ತುಮಕೂರು: ಮೊದಲು ಮದ್ಯಪಾನ, ಧೂಮಪಾನ, ಇಂತವುಗಳನ್ನ ಬಿಡಿಸುವಂತಹ ಶಿಬಿರಗಳು ನಡೆಯುತ್ತಿದ್ದವು. ಇತ್ತೀಚೆಗೆ ಮೊಬೈ ಲ್ ಗೀಳಿನಿಂದ ಹೊರ ತರುವ ಶಿಬಿರಗಳು ಮುಂಬೈ, ಬೆಂಗಳೂರಿನಲ್ಲಿ ನಡೆಯುತ್ತಿವೆ. ಅಂತಹ ಶಿಬಿರಗಳಲ್ಲಿ ಮಕ್ಕಳು ಅದರಿಂದ ಗುಣವಾಗುತ್ತಾರೋ ಇಲ್ಲವೋ ತಿಳಿದಿಲ್ಲ ಆ ದರೆ ಇಂತಹ ಬಣ್ಣದ ಶಿಬಿರಗಳಲ್ಲಿ ಖಂಡಿತವಾಗಿ ಆ ಗೀಳಿನಿಂದ ಹೊರಗೆ ಬರುತ್ತಾರೆ. ಆದ್ದರಿಂದ ಈ ರೀತಿಯ ಶಿಬಿರಗಳ ಪ್ರಯೋಜನ ಪಡೆದುಕೊಂಡ ಪೋಷಕರೇ ಭಾಗ್ಯವಂತರು ಎಂದು ಕೇರಿಂಗ್ ವಿಥ್ ಕರ್ಸ್ ಸಂಸ್ಥಾಪಕರಾದ ಡಾ. ಪ್ರಸನ್ನ ಕುಮಾರ್ ಅಭಿಪ್ರಾಯಪಟ್ಟರು. ಇವರು ತುಮಕೂರು ತಾಲ್ಲೂಕಿನ ಮೆಳೇಹ ಳ್ಳಿಯ ವಿ. ರಾಮಮೂರ್ತಿ ರಂಗಸ್ಥಳದಲ್ಲಿ ಶನಿವಾ ರ ಸಂಜೆ ಡಮರುಗ ರಂಗ ತಂಡದ ಒಂದು ತಿಂಗಳ ಚಿಣ್ಣರ ಬಣ್ಣದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ರಾಷ್ಟಿçÃಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮಧುಸೂದನ್ ರಾವ್ ಮಾತನಾಡಿ, ಪುರಾ ಣವೊಂದರ ಎಳೆ ಇಟ್ಟುಕೊಂಡು ವರ್ತಮಾನದ ಸಮಸ್ಯೆಗಳನ್ನ ಮಕ್ಕಳಿಗೆ ಪರಿಚಯಿಸುತ್ತ, ಮಕ್ಕ ಳು ಸ್ಪಷ್ಟ, ನಿಖರ ಮತ್ತು ನಿರರ್ಗಳವಾಗಿ ಮಾತ ನಾಡುವಂತೆ ಮಾಡಲು ಶಾಲೆಯಲ್ಲಿ ಶಿಕ್ಷಕರು…
Author: News Desk Benkiyabale
ಚಿಕ್ಕನಾಯಕನಹಳ್ಳಿ: ನನ್ನ ವಿಧಾನ ಸಭಾ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಪಡಿಸುವುದರೊಂದಿಗೆ ಇಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಅವರ ಸ್ವಂತ ಜೀವನ ರೂಪಿಸಿಕೊಂಡರೆ ಅದೇ ನನಗೆ ಹಾಗೂ ಈ ಕ್ಷೇತ್ರಕ್ಕೆ ಮತ್ತು ಪೋಷಕರಿಗೆ ನೀಡುವ ಗೌರವ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ಎಸ್.ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ನಮ್ಮಗೆ ಪ್ರೇರಣೆ ನಮ್ಮ ಮೇಷ್ಟ್ರು ಎಂಬ ವಿಶೇಷ ಶಿರ್ಷಿಕೆಯಡಿಯಲ್ಲಿ ತಾಲ್ಲೂಕಿನ ೪೪ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿಯಲ್ಲಿ ೬೨೫ಕ್ಕೆ ೬೦೦ಕ್ಕು ಹೆಚ್ಚು ಅಧಿಕ ಅಂಕಗಳನ್ನು ಪಡೆದಿದ್ದು ಇವರ ಸಾಧನೆಗೆ ಪ್ರೇರಣಾದಾಯಿಗಳಾದ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ,ಅನುದಾನರಹಿತ ಶಾಲೆಯ ಎಲ್ಲಾ ಶಿಕ್ಷಕರನ್ನೊಳಗೊಂಡ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಬಿಇಒ ನೇತೃತ್ವದಲ್ಲಿ ಉತ್ತಮವಾದ ಪ್ರೇರಣಾ ಶಿಬಿರಗಳೊಂದಿಗೆ ಮಕ್ಕಳ ಹಾಗೂ ಪೋಷಕರೊಂದಿಗೆ ಉತ್ತಮ ಬಾಂದ್ಯವನ್ನು ಇಟ್ಟುಕೊಂಡು ಈ ಬಾರಿ ನಮ್ಮ ಕ್ಷೇತ್ರದಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ೬೦೦ಕ್ಕು ಅಧಿಕ ಅಂಕಗಳನ್ನು…
