BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ
  • ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ
  • ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು
  • ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್
  • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
  • ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್
  • ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ
  • ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಡಿಯುವ ನೀರು ಸ್ವಚ್ಛತೆಗೆ ಮೊದಲ ಆದ್ಯತೆ ಮೇಲೆ ಕಾರ್ಯವೆಸಗಲು ಸಚಿವರ ಸೂಚನೆ
Trending

ಕುಡಿಯುವ ನೀರು ಸ್ವಚ್ಛತೆಗೆ ಮೊದಲ ಆದ್ಯತೆ ಮೇಲೆ ಕಾರ್ಯವೆಸಗಲು ಸಚಿವರ ಸೂಚನೆ

By News Desk BenkiyabaleUpdated:February 27, 2020 6:57 pm

 ತುಮಕೂರು:

      ತುಮಕೂರು ನಗರವು ಬೆಂಗಳೂರಿನ ಸಮೀಪವಿದ್ದು, ತುಮಕೂರು ನಗರ ಅಭಿವೃದ್ಧಿಗೆ ಕೈಗೊಂಡಿರುವ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ, ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಸರಬರಾಜಿಗೆ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಕಾಮಗಾರಿಗಳನ್ನು ಹಂತಹಂತವಾಗಿ ಪೂರ್ಣಗೊಳಿಸಲು ನಗರಾಭಿವೃದ್ಧಿ ಸಚಿವರಾಗಿರುವ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಅವರು ಇಂದು ಮಹಾನಗರ ಪಾಲಿಕೆಯಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಹಾಗೂ ಮಹಾನಗರ ಪಾಲಿಕೆಯ ಸದಸ್ಯರುಗಳ ಸಭೆಯಲ್ಲಿ ಅವರು ಮಾತನಾಡಿದರು. ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪ್ರಗತಿ ಬಗ್ಗೆ ಸಾರ್ವಜನಿಕರಿಂದ ಬಹಳ ದೂರುಗಳು ಬರುತ್ತಿದ್ದು, ರಸ್ತೆ ನಿರ್ಮಾಣ ಕೈಗೊಳ್ಳುವಾಗ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಒನ್ ಬೈ ಒನ್ ರಂತೆ ಕಾಮಗಾರಿ ಕೈಗೊಂಡು ಇರುವ ಸಮಸ್ಯೆಗಳನ್ನು ಪರಿಹರಿಸುತ್ತಾ ಅಭಿವೃದ್ಧಿ ಸಾಧಿಸಲು ಮುಖ್ಯ ಇಂಜಿನಿಯರ್ ಸಿದ್ಧಗಂಗಪ್ಪ ಅವರಿಗೆ ತಿಳಿಸಿದರು.

     ತುಮಕೂರು ನಗರಕ್ಕೆ ಸುಮಾರು 22 ಹಳ್ಳಿಗಳು ವಿಲೀನಗೊಂಡಿದ್ದು, ಈ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೂ ಅಧಿಕಾರಿಗಳು ಗಮನಹರಿಸಬೇಕು. ಸಚಿವರಾದ ಮೇಲೆ ಪ್ರಥಮ ಬಾರಿಗೆ ತುಮಕೂರಿನ ನಗರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದು, ಈ ಹಿಂದೆ ಆಗಿರುವ ಮಣ್ಣಿನ ರಸ್ತೆಗಳನ್ನು ಡಾಂಬರೀಕರಣಗೊಳಿಸುವುದು ಮತ್ತು ಅಮೃತ ಯೋಜನೆಯಡಿಯಲ್ಲಿ ನೀರು ಸರಬರಾಜು ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಹೆಚ್ಚಿನ ಒತ್ತು ನೀಡಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

      ಇದೇ ಸಂದರ್ಭದಲ್ಲಿ ಪೌರಾಯುಕ್ತ ಹಾಗೂ ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಭೂಬಾಲನ್ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ವಿವರಿಸಿದರು. ಡಿಜಿಟಲ್ ಲೈಬ್ರರಿ, ಸ್ಮಾರ್ಟ್‍ಕ್ಲಾಸ್‍ರೂಂ, ರಿಂಗ್‍ರೋಡ್, ಅಮಾನಿಕೆರೆ, ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರು.

