Author: News Desk Benkiyabale

ಚಿಕ್ಕನಾಯಕನಹಳ್ಳಿ: ಹಳ್ಳಿಗೊಂದು ವಚನದೀಪ ಕಾರ್ಯಕ್ರಮದಡಿ ಇಂದು ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ದೇಗುಲದ ಶ್ರಿಕರಿಸಿದ್ದೇಶ್ವರ ಮಠದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ೭-೩೦ಕ್ಕೆ ಡಾ. ಶ್ರೀ ಶಿವಕುಮಾರಸ್ವಾಮಿಗಳ ಪುಣ್ಯಸ್ಮರಣೆ ಅಂಗವಾಗಿ ಶರಣಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆಯಿಂದ ನಡೆಯುವ ವಚನ ದೀಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಶರಣ ಸಾಹಿತ್ಯಪರಿಷತ್ತಿನ ಅಧ್ಯಕ್ಷ ಪ್ರೊ. ಹೊನ್ನೆಬಾಗಿ ಬಸವರಾಜು ವಹಿಸುವರು. ರೋಟರಿ ಕ್ಲಬ್ ಅಧ್ಯಕ್ಷರಾದ ಜಿ. ಲಿಂಗದೇವರು ಉದ್ಘಾಟಿಸುವರು. ತಾಲ್ಲೂಕು ಕಸಾಪದ ಪ್ರಧಾನ ಕಾರ್ಯದರ್ಶಿ ಡಾ.ಸಿ. ರವಿಕುಮಾರ್ ರವರು ಕಾಯಕಯೋಗಿ ಶ್ರೀ ಸಿದ್ದರಾಮರ ಕುರಿತು ವಿಶೇಷ ಉಪನ್ಯಾಸ ನೀಡುವರು. ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಉಪಾಧ್ಯಕ್ಷ ಎಂ.ವಿ. ರಾಜಕುಮಾರ್, ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷರಾದ ರವಿಶಂಕರ್, ಪ್ರಗತಿಪರ ಉದ್ಯಮಿ ಡಿಬಿ. ಆದರ್ಶ, ಶ್ರೀಮತಿ ರಾಧಾ ಟಿ.ಡಾ. ವಿಜಯರಾಘವೇಂದ್ರ, ಶಿಕ್ಷಕ ಚಂದ್ರಮೌಳಿ ಮುಂತಾದವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಸಂಜೆ ೪ರಿಂದ ೬ ರವರೆಗೆ ಉಚಿತ ಆರೋಗ್ಯ ತಪಾಸಣೆಯನ್ನು ಶ್ರೀ ಸಾಯಿಗಂಗಾ ಆಸ್ಪತ್ರೆಯವತಿಯಿಂದ ನಡೆಸಲಾಗುವುದು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ…

Read More

ತುಮಕೂರು: ರಂಗಭೂಮಿಗೆ ಸರಕಾರದ ವತಿಯಿಂದ ಅನುದಾನದ ಕೊರತೆ, ಪ್ರೋತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ರಂಗಭೂ ಮಿಯಲ್ಲಿ ತೊಡಗಿಕೊಂಡಿರುವ ನಾವುಗಳೇ ಇದರ ಉಳಿವಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡ ಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷö್ಮಣದಾಸ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಂಗಸೊಗಡು ಕಲಾ ಟ್ರಸ್ಟ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಕಲಾವಿದರ ಸಹಕಾರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೫ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಮುಂದಿನ ಯುವ ಜನಾಂಗಕ್ಕೆ ರಂಗಭೂಮಿಯನ್ನು ತಲುಪಿಸುವ ನಿಟ್ಟಿನಲ್ಲಿ ನಮಗೆ ಎದುರಾಗಿರುವ ಸಮಸ್ಯೆಗೆ ಪರಿ ಹಾರ ಕಂಡುಕೊಳ್ಳಬೇಕಾಗಿದೆ ಎಂದರು. ರAಗಭೂಮಿಗೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ.ಆದರೆ ಇಂದು ಪೌರಾಣಿಕ ನಾಟ ಕಗಳಿಗೆ ಒಂದಷ್ಟು ಪ್ರೇಕ್ಷಕರು ಸೇರುವುದನ್ನು ಬಿಟ್ಟರೆ, ಸಾಮಾಜಿಕ, ಪ್ರಯೋಗಿಕ ನಾಟಕಗಳಿಗೆ ಪ್ರೇಕ್ಷಕರ ಕೊರತೆ ಇದೆ.ಹಾಗಾಗಿ ಕಲಾವಿದರು ಸಹ ನಾಟಕದ ವಸ್ತು ವಿಷಯ ಆಯ್ಕೆಯಲ್ಲಿಯೂ ಭಿನ್ನತೆಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ.ಕಲಾವಿದರು, ತಂತ್ರಜ್ಞರು,ಹಿನ್ನೆಲೆ ಸಂಗೀತ ದವರು,ಮೇಕಪ್ ಮ್ಯಾನ್,ವಸ್ತç ವಿನ್ಯಾಸಗಾರರು…

