ತುಮಕೂರು: ಮಹಾ ನಗರಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನುಆರ್ಥಿಕಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ ೦೮ ರಿಂದ ಬೆಂಗಳೂರಿನ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ ಎಂದುಕರ್ನಾಟಕರಾಜ್ಯ ಮಹಾನಗರಪಾಲಿಕೆ ನೌಕರರ ಸಂಘಗಳ ಪರಿಷತ್ನರಾಜ್ಯಾಧ್ಯಕ್ಷಅಮೃತರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದಅವರು, ಈ ಸಂಬAಧರಾಜ್ಯ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿಜುಲೈ ೦೮ ರಿಂದ ಮಹಾನಗರಪಾಲಿಕೆಗಳ ನೌಕರರುತನ್ನೆಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳತಿದೆ ಎಂದರು. ನಿಯಮಾವಳಿಗಳ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ವೃಂದ ಮತ್ತು ನೇಮಕಾತಿ ನಿಮಯಗಳ ತಿದ್ದುಪಡಿ ಮಾಡಬೇಕಾಗಿದೆ. ಆದರೆ ೧೫ ವರ್ಷ ಕಳೆದರೂ ತಿದ್ದುಪಡಿ ಸಾಧ್ಯವಾಗಿಲ್ಲ.ಇದರಿಂದ ಮಹಾನಗರಪಾಲಿಕೆಯಲ್ಲಿ ಕೆಲಸ ಮಾಡುವ ನೌಕರರಿಗೆ ಮುಂಬಡ್ತಿ,ನೇರ ನೇಮಕಾತಿಗಳನ್ನು ಸಾಕಷ್ಟು ಅನ್ಯಾಯವಾಗಿದೆ.ಬಹುತೇಕ ಹುದ್ದೆಗಳಿಗೆ ಎರವಲು ಸೇವೆಯನ್ನೇ ಬಳಸಿ ಕೊಳ್ಳುವುದರಿಂದ ಹತ್ತಾರು ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ಮಾಡುವುದಲ್ಲದೆ,ವೇತನದಲ್ಲಿ…
Author: News Desk Benkiyabale
ತುಮಕೂರು: ನೂತನ ಪಠ್ಯವಸ್ತುವಿನಲ್ಲಿ ಕನ್ನಡ ಭಾಷೆಯಲ್ಲಿರುವ ಹಳಗನ್ನಡ ಕಾವ್ಯಗಳ, ಕವಿಗಳ ಪರಿಚಯವಾಗಬೇಕಾಗಿದೆ. ಪ್ರಾಚೀನ ಶಾಸ್ತಿçÃಯ ಕಲೆಯಾದ ಗಮಕದಿಂದ ಮಾತ್ರ ಸಾಧ್ಯ ಎಂದು ತುಮಕುರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಿಕ್ಕಬೆಳ್ಳಾವಿ ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಳ್ಳಾವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ೮, ೯ ಮತ್ತು ೧೦ನೇ ತರಗತಿಯ ಕನ್ನಡ ಪದ್ಯಗಳನ್ನು ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಕನ್ನಡ ಭಾಷೆಯ ಸಾವಿರಾರು ವರ್ಷಗಳ ಇತಿಹಾಸದಲ್ಲಿ ನೂರಾರು ಕವಿಗಳ, ನೂರಾರು ಕೃತಿಗಳ ಪರಿಚಯ ಇಂದು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಪರಿಚಯ ನೀಡಿದಾಗ ನಮ್ಮ ನಾಡು ನುಡಿಯ, ಕವಿ ಕಾವ್ಯಗಳ ಬಗ್ಗೆ ಅಭಿಮಾನ ಮೂಡುತ್ತದೆ ಎಂದರು. `ಕಸಾಪ ನಡೆ ಶಾಲೆಗಳ ಕಡೆ’ ಕಾರ್ಯಕ್ರಮದಡಿ ತಾಲ್ಲೂಕಿನ ಶಾಲೆಗಳಲ್ಲಿ ಈ ಯೋಜನೆ ಆರಂಭಿಸಲಾಗಿದೆ ಎಂದರು. ಪಠ್ಯ ವಿಷಯದ ಪದಗಳಿಗೆ ಸುಶ್ರಾವ್ಯ ವಾಚನ ಮಾಡಿ ವಿವಿಧ ಶಾಸ್ತಿçÃಯ ರಾಗಗಳನ್ನು ಅಳವಡಿಸಿಕೊಂಡು ಗಮಕ ವಾಚನ ಮಾಡಿದ ನಗರದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನ ಕನ್ನಡ…
