ಚಿಕ್ಕನಾಯಕನಹಳ್ಳಿ: ಚಂಚಲ ಮನಸ್ಸಿನ ಭಾವನೆಗೆ ಕಡಿವಾಣ ಹಾಕುವ ಮೂಲಕ ನೀವು ಅದ್ಯಯನ ಮಾಡಿದರೆ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಅದ್ದರಿಂದ ನಿಮ್ಮ ಜೀವನದ ಮುಖ್ಯಘಟ್ಟವಾದ ಈ ಪಿಯುಸಿಯ ಹಂತದಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಸರ್ಕಾರದ ಉಚಿತ ಸೀಟ್ಗಳನ್ನು ಪಡೆದು ನಿಮ್ಮ ತಂದೆ ತಾಯಿಗಳ ಹೊರೆಯನ್ನು ಕಡಿಮೆ ಮಾಡಿ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು. ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಎಸ್.ಬಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ಸಿಇಟಿ, ನೀಟ್, ಹಾಗೂ ಜೆಇಇ ತರಬೇತಿ ಅಂತಿಮ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕಳೆದ ವರ್ಷದಲ್ಲಿ ೩೭೬ ವಿದ್ಯಾರ್ಥಿಗಳು ಈ ಉಚಿತ ತರಬೇತಿಯಲ್ಲಿ ತರಬೇತಿ ಪಡೆದು ೯೬ ವಿದ್ಯಾರ್ಥಿ ಗಳು ಸರ್ಕಾರದ ವಿವಿಧ ಕೊರ್ಸ್ ಗಳ ಉಚಿತವಾಗಿ ಸೀಟ್ಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿ ಅವರ ಪೋಷಕರ ಹೊರೆಯನ್ನು ತಗ್ಗಿಸಿದ್ದಾರೆ ಅದ ರಂತೆ ಈ ವರ್ಷ ಕಳೆದ ೨೭ ವಾರಗಳಿಂದ ಪ್ರಥಮ ಪಿಯುಸಿಯವರಿಗೆ ವಿಶೇಷವಾಗಿ…
Author: News Desk Benkiyabale
ತಿಪಟೂರು : ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದಿಂದ ಕಳೆದ ಆರು ದಶಕಗಳಿಂದ ಆ ಚರಣೆ ಮಾಡುತ್ತಾ ಬರುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವು ಈ ಬಾರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜ.೨೪ ರಿಂದ ಫೆ.೧ರವರೆಗೆ ಒಂಬತ್ತು ದಿನಗಳ ಕಾಲ ನೆಡೆಯಲಿದೆ ಎಂದು ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷ ಪಟ್ರೇಹಳ್ಳಿ ನಂಜುಡಪ್ಪ ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ಈ ಕಾರ್ಯಕ್ರಮದಲ್ಲಿ ನಾಡಿನ ರಾಜಕೀಯ ಮುತ್ಸದ್ಥಿಗಳು, ಮಠಾಧೀಶರು, ಸಾಹಿತಿಗಳು, ಭಾಗವಹಿಸಲಿದ್ದು, ಪ್ರತಿ ನಿತ್ಯ ಸಂಜೆ ವೇದಿಕೆ ಕಾರ್ಯಕ್ರಮವು ನಡೆಯಲಿದ್ದು ಇದರ ಸಾನಿಧ್ಯವನ್ನು ಸಿರಿಗೆರೆ ಪ್ರಸ್ತುತ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿ ವಹಿಸಿಲಿದ್ದಾರೆ ಎಂದು ತಿಳಿಸಿದರು. ಕರ್ನಾಟಕದ ಬಯಲು ಸೀಮೆಯ ಅತಿದೊಡ್ಡ ಸಾಂಸ್ಕೃತಿಕ ಹಬ್ಬವೆಂದರೆ ಅದು ‘ತರಳಬಾಳು ಹುಣ್ಣಿಮೆ’. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಆಶ್ರಯದಲ್ಲಿ ನಡೆಯುವ ಈ ಒಂಬತ್ತು ದಿನಗಳ ಉತ್ಸವವು ಕೇವಲ ಒಂದು ಧಾರ್ಮಿಕ ಆಚರಣೆಯಲ್ಲ; ಅದು ವಿಚಾರ ಕ್ರಾಂತಿ, ರೈತ ಚೈತನ್ಯ ಮತ್ತು ಶರಣ ಸಂಸ್ಕೃತಿಯ ಜೀವಂತ…
ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮನುಷ್ಯ ಬುದ್ಧಿವಂತನಾಗುತ್ತಿದ್ದಾನೆ, ಆದರೆ ಮಾನವೀ ಯತೆಯನ್ನು ಮರೆಯುತ್ತಿದ್ದಾನೆ ಎಂದು ಉಪನಿರ್ದೇಶಕ ರಘುಚಂದ್ರ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ (ರಿ), ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ), ಗುಬ್ಬಿ ತಾಲ್ಲೂಕು ಘಟಕ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಸಾವಿತ್ರಿಬಾಯಿ ಪುಲೆಯವರ ೧೯೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾವಿತ್ರಿಬಾಯಿರವರು ಮಹಿಳೆಯರು ಸ್ವಾವಲಂಬಿಗಳಾಗಬೇಕೆ0ದು ಬಯಸಿದ್ದರು. ಇಂದು ಮಹಿಳೆಯರು ಶಿಕ್ಷಣ ಪಡೆದು ಸಮಾಜದ ವಿವಿಧ ಉನ್ನತ ಹುದ್ದೆಗಳಲ್ಲಿದ್ದೇವೆಯೆಂದರೆ ಅದಕ್ಕೆ ಅಂದು ಸಾವಿತ್ರಿಬಾಯಿಯವರು ಹಾಕಿಕೊಟ್ಟ ಭದ್ರಬುನಾದಿಯೇ ಕಾರಣ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂಎಸ್ ನಟರಾಜು ಮಾತನಾಡಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಗುಣಮಟ್ಟದ ಶಿಕ್ಷಣ ನೀಡುವುದರಿಂದ ಸರ್ಕಾರಿ ಶಾಲೆಯಲ್ಲಿ ಹೆಚ್ಚು…
ತುಮಕೂರು: ರಾಷ್ಟçದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ಒಂದಾದ ಸಾಹೇ ವಿವಿಯಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ವಿವಿಧ ಕ್ರೀಡೆಗಳ ತರಬೇತಿಗೆ ಅನುಕೂಲವಾಗುವಂತೆ ನೂತನವಾಗಿ ಸುಸಜ್ಜಿತವಾದ ಸಿಂಥೆಟಿಕ್ ಬಾಸ್ಕೆಟ್ ಬಾಲ್ ಕ್ರೀಡಾಂಗಣವನ್ನು ಸೋಮವಾರ ಉದ್ಘಾಟನೆಗೊಳಿಸಲಾಯಿತು. ನಗರದ ಸಮೀಪದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾ ರ್ಥ ವೈದ್ಯಕೀಯ ಕಾಲೇಜು ಆವರಣದಲ್ಲಿ ಸಜ್ಜುಗೊಳಿಸಲಾದ ನೂತನ ಕ್ರೀಡಾಂಗಣವನ್ನು ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ ಅವರು ಉದ್ಘಾಟನೆ ಮಾಡಿದರು. ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಸಾನಿಕೊಪ್ಪ ಅವರು ಮಾತನಾಡಿ ದೈಹಿಕ ಕಾರ್ಯಕ್ರಮತೆಯನ್ನು ಹೆಚ್ಚಿಸಲು ಕ್ರೀಡೆ ಅವಶ್ಯಕವಾಗಿದೆ. ಸೋಲು ಗೆಲುವುಗಳನ್ನು ಪರಿಗಣಿಸದೆ ನಿರಂತರವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಜೊತೆಗೆ ಕೈಜೋಡಿಸಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನ ಆಯೋಜಿಸುವ ಮೂಲಕ ಸಹಕಾರ, ಸೌಲಭ್ಯಗಳನ್ನು ನೀಡುತ್ತಿವೆ. ಸಾಹೇ ಕುಲಾಧಿಪತಿಗಳಾದ ಡಾ. ಜಿ. ಪರಮೇಶ್ವರ್ ಸ್ವತಃ ಅಥ್ಲೆಟಿಕ್ ಕ್ರೀಡಾಪಟುವಾಗಿದ್ದು, ಅವರ ಆಶಯದಂತೆ ವಿದ್ಯಾರ್ಥಿಗಳ ಕ್ರೀಡಾ…
ತುಮಕೂರು: ಭಾರತ ಸರ್ಕಾರ ಮತ್ತು ಭೂತಾನ್ ಸರ್ಕಾರ ಸಹಭಾಗಿತ್ವದ ಇಂಡಿಯಾ-ಭೂತಾನ್ ಫೌಂಡೇಶನ್ ಪ್ರಾಯೋಜಿತ ಸಂಶೋಧನ ಯೋಜನೆಯನ್ನು ನಗರದ ಯಕ್ಷದೀವಿಗೆ ಸಂಸ್ಥೆಯು ಯಶಸ್ವಿಯಾಗಿ ಪೂರೈಸಿದೆ. ಯೋಜನೆಯ ಅಂಗವಾಗಿ ಎರಡು ವಾರ ಭೂತಾನ್ ದೇಶ ದಲ್ಲಿ ಪ್ರವಾಸ ಮಾಡಿ ‘ಕರ್ನಾಟಕದ ಯಕ್ಷಗಾನ ಮತ್ತು ಭೂತಾನ್ನ ಮಾಸ್ಕ್ ಡ್ಯಾನ್ಸ್: ಒಂದು ತೌಲನಿಕ ಸಾಂಸ್ಕೃತಿಕ ಅಧ್ಯಯನ’ ಎಂಬ ಯೋಜ ನೆಯನ್ನು ಅನುಷ್ಠಾನಗೊಳಿಸಿದೆ. ಯಕ್ಷಗಾನ ಹಾಗೂ ಮುಖವಾಡ ನೃತ್ಯದ ನಡುವಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಾಮ್ಯತೆ ಹಾಗೂ ವ್ಯತ್ಯಾಸಗಳನ್ನು ಪ್ರಾಯೋಗಿಕ ಅಧ್ಯಯನಕ್ಕೆ ಒಳಪಡಿಸಿದ ಯಕ್ಷದೀವಿಗೆಯು ಈ ಕುರಿತ ವಿಸ್ತೃತ ವರದಿಯನ್ನು ಸಲ್ಲಿಸಲಿದೆ. ಯಕ್ಷದೀವಿಗೆಯ ಪ್ರತಿನಿಧಿಗಳಾಗಿ ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಡಾ. ಆರತಿ ಪಟ್ರಮೆ, ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಸಹಪ್ರಾಧ್ಯಾಪಕ ಡಾ. ಸಿಬಂತಿ ಪದ್ಮನಾಭ ಹಾಗೂ ಎಸ್.ಎಸ್.ಪುರಂ ಮಾರುತಿ ವಿದ್ಯಾಕೇಂದ್ರದ ವಿದ್ಯಾರ್ಥಿ ಸಂವೃತ ಎಸ್.ಪಿ. ಸಂಶೋಧನ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. “ಭೂತಾನ್ನ ಸಂಸ್ಕೃತಿ ಇಲಾಖೆ, ರಾಜಧಾನಿ ಥಿಂಪುವಿನಲ್ಲಿರುವ ಸಾಂಪ್ರದಾಯಿಕ ಪ್ರದರ್ಶನ ಕಲೆ ಹಾಗೂ ಸಂಗೀತ ವಿಭಾಗ,…