Read More

ಶಿರಾ: ತಿಗಳ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ, ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ. ಶಿರಾ ನಗರದಲ್ಲಿ ತಿಗಳ ಸಮುದಾಯದ ಅಭಿವೃದ್ಧಿಗೆ ಕಲ್ಲು ಕೋಟೆ ಸರ್ವೆ ನಂಬರ್ ನಲ್ಲಿ ೨೦.ಗುಂಟೆ ಜಮೀನು ನೀಡಿದ್ದು, ಕಂದಾಯ ಇಲಾಖೆ ಜಾಗ ಗುರ್ತಿಸಿ ನೀಡಿದಾಗ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಗಳ ಸಮಾಜದ ಮುಖಂಡ ಆಣೆಕಾರ್ ವೈ. ಸಿ. ಶಿವರಾಜ್ ಹೇಳಿದರು. ಶಿರಾ ತಾಲೂಕು ಆಡಳಿತ ವತಿಯಿಂದ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ೩. ನೇ ವರ್ಷದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ.ಎನ್.ಮಂಜುನಾಥ್ ಮಾತನಾಡಿ ಯಲಿ ಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಿಗಳ ಸಮಾಜದ ಕುಟುಂಬಗಳು ಹೆಚ್ಚಾಗಿದ್ದು , ಪ್ರತಿಯೊಬ್ಬರಿಗೂ ಸರ್ಕಾರಿ ನಿವೇಶನವನ್ನು ನೀಡಬೇಕು, ಸಂಘಟನಾತ್ಮಕವಾಗಿ ಎಲ್ಲರೂ ಒಗ್ಗೂಡಿ ಮುನ್ನಡೆದಾಗ ಮಾತ್ರ ತಿಗಳ ಸಮು ದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕಲು ಸಾಧ್ಯ ಎಂದರು. ಯಜಮಾನ್ ಟಿ.ರಂಗಪ್ಪ ಮಾತನಾಡಿ…