ತುಮಕೂರು: ಗ್ಯಾರಂಟಿ ಯೋಜನೆಗಳ ಮೂಲಕ ಇದೂವರೆ ಸುಮಾರು ೬೦ ಸಾವಿರ ಕೋಟಿ ರೂ.ಗಳಿಂದ ರಾಜ್ಯದ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಸಹಾಯವಾಗುತ್ತದೆ ಎಂದು ಹೇಳಿದ ಪೌರಾಡಳಿತ ಮತ್ತು ವಕ್ಫ್ ಖಾತೆ ಸಚಿವ ರಹೀಮ್ ಖಾನ್, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರಿಗೆ ತಿರುಗೇಟು ನೀಡಿದರು. ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ವಿರೋಧಿಗಳು ಏನೇ ಹೇಳಿಕೊಳ್ಳಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಹಲವು ರೀತಿಯ ಸಹಾಯವಾಗಿದೆ. ಕುಟುಂಬದ ವಿವಿಧ ಖರ್ಚು, ಔಷಧಿ ಮತ್ತಿತರ ವೆಚ್ಚಕ್ಕೆ ಗೃಹಲಕ್ಷಿö್ಮ ಯೋಜನೆ ಹಣ ಉಪಯೋಗವಾಗುತ್ತಿದೆ. ಉಚಿತ ವಿದ್ಯುತ್ ಬಡವರ ಮನೆ ಬೆಳಗಿದೆ. ಶಕ್ತಿ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಇವೆಲ್ಲವೂ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮ ಎಂದರು. ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಮುಖ್ಯವಾಗಿ ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಒತ್ತು ನಿಡಲಾಗಿದೆ. ಅಶಾಂತಿ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಸರ್ಕಾರ ತಕ್ಷಣ…
ಸಿರಾ: ಆರೋಪಿ ಹರೀಶ್ ರವರು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಿರಾ ಟೌನ್ ಪೊಲೀಸ್ ಠಾಣೆ ಮೋ. ನಂ ೪೩/೨೦೨೩ ಕಲಂ- ಇಲಂ:೩೭೬(೨)(ಟಿ) ಐಪಿಸಿ ಜೊತೆಗೆ ಕಲಂ-೬ Poಛಿso ಂಛಿಣ-೨೦೧೨ ಪ್ರಕರಣವನ್ನು, ಪ್ರಕಾಶ್.ಕೆ ಪೊಲೀಸ್ ಇನ್ಸ್ಪೆಕ್ಟರ್ ಶಿರಾ ನಗರ ಪೊಲೀಸ್ ಠಾಣೆಯ ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿಯಾದ ಹರೀಶ್.ಇ ಬಿನ್ ಈರಣ್ಣ, ೨೨ ವರ್ಷ, ಶಿರಾ ತಾಲ್ಲೂಕು ರವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣವು ತುಮಕೂರು ಜಿಲ್ಲಾ ಈಖಿSಅ-೧ ನ್ಯಾಯಾಲಯದಲ್ಲಿ ಸ್ಪೇಷಲ್ ಸಿ.ಸಿ ನಂಬರ್-೨೯೩/೨೦೨೩ ರಲ್ಲಿ ವಿಚಾರಣೆ ನಡೆದು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕ-೦೮-೦೫-೨೦೨೫ ರಂದು ಪ್ರಕರಣದ ಆರೋಪಿ ಹರೀಶ್ ರವರಿಗೆ ೪೦ ವರ್ಷ ಜೈಲು ಶಿಕ್ಷೆ ಹಾಗೂ ೨ ಲಕ್ಷದ ೫೦ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತದೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಆಶಾ.ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.…
