Author: News Desk Benkiyabale

ತುರುವೇಕೆರೆ: ತಾಲೂಕಿನ ಮೈಕ್ರೋ ಫೈನಾನ್ಸ್ ನವರು ಬಲವಂತದಿAದ ಸಾಲ ವಸೂಲಿ ಹಾಗೂ ಸಾಲ ವಸೂಲಿ ನೆಪದಲ್ಲಿ ಬೆದರಿಕೆ ಮತ್ತು ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಜಿಲ್ಲಾ ಸಂಘಟನಾ ಸಂಚಾಲಕ ಕುಂದೂರು ಮುರುಳಿ ಖಂಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಖಾಸಗಿ ಫೈನಾನ್ಸ್ ಗಳು ನೀಡುತ್ತಿರುವ ಸಾಲಕ್ಕೆ ರಿಸರ್ವ ಬ್ಯಾಂಕ್ ನಿಯಮವನ್ನು ಮೀರಿ ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಈ ಹಣಕಾಸು ಸಂಸ್ಥೆಗಳಲ್ಲಿ ಸಾಲಗಾರರು ಪಡೆದಿರುವ ಸಾಲವನ್ನು ಪ್ರತಿ ವಾರ ಕಟ್ಟಲೇಬೇಕೆಂದು ಸೂಚಿಸಲಾಗುತ್ತಿದೆ. ಅಲ್ಲದೇ ಮಹಿಳಾ ಸಂಘದಲ್ಲಿ ಸಾಲಕ್ಕೆ ಎಲ್ಲರೂ ಹೊಣೆಗಾರರು ಎಂದು ಹೇಳಲಾಗುತ್ತಿದೆ. ಇದು ಅಕ್ರಮ. ಇದು ರಿಸರ್ವ್ ಬ್ಯಾಂಕಿನ ನಿಯಮಕ್ಕೆ ತದ್ವಿರುದ್ದವಾಗಿದೆ ಮತ್ತು ಬಲವಂತದಿAದ ಸಾಲ ವಸೂಲಿ ಮಾಡಬಾರದೆಂದು ಸರ್ಕಾರ ಸುಗ್ರೀವಾಜ್ಞೆ ತಂದಿದ್ದರೂ ಸಹ ಇಲ್ಲಿಯ ಕೆಲವು ಪೈನಾನ್ಸ್ಗಳು ಬಲವಂತವಾಗಿ ಸಾಲ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಾತಿ ನಿಂದನೆ ಕೇಸು ದಾಖಲು: ಸಾಲ ವಸೂಲು ಮಾಡುವ ವೇಳೆ ಸಾಲ ಬಾಕಿ ಉಳಿಸಿಕೊಂಡಿದ್ದ…

Read More

ತುಮಕೂರು: ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬAಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವಾಗಿ ಈ ಚುನಾವಣೆಗಳನ್ನು ನಡೆಸಬೇಕು ಎಂಬುದು ನನ್ನ ಮತ್ತು ನಮ್ಮ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದರು. ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ. ಸದಾ ಕಾಲ ಜೆಡಿಎಸ್ ಪಕ್ಷದ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ…

Read More

ತುರುವೇಕೆರೆ: ತಾಲೂಕಿನ ಮೈಕ್ರೋ ಫೈನಾನ್ಸ್ ನವರು ಬಲವಂತದಿAದ ಸಾಲ ವಸೂಲಿ ಹಾಗೂ ಸಾಲ ವಸೂಲಿ ನೆಪದಲ್ಲಿ ಬೆದರಿಕೆ ಮತ್ತು ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಜಿಲ್ಲಾ ಸಂಘಟನಾ ಸಂಚಾಲಕ ಕುಂದೂರು ಮುರುಳಿ ಖಂಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಖಾಸಗಿ ಫೈನಾನ್ಸ್ ಗಳು ನೀಡುತ್ತಿರುವ ಸಾಲಕ್ಕೆ ರಿಸರ್ವ ಬ್ಯಾಂಕ್ ನಿಯಮವನ್ನು ಮೀರಿ ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಈ ಹಣಕಾಸು ಸಂಸ್ಥೆಗಳಲ್ಲಿ ಸಾಲಗಾರರು ಪಡೆದಿರುವ ಸಾಲವನ್ನು ಪ್ರತಿ ವಾರ ಕಟ್ಟಲೇಬೇಕೆಂದು ಸೂಚಿಸಲಾಗುತ್ತಿದೆ. ಅಲ್ಲದೇ ಮಹಿಳಾ ಸಂಘದಲ್ಲಿ ಸಾಲಕ್ಕೆ ಎಲ್ಲರೂ ಹೊಣೆಗಾರರು ಎಂದು ಹೇಳಲಾಗುತ್ತಿದೆ. ಇದು ಅಕ್ರಮ. ಇದು ರಿಸರ್ವ್ ಬ್ಯಾಂಕಿನ ನಿಯಮಕ್ಕೆ ತದ್ವಿರುದ್ದವಾಗಿದೆ ಮತ್ತು ಬಲವಂತದಿAದ ಸಾಲ ವಸೂಲಿ ಮಾಡಬಾರದೆಂದು ಸರ್ಕಾರ ಸುಗ್ರೀವಾಜ್ಞೆ ತಂದಿದ್ದರೂ ಸಹ ಇಲ್ಲಿಯ ಕೆಲವು ಪೈನಾನ್ಸ್ಗಳು ಬಲವಂತವಾಗಿ ಸಾಲ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಾತಿ ನಿಂದನೆ ಕೇಸು ದಾಖಲು: ಸಾಲ ವಸೂಲು ಮಾಡುವ ವೇಳೆ ಸಾಲ ಬಾಕಿ ಉಳಿಸಿಕೊಂಡಿದ್ದ…

