BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಅಕ್ಕನನ್ನು ಚುಡಾಯಿಸಿದವನ ಕೊಲೆ ಮಾಡಿದ ತಮ್ಮ!!
Trending

ತುಮಕೂರು : ಅಕ್ಕನನ್ನು ಚುಡಾಯಿಸಿದವನ ಕೊಲೆ ಮಾಡಿದ ತಮ್ಮ!!

By News Desk BenkiyabaleUpdated:July 08, 2020 6:37 pm

ತುಮಕೂರು :

      ಅಕ್ಕನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಹಾಡುಹಗಲೇ ತಮ್ಮ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಮಂಡಿಪೇಟೆಯ ಜಾಮಿಯಾ ಮಸೀದಿ ಬಳಿ ನಡೆದಿದೆ.

      ದಾದಾಪೀರ್(55) ಕೊಲೆಯಾಗಿದ್ದು, ಮಧುಕುಮಾರ್  ಕೊಲೆಗೈದ  ಆರೋಪಿ.

ಘಟನೆಯ ವಿವರ:

      ಆರೋಪಿ ಮಧುಕುಮಾರ್ ಎಂಬಾತನ ಅಕ್ಕ ಲಕ್ಷ್ಮಿ ನಗರದ ಚರ್ಚ್ ವೃತ್ತದ ಬಳಿ ಕ್ಯಾಂಟೀನ್ ನಡೆಸುತ್ತಿದ್ದು, ಇಂದು ಮಧ್ಯಾಹ್ನ ಅಲ್ಲಿಗೆ ಬಂದ ದಾದಾಪೀರ್ ಬಿಸ್ಕೆಟ್ ಪ್ಯಾಕೆಟ್ ಹೇಳಿದ್ದಾನೆ. ಲಕ್ಷ್ಮಿಯವರು ಹಣ ಕೇಳಿದ್ದಾರೆ, ನಾನೇನು ದುಡ್ಡು ಪ್ರಿಂಟ್ ಮಾಡುತ್ತೇನೆಯೇ ಎಂದು ವ್ಯಂಗ್ಯವಾಗಿ ಮಾತನಾಡಿದ್ದಾನೆ ದಾದಾಪೀರ್. ಮಾತ್ರವಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

     ಅಲ್ಲೇ ಕುಳಿತು ಟೀ ಕುಡಿಯುತ್ತಿದ್ದ ತಮ್ಮ ಮದು ದಾದಾಪೀರ್ ಗೆ ಸರಿಯಾಗಿ ಮಾತನಾಡುವಂತೆ ಹೇಳಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಸ್ಥಳೀಯರು ಆ ಜಗಳವನ್ನು ಬಿಡಿಸಿ ಕಳುಹಿಸಿದ್ದಾರೆ.

      ಅಷ್ಟಕ್ಕೆ ಸುಮ್ಮನಾಗದ ಮೃತ ದಾದಾಪೀರ್ ಮಧು ಕುಮಾರನನ್ನು ಹಿಂಬಾಲಿಸಿಕೊಂಡು ಬಂದು ಜಾಮಿಯಾ ಮಸೀದಿಯ ಬಳಿ ಅಡ್ಡಗಟ್ಟಿ ಜಗಳ ತೆಗೆದಿದ್ದಾನೆ. ಅಲ್ಲೂ ಕೂಡ ಆವಾಜ್ ಹಾಕಿದ್ದಾನೆ. ಮಾತ್ರವಲ್ಲದೆ ಮಧುಕುಮಾರ್ ಕೆನ್ನೆಗೆ ಬಾಸುಂಡೆ ಬರುವ ಹಾಗೆ ಹೊಡೆದು, ಏನು ಹೊಡೆಯುತ್ತೀಯ ಎಂದು ಗಲಾಟೆ ಮಾಡಿದ್ದಾನೆ.

      ಕೋಪದಲ್ಲಿ ಮಧುಕುಮಾರ್ ಅವನ ಕೆನ್ನೆಗೆ ಎರಡು ಏಟು ಹೊಡೆದಿದ್ದಾನೆ. ಸ್ಥಳದಲ್ಲಿ ಕುಸಿದುಬಿದ್ದ ದಾದಾಪೀರ್ ನಿಗೆ ಕಾಲಿನಿಂದ ಓದಿದ್ದಾನೆ. ನೋಡುನೋಡುತ್ತಿದ್ದಂತೆ ದಾದಾಪೀರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

      ಆರೋಪಿ ಮಧು ಕುಮಾರ್ ಅಲಿಯಾಸ್ ಮಧು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

      ಸ್ಥಳಕ್ಕೆ ಡಿವೈಎಸ್ಪಿ ತಿಪ್ಪೇಸ್ವಾಮಿ, ಇನ್ಸ್ಪೆಕ್ಟರ್ ನವೀನ್, ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಹಾಗೂ ಕ್ರೈಂ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

(Visited 364 times, 1 visits today)
Previous Articleತುಮಕೂರಿನಲ್ಲಿ ಒಂದೇ ದಿನ 27 ಮಂದಿಗೆ ಕೊರೊನಾ ಪಾಸಿಟಿವ್​..!
Next Article ಪೇದೆಗೆ ಕೊರೊನಾ ; ತಿಪಟೂರು ಪೊಲೀಸ್ ಠಾಣೆ ಸೀಲ್‌ ಡೌನ್!!
News Desk Benkiyabale

Related Posts

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm news
ತಾಜಾ ಸುದ್ಧಿಗಳು
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm
news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
Our Youtube Channel
Our Picks

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

By News Desk BenkiyabaleAugust 07, 2026 4:54 pm

ತುಮಕೂರು: ಧಾರ್ಮಿಕ ಮುಖಂಡರಾದ ಸನ್ಯಾಸಿಗಳು ಕೇವಲ ಪೂಜೆ, ಪುನಸ್ಕಾರಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಇಂತಹ ರೈತ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಯುವರೈತರು…

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.