BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ
  • ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ
  • ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ
  • ಸಮೀಕ್ಷೆ ಸಮರ್ಪಕ ಪಾರದರ್ಶಕತೆಯಿಂದ ನಡೆಸಲು ಆಗ್ರಹ
  • ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
  • ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ
  • ಹೆಚ್ಚಿನ ಸಂಖ್ಯೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರಾಗಿ ನೋಂದಣಿ ಮಾಡಿಸಿ : ವಸಂತಕುಮಾರ್
  • ಅ.೧೯ ರಂದು ಆರ್‌ಎಸ್‌ಎಸ್ ಪಥ ಸಂಚಲನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನೆಗೆ ಬಂದ ‘ಮಗ’ಳು, ಧರ್ಮ ಸಂಕಟದಲ್ಲಿ ಪರಮೇಶ್ವರ್ ಕುಟುಂಬ
ಕರ್ನಾಟಕ ಸುದ್ಧಿಗಳು

ಮನೆಗೆ ಬಂದ ‘ಮಗ’ಳು, ಧರ್ಮ ಸಂಕಟದಲ್ಲಿ ಪರಮೇಶ್ವರ್ ಕುಟುಂಬ

By News Desk BenkiyabaleUpdated:November 19, 2018 6:28 am

    ಸಂಬಂಧಿತ ಚಿತ್ರ     

       ದೇಹ ಪುರುಷನಾಗಿದ್ದರೂ ಮಾನಸಿಕವಾಗಿ ಮತ್ತು ಹಾರ್ಮೋನಲ್ ಎಫೆಕ್ಟ್​ನಿಂದಾಗಿ ಹೆಣ್ಣಾಗಿರೋರನ್ನ, ದೇಹ ಹೆಣ್ಣಾಗಿದ್ದರೂ ಭಾವನೆಯಿಂದ ಗಂಡಾಗಿದ್ದು ನಿತ್ಯ ತಮ್ಮಲ್ಲೇ ಸೆಣಸಾಡುವಂಥ ಹಲವರನ್ನು ನೋಡೇ ನೋಡಿರ್ತೀರಿ. ಆದ್ರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಲಿಂಗ ಪರಿವರ್ತನೆಯಂಥ ಸರ್ಜರಿ ಮಾಡಿಸಿಕೊಳ್ಳೋದು ಎಲ್ಲರಿಂದಲೂ ಸಾಧ್ಯವಿಲ್ಲ. ಆದ್ರೆ, ಪರಮೇಶ್ವರ್ ಪುತ್ರನಾಗಿದ್ದ ಶಶಾಂಕ್ ಪರಮೇಶ್ವರ್ ದಿಟ್ಟ ನಿರ್ಧಾರ ಕೈಗೊಂಡು ಕಳೆದ ವರ್ಷ ಲಿಂಗಪರಿವರ್ತನೆ ಸರ್ಜರಿ ಮಾಡಿಸಿಕೊಂಡು ಶನಾ ಆಗಿ ಬದಲಾಗಿದ್ದರು. ಆದ್ರೆ ಈ ಪರಿವರ್ತನೆಯನ್ನು ಪರಮೇಶ್ವರ್ ಆಗಲೀ ಅಥವಾ ಅವರ ಕುಟುಂಬವಾಗಲೀ ಇನ್ನೂ ಸಂಪೂರ್ಣವಾಗಿ ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ ರಾಜ್ಯ ಸರ್ಕಾರದಲ್ಲಿ ಮೋಸ್ಟ್ ಪವರ್​​ಫುಲ್ ಪೊಲಿಟಿಶಿಯನ್ ಡಿಸಿಎಂ, ಅವರಿಗೆ ಮತ್ತು ಅವರ ಕುಟುಂಬಕ್ಕೆ ಇಂದು ಧರ್ಮ ಸಂಕಟವನ್ನು ತಂದಿಟ್ಟಿದೆ.


ಅಷ್ಟಕ್ಕೂ ಆಗ್ತಿರೋದು ಏನು?