ತುಮಕೂರು: ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಎರಡು ರಸ್ತೆ ಮೇಲ್ಸೇತುವೆಗಳಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿ, ಗುಬ್ಬಿ ತಾಲ್ಲೂಕಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ ೫೬ (ಬೆಂಚಗೆರೆ ಗೇಟ್) ಮತ್ತು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ ೫೯ (ನಂದಿಹಳ್ಳಿ ಗೇಟ್) ಬದಲಿಗೆ ಈ ರಸ್ತೆ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಈ ಹೊಸ ರಸ್ತೆ ಮೇಲ್ಸೇತುವೆಗಳು ರಸ್ತೆ ಮತ್ತು ರೈಲು ಸಂಚಾರದ ಸುರಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ, ಲೆವೆಲ್ ಕ್ರಾಸಿಂಗ್ ಗೇಟ್ ಗಳಲ್ಲಿ ಉಂಟಾಗುವ ವಿಳಂ ಬವನ್ನು ತಪ್ಪಿಸುವ ಮೂಲಕ ಈ ಪ್ರದೇಶದ ಜನರಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ ಎಂದರು. ಸಾರಿಗೆ ಮೂಲಸೌಕರ್ಯವನ್ನು ಸುಧಾರಿಸಲು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಈ ಯೋಜನೆಗಳು ಈ ಪ್ರದೇಶದ ಜನರಿಗೆ ಉತ್ತಮ ಮತ್ತು ಸುರಕ್ಷಿತ ಪ್ರಯಾಣದತ್ತ ಒಂದು ಹೆಜ್ಜೆಯಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರವು ಸಾಕಷ್ಟು ಅನುದಾನ ನೀಡುತ್ತಿರುವುದರಿಂದ ರೈಲ್ವೆ ಆಧುನೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಕಾಣುತ್ತಿವೆ. ಈಗಾಗಲೇ ೧೩೬ ಕ್ಕೂ…
ತುಮಕೂರು: ನಗರದ ಎಸ್ಎಸ್ಐಟಿ ಕ್ಯಾಂಪಸ್ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ ೯೦.೮ ಸಿಆರಎಸ್ಗೆ ಬುಧವಾರ(ಜುಲೈ-೨) ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ ಒಂದು ದಿನ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಮಾಧ್ಯಮ ವಿದ್ಯಾರ್ಥಿಗಳಿಗೆ ಬೇಕಾದ ಆ ಧುನಿಕಸೌಲಭ್ಯಗಳನ್ನು ಹೊಂದಿರುವ ಸಿದ್ಧಾ ರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಗಳನ್ನು ಮಾಡುವ ಕುರಿತು ತಜ್ಞ ಪ್ರಾಧ್ಯಾಪಕರಿಂದ ತರಬೇತಿ ನೀಡಲಾಯಿತು. ರೇಡಿಯೋ ಕುರಿತಾಗಿ ನಿರ್ಮಾಣ ಪೂರ್ವ, ನಿರ್ಮಾಣ ಮತ್ತು ನಿರ್ಮಾಣೋತ್ತರ ಕುರಿತು ಮಾಹಿತಿ ಪಡೆದುಕೊಂಡರು. ರೇಡಿಯೋ ನಿರೂಪಣೆ, ಹಿನ್ನೆಲೆ ಧ್ವನಿ ಮತ್ತು ಬಾನುಲಿಯ ವಿವಿಧ ಕಾರ್ಯಕ್ರಮ ನಿರ್ಮಾಣ ಕುರಿತಂತೆ ಮಾಹಿತಿ ನೀಡಲಾಯಿತು. ಜತೆಗೆ ಪ್ರಯೋಗಿಕವಾಗಿ ವಿದ್ಯಾರ್ಥಿಗಳೇ ರೇಡಿ ಯೋ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಿಸಲಾಯಿತು. ಹಿನ್ನೆಲೆ ಧ್ವನಿ, ಕಾರ್ಯ ಕ್ರಮ ನಿರ್ಮಾಣ, ಸಂಕಲನ ಸ್ವತಃ ತಯಾರಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ಇದೇ ವೇಳೆ ಸಿದ್ಧಾರ್ಥ ಟಿ.ವಿ. ಕೇಂದ್ರಕ್ಕೂ ಭೇಟಿ ನೀಡಿ, ಸ್ಟುಡಿಯೋ ಕ್ಯಾಮರಾ ಬಳಕೆ ಮಾಡುವುದು, ಸ್ಟುಡಿಯೋ ಸೆಟ್ಅಪ್, ಟಿ.ವಿ ಕಾರ್ಯ್ರಮ…
ತುರುವೇಕೆರೆ: ೨೦೨೮ರ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭ್ಯರ್ಥಿ ನಾನೇ ಕಾರ್ಯಕರ್ತರು, ಮುಖಂಡರಿಗೆ ಗೊಂದಲ ಬೇಡ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಸ್ಪಷ್ಟಪಡಿಸಿದರು. ಪಟ್ಟಣದ ಸಮೀಪದ ತಮ್ಮ ತೋಟದ ಮನೆಯಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ನಿಂದ ಸ್ಫಷ್ಟ ಸಂದೇಶ ಬಂದಿದ್ದು ನಾನೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದೇ ಮಾಡುತ್ತೇನೆ. ಮುಂದಿನ ೨೦೨೮ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೧೫೦ ಹೆಚ್ಚು ಸೀಟ್ ಬರಲಿವೆ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಯಾಗಿ ಚುನಾವಣೆ ಎದುರಿಸಲಾಗಿತ್ತು. ತದ ನಂತರ ರಾಜ್ಯ ಸರ್ಕಾರದ ವಿರುದ್ದ ಹಲವು ಹೋರಾಟಗಳನ್ನು ಎರಡು ಪಕ್ಷಗಳು ಜೊತೆಯಾಗಿ ಮಾಡಲಾಗಿದೆ. ಆದರೆ ಕೆಲವು ದಿನಗಳಿಂದ ಬೇರೆ ಪಕ್ಷದವರು ನಾನೇ ಎನ್.ಡಿ.ಎ ಅಭ್ಯರ್ಥಿ ಎಂದು ಹಲವು ಗೊಂದಲಗಳನ್ನು ಸೃಷ್ಟಿ ಮಾಡಿದ್ದಾರೆ. ಬೇರೆ ಪಕ್ಷದ ಅಭ್ಯರ್ಥಿ ಬಗ್ಗೆ ನಾನು ಮಾತನಾಡುವುದಿಲ್ಲ ಆದರೆ ಬಿಜೆಪಿ…
ತುಮಕೂರು: ಸರ್ಕಾರಿ ಜಮೀನಿಗೆ ಸಂಬ0ಧಿ ಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು. ಶಿರಾ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು. ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲವು ಅಧಿಕಾರಿ/ಸಿಬ್ಬಂದಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿರುವ ಬಗ್ಗೆ ನನಗೆ ಮಾಹಿತಿಯಿದ್ದು, ಅಂತಹವರನ್ನು ಪತ್ತೆ ಹಚ್ಚಿ ನೇರವಾಗಿ ಜೈಲಿಗೆ ಕಳುಹಿಸಲು ಕ್ರಮ ವಹಿಸಬೇಕು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ಸೂಚಿಸಿದರು. ಶೈಕ್ಷಣಿಕ ನಾಡು ಎಂದೇ ಹೆಸರಾಗಿರುವ ಜಿಲ್ಲೆಯ ಶಿರಾ ತಾಲ್ಲೂಕಿಗೆ ಸರ್ಕಾರವು ಹೊಸ ದಾಗಿ ಅಲೆಮಾರಿ ಸಮುದಾಯದ ಶಾಲೆಗೆ ಮಂಜೂರಾತಿ ನೀಡಿರುವುದು ಸಂತಸ ತಂದಿದೆ.…
