೆ ಹಾಗೂ ಗೀತೆಗಳನ್ನು ಹಾಡಿದರು. ಅಂಗನವಾಡಿ ಮಕ್ಕಳು ಗಾಂಧೀಜಿ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಪಾಪು-ಬಾಪು ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಸ್ವಾಗತಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಅವರು ವಂದಿಸಿದರು. ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕಿ ಮಮತ ನಿರೂಪಿಸಿದರು.

(Visited 28 times, 1 visits today)
Previous Articleಬದುಕಿನ ಪ್ರತಿ ಕ್ಷಣವನ್ನು ದೇಶಕ್ಕಾಗಿ ಮುಡಿಪಾಗಿಟ್ಟವರು ಮಹಾತ್ಮ ಗಾಂಧೀಜಿ
Next Article ಧನ್ಯವಾದ ತಿಳಿಸಲು ತಡವಾಗಿ ಬಂದಿದ್ದೇನೆ ನನ್ನನ್ನು ಕ್ಷಮಿಸಿ -ಹೆಚ್.ಡಿ.ದೇವೇಗೌಡ
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
ಇತರೆ ಸುದ್ಧಿಗಳು

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
ಇತರೆ ಸುದ್ಧಿಗಳು

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm
ಇತರೆ ಸುದ್ಧಿಗಳು

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm
ಇತರೆ ಸುದ್ಧಿಗಳು

ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ

March 27, 2026 2:58 pm
ಇತರೆ ಸುದ್ಧಿಗಳು

“ಛಲವಿದ್ದರೆ ದೈಹಿಕ ನ್ಯೂನತೆ ಸಾಧನೆಗೆ ಅಡ್ಡಿಯಲ್ಲ’

March 27, 2026 2:56 pm
Our Youtube Channel
Our Picks

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm

ಟಾಟಾ ಐಪಿಎಲ್೨೦೨೬ ಆರಂಭಿಕ ಎರಡು ಮ್ಯಾಚ್‌ಗಳ ನೇರ ಪ್ರಸಾರ

March 27, 2026 2:58 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

By News Desk BenkiyabaleMarch 27, 2026 5:01 pm

ತುಮಕೂರು: ಏಪ್ರಿಲ್ ೧ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು…

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm

ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ

March 27, 2026 4:15 pm

ಜನಸಂಪರ್ಕ ಸಭೆ ಯಶಸ್ವಿ

March 27, 2026 3:14 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.