Author: News Desk Benkiyabale

ತುಮಕೂರು: ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ, ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ ದೌರ್ಜನ್ಯ ನಡೆಯಬಹುದು. ಈ ಕಾರಣದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಅಡಿಷನಲ್ ಎಸ್ಪಿ ವಿ.ಮರಿಯಪ್ಪ ಹೇಳಿದರು. ಮಾನವ ಹಕ್ಕುಗಳ ಜಾಗೃತಿ ದಳ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಯಾರ ಹಕ್ಕನ್ನು ಕಸಿಯುವಂತಿಲ್ಲ, ಎಲ್ಲರಿಗೂ ಸಮಾನ ಹಕ್ಕಿದೆ. ಇದಕ್ಕೆ ಸಂಬAಧಿಸಿದAತೆ ನಿಬಂಧನೆಗಳನ್ನು ರೂಪಿಸಲಾಗಿದೆ. ಹಕ್ಕುಗಳ ಅರಿವು ಬೆಳೆಸಿಕೊಂಡರೆ ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬಾಳಲು ಸಾಧ್ಯವಾಗುತ್ತದೆ ಎಂದರು. ಮಾನವ ಹಕ್ಕುಗಳ ಅರಿವಿಲ್ಲದವರು, ಕಾನೂನಿನ ತಿಳವಳಿಕೆಯಿಲ್ಲದವರು, ಅಮಾಯಕರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಂತಹವರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅವರ ಹಕ್ಕುಗಳು ದಮನವಾಗದಂತೆ ನೆರವಾಗಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು…

Read More

ತುಮಕೂರು: ತುಮಕೂರಿನ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೇಶನ್ ಹಾಗೂ ತುಮಕೂರು ವಿವಿಯ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ತಮಿಳುನಾಡಿನ ಕೃಷ್ಣಗಿರಿ, ತಿರುವಣ್ಣಾಮಲೈ, ತಿಂಡಿವನA, ವಿಲ್ಲುಪುರಂ ಪ್ರದೇಶಗಳಲ್ಲಿ ಫೆಂಗಲ್ ಚಂಡಮಾರುತದಿAದ ಸಂತ್ರಸ್ತರಾದ ಜನರಿಗೆ ಪರಿಹಾರ ವಸ್ತುಗಳನ್ನು ವಿತರಿಸಲಾಯಿತು. ಸಂತ್ರಸ್ತರಿಗೆ ಆಹಾರ ಸಾಮಗ್ರಿಗಳು, ಕಂಬಳಿ, ಬಟ್ಟೆ ಸೇರಿದಂತೆ 3000 ರೂಪಾಯಿ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಕಳೆದ ಒಂದು ವಾರದಿಂದ ಶುರುವಾಗಿರುವ ಪರಿಹಾರ ವಿತರಣಾ ಕಾರ್ಯವು ಇದೇ ಡಿ.30ರ ವರೆಗೂ ಮುಂದುವರಿಯಲಿದ್ದು, ಫೆಂಗಲ್ ಚಂಡಮಾರುತದಿAದ ಹಾನಿಗೊಳಗಾಗಿರುವ ತಮಿಳುನಾಡಿನ ವಿವಿಧ ಪ್ರದೇಶಗಳ ಸಂತ್ರಸ್ತರಿಗೆ ನೆರವಾಗಲಿದೆ. ‘ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಜನರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡಲು ಇನ್ಫೋಸಿಸ್ ಪ್ರತಿಷ್ಠಾನವು ಶ್ರೀ ರಾಮಕೃಷ್ಣ ಸೇವಾಶ್ರಮದೊಂದಿಗೆ ಕಳೆದ 32 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಪುದುಚೇರಿ, ವಿಲ್ಲುಪುರಂ, ಕಡಲೂರು, ತಿರುವಣ್ಣಾಮಲೈ, ಕೃಷ್ಣಗಿರಿ ಸೇರಿದಂತೆ ಫೆಂಗಲ್ ಪೀಡಿತ ಜಿಲ್ಲೆಗಳಿಗೆ ಪರಿಹಾರ ಸಾಮಗ್ರಿಗಳನ್ನು ನೀಡುತ್ತಿದ್ದೇವೆ. ಮೊದಲ ಹಂತದಲ್ಲಿ ಕೃಷ್ಣಗಿರಿ ಜಿಲ್ಲೆ ಹಾಗೂ ಸಮೀಪದ ವೆಟ್ಟಿಯಂಪಟ್ಟಿ, ಕಲ್ಲಾವಿಯಲ್ಲಿ 1,000 ಜನರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.…

