BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
  • ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
  • ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ
  • ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ : ಜೆ.ಸಿ.ಮಾಧುಸ್ವಾಮಿ
ತುಮಕೂರು ಜಿಲ್ಲಾ ಸುದ್ಧಿಗಳು

ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ : ಜೆ.ಸಿ.ಮಾಧುಸ್ವಾಮಿ

By News Desk BenkiyabaleUpdated:November 10, 2018 7:34 pm

ತುಮಕೂರು:

      ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ ಮುಖಾಮುಖಿ ತರಬೇತಿಯ ವಾತಾವರಣ ಸೃಷ್ಠಿಯಾಗಬೇಕು ಎಂದು ಶಾಸಕರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.

      ಅವರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡುತ್ತಾ, ನಾನು ವಿಕೇಂದ್ರಿಕರಣದ ಪ್ರತಿಪಾದಕ, ನಾಣು ಕೆ.ಎಂ.ಎಫ್.ಅಧ್ಯಕ್ಷನಾಗಿದ್ದ ಕಾಲದಲ್ಲಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಅಧಿಕಾರ ವಿಕೇಂದ್ರಿಕರಣಕ್ಕೆ ಬಾರೀ ವಿರೋಧದ ನಡುವೆಯೆ ಜಾರಿ ಮಾಡಿದ್ದೆ. ಹಾಗೆಯೇ ಪಂಚಾಯತ್ ರಾಜ್ ವ್ಯವಸ್ಥೇ ಅಧಿಕಾರ ವಿಕೇಂದ್ರಿಕರಣದಿಂದ ಅಭಿವೃದ್ಧಿ ಸಾಧ್ಯ ಆದರೆ ತರಬೇತಿ ಸಂಸ್ಥೆ ಗುಣಾತ್ಮಕ ತರಬೇತಿ ಕಡೆ ಗಮನ ಹರಿಸಬೇಕಾಗಿದೆ ಎಂದರು.

      ಆದರೆ ತರಬೇತಿ ಸಂಸ್ಥೆಗೆ ಅದಿಕಾರ ವಿಕೇಂದ್ರಿಕರಣದ ಪರವಾಗಿ ಇರುವ ಕ್ರಿಯಾ ಶೀಲ ಅಧಿಕಾರ ಬರಬೇಕಿದೆ ಹಾಗೂ ಸಂಸ್ಥೆಯಲ್ಲಿ ಕಾರ್ಯ ನಿರ್ವಸುತ್ತಿರುವ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು ಜನ ಪ್ರತಿನಿಧಿಗಳನ್ನು ಮುಖ್ಯವಾಹಿನಿಗೆ ತರಬೇಕಿದೆ, ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಅರಿತು ಕೆಲಸ ಮಾಡುವಂತಾಗಬೇಕೆಂದರು.

      ಅವರು ಮುಂದುವರೆದು ನೀತಿ ನಿರೂಪಣೆಯಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಪಾಳ್ಗೊಳ್ಳದೆ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಿಲ್ಲ, ತರಬೇತಿಗಳು ಪ್ರಶ್ನೆಗಳನ್ನು ಹುಟ್ಟು ಹಾಕಿ ಉತ್ತರ ಕಂಡುಕೊಳ್ಳುವಂತಾಗಬೇಕೆಂದರು.

      ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ವಿಕೇಂದ್ರಿತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ವೈ.ಘೋರ್ಪಡೆ ಮಾತನಾಡಿ, ಜಿಲ್ಲಾ ಪಂಚಾಯ್ತಿ,ತಾಲ್ಲೂಕು ಪಂಚಾಯಿತಿಗಳಲ್ಲಿ ಇರುವಂತೆ ಗ್ರಾಮಪಂಚಾಯಿತಿಗಳಲ್ಲಿ ಕೆ.ಡಿ.ಪಿ.ಸಭೆಗಳು ನಡೆಯುವಂತಾಗಬೇಕು ಹಾಗೂ ವಾರ್ಡ್ ಮತ್ತು ಗ್ರಾಮ ಸಭೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕಿದೆ ಎಂದರು.

      ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಕಾರ್ಯಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮಾತನಾಡಿ ತಾಲ್ಲೂಕಿನಲ್ಲಿರುವ ಸಾಮಥ್ರ್ಯ ಸೌಧದ ಮೂಲಕ 3ಹಂತದ ಜನಪ್ರತಿನಿಧಿಗಳಿಗೆ ತರಬೇತಿ ನೀಡುವಂತಾಗಬೇಕು ಎಂದರು.

      ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ ಸಂವಿಧಾನದ 73ನೇ ತಿದ್ದುಪಡಿ ಪ್ರಕರಣ 243ಜಿ ನ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳು ಸ್ವಯಂ ಸರ್ಕಾರವಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳುತ್ತಿದೆ, ಅದರಂತೆ ಸೂಕ್ತ ತರಬೇತಿಗಳ ಮೂಲಕ ಇದನ್ನ ಸಾಕಾರಗೊಳಿಸಬೇಕೆಂದರು.

      ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ತಾಲ್ಲೂಕು ಪಂಚಾಯತ್ ಸದಸ್ಯರ ಒಕ್ಕೂಟದ ಅಧ್ಯಕ್ಷ ನೀಲಕಂಠಪ್ಪ, ಸಂಪನ್ಮೂಲ ವ್ಯಕ್ತಿಗಳ ಸಂಘದ ರಾಜ್ಯಾಧ್ಯಕ್ಷ ನ.ಲಿ.ಕೃಷ್ಣ, ಭಾಗವಹಿಸಿದ್ದರು.

      ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಸಮಾವೇಶವನ್ನು ಕರ್ನಾಟಕ ರಾಜ್ಯ ವಿಕೇಂದ್ರಿತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ವೈ.ಘೋರ್ಪಡೆ ಉದ್ಘಾಟಿಸಿದರು. ಚಿತ್ರದಲ್ಲಿ ಮಾಜಿ ಸಂಸದರು ಹಾಗೂ ಕರ್ನಾಟಕ ಪಂಚಾಯತ್ ರಾಜ್ ಪರಿಷತ್‍ನ ರಾಜ್ಯಾಧ್ಯಕ್ಷರಾದ ನಾರಾಯಣಸ್ವಾಮಿ, ಗ್ರಾಮ ಪಂಚಾಯತ್ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಮಾರುತಿ ಮಾನ್ಪಡೆ, ತಾಲ್ಲೂಕು ಪಂಚಾಯತ್ ಸದಸ್ಯರ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ನೀಲಕಂಠಪ್ಪ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಮುಂತಾದವರಿದ್ದಾರೆ.

 

(Visited 40 times, 1 visits today)
Previous Articleಕ್ರೀಡಾಪಟುಗಳು ಗೆಲುವು ಮತ್ತು ಸೋಲನ್ನು ಸಮವಾಗಿ ಸ್ವೀಕರಿಸಿ : ಸಂಸದ ಎಸ್.ಪಿ.ಮುದ್ದಹನುಮೇಗೌಡ
Next Article ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಮರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ :ಎಂ.ವಿ.ವೀರಭದ್ರಯ್ಯ
News Desk Benkiyabale

Related Posts

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm news

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm news

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm news
ತಾಜಾ ಸುದ್ಧಿಗಳು

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm
Our Youtube Channel
Our Picks

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

By News Desk BenkiyabaleJuly 11, 2026 5:21 pm

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲಾ ಕಾಂಗ್ರೆಸ್‌ನ ಮಂಚೂಣಿ ಘಟಕಗಳ…

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.