      ಶಾಸಕ ಜಿ.ಬಿ. ಜ್ಯೋತಿಗಣೇಶ್ ತುಮಕೂರು ಸ್ಮಾರ್ಟ್‍ಸಿಟಿ ಯೋಜನೆಗೆ ಬಂದಿರುವ 125 ಕೋಟಿ ಅನುದಾನದಲ್ಲಿ ತುಮಕೂರು ನಗರದ ಬಡಾವಣೆಗಳ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಾಕಾಗುತ್ತಿಲ್ಲ. ವಿಶೇಷವಾಗಿ ತುಮಕೂರು ನಗರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‍ನಲ್ಲಿ ಅನುದಾನ ಒದಗಿಸಲು ಸಚಿವರಲ್ಲಿ ಮನವಿ ಮಾಡಿದರು. ನಗರಸಭೆ ಹಾಗೂ ಸ್ಮಾರ್ಟ್‍ಸಿಟಿ ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ನಿರತರಾಗಿರುವುದರಿಂದ ಮಹಾನಗರ ಪಾಲಿಕೆ ಕೆಲಸಗಳಲ್ಲಿ ಅಡಚಣೆ ಉಂಟಾಗಿದೆ. ಇದನ್ನು ಪರಿಹರಿಸಲು ಸಚಿವರು ಮಾರ್ಗದರ್ಶನ ಮಾಡಬೇಕೆಂದು ಅವರು ಕೇಳಿದರು.

     ರೆವಿನ್ಯೂ ಜಾಗಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಜನರಿಗೆ ಖಾತೆ ಮಾಡಿಕೊಡುವುದು ತೆರಿಗೆ ವಸೂಲಿಯ ಬಗ್ಗೆ ಮತ್ತು ನಗರದ ಸಮಸ್ಯೆಗಳ ಬಗ್ಗೆ ಮಹಾಪೌರರಾಗಿರುವ ಫರೀದಾ ಬೇಗಂ ಸೇರಿ ನಗರಸಭಾ ಸದಸ್ಯರುಗಳು ಸಚಿವರಲ್ಲಿ ಒಕ್ಕೊರಿಲಿನಿಂದ ಮನವಿ ಮಾಡಿದರು.

    ಸಚಿವರು ಈಗ ತಾನೆ ಈ ಖಾತೆಯನ್ನು ವಹಿಸಿಕೊಂಡಿದ್ದು, ಮೇಲ್ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

     ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್, ಪಾಲಿಕೆಯ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಹಾಜರಿದ್ದರು.

(Visited 12 times, 1 visits today)
Previous Articleಸಚಿವರ ಆಪ್ತರಿಂದ ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ
Next Article ಭೌಗೋಳಿಕ ಮಾಹಿತಿ ವ್ಯವಸ್ಥೆಯಡಿ ಪ್ರಥಮ ಬಾರಿಗೆ ತುಮಕೂರು ಜಿಲ್ಲೆ ಆಯ್ಕೆ!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

January 07, 2026 4:38 pm
ಇತರೆ ಸುದ್ಧಿಗಳು

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm
ಇತರೆ ಸುದ್ಧಿಗಳು

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm
ಇತರೆ ಸುದ್ಧಿಗಳು

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm
ಇತರೆ ಸುದ್ಧಿಗಳು

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm

ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್

January 06, 2026 4:47 pm
Our Youtube Channel
Our Picks

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

January 07, 2026 4:38 pm

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

By News Desk BenkiyabaleJanuary 07, 2026 4:38 pm

ಕುಣಿಗಲ್: ಪ್ರಾಣ ಹೋದರು ಸರಿಯೇ ಖಾಸಗಿ ಇಟ್ಟಿಗೆ ಕಾರ್ಖಾನೆಯಾದ ವಿನ್ನರ್ ಬರ್ಗರ್ ಗೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಕೆರೆಯಲ್ಲಿ ಮಣ್ಣನ್ನು…

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.