Author: News Desk Benkiyabale

ತುರುವೇಕೆರೆ: ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ದವಾಗಿ ಎನ್.ಡಿ.ಎ ಮೈತ್ರಿಕೂಟದಿಂದ ಏ.೨೧ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪ್ರತಿಭಟನೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಎನ್.ಡಿ.ಎ.ಮೈತ್ರಿಕೂಟದ ಮುಖಂಡರ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ದ ಎನ್.ಡಿ.ಎ ಮೈತ್ರಿಯಿಂದ ಹೋರಾಟ ಜಿಲ್ಲಿಯಲ್ಲಿಯೇ ನಮ್ಮ ತಾಲೂಕಿನಿಂದ ಮೊದಲು ಪ್ರಾರಂಬವಾಗುತ್ತಿದ್ದು ನಂತರ ಎಲ್ಲ ತಾಲೂಕಿನಲ್ಲಿ ನೆಡೆಯಲಿದೆ. ಎಲ್ಲಿನ ಗಾಡಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸ್ವಾಮಿ ಆಗಮಿಸುವ ನಿರೀಕ್ಷೆ ಇದೆ. ಉಳಿದಂತೆ ಬಿಜೆಪಿಯಿಂದ ಮಾಜಿ ಶಾಸಕ ಮಸಾಲಜಯರಾಮ್, ಎಂ.ಡಿ.ಲಕ್ಷಿö್ಮÃನಾರಾಯಣ್ ಸೇರಿದಂತೆ ಹಲವು ಮುಖಂಡರು ಆಗಮಿಸಲಿದ್ದು ಅಪಾರ ಪ್ರಮಾಣದಲ್ಲಿ ಎನ್.ಡಿ.ಎ. ಕಾರ್ಯಕರ್ತರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ರಾಜ್ಯ ಸರ್ಕಾರ ಬಡವರ ವಿರೋದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಘಲೇ ಎಲ್ಲ ವಸ್ತುಗಳ ಮೇಲು ಟ್ಯಾಕ್ ಹಾಕಿದ್ದು ಸಗಣಿ ಮೇಲೂ ಟ್ಯಾಕ್ ಹಾಕೊದನ್ನು ಬಿಟ್ಟಿದ್ದಾರೆ ಅಷ್ಟೆ…

Read More

ತುಮಕೂರು: ರಾಜ್ಯಾದ್ಯಂತ ವಿಪ್ರ ಸಮುದಾಯ ಅನುಭವಿಸು ತ್ತಿರುವ ಹಲವು ರೀತಿಯ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದರ ಜೊತೆಗೆ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆನೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್.ರಘು ನಾಥ್ ಭರವಸೆ ನೀಡಿದರು. ಅವರು ತುಮಕೂರಿನ ವಿಪ್ರಭವನದಲ್ಲಿ ಏರ್ಪ ಟ್ಟಿದ್ದ ಸಮಾಲೋಚನಾ ಸಭೆಯಲ್ಲಿ ಅತಿಥಿಗಳಾಗಿ ಮಾತನಾಡುತ್ತಿದ್ದರು. ಆರ್ಥಿಕವಾಗಿ ದುರ್ಬಲರಾದ ವಿಪ್ರರಿಗೆ, ಮಹಿಳೆಯರಿಗೆ, ಯುವಕರಿಗೆ ಎಲ್ಲ ರೀತಿಯ ಸಹಾಯಹಸ್ತ ನೀಡುವುದು, ರಾಜ್ಯಾದ್ಯಂತ ಪ್ರವಾಸ ಮಾಡಿ, ವಿಪ್ರ ಸಮುದಾಯದ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದು, ಅದಕ್ಕನುಗುಣವಾಗಿ ಕಲ್ಯಾಣ ಯೋಜನೆಗಳನ್ನು ರೂಪಿಸುವುದು, ಬ್ರಾಹ್ಮಣ ಮಹಾಸಭೆಗೆ ಶಾಶ್ವತ ಆದಾಯ ಬರುವಂತೆ ಕ್ರಿಯಾ ಯೋಜನೆಯನ್ನು ರೂಪಿಸಿ, ಕಾರ್ಯಗತಗೊಳಿಸುವುದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೌಲಭ್ಯಗಳು ಬ್ರಾಹ್ಮಣರಿಗೂ ಸಿಗುವಂತೆ ಪ್ರಾಮಾಣಿಕ ಪ್ರಯತ್ನ, ಮಹಿಳೆಯರು ಮತ್ತು ಯುವಕರಿಗೆ ಬ್ರಾಹ್ಮಣ ಮಹಾಸಭೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ, ಸಮುದಾಯದ ಹಿರಿಯ ರ ವಿಶ್ವಾಸದೊಂದಿಗೆ ಎಲ್ಲರೊಂದಿಗೆ ಸಮಾಲೋ ಚಿಸಿ ಕಾರ್ಯೋನ್ಮುಖನಾಗುತ್ತೇನೆ – ಹೀಗೆ ಅನೇಕ ಆಲೋಚನೆ-ಯೋಜನೆಗಳನ್ನು ರೂಪಿ ಸಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಲು…