ಚಿಕ್ಕನಾಯಕನಹಳ್ಳಿ :ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಗಣಿ ಬಾದಿತ ಪ್ರದೇಶಾಭಿವೃದ್ದಿ ಹಣದಲ್ಲಿ ತಾಲ್ಲೂಕಿಗೆ ಹಂಚಿಕೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ ಅಭಿವೃದ್ದಿ ಪಡಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಗೃಹ ಮಂತ್ತಿ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ ರೇಷ್ಮೆ , ಪಶು ಸಂಗೋಪನೆ ಇಲಾಖೆಗಳು ಸೇರಿದಂತೆ ಶಿಕ್ಷಣ ಇಲಾಖೆಗಳು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದ ಅವರು ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾಗಿರುವಂತಹ ಬಿತ್ತನೆ ಬೀಜ, ರಸಗೊಬ್ಬರದ ಸಮಸ್ಯೆ ಬಾರದಂತೆ ಕ್ರಮವಹಿಸವಂತೆ ತಿಳಿಸಿದರು, ಆಹಾರ ಇಲಾಖೆಯಿಂದ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು, ಈ ತಾಲ್ಲೂಕಿಗೆ ಭದ್ರಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ಮೂರು ನೀರಾವರಿ ಯೋಜನೆಗಳಿದ್ದು ಅವುಗಳು ಸಮಪರ್ಕವಾಗಿ ಆಗಬೇಕಾಗಿದ್ದು ಈ…
ತುಮಕೂರು: ರಾಜಕೀಯ ಅಧಿಕಾರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗವಾಗಿದ್ದು, ರಾಜಕೀಯ ಅಧಿಕಾರಕ್ಕಾಗಿ ಅವಕಾಶ ವಂಚಿತ ಎಲ್ಲ ತಳಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಪಾದಿಸಿದ್ದಾರೆ ನಗರದ ಏಂಪ್ರೆಸ್ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ನ ಜಿಲ್ಲಾ ಶಾಖೆವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ೩೯೮ ನೇ ಜಯಂತೋತ್ಸವ ಹಾಗು ಕೆಕೆಎಂಪಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಪಿ.ಜಿ.ಆರ್.ಸಿಂಧ್ಯ,ಮೋರೆ ಅವರನ್ನು ಬಿಟ್ಟರೆ ಉಳಿದಂತೆ ಮರಾಠ ಸಮುದಾಯದಲ್ಲಿ ರಾಜಕೀಯ ಧರೀಣರಿಲ್ಲ. ಹಿಂದೆ ಬೆಳಗಾವಿ ಭಾಗದಿಂದ ಸುಮಾರು ಐದರಿಂದ ಆರು ಜನರು ವಿಧಾನಸಭೆಗೆ ಆಯ್ಕೆಯಾಗುತಿದ್ದರು.ಆದರೆ ಪರಿಸ್ಥಿತಿ ಬದಲಾಗಿದೆ.ರಾಜಕಾರಣದಲ್ಲಿ ಮಾರಾಠಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಹಾಗಾಗಿ ರಾಜಕೀಯ ಅಧಿಕಾರ ವಂಚಿತ ಎಲ್ಲಾ ಸಮುದಾಯಗಳು ಒಗ್ಗೂಡುವ ಅಗತ್ತವಿದೆ ಎಂದರು. ಮರಾಠ ಎಂದರೆ ಧೈರ್ಯ, ಸಹಾಸ,ಆತ್ಮಗೌರವಕ್ಕೆ ಹೆಸರು ವಾಸಿಯಾದ ಸಮುದಾಯ. ದೇಶ ಮತ್ತು ರಾಜ್ಯಕ್ಕೆ ಇವರ ಕೊಡುಗೆ ಅಪಾರ. ಈ ಇತಿಹಾಸವನ್ಬು ನಮ್ಮ ಯುವ ಪಿಳೀಗೆಗೆ ಪರಿಚಯೀಸುವ ಕೆಲಸ ಆಗಬೇಕಿದೆ.ಅಲ್ಲದೆ ಇತ್ತೀಚಿನ ದಿನಗಳಲ್ಲಿ ರಾಜ್ಯ…