Read More

ತುರುವೇಕೆರೆ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಬರವಸೆ ನೀಡಿದರು. ಪಟ್ಟಣದ ವಿರಕ್ತ ಮಠದ ಹತ್ತಿರ ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಿಸಿರುವ ಲಯನ್ಸ್ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಸುಮಾರು ೩೫ ವರ್ಷಗಳಿಂದ ಬಡಜನತಗೆ ನಿರಂತರವಾಗಿ ಸೇವೆ ಮಾಡುತ್ತಾ ಬಂದಿರುವ ಲಯನ್ಸ್ ಕ್ಲಬ್ ನ ನೂತನ ಕಟ್ಟಡ ಸೇವೆಗಳಿಗೆ ಸದಾ ಸದ್ಬಳಿಕೆಯಾಗಲಿ. ನೂತನ ಕಟ್ಟಡದಲ್ಲಿ ಆರೋಗ್ಯ ಸಂಬAದಿಸಿದAತ ಕಾರ್ಯಕ್ರಮ ನಿರಂತರವಾಗಿ ಐ ಕ್ಯಾಂಪ್ ಮಾಡಿ ಹೆಸರು ಗಳಿಸಿದ್ದು ಕಣ್ಣಿನ ಆಸ್ಪತ್ರೆ ಮಾಡಲಿ ಹಾಗೂ ಸ್ಪರ್ದಾತ್ಮಕ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತರ ಬೇತಿ ನೀಡುವಂತಹ ಕಾರ್ಯಕ್ರಮಗಳು ನೆಡೆಯಲಿ ಎಂದು ತಿಳಿಸಿದರು. ಕೇವಲ ರಾಜಕಾರಣ ಮಾಡುವ ದೃಷ್ಟಿಯಿಂದ ತುಮಕೂರು ಹೆಸರನ್ನು ಬದಲಾವಣೆ ಸರಿಯಲ್ಲ. ನೆಡೆದಾಡುವ ದೇವರು ಎಂಬ ಹೆಸರು ಪಡೆದ ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಜನರಿಗೆ ಅನ್ನ ಅಹಾರ ನೀಡಿ ಅಪಾರ ಸೇವೆ ಸಲ್ಲಿಸಿದ್ದಾರೆ. ಸುಮಾರು ೪೦…