Read More

ತುಮಕೂರು : ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ ಮಾಹೆಯ ಅಂತ್ಯದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಫಲ-ಪುಷ್ಪ ಪ್ರದರ್ಶನವನ್ನು ವೈಶಿಷ್ಟö್ಯಪೂರ್ಣವಾಗಿ ಏರ್ಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಜರುಗಿದ ಫಲ-ಪುಷ್ಪ ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಫಲ-ಪುಷ್ಪ ಪ್ರದರ್ಶನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಕೃಷಿ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ, ರೇಷ್ಮೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿಯುಕ್ತವಾದ ಮಳಿಗೆಗಳನ್ನು ತೆರೆದು ವಸ್ತುಪ್ರದರ್ಶನವನ್ನು ಏರ್ಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಹಳ್ಳಿಯಲ್ಲಿ ಕಣ್ಮರೆಯಾಗುತ್ತಿರುವ ಆಹಾರ ಪದಾರ್ಥಗಳು ಮತ್ತು ಇಲಾಖೆಗೆ ಸಂಬAಧಿಸಿದ ವಿಷಯಗಳ ಕುರಿತು ವಿಶೇಷ ವಸ್ತು ಪ್ರದರ್ಶನ ಏರ್ಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳಿಗೆ ಸಂಬAಧಿಸಿದ ಮೌಲ್ಯಯುತ ಪುಸ್ತಕಗಳ ಪ್ರದರ್ಶನ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ…

Read More

ತುಮಕೂರು: ಇಂಡಿಯನ್‌ಪ್ರಿನ್ಯೂರ್ ನಿಯತಕಾಲಿಕ ಕೊಡಮಾಡುವ ಎಡೆಕ್ಸ್ ಅವಾರ್ಡ್ 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಪರಮಶಿವಯ್ಯ ಹಾಗೂ ವಾಣಿಜ್ಯಶಾಸ್ತç ಸಹಪ್ರಾಧ್ಯಾಪಕ ಡಾ. ಬಿ. ಕೆ. ಸುರೇಶ್ ಭಾಜನರಾಗಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಇಬ್ಬರು ಪ್ರಾಧ್ಯಾಪಕರಿಗೆ ಈ ಪ್ರಶಸ್ತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ. ಅರುಣ್ ಚಕ್ರವರ್ತಿ, ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಮತ್ತಿತರ ಗಣ್ಯರು ಈ ಸಂದರ್ಭ ಹಾಜರಿದ್ದರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.

Read More

ಬೆಳಗಾವಿ : ಕಳೆದ ಇಪ್ಪತ್ತು ತಿಂಗಳ ಆಡಳಿತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಮಾತಿನಲ್ಲಿ ಮೈ ಮರೆತಿದೆಯೇ ಹೊರತು ಒಂದೇ ಒಂದು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಭ್ರಷ್ಟಾಚಾರದಲ್ಲಿ, ದುರಾಡಳಿತದಲ್ಲಿ ಮತ್ತು ಸ್ವಜನ ಪಕ್ಷಪಾತದಲ್ಲಿ ಈ ಸರ್ಕಾರ ಮುಳುಗಿದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡರು ಸೋಮವಾರ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ಒಂದೇ ಒಂದು ಬೃಹತ್ ಅಭಿವೃದ್ಧಿ ಯೋಜನೆ ನೋಡಿಲ್ಲ. ಪಂಚ ಗ್ಯಾರಂಟಿಗಳ ಗುಂಗಿನಲ್ಲಿಯೇ ಈ ಸರ್ಕಾರ ಕಾಲ ಕಳೆಯುತ್ತಿದೆ. ರಸ್ತೆ, ಕುಡಿಯುವ ನೀರು, ಆಸ್ಪತ್ರೆ, ಶಿಕ್ಷಣದಂಥ ಕನಿಷ್ಠ ಅಗತ್ಯಗಳನ್ನು ಈಡೇರಿಸಲೂ ಈ ಸರ್ಕಾರದ ಬಳಿ ಹಣ ಇಲ್ಲದಂಥ ದುರ್ಗತಿ ಬಂದಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು. ಈ ಗ್ಯಾರಂಟಿ ಯೋಜನೆಗಳನ್ನು ಮುಂದೆ ಮಾಡಿಕೊಂಡು ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ ಎದುರಿಸಿತು. ಆದರೆ, ಅವರ ಪಕ್ಷ ಒಂದAಕಿಯ ಗೆಲುವಿಗೇ ತೃಪ್ತಿ ಪಡಬೇಕಾಯಿತು. ಈ ಯೋಜನೆಗಳು ಸಂಪೂರ್ಣ ವಿಫಲ ಎಂದು…

