BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ
  • ಸಂವಿಧಾನದಿ0ದ ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಕ್ಕಿದೆ
  • ಜ.3: ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ
  • ಗೌಡನಕಟ್ಟೆ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
  • ಐತಿಹಾಸಿಕ ಮದಲೂರು ಕೆರೆಗೆ ಡಿ.೬ರಂದು ವೈಭವಯುತ ತೆಪ್ಪೋತ್ಸವ ಆಚರಣೆ
  • ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದೆ
  • ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಪಧವಿ ನೀಡುವಂತೆ ಒತ್ತಾಯ
  • ಮಂಗನಹಳ್ಳಿಯಲ್ಲಿ ೨೦ನೇ ವರ್ಷದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಕಾರ್ಯಕ್ರಮ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನ ತಲುಪಿಸುವಲ್ಲಿ ವಿಫಲಗೊಂಡಿದ್ದಾರೆ : ಸಂಸದ ಡಿ.ಕೆ.ಸುರೇಶ್
ತುಮಕೂರು ಜಿಲ್ಲಾ ಸುದ್ಧಿಗಳು

ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನ ತಲುಪಿಸುವಲ್ಲಿ ವಿಫಲಗೊಂಡಿದ್ದಾರೆ : ಸಂಸದ ಡಿ.ಕೆ.ಸುರೇಶ್

By News Desk BenkiyabaleUpdated:November 16, 2018 6:24 pm

ಕುಣಿಗಲ್:

      ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಸರ್ಕಾರ ವಿವಿಧ ಸೌಲಭ್ಯಗಳನ್ನ ರೈತರಿಗೆ,ಬಡವರಿಗೆ,ಶೋಷಿತರಿಗೆ ನೀಡುತ್ತಿದ್ದರೂ ಸಹ ಅಧಿಕಾರಿಗಳು ತಲುಪಿಸುವಲ್ಲಿ ವಿಫಲಗೊಂಡಿದ್ದಾರೆ ಎಂದು ಬೆಂ.ಗ್ರ್ರಾ.ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

      ತಾಲ್ಲೂಕಿನ ಹುಲಿಯೂರುದುರ್ಗದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯ್ತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಾ,ಸರ್ಕಾರ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಲವಾರು ಸೌಲಭ್ಯಗಳನ್ನ ನೀಡುತ್ತಿದ್ದರೂ ಸಹ ಅಧಿಕಾರಿಗಳು ಈ ವರ್ಗಧ ಜನರಿಗೆ ಸಮರ್ಪಕವಾಗಿ ತಲುಪಿಸಲು ಆಗುತ್ತಿಲ್ಲ.ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ತೆಗೆದುಕೊಂಡು ವಿವಿಧ ಸೌಲಭ್ಯಗಳನ್ನ ರೈತರಿಗೆ,ಬಡವರಿಗೆ ತಲುಪಿಸುವಂತಹ ಕಾರ್ಯವನ್ನ ಕೈಗೊಳ್ಳಬೇಕಾಗಿದೆ. ಗ್ರ್ರಾಮ ಪಂಚಾಯ್ತಿಗಳಲ್ಲಿ ಈಗಾಗಲೇ ಶುದ್ಧ ನೀರಿನ ಘಟಕಗಳನ್ನ ಆರಂಭಿಸಿದ್ದು,ಇವುಗಳ ನಿರ್ವಹಣೆಯನ್ನ ಪಂಚಾಯ್ತಿಗಳು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದರು. 

      ಕುಣಿಗಲ್ ತಾಲ್ಲೂಕಿಗೆ ಹೇಮಾವತಿ ನೀರನ್ನ ವೈ.ಕೆ.ರಾಮಯ್ಯ ಹುಚ್ಚಮಾಸ್ತಿಗೌಡ ಸೇರಿದಂತೆ ಹಲವಾರು ಹೋರಾಟಗಾರರು ತಾಲ್ಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಿರುತ್ತಾರೆ,ನಮ್ಮ ಪಾಲಿನ ಹಕ್ಕಿನ ಪ್ರಕಾರ ನೀರು ತೆಗೆದುಕೊಳ್ಳಲು ಯಾರ ಅಪ್ಪಣೆಯೂ ಬೇಕಾಗಿಲ್ಲ,ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದರು.