Read More

ತುರುವೇಕೆರೆ: ಬಡವರ ಹೆಸರಿನಲ್ಲಿ ಬಹು ವರ್ಷ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಬಡವರ ಶೋಷಣೆ ಮಾಡಿದೆ ಎಂದು ಬಿಜೆಪಿ ಘಟಕದ ತಾಲೂಕು ಅಧ್ಯಕ್ಷ ಮೃತ್ಯಂಜಯ ಆಪಾದಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬಾನುವಾರ ನಡೆದ ಬಿಜೆಪಿಯ ೪೫ ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಕುತಂತ್ರಕ್ಕೆ ಹೆಸರುವಾಸಿ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ಮುಸ್ಲಿಮರನ್ನು ಓಟ್ ಬ್ಯಾಂಕ್ ಮಾಡಿಕೊಳ್ಳಲು ದೇಶದ ಸವಲತ್ತುಗಳನ್ನು ಅವರಿಗೆ ನೀಡಲು ಮುಂದಾಗಿದೆ. ಇದುವರೆಗೂ ವಕ್ಫ್ ಕಾಯ್ದೆಯಡಿ ದೇಶವನ್ನು ಲೂಟಿ ಮಾಡಿದ್ದವರನ್ನು ನಮ್ಮ ಬಿಜೆಪಿ ಸರ್ಕಾರ ಮಟ್ಟ ಹಾಕಲು ಮುಂದಾಗಿದೆ. ಕಾಂಗ್ರೆಸ್ ನಿಜವಾದ ರಾಷ್ಟçದ್ರೋಹಿ ಪಕ್ಷವಾಗಿದೆ ಎಂದು ಕಿಡಿಕಾರಿದರು. ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯಕುಮಾರ್ ಮಾತನಾಡಿ ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ ಎಂದು ದೇಶದ ಐಕ್ಯತೆಗೆ ಧಕ್ಕೆ ಬಂದ ವೇಳೆ ಸ್ವತಂತ್ರವಾಗಿ ೧೯೮೦ ರಲ್ಲಿ ಬಿಜೆಪಿ ಅಸ್ಥಿತ್ವಕ್ಕೆ ಬಂದಿತು. ಅಂದಿನಿAದಲೂ ಬಿಜೆಪಿ ರಾಷ್ಟçದ ಸಮಗ್ರತೆಗೆ ಹೋರಾಟ…