Read More

ಚಿಕ್ಕನಾಯಕನಹಳ್ಳಿ: ಪಟ್ಟಣದ ರ‍್ಕಾರಿ ಪದವಿ ಕಾಲೇಜಿಗೆ ಹಾಗೂ ಅಂತರಕಾಲೇಜು ಕುಸ್ತಿ ಸ್ರ‍್ಧೆಯಲ್ಲಿ 1ಚಿನ್ನ ಹಾಗೂ 3 ಬೆಳ್ಳಿಪದಕ ಲಭಿಸಿದೆ. 2024-25 ನೇ ಸಾಲಿನ ಶಿವಮೊಗ್ಗದಲ್ಲಿ ನಡೆದ ರ‍್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆ ಆಯೋಜಿಸಿದ್ದ ಮುಕ್ತ ರಾಜ್ಯಮಟ್ಟದ ಬಾಕ್ಸಿಂಗ್ ಸ್ರ‍್ಧೆಯಲ್ಲಿ ಪಟ್ಟಣದ ರ‍್ಕಾರಿ ಪದವಿಕಾಲೇಜಿನ ಪ್ರಥಮ ಬಿಸಿಎ ವಿದ್ಯರ‍್ಥಿ ಜಿ.ಎಂ. ಅಕ್ಷಯ್ ಕಂಚಿನ ಪದಕ ಗಳಿಸಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ಅಂತರಕಾಲೇಜು ಪುರುಷರ ಹಾಗೂ ಮಹಿಳೆಯರ ಕುಸ್ತಿ ಸ್ರ‍್ಧೆಯಲ್ಲಿ ಪಟ್ಟಣದ ರ‍್ಕಾರಿ ಪದವಿ ಕಾಲೇಜಿನ ಪ್ರಥಮ ಬಿಬಿಎ ವಿದ್ಯರ‍್ಥಿನಿ ಎಸ್.ಯಶಸ್ವಿನಿ ಚಿನ್ನದ ಪದಕ ಹಾಗೂ ದ್ವಿತಿಯ ಬಿಎ ವಿದ್ಯರ‍್ಥಿನಿ ಎಸ್. ಪ್ರೀತಿ ಮತ್ತು ಪ್ರಥಮಬಿಬಿಎ ವಿದ್ಯರ‍್ಥಿನಿ ಆರ್. ರಶ್ಮಿ ಹಾಗೂ ದ್ವಿತೀಯ ಬಿಎ ವಿದ್ಯರ‍್ಥಿ ವರುಣ್‌ಕುಮಾರ್ ಸಿ.ಎ. ಬೆಳ್ಳಿಪದಕಗಳಿಸಿರುತ್ತಾರೆ. ವಿದ್ಯರ‍್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜ್ಯೋತಿ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥರಾದ ಡಾ. ಶೈಲೈಂದ್ರಕುಮಾರ್ ಎಸ್.ಜೆ. ಅದ್ಯಾಪಕ ವೃಂದ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಅಭಿನಂದಿಸಿದ್ದಾರೆ.