ಸಂಬಂಧಿತ ಚಿತ್ರ

      ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿ, ಗೃಹ ಸಚಿವರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸ್ತಿರುವ ಡಾ.ಜಿ.ಪರಮೇಶ್ವರ್ ಧರ್ಮ ಸಂಕಟದಲ್ಲಿ ಸಿಲುಕಿದ್ದಾರೆ. ಕೇವಲ ಅವರೊಬ್ಬರೇ ಅಲ್ಲದೇ ಅವರ ಕುಟುಂಬವೇ ಧರ್ಮಸಂಕಟದಲ್ಲಿ ಸಿಲುಕಿದೆ.
2018ರ ಆರಂಭದಲ್ಲಿ ಡಾ.ಜಿ.ಪರಮೇಶ್ವರ್ ಅವರ ಒಬ್ಬನೇ ಮಗ ವಿದೇಶದಲ್ಲಿದ್ದು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ರು. ಆದ್ರೆ, ಇದನ್ನು ಒಪ್ಪಲಾಗದೇ ಪರಮೇಶ್ವರ್ ಸಾಕಷ್ಟು ನೋವಿನಲ್ಲಿಯೇ ಇಷ್ಟು ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ರು. ಇದೀಗ ಪರಮೇಶ್ವರ್ ಅವರ ‘ಮಗ’ಳು ಬೆಂಗಳೂರಿಗೇ ವಾಪಸ್ ಆಗಿದ್ದಾರೆ. ಪರಮೇಶ್ವರ್ ಅವರ ನಿವಾಸದಲ್ಲೇ ಇದ್ದಾರೆ. ಇದು ಡಿಸಿಎಂ ಪರಮೇಶ್ವರ್ ಕುಟುಂಬವನ್ನ ಧರ್ಮಸಂಕಟದಲ್ಲಿ ಸಿಲುಕಿಸಿದೆ. 

  ಧರ್ಮಸಂಕಟಕ್ಕೆ ಕಾರಣವೇನು..? 

ಸಂಬಂಧಿತ ಚಿತ್ರ

      ಮೂರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿರುವ ಡಾ.ಜಿ.ಪರಮೇಶ್ವರ್ ಅವರ ಮನೆಯಲ್ಲೇ ಮಗಳು ಶನಾ ಓಡಾಡುತ್ತಿದ್ದಾರೆ. ಅಲ್ಲದೇ ಶನಾ ಎಂಬ ಹೆಸರಿನಿಂದ ಜನರಿಗೆ ಚಿರಪರಿಚಿತರಾಗಿದ್ದಾರೆ. ಬೈಕ್ ರೈಡಿಂಗ್, ಕಾರ್ ಡ್ರೈವಿಂಗ್​ ಸೇರಿದಂತೆ ಅನೇಕ ‌ಹವ್ಯಾಸಗಳನ್ನು ತಮ್ಮ ಮನೆಯಿಂದಲೇ ಮಾಡುತ್ತಿರುವ ಶನಾರನ್ನು ಜನ ನೋಡಿ ಏನಾಂತಾರೋ ಅನ್ನೋ ಭಾವನೆ ಪರಮೇಶ್ವರ್​ ಮತ್ತು ಅವರ ಕುಟುಂಬದಲ್ಲಿ ಹುಟ್ಟಿಕೊಂಡಿದೆ ಎನ್ನಲಾಗ್ತಿದೆ. ಇದರಿಂದಾಗಿ ಮನೆಗೆ ಯಾವುದೇ ನಾಯಕರು, ಹಿಂಬಾಲಕರು, ಪರಮೇಶ್ವರ್ ವಿಧಾನಸಭೆ ಮತದಾರರು ಬಂದರೂ ಈ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎನ್ನಲಾಗ್ತಿದೆ. ಕೈಗೆ ಬಂದಿರುವ ಮಗ ಹೀಗೆ ಆದನಲ್ಲ ಏನು ಮಾಡೋಕೆ ಆಗುತ್ತೆ, ನೀವು ಈ ಬಗ್ಗೆ ಯೋಚಿಸಬೇಡಿ ಎಂದು ಜನ ಹೇಳುತ್ತಲೇ ಗಾಯದ ಮೇಲೆ ಉಪ್ಪು ಸಿಂಪಡಿಸುವ ಕೆಲಸ ಮಾಡುತ್ತಿರೋದ್ರಿಂದ ಈ ಘಟನೆಯಿಂದ ಹೊರ ಬರಲೂ ಆಗದೇ, ಇತ್ತ ಸಿಕ್ಕಿರುವ ಅಧಿಕಾರವನ್ನು ತುಂಬು ಮನಸ್ಸಿನಿಂದ ಅನುಭವಿಸಲು ಆಗದೇ ಪರಮೇಶ್ವರ್ ಹೆಣಗಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಹೈ ಲೆವೆಲ್ ಲೈಫ್​ ಸ್ಟೈಲ್, ಪಾರ್ಟೀಸ್..!