Read More

ತುಮಕೂರು: ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯ ಸೇವೆಯು ಸೇವಾಮನೋಭಾವವುಳ್ಳ ಕೆಲಸ. ಸೇವೆಯನ್ನು ಆತ್ಮಸಂತೃಪ್ತಿಯಿAದ ನಿಭಾಯಿಸಬೇಕು. ದಾದಿ ಯರು ರೋಗಿಯನ್ನು ತಾಯಿ ಮನಸ್ಸಿನಿಂದ ನೋಡಿ ಸೇವೆಯನ್ನು ನೀಡಬೇಕು ಎಂದು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಅವರು ಕರೆ ನೀಡಿದರು. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ನರ್ಸಿಂಗ್ ಕಾಲೇಜು ಮತ್ತು ನೆಲಮಂ ಗಲದ ಸಮೀಪದ ಟಿ-ಬೇಗೂರಿನಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್‌ಆಫ್ ನರ್ಸಿಂಗ್ ಸೈನ್ಸ್ಆಂಡ್‌ರಿಸರ್ಚ್ ಸೆಂಟರ್ ಸಹಯೋಗದಲ್ಲಿ ಮಂಗಳವಾರ ಶಿಕ್ಷಣ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ನಡೆದ ಮೊದಲನೆ ವರ್ಷದ ಬಿ.ಎಸ್ಸಿ ಮತ್ತು ಜಿಎನ್‌ಎಮ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಹಾಗೂ ಪದವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗಳಾಗಿ ಕೆಲಸ ಮಾಡುವ ಗುಣಗಳನ್ನು ದಾದಿಯರು ಬೆಳೆಸಿಕೊಳ್ಳಬೇಕು. ರೋಗಿ ಸಕಾರಾತ್ಮಕ ಪ್ರತಿಕ್ರಿ ಯೆ ಅರಿತು ಅವಶ್ಯಕತೆ ತಕ್ಕ ಹಾಗೇ ಕೆಲಸ ಮಾಡಿ. ಆಸ್ಪತ್ರೆ ನಮ್ಮ ಮನೆ ಎಂದು ಭಾವಿಸಿ ರೋಗಿಯನ್ನು ತಮ್ಮ ಸಂಬAಧಿಕರೆAದು ಕಾಣಿ ಎಂದು ನರ್ಸಿಂಗ್…

Read More

ತುಮಕೂರು: ಜಿಲ್ಲೆಯ ತುಮಕೂರು, ಶಿರಾ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ಏಪ್ರಿಲ್ ೧೬ ಹಾಗೂ ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಏಅಇಖಿ) ನಡೆಯಲಿದ್ದು, ಪರೀಕ್ಷೆಯನ್ನು ಲೋಪದೋಷವಿಲ್ಲದಂತೆ ನಡೆಸುವ ಹಿನ್ನೆಲೆಯಲ್ಲಿ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಪರೀಕ್ಷಾ ಕಾರ್ಯ ವಿಧಾನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗ ಣದಲ್ಲಿ ಸೋಮವಾರ ಸಂಜೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ೨೫ ಕೇಂದ್ರಗಳಲ್ಲಿ ಕೆಸಿಇಟಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ವೇಳಾಪಟ್ಟಿ ಹಾಗೂ ಪರೀಕ್ಷಾರ್ಥಿಗಳ ಮಾಹಿತಿ ಲಭ್ಯವಿರಬೇಕು. ಪರೀಕ್ಷೆಗಾಗಿ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಗಳ ಹೊಣೆಗಾರಿಕೆಗೆ ಸಂಬAಧಿಸಿದAತೆ ಅಗತ್ಯ ತರಬೇತಿ ನೀಡಬೇ ಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ಅವರಿಗೆ ಸೂಚನೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇ ಶಕ ಬಾಲಗುರುಮೂರ್ತಿ ಸಭೆಗೆ ಮಾಹಿತಿ ನೀಡುತ್ತಾ, ಏಪ್ರಿಲ್ ೧೬ರಂದು ಭೌತಶಾಸ್ತç(ಬೆಳಿಗ್ಗೆ ೧೦.೩೦ ರಿಂದ ೧೧.೫೦ ಗಂಟೆವರೆಗೆ) ಹಾಗೂ ರಸಾಯನ ಶಾಸ್ತç(ಮಧ್ಯಾಹ್ನ ೨.೩೦ ರಿಂದ ೩.೫೦), ಏಪ್ರಿಲ್…