Read More

ತುಮಕೂರು: ಇತಿಹಾಸ ಪ್ರಸಿದ್ಧ ನಗರದ ಹೊರಪೇಟೆ ಮುಖ್ಯ ರಸ್ತೆಯ ದೇವಸ್ಥಾನದ ನೀಲಕಂಠೇಶ್ವರ ಸ್ವಾಮಿಯ ೧೦೬ನೇ ವರ್ಷದ ಜಾತ್ರಾ ಮಹೋತ್ಸವ ಶನಿವಾರ ವೈಭವದಿಂದ ನೆರವೇರಿತು. ನೇಯ್ಗೆ ಹಾಗೂ ಬಟ್ಟೆ ವ್ಯಾಪಾರದ ಕುಲಕಸುಬಿನ ಕುರುಹಿನ ಶೆಟ್ಟಿ ಸಮಾಜದವರ ಕುಲದೈವವಾದ ಈ ನೀಲಕಂಠೇಶ್ವರ ಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧ ಭಾಗದ ಕುಲಬಾಂಧವರು ಆಗಮಿಸಿ ಪೂಜೆ ಸಲ್ಲಿಸಿದರು. ಶನಿವಾರ ಸಂಜೆ ನಡೆದ ಜಾತ್ರಾ ಮಹೋತ್ಸವವನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್ ಉದ್ಘಾಟಿಸಿದರು. ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾದ ನೀಲಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯ ಉತ್ಸವವು ಪೂರ್ಣಕುಂಭದೊAದಿಗೆ ಮಂಗಳ ವಾದ್ಯ, ಕಲಾತಂಡಗಳ ಪ್ರದರ್ಶನದೊಂದಿಗೆ ಹೊರಪೇಟೆ ರಸ್ತೆ, ಬಾರ್‌ಲೈನ್ ರಸ್ತೆ, ಎಂ.ಜಿ.ರಸ್ತೆ, ಗುಂಚಿ ವೃತ್ತ, ಶ್ರೀರಾಮನಗರ ಮಾರ್ಗದಲ್ಲಿ ಸಂಚರಿಸಿತು. ಶ್ರೀ ನೀಲಕಂಠೇಶ್ವರಸ್ವಾಮಿ ಸೇವಾ ಟ್ರಸ್ಟ್ ಜಾತ್ರೋತ್ಸವದ ಅಂಗವಾಗಿ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಶುಕ್ರವಾರ ಲೋಕಕಲ್ಯಾಣಾರ್ಥ ಗಿರಿಜಾ ಕಲ್ಯಾಣೋತ್ಸವ, ಶ್ರೀಚಕ್ರ ಅನಾವರಣ ನಡೆಯಿತು. ಭಾನುವಾರ ಬೆಳಿಗ್ಗೆ ಗಣಪತಿ ಹೋಮ, ನವಗ್ರಹ…

Read More

ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು. ಅವರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ಯಾಟ್ಸ್ ಹಾಗೂ ರೋಸ್ಟರ್ ತಂತ್ರಾAಶ ನಿರ್ವಹಣೆ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿ, ದೇಶದ ಭವಿಷ್ಯವೇ ಮಾನವ ಸಂಪನ್ಮೂಲ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದ ಅವರು ದೇಶದ ಬಾಹ್ಯ ರಕ್ಷಣಾ ವ್ಯವಸ್ಥೆಯೇ ಆಗಲಿ, ಆಂತರಿಕ ಭದ್ರತೆಯನ್ನು ಒದಗಿಸುವ ಪೋಲೀಸ್ ವ್ಯವಸ್ಥೆಯೇ ಆಗಲಿ ಎಲ್ಲವೂ ಮೌಲ್ಯಯುತ ಶಿಕ್ಷಣದ ಮೇಲೆಯೇ ನಿಂತಿದೆ ಎಂದರು. ಕನಿಷ್ಟ ಹತ್ತು ಮೌಲ್ಯಗಳನ್ನು ಪರಿಗಣಿಸಿ ಪಠ್ಯಪುಸ್ತಕಗಳನ್ನು ರಚಿಸಿ ವಿದ್ಯಾರ್ಥಿಗಳಲ್ಲಿ ಮೌಲ್ಯ ಬಿತ್ತುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಬುನಾದಿ ಮೌಲ್ಯಯುತವಾಗಿದ್ದರೆ ಕಟ್ಟಡ ನಿರ್ಮಿಸುವುದು ಸರಳ ಎಂದರು. ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿಯವರ ನೇತೃತ್ವದಲ್ಲಿ ಜಿಲ್ಲಾ ಪಿಯು ವ್ಯವಸ್ಥೆ ಪರಿಣಾಮಕಾರಿ ಮೂಡಿ ಬರುತ್ತಿರುವುದು ಮೆಚ್ಚುವಂತದ್ದು…