Read More

ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿವೆ. ತಾಯಿ ಮತ್ತು ಶಿಶು ಮರಣಗಳ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರಲ್ಲದೆ, ಖಾಸಗಿ/ ಸರ್ಕಾರಿ ಆಸ್ಪತ್ರೆಗಳಲ್ಲಿ ಉದಾಸೀನ ಮಾಡದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಸಂಭವಿಸಿದ ನಂತರ ಮರಣ ಪ್ರಮಾಣದ ಬಗ್ಗೆ ಚರ್ಚಿಸುವ ಬದಲು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಬೇಕೆಂದು…

Read More

ತುರುವೇಕೆರೆ: ನಮ್ಮ ಕನ್ನಡ ಭಾಷೆಗೆ ದಕ್ಕೆಯಾಗದಂತೆ ಕನ್ನಡಿಗರು ನೆಡೆದುಕೊಳ್ಳಬೇಕು ಎಂದು ರಾಜ್ಯ ಯುವ ಜೆಡಿಎಸ್ ಪ್ರದಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ತಿಳಿಸಿದರು. ತಾಲೂಕಿನ ದಬ್ಬೇಘಟ್ಟ ಹೋಬಳಿ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ರಂಗ ತರಂಗ ಕ್ರೀಡೆ ಮತ್ತು ಸಾಂಸ್ಕೃತಿಕ ಗೆಳೆಯರ ಬಳಗವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 69ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ಹಾಗೂ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ನಾಡು ನುಡಿಗೆ ಹಲವರು ತನ್ನದೆಯಾದ ಸೇವೆ ಸಲ್ಲಿಸಿದ್ದಾರೆ.ಕನ್ನಡ ಬಾಷೆಗೆ ವಚನ ಹಾಗೂ ದಾಸ ಸಾಹಿತ್ಯ ಎರಡು ಕಣ್ಣಗಳಿದ್ದಂತೆ.ಹಲವಾರು ಕವಿಗಳು ತನ್ನ ಸಾಹಿತ್ಯ ಕ್ಷೇತ್ರದಲ್ಲಿ ದಲ್ಲಿ ಸಾದನೆ ಮೂಲಕ ಕನ್ನಡಕ್ಕೆ ಕೊಡುಗೆ ನೀಡಿದ್ದಾರೆ. ಕನ್ನಡ ಇತಿಹಾಸ ತಿಳಿಯುವದು ತುಂಬಾ ಇದೆ ವಿದ್ಯಾರ್ಥಿಗಳು ಕನ್ನಡ ನಾಡಿನ ಇತಿಹಾಸ ಪರಂಪರೆ ತಿಳಿದುಕೊಂಡು ಕನ್ನಡ ಉಳಿಸುವ ಬೆಳೆಸುವ ಜವಬ್ದಾರಿ ನಿಮ್ಮ ಮೇಲಿದೆ ಎಂದರು. ಈ ಸಂದರ್ಭದಲ್ಲಿ ವಿವಿದ ಕ್ಷೇತ್ರದಲ್ಲಿ ಸಾದನೆಗೈದ ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಿದರು. ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ…