Read More

ತುಮಕೂರು: ಮಹಮದ್ ಫೈಗಂಬರ್ ಅವರು ಕ್ರಿ.ಶ.ಆರನೇ ಶತಮಾನದಲ್ಲಿ ಸಾರಿದ ಶಾಂತಿ, ಪ್ರೀತಿಯ ಸಂದೇಶ,ಇAದಿಗೂ ಪ್ರಸ್ತುತವಾಗಿದ್ದು,ಅದನ್ನು ಇಡೀ ವಿಶ್ವದ ಎಲ್ಲಾ ಮುಸ್ಲಿಂ ಭಾಂಧವರು ಪಾಲಿಸುತ್ತಾರೆ, ಪಾಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಪಾದಿಸಿದ್ದಾರೆ. ನಗರದ ಕುಣಿಗಲ್ ರಸ್ತೆಯ ಗಾಂಧಿನಗರದ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮನುಷ್ಯರ ಎಲ್ಲ ಕಷ್ಟಗಳು ದೂರವಾಗಿ, ಎಲ್ಲೆಡೆಯೂ ಶಾಂತಿ ನೆಲೆಸುವಂತಾಗಲಿ ಎಂದರು. ಈ ಬಾರಿ ಯುಗಾದಿ ಮತ್ತು ರಂಜಾನ್ ಹಬ್ಬ ಒಟ್ಟಿಗೆ ಬಂದಿರುವುದು ಒಂದು ಶುಭ ಸಂಕೇತ. ನಾಡಿನ ಎಲ್ಲಾ ಸಮಸ್ತ ಜನರು ಸಹ ಸ್ನೇಹ, ಪ್ರೀತಿ, ಸಹೋದರತ್ವದಿಂದ ಬಾಳಲಿ ಎಂಬAತೆ ದೇವರೇ ನಮನ್ನು ಹರಸಿ, ಹಾರೈಸಿದೆ.ಅದನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮುನ್ನೆಡೆದರೆ ನಾಡಿನಲ್ಲಿ ಎಲ್ಲವೂ ಸುಭೀಕ್ಷವಾಗಿರುತ್ತದೆ ಎಂದು ಸಚಿವರು,ನಾವೆಲ್ಲರೂ ಅಣ್ಣ, ತಮ್ಮಂದಿರAತೆ ಬಾಳಿದರೆ ಅದಕ್ಕಿಂತ ದೊಡ್ಡ ಅಶಯ ಮತ್ತೊಂದಿಲ್ಲ ಎಂದು ಡಾ.ಜಿ.ಪರಮೇಶ್ವರ್ ನುಡಿದರು. ಕಾಂಗ್ರೆಸ್ ಪಕ್ಷದ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ,ರಂಜಾನ ಮಾಸ ಮುಸ್ಲಿಂರಿಗೆ…

Read More

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷಾಂತರರೂ. ಅವ್ಯವಹಾರಗಳ ಸರಮಾಲೆಯೇ ನಡೆದಿದೆ ಎಂದು ತುಮಕೂರು ಹಾಲು ಒಕ್ಕೂಟ ಹಾಗೂ ಸಹಕಾರ ಸಂಘದ ನಿರ್ದೇಶಕ ಬಿ.ಎನ್. ಶಿವಪ್ರಕಾಶ್ ದಾಖಲೆಗಳೊಂದಿಗೆ ಆರೋಪಿಸಿದರು. ಪಟ್ಟಣದ ನಂದಿನಿ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ ಕಸಬ ಹೋಬಳಿ ವ್ಯಾಪ್ತಿಗೆ ಒಳಪಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ೧೯೭೭ಕ್ಕೂ ಮುನ್ನ ಹೊನ್ನೇಬಾಗಿ ಹಾಗೂ ಮೇಲನಹಳ್ಳಿಗಳಲ್ಲಿ ಕಾರ್ಯಾನಿರ್ವಹಿಸಿತ್ತು. ಶೈಶಾವಸ್ತೆಯಲ್ಲಿದ್ದ ಸಂಘವನ್ನು ಬೆಳೆಸುವ ಉದ್ದೇಶದಿಂದ ೧೯೭೭ ರಲ್ಲಿ ಪಟ್ಟಣದಲ್ಲಿ ನೆಲೆಗೊಳಿಸಲಾಯಿತು. ಇದರಿಂದ ಹೆಚ್ಚು ಶೇರುದಾರಾಗಿ, ವಹಿವಾಟು ಬೆಳೆಯಿತು. ಅಂದಿನ ಕಾರ್ಯದರ್ಶಿಯಾಗಿದ್ದ ಜಗಿದೀಶ್ ಒಡೆಯರ್‌ರವರ ಬದ್ದತೆಯಲ್ಲಿ ಸ್ವಂತಕಟ್ಟಡಹೊAದುವ ಮೂಲಕ ಪ್ರತಿದಿನ ಲಕ್ಷಾಂತರರೂ. ವಹಿವಾಟು ನಡೆಸುವ ಸಂಘವಾಗಿ ಪರಿವರ್ತನೆಯಾಗಿತ್ತು. ಪ್ರಸ್ತುತ ೪೪೫೯ ಮಂದಿ ಶೇರುದಾರರಿರುವ ಸಂಘದಲ್ಲಿ ಕಳೆದ ಹತ್ತುವರ್ಷದಿಂದ ಹೊಸದಾಗಿ ಬಂದ ಆಡಳಿತ ಮಂಡಳಿಯವರ ಸ್ವೇಚ್ಚಾಚಾರದ ನಡಿಗೆಯಿಂದ ಕಳೆದ ೫ವರ್ಷದಲ್ಲಿ ಹಲವಾರು ಹಗರಣಗಳು ನಡೆದು ಲಕ್ಷಾಂತರೂ ಅವ್ಯವಹಾರವಾಗಿದೆ ಎಂದು ದಾಖಲೆಗಳನ್ನು ಪ್ರದರ್ಶಿಸಿ ಆರೋಪಿಸಿದರು. ಸಂಘದಲ್ಲಿ ಪ್ರಭಾರ ಸಿಇಓ…