Read More

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬ ಆಚರಣೆಯ ಅಮೃತ ಮಹೋತ್ಸವ ಈ ತಿಂಗಳ ೨೧ರಂದು ನಗರದಲ್ಲಿ ಏರ್ಪಾಟಾಗಿದ್ದು, ಕೆ.ಎನ್.ಆರ್ ಆವರು ಸಾಗಿಬಂದ ಹಾದಿ, ಅವರ ಹೋರಾಟ, ಕೊಡುಗೆಗಳನ್ನು ದಾಖಲುಮಾಡಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವಾಗಿದೆ ಎಂದು ಆಡಿಟರ್ ಟಿ.ಆರ್.ಆಂಜನಪ್ಪ ಹೇಳಿದರು. ಕೆ.ಎನ್.ರಾಜಣ್ಣನವರ ಹುಟ್ಟು ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಸಮಾರಂಭದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣನವರು ಒಂದು ಜಾತಿ ನಂಬಿ ರಾಜಕಾರಣ ಮಾಡಿದವರಲ್ಲ, ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವ ಮನಸ್ಥಿತಿಯ ನಾಯಕ. ಎಲ್ಲಾ ಜಾತಿಯಲೂ ಇವರನ್ನು ಪ್ರೀತಿಸುವ, ಗೌರವಿಸುವ ಜನರಿದ್ದಾರೆ ಎಂದರು. ೭೫ ವರ್ಷ ಪೂರ್ಣಗೊಳಿಸಿರುವ ಕೆ.ಎನ್.ರಾಜಣ್ಣನವರ ರಾಜಕಾರಣದ ಹಾದಿ ಕಠಿಣವಾಗಿತ್ತು. ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿಕೊಂಡು ಜನರೊಂದಿಗೆ ನಡೆದು ಬೆಳೆದರು. ರಾಜಕೀಯ ಜೀವನದ ಹೋರಾಟ, ನಡೆದುಬಂದ ಹಾದಿ, ಕೊಟ್ಟಿರುವ ಕೊಡುಗೆಗಳು ಮುಂದಿನ ತಲೆಮಾರಿಗೆ ತಿಳಿಯಬೇಕು. ಅದಕ್ಕಾಗಿ ಕೆ.ಎನ್.ರಾಜಣ್ಣನವರ ಹುಟ್ಟುಹಬ್ಬ ಆಚರಣೆ ಮೂಲಕ…

Read More

ತುಮಕೂರು: ಮಾದಕ ವ್ಯಸನಗಳಿಗೆ ಬಲಿಯಾಗಿ ಬದುಕು ಕಳೆದುಕೊಳ್ಳುತ್ತಿರುವ ಯುವ ಜನಾಂಗದಲ್ಲಿ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸಮಾಜ ಹಾಗೂ ಸರ್ಕಾರ ಕಾಳಜಿ ವಹಿಸಬೇಕು. ಮಾದಕ ಪದಾರ್ಥಗಳ ಸೇವನೆಯಿಂದ ಯುವಕರು ಮುಕ್ತರಾಗಬೇಕು ಎಂದು ಕ್ಯಾತ್ಸಂದ್ರದಲ್ಲಿ ಯುವಕರು ಹಾಗೂ ಫುಟ್‌ಬಾಲ್‌ಆಟಗಾರರು ಭಾನುವಾರ ಜಾಗೃತಿ ಜಾಥಾ ನಡೆಸಿದರು. ಕ್ಯಾತ್ಸಂದ್ರ ಪೊಲೀಸರ ಮಾರ್ಗದರ್ಶನದಲ್ಲಿ ಯುವಕರು ಡ್ರಗ್ಸ್ ವಿರುದ್ಧ ಅರಿವು ಮೂಡಿಸುವ ಭಿತ್ತಿ ಫಲಕಗಳನ್ನು ಪ್ರದರ್ಶಿಸುತ್ತಾ, ಘೋಷಣೆ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡಿಗೆ ನಡೆದರು. ಯುವ ಮುಖಂಡ ಪವನ್ ಮೂರ್ತಿ ಮಾತನಾಡಿ, ಈ ಮೊದಲು ಕ್ಯಾತ್ಸಂದ್ರ ಫುತ್ ಬಾಲ್‌ಗೆ ಪ್ರಸಿದ್ಧಿಯಾಗಿತ್ತು. ಆಗಿನ ಯುವಕರು ಫುಟ್‌ಬಾಲ್ ಆಟದಲ್ಲಿ ಆಸಕ್ತಿ ಬೆಳೆಸಿಕೊಂಡು ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದರು. ಈಗ ಅಂತಹ ವಾತಾವರಣ ಕಾಣುತ್ತಿಲ್ಲ. ಯುವಕರು ಮೊಬೈಲ್, ಮಾದಕ ವ್ಯಸನಗಳಿಗೆ ಆಕರ್ಷಿತರಾಗಿ ತಮ್ಮ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಮಕ್ಕಳು, ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸಿದರೆ ಆವರು ಮಾದಕ ವ್ಯಸನಗಳಂತಹ ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯವಾಗುತ್ತದೆ.ಈ ಬಗ್ಗೆ ಪೋಷಕರು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದು ಮನವಿ…