Read More

ತುಮಕೂರು: ಪ್ರಸ್ತುತ ದಿನದಲ್ಲಿ ನೀರನ್ನು ಅತಿಯಾದ ಬಳಕೆ ಮಾಡಿದರೆ ಮುಂದಿನ ಪೀಳಿಗೆ ನೀರನ ಅಭಾವ ಉಂಟಾಗಬಹುದು. ಆದುದರಿಂದ ನಮ್ಮ ದಿನಬಳಕೆಯಲ್ಲಿ ಮಿತವಾದ ನೀರಿನ ಬಳಕೆ ಮಾಡಿದಲ್ಲಿ, ಹಾಗೂ ಪೋಲ ಗುವಂತಹ ನೀರನ್ನು ಗಿಡ ಸಸಿಗಳಿಗೆ ಒದಗಣೆಯಾಗುವಂತೆ ಮಾಡಿದಲ್ಲಿ ಮುಂದೆ ಪರಿಸರವನ್ನು ರಕ್ಷಣೆ ಮಾಡಬಹುದು ನಾವೂ ನೆಮ್ಮದಿಂದ ಜೀವಿಸಬಹುದು. ಎಂದು ಜಿಲ್ಲಾ ಯೋಜನಾಧಿಕಾರಿಗಳಾದ ಸುರೇಶ್ ಶೆಟ್ಟಿ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.)ಧರ್ಮಸ್ಥಳ ಹಾಗೂ ವಿಶ್ವಸಂ ಸ್ಥೆಯ ಅಂಗ ಸಂಸ್ಥೆಯಾದ ಯೂನಿಸೆಫ್ (UಓIಅಇಈ) ssಸಂಸ್ಥೆ ಸಹಭಾಗಿತ್ವದಲ್ಲಿ ನೀರು ಉಳಿಸಿ ಕಾರ್ಯಕ್ರಮಕ್ಕೆ (sಚಿve ತಿಚಿಣeಡಿ ಠಿಡಿoರಿeಛಿಣ) ತುಮಕೂರು ಜಿಲ್ಲೆಯಲ್ಲಿ ಅನುಪ್ಟಾನ ಅಗುತ್ತಿದ್ದು, ೨೦೨೫ ವಿಶ್ವ ಜಲ ದಿನಚಾರಣೆಯ ಪ್ರಯುಕ್ತ ನೀರು ಉಳಿಸಿ ಜಾಗೃತಿ ಕಾರ್ಯಕ್ರಮ ಮಾಹಿತಿಯ ಕರಪತ್ರಯನ್ನು v ಜಿಲ್ಲೆ ಕಚೇರಿಯ ಸಿಬ್ಬಂದಿಗಳಿಗೆ ಹಂಚಿಕೆ ಮಾಡಿ ಅಚರಣೆ ಮಾಡಲಾಯಿತು. ಭೂಮಿಯ ಮೇಲೆ ಜೀವವೈವಿಧ್ಯದ ಉಳಿ ವಿಗೆ ನೈಸರ್ಗಿಕ ಸಂಪನ್ಮೂಲಗಳಾದ ಗಾಳಿ ನೀರು ಮತ್ತು ಅಹಾರ ಅತ್ಯವಶ್ಯಕ. ಈ ನಿಟ್ಟಿನಲ್ಲಿ ನೀರಿನ ಉಳಿತಾಯ…

Read More

ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ೨೦೨೫ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿರುವುದರಿAದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ ೩೦ರ ಚಾಂದ್ರಮಾನ ಯುಗಾದಿ (ಭಾನುವಾರ) ಮತ್ತು ಮಾರ್ಚ್ ೩೧ರ ರಂಜಾನ್ (ಸೋಮವಾರ) ದಿನಗಳಂದು ಕರಾ ಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು. ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಯುಜಿಸಿ ಅನುಮೋದಿತ ಸ್ನಾತ ಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎA.ಸಿ.ಜೆ., ಎಂ.ಕಾA., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿ ಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ೧೦+೨ (ಪದವಿ ಪೂರ್ವ) ಮತ್ತು ೧೦+೨+೩ (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ…

Read More

ತುಮಕೂರು: ೨೧ ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು ಲೇಖಕಿ ಡಾ. ಹೆಚ್. ಎಸ್. ಅನುಪಮಾ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಹಲವಾರು ಭಾಗಗಳಲ್ಲಿ, ಸಾಂಪ್ರದಾಯಿಕ ನಂಬಿಕೆಗಳಿAದಾಗಿ, ವಿಶೇಷವಾಗಿ ಮುಟ್ಟಿನ ಸಮಯದಲ್ಲಿ, ಮಹಿಳೆಯರಿಗೆ ಇನ್ನೂ ದೇವಾಲಯಗಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅಂತಹ ನಿರ್ಬಂಧಗಳು ಲಿಂಗ ಅಸಮಾನತೆಯ ವಿಶಾಲ ಸಮಸ್ಯೆಯನ್ನು ಪ್ರತಿಬಿಂಬಿಸುತ್ತವೆ. ಪ್ರತಿ ೨೯ ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತದೆ ಮತ್ತು ಪ್ರತಿ ಒಂಬತ್ತು ನಿಮಿಷಗಳಿಗೊಮ್ಮೆ ದೈಹಿಕ ಹಲ್ಲೆಗಳು ಸಂಭವಿಸುತ್ತವೆ. ಮಹಿಳೆಯರ ವಿರುದ್ಧದ ಅಪರಾಧಗಳು ಗಂಭೀರ ಕಳವಳ ಮೂಡಿಸಿವೆ ಎಂದರು. ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರ ಕಡಿಮೆ ಪ್ರಾತಿನಿಧ್ಯವನ್ನು ಉದ್ದೇಶಿಸಿ ಮಾತನಾಡಿದ ಅನುಪಮಾ, ಭಾರತೀಯ ಸಂಸತ್ತಿನಲ್ಲಿ ಕೇವಲ ಶೇ. ೧೩ ಸದಸ್ಯರು ಮಹಿಳೆಯರಾಗಿದ್ದರೆ, ಕರ್ನಾಟಕದ ರಾಜ್ಯ ವಿಧಾನಸಭೆಯಲ್ಲಿ…