ತುಮಕೂರು: ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ನಗರ ವೀರಶೈವ ಸಮಾಜದ ವತಿಯಿಂದ ಬೆಂಬಲಿಸಿ ನಗರದ ಭದ್ರಮ್ಮ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಹೋಮ, ಹವನ ಹಾಗೂ ಪೂಜೆಯನ್ನು ನೆರವೇರಿಸಿ, ಭಾರತೀಯ ಸೈನ್ಯಕ್ಕೆ ಹೆಚ್ಚಿನ ಶಕ್ತಿ ತುಂಬುವAತೆ ಪ್ರಾರ್ಥಿಸಲಾಯಿತು. ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿಯ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ದೇಶದ ಒಳಿತಿಗಾಗಿ ಹೋರಾಡುತ್ತಿರುವ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಲಾಯಿತು. ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಯಿತು. ದುಷ್ಟರ ಸಂಹಾರಕ್ಕಾಗಿ ಮಹಾಗಣಪತಿ ಹೋಮ, ಜಯಾಧಿಹೋಮ, ಶೋಭ ರಹಿತ ಹೋಮ ಸೇರಿದಂತೆ…
ತುಮಕೂರು: ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರಿಂದು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರು ಜನಸ್ಪಂದನ ಟ್ರಸ್ಟ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜು ವಿದ್ಯಾಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಸಂವಿಧಾನ ಅರಿವು ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗ ನಮ್ಮ ಸಂವಿಧಾನವನ್ನು ರಕ್ಷಣೆ ಮಾಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ, ಸಂವಿಧಾನದಲ್ಲಿ ಸಮಾನತೆ ಕೊಟ್ಟಿರುವುದರಿಂದ ಒಂದು ಧರ್ಮದಂತೆ ಸಮಾಜ ನಡೆಯಬೇಕು ಎಂದು ಮನುವಾದ ಪ್ರತಿಪಾದಿಸುತ್ತಿದ್ದವರು ಈ ಸಂವಿಧಾನವನ್ನು ವಿರೋಧ ಮಾಡಿದರು. ಮನುಸ್ಮೃತಿ ಆಶಯದವರು ಕೆಲವರು ಮಾತ್ರ ವಿದ್ಯೆ, ಸಂಪತ್ತು, ಅಧಿಕಾರ ಅನುಭವಿಸಬೇಕು ಎಂದು ಸಮಾನತೆ ನೀಡದೆ ಲಿಂಗ ತಾರತಮ್ಯ ಇರಬೇಕು ಎಂದುಕೊAಡು ಸಂವಿಧಾನದ ಮೂಲ ಆಶಯಕ್ಕೆ ವಿರೋಧಿಗಳಾಗಿದ್ದಾರೆ ಎಂದರು. ಸಂವಿಧಾನದಲ್ಲಿ ಜಾತ್ಯತೀತೆ ಹೇಳುತ್ತಿದ್ದು, ಸಮಾನವಾಗಿ ಬದುಕಬೇಕು ಎಂದು ಸಂವಿಧಾನ…
ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿಯಲ್ಲಿನ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಗೆ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಹಲವಾರು ಮೂಲ ಸೌಲಭ್ಯದಿಂದ ನರಳುತ್ತಿದ್ದು, ಸ್ಥಳದಲ್ಲಿದ್ದು ಯೋಜನೆಯನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕಾದ ಪಿಡಿಓ ಹಾಗೂ ಸಿಬ್ಬಂದಿಯವರು ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರಿಂದ ಗ್ರಾಮ ಸ್ಥರಿಗೆ ದಿಕ್ಕು ತೋಚದಂತಾಗಿದೆ. ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂ ಟರ್ ಆಪರೇಟರ್ ಬಡ್ತಿ ಪಡೆದು ಬೇರೊಂದು ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ, ಇಲ್ಲಿಯ ವರೆಗೂ ಕಂಪ್ಯೂಟರ್ ಆಪರೇಟರ್ ಅನ್ನು ನೇಮಿಸಿ ಕೊಂಡಿಲ್ಲ, ಇದರಿಂದಾಗಿ ಇ ಖಾತೆ, ನರೇಗಾ ಸೇರಿದಂತೆ ಹಲವು ಕೆಲಸಗಳನ್ನು ಮಾಡಲು ಸಾಧ್ಯ ವಾಗುತ್ತಿಲ್ಲ, ಇಲ್ಲಿನ ಸದಸ್ಯರ ಹೊಂದಾಣಿಕೆಯ ಕೊರತೆಯಿಂದಾಗಿ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಚೇರಿಗೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಭಾರ ಪಿ.ಡಿ.ಒ ರವರು ವಾರಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಬರುತ್ತಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಟಾನಗೊಂಡರೆ…
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾ ರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿ ಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿನ ಡಾ. ಜಿ.ಪಿ ನೆಕ್ಸಾಸ್ ಸಭಾಂ ಗಣದಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಿಂದ ಆಯೋಜಿಸಿದ್ದ ಉದ್ಯಮಶೀಲತಾ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಸಾಧಿಸಲು ಸಾಕಷ್ಟು ಅವಕಾಶಗಳಿವೆ ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ತಮ್ಮ ಗುರಿಯನ್ನು ತಲುಪಲು ಸಾಧ್ಯ. ಹಾಗಾಗಿ ನಿಮ್ಮ ಗರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಹೇ ವಿಶ್ವವಿದ್ಯಾಲಯದ ಕುಲಪತಿಗಳ ಆಪ್ತ ಸಲಹೆಗಾರರಾದ ವಿವೇಕ್ ವೀರಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳೂ ಉದ್ಯಮಿಗಳಾಗಲು ಪ್ರಯತ್ನಿಸಿ ಹಾಗೂ ಇದಕ್ಕೆ ಬೇಕಾದ ಮಾರ್ಕೆಟಿಂಗ್ ಸ್ಕಿಲ್ಸ್, ಸಂವಹನ ಕೌಶಲ್ಯವನ್ನು ಬೆಳೆಸಿಕೊಂಡು ನಿಮ್ಮ ಗುರಿಗಳತ್ತ ಮುನ್ನಡೆಯಿರಿ. ಪ್ರತಿಯೊಂದು ಆವಿಷ್ಕಾರಗಳಾಗಿರುವುದು ಅವಶ್ಯಕತೆಗಳು ಬಂದಾಗ ಮಾತ್ರ. ಹಾಗಾಗಿ…