https://www.youtube.com/watch?time_continue=70&v=z37sfQX8lLo

      ಲಿಂಗ ಪರಿವರ್ತನೆ ಬಳಿಕ ಶನಾ, ಸ್ನೇಹಿತರನ್ನು ಮನೆಗೆ ಕರೆಯುವುದು, ಜಾಲಿ ರೈಡ್‌ಗೆ ಹೋಗುವುದು, ಪಾರ್ಟಿ ಕೂಡ ಮನೆಯಲ್ಲೇ ಮಾಡುತ್ತಿರೋದು ಪರಮೇಶ್ವರ್ ಹಾಗೂ ಅವರ ಪತ್ನಿಗೆ ಅರಗಿಸಿಕೊಳ್ಳುವುದು ಕೊಂಚ ಕಷ್ಟವೇ ಆಗಿದೆ. ಎಲ್ಲಾ ಭಗವಂತನ ಲೀಲೆ ಎಂದು ಪರಮೇಶ್ವರ್ ಮತ್ತು ಅವರ ಪತ್ನಿ ಬಂದ್ದಿದ್ದನ್ನೆಲ್ಲಾ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

(Visited 187 times, 1 visits today)
Previous Articleಇಬ್ಬರು ಮಕ್ಕಳನ್ನು ಬಲಿ ಪಡೆದ ನೀರಿನ ತೊಟ್ಟಿ
Next Article ತುಮಕೂರು : ನವಜಾತ ಹೆಣ್ಣು ಶಿಶು ಪತ್ತೆ!
News Desk Benkiyabale

Related Posts

ನಕಲಿ ದಾಖಲೆಗಳನ್ನು ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ

July 03, 2025 2:30 pm ಕರ್ನಾಟಕ ಸುದ್ಧಿಗಳು

ಕೃಷ್ಣಾ ತಳವಾರ ಪಿಎಚ್.ಡಿ ಪದವಿ

March 07, 2025 6:38 pm ಕರ್ನಾಟಕ ಸುದ್ಧಿಗಳು

ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ

March 07, 2025 6:36 pm ಕರ್ನಾಟಕ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm
ತುಮಕೂರು

ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ

October 16, 2025 12:51 pm
ತುಮಕೂರು

ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ

October 16, 2025 12:45 pm
ತುಮಕೂರು

ಸಮೀಕ್ಷೆ ಸಮರ್ಪಕ ಪಾರದರ್ಶಕತೆಯಿಂದ ನಡೆಸಲು ಆಗ್ರಹ

October 16, 2025 12:44 pm
ತುಮಕೂರು

ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ

October 15, 2025 12:56 pm
ತುಮಕೂರು

ಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ

October 15, 2025 12:37 pm
Our Youtube Channel
Our Picks

ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

October 15, 2025 12:03 pm

ನ.೭ರಂದು ಜಿಲ್ಲೆಗೆ ಮುಖ್ಯಮಂತ್ರಿ ಆಗಮನ

October 15, 2025 12:00 pm

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

By News Desk BenkiyabaleOctober 16, 2025 1:03 pm

ಹುಳಿಯಾರು: ಹುಳಿಯಾರು-ತಿಪಟೂರು ಮಾರ್ಗವಾಗಿ ಹುಳಿಯಾರು ಸೇರಿದಂತೆ ಹಂದನಕೆರೆ, ಮತಿಘಟ್ಟ ಒಳಗೊಂಡ0ತೆ ಸುಮಾರು ೨ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್…

ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನವಾಗುವ ಸ್ಥಳ ಪರಿಶೀಲನೆ

October 16, 2025 12:51 pm

ಸಮಸ್ಯೆ ಈಡೇರಿಸಲು ಒತ್ತಾಯಿಸಿ ಸ್ಲಂ ಬೋರ್ಡ್ ಮುತ್ತಿಗೆ

October 16, 2025 12:45 pm

ಸಮೀಕ್ಷೆ ಸಮರ್ಪಕ ಪಾರದರ್ಶಕತೆಯಿಂದ ನಡೆಸಲು ಆಗ್ರಹ

October 16, 2025 12:44 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.