Read More

ತುಮಕೂರು: ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್.ವೆಂಕಟೇಶ್ ಅಭಿಪ್ರಾಯಪಟ್ಟರು. ನಗರದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರೊ.ಬಿ.ಕೃಷ್ಣಪ್ಪ ಜನ್ಮಾದಿನಾಚರಣೆ ಹಾಗೂ ಒಳಮೀಸಲಾತಿ ಮುಂದಿನ ಹೆಜ್ಜೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ಪ್ರಾರಂಭಿಸಿದ ದಲಿತ ಸಂಘರ್ಷ ಸಮಿತಿ ಶೋಷಿತ, ಹಿಂದುಳಿದ ವರ್ಗಗಳಲ್ಲಿ ಸ್ವಾಭಿಮಾನದ ಹೋರಾಟವನ್ನು, ತಾರತಮ್ಯದ ವಿರುದ್ಧ ಹೋರಾಡುವ ಶಕ್ತಿಯನ್ನು ತುಂಬಿತು. ಶೋಷಿತ ಮತ್ತು ಹಿಂದುಳಿದವರು ಇಂದು ಸಂಘಟಿತರಾಗಬೇಕಿದೆ ಎಂದರು. ದಲಿತ ಸಂಘರ್ಷ ಸಮಿತಿ ಹಾಗೂ ವಿರೋಧ ಪಕ್ಷಗಳ ಬೆಂಬಲದೊAದಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರೊ.ಬಿ.ಕೃಷ್ಣಪ್ಪ ಅವರು ರಾಜೀವ್ ಗಾಂಧಿಯವರ ಸಾವಿನ ಕಾಂಗ್ರೆಸ್ ಪರ ಅನುಕಂಪದ ಅಲೆಯಲ್ಲಿ ಸೋಲನ್ನು ಅನುಭವಿಸಿದರು. ಸೋಲಿನ ನಂತರವೂ ಹೋರಾಟದಿಂದ ವಿಮುಖರಾಗಲಿಲ್ಲ. ಚುನಾವಣಾ ರಾಜಕೀಯದಲ್ಲಿ ಸೋಲನ್ನು ಕಂಡ ಪ್ರೊ.ಬಿ.ಕೃಷ್ಣಪ್ಪ…

Read More

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ ಮುಂದೆ ಲೆಕ್ಕ ಕೊಡಿ ಚಳುವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ ನೀಡಿದ್ದಾರೆ. ಹುಳಿಯಾರು ರೈತ ಸಂಪರ್ಕ ಕೇಂದ್ರದ ಬಳಿ ತೋಟಗಾರಿಗೆ ಹಾಗೂ ಕೃಷಿ ಇಲಾಖೆಯ ವಿರುದ್ಧ ಹೊಸಹಳ್ಳಿ ಚಂದ್ರಣ್ಣ ಬಣ ರಾಜ್ಯ ರೈತ ಸಂಘ ಹಮ್ಮಿಕೊಂಡಿದ್ದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತೆಂಗಿಗೆ ಬಿಳಿ ಕೀಟದ ಕಾಟ ಹೆಚ್ಚಾಗಿ ತೆಂಗನ್ನೇ ನಂಬಿದ್ದ ಸಾವಿರಾರು ರೈತರು ಚಿಂತಾಕ್ರಾAತರಾಗಿದ್ದಾರೆ. ಅಧಿಕಾರಿಗಳು ಕಛೇರಿ ಬಿಟ್ಟು ರೈತರ ತೋಟಗಳಿಗೆ ಭೇಟಿ ನೀಡಿ ಕೀಟ ಹತೋಟಿಗೆ ಮಾರ್ಗೋಪಾಯ ಹೇಳುತ್ತಿಲ್ಲ. ಸರ್ಕಾರಕ್ಕೆ ವರದಿ ಕಳುಹಿಸಿ ಉಚಿತ ಔಷಧಿ ಹಾಗೂ ಪರಿಹಾರ ತರಿಸುತ್ತಿಲ್ಲ ಎಂದು ಆರೋಪಿಸಿದರು. ಹೊಸದಾಗಿ ತೆಂಗು, ಬಾಳೆ, ಮಾವು, ಪಪ್ಪಾಯಿ ದಾಳಿಂಬೆ, ಗೋಡಂಬಿ, ಸೀಬೆ, ಹಲಸು, ಸಪೋಟ ಹೀಗೆ ತೋಟಗಾರಿಗೆ ಬೆಳೆಗಳ ನಾಟಿ ಮಾಡಲು ಸಹಾಯಧನ…

Read More