      ರಾಜ್ಯದಲ್ಲಿ ಕಳೆದ 45 ವರ್ಷದಿಂದ ಆಗದಂತಹ ಮಳೆಯಿಂದಾಗಿ ಡ್ಯಾಂಗಳು ಯಥ್ಥೇಚವಾಗಿ ನೀರು ಸಂಗ್ರಹಿಸಿದ್ದರೂ ಸಹ ತಾಲ್ಲೂಕಿನ ನಮ್ಮ ಪಾಲಿನ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ,ನಾನು ಹೇಮಾವತಿ ನೀರನ್ನ ರಾಮನಗರ,ಕನಕಪುರ,ಚನ್ನಪಟ್ಟಣಕ್ಕೆ ಒಂದು ಹನಿ ನೀರನ್ನು ಸಹ ತೆಗೆದುಕೊಂಡು ಹೋಗುವುದಿಲ್ಲ.ಕುಣಿಗಲ್ ತಾಲ್ಲೂಕಿನ ಜನತೆಗೆ ಯಾವುದೇ ಮೋಸ ಮಾಡುವುದಿಲ್ಲ,ನಮ್ಮ ತಾಲ್ಲೂಕಿನ ಹಕ್ಕಿನ ನೀರನ್ನ ಪಡೆಯಲಾಗುವುದು ಎಂದರು.

      ಜಿಲ್ಲೆಯಲ್ಲಿ ಕುಣಿಗಲ್ ಹಾಗೂ ಪಾವಗಡ ತಾಲ್ಲೂಕಿಗಳನ್ನ ತಾರತಮ್ಯ ಧೋರಣೆಯಲ್ಲಿ ಜಿಲ್ಲಾಧಿಕಾರಿ, .ಸಿ.ಎಸ್. ಹಾಗೂ ರಾಜಕಾರಣಿಗಳು ಕಾಣುತ್ತಿರುವ ಧೋರಣೆಯನ್ನ ಕೈಬಿಡಬೇಕಾಗಿದ್ದು,ಮುಂದಿನ ದಿನಗಳಲ್ಲಿ ಈ ತಾಲೂಕಿನ ಸಮಗ್ರ ಅಭಿವೃಧ್ಧಿಗೆ ಮುಂದಾಗಬೇಕಾಗಿದೆ ಎಂದು ಸೂಚಿಸಿದರು.ರೈತರ ಜಮೀನುಗಳ ದಾಖಲೆಗಳನ್ನ ಸಣ್ಣಪುಟ್ಟ ತಪ್ಪುಗಳನ್ನ ಅಧಿಕಾರಿಗಳು ಸರಿಪಡಿಸುವ ಮೂಲಕ ರೈತರಿಗೆ ಖಾತೆ ಪಹಣಿ ಶಾಶ್ವತ ಪರಿಹಾರ ನೀಡಿ ನೆಮ್ಮದಿ ಜೀವನಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ನರೇಗಾ ಸೇರಿದಂತೆ ಹಲವಾರು ಯೋಜನೆಗಳು ನಮ್ಮಲ್ಲಿ ಇವೆ ಬೇರೆ ಯೋಜನೆ ಮಾಡಲು ಅವಕಾಶವೇ ಇಲ್ಲದಂತಾಗಿದೆ,ಇದನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಎಂದರು.

      ಶಾಸಕ ಹೆಚ್ ಡಿ ರಂಗನಾಥ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ ಹಾಗೂ ಜನಸಂಪರ್ಕ ಸಭೆ ಮಾಡುತ್ತಿದ್ದೇನೆ,ಅಲ್ಲಿ ಹಲವಾರು ಸಮಸ್ಯೆಯನ್ನ ಅರಿತಿದ್ದು, ಸರಿಯಾದ ರೀತಿ ಸ್ಪಂದಿಸುತ್ತಿಲ್ಲ ಅಧಿಕಾರಿಗಳು ಉತ್ತಮ ರೀತಿ ಕೆಲಸ ಮಾಡಿದರೆ ಅಭಿವೃದ್ದಿ ಮಾಡಲು ಸಾಧ್ಯ ಎಂದರು .

      ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಮಾತನಾಡಿ ಕಂದಾಯ ಇಲಾಖೆ ಸೇರಿದಂತೆ ಮೇಲುಸ್ತುವಾರಿ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿವೆ ಸ್ಮಶಾನದ ಅಭಿವೃದ್ದಿ ಹಾಗೂ ನಿವೆಶನಗಳಿಗಾಗಿ 1800 ಎಕರೆ ಪ್ರದೇಶವನ್ನು ಜಿಲ್ಲೆಯಲ್ಲಿ ಗುರುತಿಸಿದ್ದೇವೆ ಆದಷ್ಟು ಬೇಗ ಪೋಡಿ ಮುಕ್ತವನ್ನಾಗಿ ಕುಣಿಗಲ್ ತಾಲೂಕನ್ನು ಮಾಡುವ ಪ್ರಯತ್ನದಲ್ಲಿ ಇದ್ದೇವೆ ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ಅನೀಸ್- ಕಣ್ಮಣಿ ಜಾಯ್,ಜಿಲ್ಲಾ ಪಂಚಾಯಿತಿ ಸದಸ್ಯರಾಧ ಅನುಸೂಯಮ್ಮ ವೈ.ಕೆ.ಆರ್,ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ್ಷರಾದ ಹರೀಶ್ ನಾಯಕ್,ತಹಸೀಲ್ದಾರ್ ನಾಗರಾಜು,ಅಲ್ಲಾ ಬಕ್ಷೀಸ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 21 times, 1 visits today)
Previous Articleಅಪಘಾತ : ಶಾಲಾ ವಾಹನ ಚಾಲಕನಿಗೆ ಗಾಯ
Next Article #Metoo ಅನುಭವ ನನಗೂ ಆಗಿದೆ ಎಂದ ಬಿ.ಜಯಶ್ರೀ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ

November 27, 2025 4:32 pm
ಇತರೆ ಸುದ್ಧಿಗಳು

ಸಂವಿಧಾನದಿ0ದ ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಕ್ಕಿದೆ

November 27, 2025 4:31 pm
ಇತರೆ ಸುದ್ಧಿಗಳು

ಜ.3: ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ

November 27, 2025 4:29 pm
ಇತರೆ ಸುದ್ಧಿಗಳು

ಗೌಡನಕಟ್ಟೆ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

November 26, 2025 4:51 pm
ಇತರೆ ಸುದ್ಧಿಗಳು

ಐತಿಹಾಸಿಕ ಮದಲೂರು ಕೆರೆಗೆ ಡಿ.೬ರಂದು ವೈಭವಯುತ ತೆಪ್ಪೋತ್ಸವ ಆಚರಣೆ

November 26, 2025 4:50 pm
ಇತರೆ ಸುದ್ಧಿಗಳು

ಭಾರತೀಯ ಸಂವಿಧಾನ ವಿಶ್ವದಲ್ಲಿಯೇ ಮಾನ್ಯತೆ ಪಡೆದಿದೆ

November 26, 2025 4:49 pm
Our Youtube Channel
Our Picks

ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ

November 27, 2025 4:32 pm

ಸಂವಿಧಾನದಿ0ದ ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಕ್ಕಿದೆ

November 27, 2025 4:31 pm

ಜ.3: ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ

November 27, 2025 4:29 pm

ಗೌಡನಕಟ್ಟೆ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

November 26, 2025 4:51 pm

ಐತಿಹಾಸಿಕ ಮದಲೂರು ಕೆರೆಗೆ ಡಿ.೬ರಂದು ವೈಭವಯುತ ತೆಪ್ಪೋತ್ಸವ ಆಚರಣೆ

November 26, 2025 4:50 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆ

By News Desk BenkiyabaleNovember 27, 2025 4:32 pm

ತುಮಕೂರು: ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಗೆ ಮತದಾರರ ನೊಂದಣಿಗೆ ನವೆಂಬರ್ ೨೫ ರಿಂದ ಡಿಸೆಂಬರ್ ೧೦ ರವರೆಗೆ ಅವಕಾಶ ನೀಡಿದ್ದು,…

ಸಂವಿಧಾನದಿ0ದ ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಸಿಕ್ಕಿದೆ

November 27, 2025 4:31 pm

ಜ.3: ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ

November 27, 2025 4:29 pm

ಗೌಡನಕಟ್ಟೆ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

November 26, 2025 4:51 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.