Read More

ತುಮಕೂರು: ಪ್ರತಿಯೊಬ್ಬ ನಾಗರಿಕನೂ ತೆರಿಗೆ ಕಾನೂನಿನ ಎಲ್ಲ ಮೂಲಭೂತ ಅಂಶಗಳನ್ನು ತಿಳಿದುಕೊಳ್ಳಬೇಕು ಮತ್ತು ಅನುಸರಿಸಬೇಕು ಎಂದು ಭಾರತದ ಸರ್ವೋಚ್ಛ ನ್ಯಾಯಾಲಯದ ವಕೀಲರಾದ ಕೆ. ಆರ್. ಪ್ರದೀಪ್ ಹೇಳಿದರು. ತುಮಕೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ತೆರಿಗೆ ನ್ಯಾಯಶಾಸ್ತç ಮತ್ತು ನೇರ ತೆರಿಗೆ ಪದ್ಧತಿಗಳು’ ಕುರಿತಯ ವಿಶೇಷ ಉಪನ್ಯಾಸ ನೀಡಿದರು. ಪಾವತಿಸುವ ಸಾಮರ್ಥ್ಯ ಮತ್ತು ಪಾವತಿಸಲು ಇಚ್ಛೆ ಉತ್ತಮ ತೆರಿಗೆ ಕಾನೂನನ್ನು ಹೊಂದಲು ಎರಡು ತತ್ವಗಳಾಗಿವೆ ಎಂದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಪ್ರತೀಕ್ಷಣವನ್ನೂ ಕಲಿಕೆಗಾಗಿ ಬಳಸಿಕೊಳ್ಳಬೇಕು. ಕಲಿಕೆಗೆ ಯಾವುದೇ ಸಮಯದ ಮಿತಿ ಇರಬಾರದು. ಹೆಚ್ಚಿನದನ್ನು ತಮ್ಮದಾಗಿಸಿಕೊಳ್ಳುವ ಕುತೂಹಲ ಸದಾ ಜಾಗೃತವಾಗಿರಬೇಕು ಎಂದರು. ಕುಲಸಚಿವೆ ನಾಹಿದಾ ಜûಮ್ ಜûಮ್, ಮೌಲ್ಯಮಾಪನ ಕುಲಸಚಿವ ಪ್ರೊ. ಕೆ. ಪ್ರಸನ್ನ ಕುಮಾರ್, ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಶೇಖರ್, ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗದ…