Read More

ತುಮಕೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ ಸಂವಿಧಾನ ಸೂರ್ಯ ಇದ್ದಂತೆ ಅದರಿಂದ ಬೆಳಕು ಪಡೆಯಬಹುದಷ್ಟೇ ಮುಟ್ಟಲು ಸಾಧ್ಯವಿಲ್ಲ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಉಪಮುಖ್ಯಮಂತ್ರಿ ಹೇಳಿರುವುದು ಖಂಡನೀಯ, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸಾಂವಿಧಾನಿಕ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರ್ ಇಂತಹ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯ ಎಂದರು. ಭಾರತ್ ಜೋಡೋ ಯಾತ್ರೆ ಮಾಡಿ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಪ್ರದರ್ಶನ ಮಾಡಿದ ಕಾಂಗ್ರೆಸ್ ನಾಯಕರ ಉದ್ದೇಶ ಸಂವಿಧಾನ ರಕ್ಷಣೆಗೋ ಅಥವಾ ದುರ್ಬಲಗೊಳಿಸಲೊ ಎಂದು ಹೇಳಬೇಕು. ದೇಶದ…

Read More

ತುಮಕೂರು : ಸಂವಿಧಾನ ಮೂರು ಅಂಗಗಳನ್ನು ಸೃಜನೆ ಮಾಡಿದೆ. ಸಮಾಜ ಸೃಜನೆ ಮಾಡಿದ ನಾಲ್ಕನೇ ಅಂಗ ಪತ್ರಿಕಾ ರಂಗ. ಸಂವಿಧಾನದ ಆಶಯ ತಿಳಿದುಕೊಂಡರೆ ಮಾತ್ರ ಉತ್ತಮ ಪತ್ರಕರ್ತರಾಗಲು ಸಾಧ್ಯ ಎಂದು ಜಿ.ಪಂ ಸಿಇಒ ಜಿ.ಪ್ರಭು ಅಭಿಪ್ರಾಯಪಟ್ಟರು. ನಗರದ ಎಸ್ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್,ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ,, ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು (ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಇಂದಿನಿAದ (ಗುರುವಾರ)ಆಯೋಜಿಸಿದ್ದ “ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು” ಕುರಿತು ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಕರ್ತರಿಗೆ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೇಕು. ಸಕಾರಾತ್ಮಕ ಅಂಶಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಪ್ರತಿಯೊAದು ಇಲಾಖೆಗೆ ಭೇಟಿ ನೀಡಿ ಜನರಿಗೆ ಅಗತ್ಯವಾಗಿ ಬೇಕಾದ ಮಾಹಿತಿ ನೀಡುವಲ್ಲಿ ಪತ್ರಕರ್ತರು ಮುಂದಾಗಬೇಕು. ಅಲ್ಲದೆ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ, ತಿಳಿವಳಿಕೆ ಮೂಡಿಸಬೇಕು ಎಂದು…

Read More

ತುಮಕೂರು:  ಮನುಷ್ಯ ಸೌಂದರ್ಯೋಪಾಸಕ, ಅವನು ವಾಸಿಸುವ ಮನೆ, ಉಡುವ ಬಟ್ಟೆ, ಊಟದ ತಟ್ಟೆಯೂ ಸೌಂದರ್ಯವಾಗಿರಬೇಕೆAದು ಬಯ ಸುತ್ತಾನೆ. ಆದರೆ ಇಂದು ಅಂತರ್ಮುಖಿ ಮತ್ತು ಬಹಿರ್ಮುಖಿ ಸೌಂದರ್ಯದ ನೆಲೆ ಯಾಗಿರುವ ರಂಗಭೂಮಿಯ ನಿರ್ಲಕ್ಷö್ಯ ಸುಭಿಕ್ಷ ಸಮಾಜಕ್ಕೆ ಆತಂಕಕಾರಿಯಾದುದು. ಆಳುವ ವರ್ಗಗಳ ಜಾಣ ಕಿವುಡುತನ ತೊಲಗಿ ರಂಗಭೂಮಿಗೆ ಮೊದಲ ಆದ್ಯತೆ ದಕ್ಕುವಂತಾಗಲಿ ಎಂದು ದೇಸಿ ರಂಗ ನಿರ್ದೇಶಕ ಮೆಳೇಹಳ್ಳಿ ದೇವರಾಜ್ ಅಭಿಪ್ರಾಯಪಟ್ಟರು. ಅವರು ಮೆಳೇಹಳ್ಳಿಯ ವಿ.ರಾಮಮೂರ್ತಿ ರಂಗಸ್ಥಳದಲ್ಲಿ ಗುರುವಾರ ಸಂಜೆ ಡಮರುಗ ರಂಗತAಡದಿAದ ನಡೆದ ವಿಶ್ವರಂಗಭೂಮಿ ದಿನ ಆಚರಣೆ ಕಾರ್ಯಕ್ರಮದಲ್ಲಿ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ತಿಳಿಸಿದರು. ನಂತರ ರಂಗಸAದೇಶ ವಾಚನ, ಕೋಲಾಟ, ಜಾನಪದ ನೃತ್ಯ, `ನೀಲಾಂಬಿಕೆ’ ನಾಟಕ ಪ್ರಯೋ ಗಗೊಂಡಿತು. ನೀಲಾಂಬಿಕೆಯಾಗಿ ಲಯ, ಗಂಗಾAಬಿಕೆಯಾಗಿ ಚಿನ್ಮಯ, ಬಿಜ್ಜಳನಾಗಿ ಶಶಿಕುಮಾರ್ ಗೌಡಿಹಳ್ಳಿ, ಬಸವಣ್ಣನಾಗಿ ಪಾತ ಲಿಂಗಯ್ಯ, ಪುರೋಹಿತನಾಗಿ ನಂದಿತ ದಿನೇಶ್ ಭಟ್, ಹಡಪದ ಅಪ್ಪಣ್ಣನಾಗಿ ಅಕ್ಷಯ್ ಮನೋಜ್ಞವಾಗಿ ಅಭಿನಯಿಸಿದರು.

Read More

ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ). ತುಮಕೂರು ತಾಲೂಕು ಇವರ ಆರ್ಥಿಕ ಸಹಕಾರದೊಂದಿಗೆ ಕಣಕುಪ್ಪೆ ಗ್ರಾಮ ಪಂಚಾಯಿತಿ ಹಾಗೂ ಬನ್ನಿಕುಪ್ಪೆ ಕೆರೆ ಅಭಿವೃದ್ಧಿ ಸಮಿತಿ ಇವರ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಪುನಶ್ಚೇತನಗೊಳಿಸಲಾದ ಬನ್ನಿ ಕುಪ್ಪೆ ಗ್ರಾಮದ ಕೆರೆಯ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು ಈ ಕಾರ್ಯಕ್ರಮವನ್ನು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಸುರೇಶ್ ಗೌಡ ರವರು ನಾಮಫಲಕವನ್ನು ಅನಾ ವರಣಗೊಳಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಪಾಪ ಣ್ಣ ಮತ್ತು ಶಾಸಕರಾದ ಬಿ.ಸುರೇಶ್ ಗೌಡರು ಉದ್ಘಾ ಟಿಸಿದರು ಪ್ರಾಸ್ತಾವಿಕವಾಗಿ ಮಾತನಾಡಿದ ಮಾನ್ಯ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ನಮ್ಮೂರು ನಮ್ಮ ಕೆರೆ ಯೋಜನೆಯ ಪ್ರಮುಖ ಉದ್ದೇಶ ಕೆರೆಯ ಅಭಿವೃದ್ಧಿ ಸಮಿತಿಯವರ ಜವಾಬ್ದಾರಿಗಳು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯಿಂದ ಲಭ್ಯವಿರುವ ಸೇವೆಗಳು ಮತ್ತು ಸಾಮಾಜಿಕ ಕಾರ್ಯಗಳ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ…

Read More