ಮಧುಗಿರಿ: ಉತ್ತಮವಾದ ಶಿಕ್ಷಣದ ಜೊತೆಗೆ ಶಿಕ್ಷಣದ ಮೌಲ್ಯವನ್ನು ಇಂದಿಗೂ ಈ ಕಾಲೇಜು ಕಾಪಾಡಿಕೊಂಡಿದ್ದು ಸಾವಿರಾರು ಮಕ್ಕಳ ಭವಿಷ್ಯವನ್ನು ರೂಪಿಸಿದೆ ಎಂದು ನಿವೃತ್ತ ಪ್ರಾಂಶುಪಾಲ ಟಿ.ಜಿ.ಗೋವಿಂದರಾಜು ತಿಳಿಸಿದರು. ಪಟ್ಟಣದ ಗೌತಮಬುದ್ಧ ಪದವಿಪೂರ್ವ ಕಾಲೇಜಿನಲ್ಲಿ ೨೦೦೨-೦೪ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ವಾತಾವರಣವಿದ್ದು ಇಂದಿಗೂ ಕೂಡ ಸಾವಿರಾರು ಮಕ್ಕಳು ಉತ್ತಮ ಭವಿಷ್ಯವನ್ನು ಕಂಡುಕೊ0ಡಿದ್ದಾರೆ. ಗುಣಮಟ್ಟದ ಭೋದನಾ ವ್ಯವಸ್ಥೆಯಿದ್ದು ಇಂದಿಗೂ ಇಲ್ಲಿ ಕಲಿತ ಮಕ್ಕಳು ಸಮಾಜದ ಉತ್ತಮ ಪ್ರಜೆಗಳಾ ಗಿದ್ದಾರೆ ಎಂದರು. ಅರ್ಥಶಾಸ್ತ್ರದ ಉಪನ್ಯಾಸಕ ಕೃಷ್ಣಾರೆಡ್ಡಿ ಮಾತನಾಡಿ, ತಾಯಿ ಮೊದಲ ಗುರುವಾದರೆ ಅಕ್ಷರ ಕಲಿಸಿದ ಗುರು ಎರಡನೇ ತಾಯಿ. ಭೂ ಮಂಡಲವನ್ನು ಹಾಳೆಯಾಗಿಸಿ ಸಮಸ್ತ ಅರಣ್ಯವನ್ನು ಕುಂಚವಾಗಿಸಿ ಸಪ್ತ ಸಮುದ್ರವನ್ನು ಶಾಹಿಯಾಗಿಸಿ ಬರೆದರೂ ಗುರುಗಳ ಮೌಲ್ಯವನ್ನು ಬರೆಯಲು ಸಾಧ್ಯವಿಲ್ಲ. ಸತ್ಯಕ್ಕಾಗಿ ಏನನ್ನು ಬೇಕಾದರೂ ತ್ಯಾಗ ಮಾಡಿ ಆದರೆ ಸತ್ಯವನ್ನು ಯಾವುದಕ್ಕೂ ತ್ಯಾಗ ಮಾಡಬಾರದು. ಮಗು ಜನಿಸಿದರೆ ತಾಯಿ ಗರ್ವ ಪಡಬೇಕು. ಮಗ…
ಗುಬ್ಬಿ: ಪ್ರತಿ ಮನೆಗಳಲ್ಲಿ ಮನಗಳಲ್ಲಿ ಪ್ರತಿ ಗ್ರಾಮ, ರಾಜ್ಯ ದೇಶದಲ್ಲೇಡೆ ನಾವೆಲ್ಲರೂ ಹಿಂದು ನಾವೆಲ್ಲ ಒಂದು ಎಂದು ಅರ್ಥ ಮಾಡಿಕೊಂಡು ನಮ್ಮ ಹಿಂದೂ ಧರ್ಮವನ್ನು ಕಾಪಾ ಡಿಕೊಳ್ಳಬಹುದು ಎಂದು ಬೆಟ್ಟದಹಳ್ಳಿಯ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು. ಗುಬ್ಬಿಯ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದಲ್ಲಿ ಹಿಂದೂ ಸಮಾಜ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಪುರಾತನ ಇತಿಹಾ ಸವುಳ್ಳ ಹಿಂದೂ ಧರ್ಮ, ನಮ್ಮ ಸಂಸ್ಕೃತಿ ಸಂಸ್ಕಾರ ಪರಂಪರೆಯನ್ನು ಉಳಿಸುವಂತಹ ಕೆಲಸವನ್ನು ಪ್ರತಿಯೊ ಬ್ಬರೂ ಮಾಡಲೇಬೇಕಿದೆ. ನಮ್ಮ ದೇಶವನ್ನ ಶಾಂತಿ ಸಮೃದ್ಧಿ ಮಾನವೀಯ ಮೌಲ್ಯಗಳನ್ನ ಉಳಿಸಿಕೊಂಡು ನಾವೆಲ್ಲರೂ ಒಟ್ಟಾಗಿ ಬದುಕಬೇಕು ಎಂದರೆ ಹಿಂದೂ ಧರ್ಮ ದೇಶದಲ್ಲಿ ಉಳಿಯ ಲೇಬೇಕು, ಮತ್ತು ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನ ಪ್ರತಿಯೊಬ್ಬರೂ ಮಾಡಬೇಕಾಗಿದೆ. ಜನ್ಮ ಕೊಟ್ಟ ತಾಯಿ ಹಾಗೂ ಜನ್ಮ ನೀಡಿದ ಭೂಮಿಗೆ ನಾವು ಯಾವತ್ತೂ ಚಿರಋಣಿಯಾಗಿರಬೇಕು. ಎರಡು ನಮಗೆ ಸ್ವರ್ಗ ಹಾಗಾಗಿ ನಾವೆಲ್ಲರೂ ಸಹ ನಮ್ಮ ಧರ್ಮವನ್ನು ನಮ್ಮ ಹಿಂದುತ್ವವನ್ನ ಬೇ ಳಸುವಂತಹ ಉಳಿಸುವಂತಹ…
ತುಮಕೂರು: ಸೌಹಾರ್ದ ಕರ್ನಾಟಕ ತುಮಕೂರು ಇವರ ವತಿಯಿಂದ ೨೦೨೬ ಜನವರಿ ೧೫ ರ ಗುರುವಾರ ಸಂಜೆ ೦೪:೦೦ ಗಂಟೆಗೆ ತುಮಕೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಸೌಹಾರ್ದ ಸಂಕ್ರಾ0ತಿ ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಪ್ರಗತಿಪರ ಚಿಂತಕರಾದ0ತಹ ಪ್ರೊಫೆಸರ್ ಕೆ ದೊರೆರಾಜ್.ರವರು ಭಗವಹಿಸಿ ಮಕರ ಸಂಕ್ರಾ0ತಿ ಭಾರತದಲ್ಲಿ ಸಂತೋಷ ಮತ್ತು ಸಂಭ್ರಮದಿ0ದ ಆಚರಿಸುವ ಪ್ರಮುಖ ಸುಗ್ಗಿಯ ಹಬ್ಬವಾಗಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಈ ದಿನವನ್ನು ಉತ್ತರಾಯಣ ಎಂದು ಕರೆಯಲಾಗುತ್ತದೆ. ಚಳಿಗಾಲ ನಿಧಾನವಾಗಿ ಮುಕ್ತಾಯಗೊಂಡು ಹೊಸ ಕೃಷಿ ಋತು ಆರಂಭವಾಗುವುದನ್ನು ಈ ಹಬ್ಬ ಸೂಚಿಸುತ್ತದೆ. ೨೦೨೬ ರಲ್ಲಿ ಮಕರ ಸಂಕ್ರಾ0ತಿ ಜನವರಿ ೧೪ರಂದು ಆಚರಿಸಲಾಗುತ್ತದೆ. ಈ ದಿನವು ಹೊಸ ಆರಂಭ, ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ ಎಂದು ತಿಳಿಸಿದರು. ರಂಗಭೂಮಿ ಕಲಾವಿದರಾದಂತಹ ಡಾ.ಲಕ್ಷ್ಮಣ್ದಾಸ್ ರವರು ಹಿಂದೂ, ಮುಸ್ಲಿಂ, ಕ್ರೈಸ್ತ ಭಾವೈಕ್ಯತೆಯನ್ನ ಮತ್ತು ಸಾಮರಸ್ಯದ ಸಂದೇಶವನ್ನು ಸಾರುವ ಈ ಸೌಹಾರ್ದ ಸಂಕ್ರಾ0ತಿಯನ್ನು ಸಂತೋಷ ಮತ್ತು ಸಂಭ್ರಮದಿ0ದ ಸ್ವಾಗತಿಸೋಣ ಎಂದರು. ಸಾಹಿತಿಗಳಾದಂತ ಗೋವಿಂದರಾಜು, ಕೊಳಗೇರಿ…