Read More

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ೮೫೦ವರ್ಷಗಳ ಇತಿಹಾಸವುಳ್ಳ ಶ್ರೀವೀರನಾಗಮ್ಮ ತಾಯಿಯ ಯುಗಾದಿ ಜಾತ್ರಾ ಮಹೋತ್ಸವವು ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿAದ ನಡೆಯಿತು. ಪ್ರತಿವರ್ಷ ಯುಗಾದಿ ಮರುದಿನ ನಡೆಯುವ ಶ್ರೀವೀರನಾಗಮ್ಮ ತಾಯಿ ಜಾತ್ರೆಯು ರಥೋತ್ಸವದೊಂದಿಗೆ ವಿಜೃಂಭಣೆಯಿAದ ನಡೆದಿದೆ. ಈ ವರ್ಷ ದೇವಾಲಯದ ಆಡಳಿತ ಮಂಡಳಿಯಿAದ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ತೇರಿನ ರಥದಲ್ಲಿ ವೀರನಾಗಮ್ಮ ತಾಯಿ ಮೆರವಣಿಗೆ ವಿಗ್ರಹವನ್ನು ರಥದಲ್ಲಿ ಕೂರಿಸಿ ಸಂಪ್ರಾದಾಯಿಕ ಸಕಲ ಪೂಜೆಗಳನ್ನು ನೆರವೇರಿಸಿದ ಬಳಿಕ ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ತಾಯಿಗೆ ಇಷ್ಟಾರ್ಥಗಳನ್ನು ಸಲ್ಲಿಸುವಂತೆ ಪೂಜೆ ಸಲ್ಲಿಸಿ ಹರಕೆ ತೀರಿಸಿ ವೀರನಾಗಮ್ಮ ತಾಯಿಯ ರಥ ಎಳೆದು ತಾಯಿಯ ವೈಭವವನ್ನು ಕಣ್ತುಂಬಿಕೊAಡರು. ಆಗಮಿಸಿದ ಭಕ್ತಾಧಿಗಳಿಗೆ ಆಡಳಿತ ಮಂಡಳಿಯಿAದ ವಿಶೇಷ ದರ್ಶನ ವ್ಯವಸ್ಥೆ, ಪ್ರಸಾದ ವ್ಯವಸ್ಥೆ ಆಯೋಜನೆ ಮಾಡಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ಶಿವಕುಮಾರ್ ಮಾತನಾಡಿ, ವಡ್ಡಗೆರೆ ವೀರನಾಗಮ್ಮ ತಾಯಿ ದೇವಾಲಯಕ್ಕೆ ಪುರಾತನ ಇತಿಹಾಸವಿದೆ.…

Read More

ಕೊರಟಗೆರೆ: ಫೈನಾನ್ಸ್ನಲ್ಲಿ ಸಾಲ ಪಡೆದು ಜೀವನಕ್ಕಾಗಿ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗೆ ಕಿಡಿಗೇ ಡಿಗಳು ಬೆಂಕಿ ಇಟ್ಟ ಕಾರಣ ೬೦ಸಾವಿರಕ್ಕೂ ತಿನಸಿ ಪದಾರ್ಥಗಳು ಸುಟ್ಟು ಭಸ್ಮವಾಗಿರುವ ಯುಗಾದಿ ಹಬ್ಬದ ರಾತ್ರಿ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬ ಳಿ ಗೌರಗಾನಹಳ್ಳಿ ಕ್ರಾಸ್ ಬಳಿ ಕಳೆದ ೧.೫ ವರ್ಷಗಳಿಂದ ಗೌರಗನಹಳ್ಳಿ ಗ್ರಾಮದ ರಂಗನಾಥಯ್ಯ ಕುಟುಂಬ ಪೆಟ್ಟಿಗೆ ಅಂಗಡಿ ನಿರ್ಮಿಸಿಕೊಳ್ಳಲಾಗಿತ್ತು. ಜೀವನೋಪಾಯಕ್ಕೆ ಇದ್ದ ಪೆಟ್ಟಿಗೆ ಅಂಗಡಿ ಕಳೆದುಕೊಂಡು ಬಡ ಕುಟುಂಬ ಬೀದಿಪಾಲಗಿರುವ ಘಟನೆ ತಡರಾತ್ರಿ ನಡೆದಿದೆ. ಅಂಗಡಿಯಲ್ಲಿದ್ದ ೬೦ಸಾವಿರ ಬೆಲೆ ಬಾಳುವ ತಿನಸಿ ಪದಾರ್ಥಗಳು ಸುಟ್ಟು ಕರಕಲಾಗಿದ್ದು, ಅಂಗಡಿಗೆ ಬಿದ್ದ ಬೆಂಕಿಯಿAದ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ರವರ ಗಮನಕ್ಕೆ ತಂದು ನೆರವು ನೀಡುವುದಾಗಿ ಹೂಲೀಕುಂಟೆ ಗ್ರಾ.ಪಂ ಸದಸ್ಯ ಕೇಶವಮೂರ್ತಿ ಭರವಸೆ ನೀಡಿದ್ದಾರೆ. ಸಾರ್ವಜನಿಕರಿಂದ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ವೇಳೆ ಪೆಟ್ಟಿಗೆ ಅಂಗಡಿ ಮಾಲೀಕ ರಂಗನಾ ಥಯ್ಯ…

Read More