Read More

ಶಿರಾ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಚಿಕ್ಕನಹಳ್ಳಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ. ಶಿರಾ ತಾಲ್ಲೂಕು ಚಿಕ್ಕನಹಳ್ಳಿಯಲ್ಲಿ ದಿನಾಂಕ 16- 12- 2024 ನೇ ಸೋಮವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ದೇವರಹಳ್ಳಿ ಗ್ರಾಮದ ನಾಗಪ್ಪ ಅಧ್ಯಕ್ಷರಾಗಿ ಮತ್ತು ಚಿಕ್ಕದಾಸರಹಳ್ಳಿಯ ಮಂಜುನಾಥ್ ಸಿ. ಪಿ. ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ದಿನಾಂಕ: 08-12-2024 ರಂದು ನಡೆದ ಆಡಳಿತ ಮಂಡಲಿ ನಿರ್ದೇಶಕರುಗಳ ಚುನಾವಣೆಯಲ್ಲಿ ಸಾಮಾನ್ಯ, ಅನುಸೂಚಿತ ಜಾತಿ/ಪರಿಶಿಷ್ಟಪಂಗಡ, ಹಿಂದುಳಿದ ಪ್ರವರ್ಗ ಹಾಗೂ ಮಹಿಳೆಯರಿಗೆ ಮೀಸಲಿಸಿದ ಸ್ಥಾನಗಳಿಗೆ ಸ್ಪರ್ಥಿಸಿ, ಈ ಕೆಳಕಂಡ ಅಭ್ಯರ್ಥಿಗಳು ಚುನಾವಣೆ ಮೂಲಕ ಸಹಕಾರ ಸಂಘಗಳ ನಿಯಮ 1960, ನಿಯಮ14ಜಿ ಅಡಿಯಲ್ಲಿ ಒಟ್ಟು 12 ಜಯಶೀಲರಾಗಿ ನಿರ್ದೇಶಕರುಗಳಾಗಿ ಆಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಇಂದ್ರಮ್ಮ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಭೂತೇಶ್, ರಾಜಣ್ಣ, ಮಂಜುನಾಥ್. ಎನ್., ಲೋಕೇಶ್ ಬಿ. ಆರ್., ಪರುಶುರಾಮಯ್ಯ, ತಿಮ್ಮಣ್ಣ, ಬ್ಯಾಟೇಗೌಡ,…

Read More

ತುಮಕೂರು: ಪರ್ಯಾಯ ರಾಜಕಾರಣಕ್ಕೆ ಜನರ ಬೆಂಬಲ ಹಾಗೂ ಜನರು ನೀಡುವ ಹಣದಲ್ಲೆ ಪರಿರ್ಯಾಯ ರಾಜಕಾರಣ ಬೆಂಬಲಿಸಿ ಬೆಳೆಸಬೇಕಾಂದAತಹ ಅಗತ್ಯವಿದೆಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೆ ಪ್ರಕಾಶ್‌ಅವರು ಅಭಿಪ್ರಾಯಪಟ್ಟರು. ಸಿಪಿಐ(ಎಂ) 24 ನೇ ರಾಜ್ಯ ಸಮ್ಮೇಳನವು ಡಿಸೆಂಬರ್ 29 ರಿಂದ 3 ರ ವರಗೆ ತುಮಕೂರಿನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ “ ಜನತೆಯಿಂದ ನಿಧಿ ಸಂಗ್ರಹಕ್ಕೆ ಅಭಿಯಾನಕ್ಕೆ “ ನಗರದ ಮಹಾತ್ಮಗಾಂದಿ üರಸ್ತೆಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ಬಂಡವಾಳಶಾಹಿ ರಾಜಕೀಯ ಪಕ್ಷಗಳು ಕಾರ್ಪೊರೇಟರ್ ಧನಿಗಳಿಂದ ಪೆಡದ ಹಣ ಪಡೆದು ರಾಜಕಾರಣ ಮಾಡಿ ಅವರ ಹಿತಕಾಪಾಡುತ್ತಿದ್ದಾರೆ ಹಾಗಾಗಿ ಜನ ಹಿತಕಾಪಾಡಲು ಕಮ್ಯುನಿಸ್ಟ್ ಪಕ್ಷವನ್ನು ಬೆಂಬಲಿಸಲು ಪರ್ಯಾಯ ರಾಜಕಾರಣಕ್ಕೆ ಜನಧನ ಬಲವನ್ನು ಜನರೆ ನೀಡಬೇಕು ಎಂದು ಅಭಿಪ್ರಾಯ ಪಟ್ಟರು. ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯರಾದ ಕೆ. ಮಹಾಂತೇಶ್ ಮಾತನಾಡಿ ದಾಸೋಹ ಸಂಸ್ಕೃತಿಗೆ ಹೆಸರಾದ ಕಲ್ಪತರು ನಾಡಿನ ಜನತೆ ಸಮ್ಮೇಳನದ ಯಶಸ್ವಿಗೆ ವಸ್ತುಗಳನ್ನುಹಾಗು ಧನ ಸಹಾಯ ಮಾಡಿ ಬೆಂಬಲಿಸುವAತೆ ಮನವಿ ಮಾಡಿದರು,ನರಂಹಮೂರ್ತಿ, ಕಾರ್ಮಿಕ…

Read More