ಶಿರಾ: ತುಮಕೂರು ಜಿಲ್ಲೆಯಲ್ಲಿಯೇ ಶಿರಾ ನಗರ ದಿನೇ ದಿನೆ ಅತಿ ವೇಗದಲ್ಲಿ ಬೆಳವಣಿಗೆಯಾಗುತ್ತಿದ್ದು, ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ಕಸದ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ನಾನು ಪ್ರತಿನಿಧಿಸುವ ವಾರ್ಡ್ ನಂಬರ್ ೯ಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ಕಸ ಸಂಗ್ರಹಿಸುವ ವಾಹನವನ್ನು ಕೊಡುಗೆಯಾಗಿ ನೀಡಿದ್ದೇನೆ. ವಾರ್ಡಿನ ಜನತೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಗರಸಭಾ ಸದಸ್ಯ ಎಂ.ಕೃಷ್ಣಪ್ಪ ಹೇಳಿದರು. ಅವರು ಗುರುವಾರ ನಗರದ ೯ನೇ ವಾರ್ಡಿನಲ್ಲಿ ನಗರಸಭಾ ಸದಸ್ಯ ಎಂ.ಕೃಷ್ಣಪ್ಪ ಅವರ ಸ್ವಂತ ಹಣದಿಂದ ಕೊಡುಗೆಯಾಗಿರುವ ನೀಡಿರುವ ಕಸ ಸಂಗ್ರಹಣೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿರಾ ಉತ್ತಮ ಆದಾಯ ಬರುತ್ತಿದೆ. ಪ್ರತಿ ವಾರ್ಡಿಗೆ ಕಸ ಸಂಗ್ರಹಿಸುವ ಒಂದೊ0ದು ವಾಹನ ಹಾಗೂ ೫ ಮಂದಿ ಪೌರ ಕಾರ್ಮಿಕ ಸಿಬ್ಬಂದಿಗಳು ಅವಶ್ಯಕ. ಶಿರಾ ನಗರಸಭೆಯಲ್ಲಿ ಪ್ರಸ್ತುತ ಕೇವಲ ೧೧ ಕಸ ಸಂಗ್ರಹಿಸುವ ವಾಹನಗಳಿವೆ. ಇದೇ ವಾಹನಗಳು ಮೂರು ದಿನಕ್ಕೊಮ್ಮೆ ಕಸ ಸಂಗ್ರಹಿಸಲು ವಾರ್ಡಿಗೆ ಹೋಗುತ್ತಿವೆ. ದಿನ ನಿತ್ಯ ಸಂಗ್ರಹಣೆ ಮಾಡುವುದರಿಂದ ನೈರ್ಮಲ್ಯ ಕಾಪಾಡಬಹುದು.…
ತುಮಕೂರು: ಭಾರತೀಯ ಸೇನೆಯ ನಿವೃತ್ತ ಯೋಧ ರಿಗೆ ಭೂಮಿ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಲ್ಲಿರುವ ಎನ್ಸಿಸಿ-೪ರ ಬೆಟಾಲಿಯನ್ನಲ್ಲಿ ನಡೆದ ಸೇನಾ ದಿವಸ್, ಮಾಜಿ ಯೋಧನ ದಿವಸ್, ರಕ್ತದಾನ ಶಿಬಿರ ಹಾಗೂ ಸಂಕ್ರಾAತಿ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿವೃತ್ತ ಯೋಧರಿಗೆ ನಿರ್ದೇಶನಾಲಯದ ಮೂಲಕ ಸಹಾಯ ಮಾಡುವ ಕೆಲಸ ನಡೆಯುತ್ತಿದೆ. ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವ ಸಂಬ0ಧ ಈ ಕುರಿತು ಪ್ರತ್ಯೇಕವಾಗಿ ನಿವೃತ್ತ ಸೇನಾನಿಗಳ ಸಭೆ ಕರೆದು ಅವರ ಅಭಿಪ್ರಾಯಗಳನ್ನು ಪಡೆಯಲಾಗುವುದು ಎಂದರು. ನಿವೃತ್ತ ಸೈನಿಕರು ಈ ಇಲಾಖೆ ನಿರ್ದೇಶನಾಲಯ ನಮ್ಮ ಜತೆಯಲ್ಲೇ ಇದೆ. ನಿವೃತ್ತರಾದ ಮೇಲೆ ಕೃಷಿ ಮಾಡುವವರಿಗೆ ಭೂಮಿ ಕೊಡಬೇಕು, ಬ್ಯುಸಿನೆಸ್ ಮಾಡುವವರಿಗೆ ಸಹಾಯ ಮಾಡಬೇಕು ಎಂದು ಪ್ರತಿಯೊಂದು ರಾಜ್ಯದಲ್ಲೂ ಒಂದೊ0ದು ನಿರ್ದೇಶನಾಲ ಯವನ್ನು ಸ್ಥಾಪಿಸಲಾಗಿದೆ ಎಂದರು.…