ತುಮಕೂರು: ನಗರದ ಹೊರವಲಯದಲ್ಲಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಎರಡನೇ ಹಂತದಲ್ಲಿರುವ ಲಾರೆಸ್ಸ್ ಬಯೋ ಪ್ರೆöÊವೇಟ್ ಲಿಮಿಟೆಡ್ ಫ್ಯಾಕ್ಟರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ ಕಾರ್ಖಾನೆಯಲ್ಲಿರುವ Sಠಿಡಿಚಿಥಿ ಆಡಿಥಿ ಘಟಕ ಸೇರಿದಂತೆ ಸುರಕ್ಷತೆ ಹಾಗೂ ಪರಿಸರ ನಿಯಮಗಳನ್ನು ಪರಿಶೀಲಿಸಿದರು. ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿ ಕಾರ್ಖಾನೆಯಲ್ಲಿ ಕೈಗೊಂಡಿರುವ ಸುರಕ್ಷತಾ ವ್ಯವಸ್ಥೆಗಳನ್ನು ವಿವರವಾಗಿ ವೀಕ್ಷಿಸಿದ ಅವರು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ದಾರಿಗಳು, ಕಾರ್ಮಿಕರಿಗೆ ನೀಡಲಾಗುವ ತರಬೇತಿ ಹಾಗೂ ಇತರ ಸುರಕ್ಷತಾ ಉಪಕರಣಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿದರು. ಸಂಸ್ಥೆಯು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿರುವ ಕುರಿತು ಪೂರ್ಣ ಪ್ರಮಾಣದಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಆಡಿಟ್ ಮಾಡಿಸಿ ವರದಿ ಸಲ್ಲಿಸುವಂತೆ ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು. ಪೂರ್ಣ ಪ್ರಮಾಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿ, ಪರಿಸರದ ಮೇಲೆ ಬೀರುವ ಪರಿಣಾಮಗಳ ಕುರಿತು…
ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ತಿಳಿಸಿದರು. ಎಸ್.ಎಸ್.ಐ.ಟಿ ಕ್ಯಾಂಪಸ್ ನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ರೇಡಿಯೋ ಸಿದ್ದಾರ್ಥ ೯೦.೮ ಬಾನುಲಿ ಕೇಂದ್ರದಿAದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಮಾಧ್ಯಮ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಜನರ ಒಗ್ಗೂಡುವಿಕೆ ಯುವ ಬರಹಗಾರರ ಬರಹಗಳು ಸಮ ಸಮಾಜದ ನಿರ್ಮಾಣ ಮತ್ತು ಬದಲಾವಣೆಗೆ ಕಾರಣವಾಗಿದ್ದು ಪತ್ರಕರ್ತರು ಸುದ್ದಿ ನೀಡುವ ಬರದಲ್ಲಿ ನ್ಯಾಯ ಸಮ್ಮತ ಮತ್ತು ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ನೀಡಬೇಕು ಇಂದು ಡಿಜಿಟಲ್ ಮಾಧ್ಯಮ ಸ್ಪರ್ಧೆ ಒಡ್ಡುವ ತವಕದಲ್ಲಿ ನೀಡುತ್ತಿರುವ ಅನಾಹುತದ ಸುದ್ದಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿದ್ದು ಸೋಶಿಯಲ್…
ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ ನಮೂನೆಯಲ್ಲಿ ಒಂದು ವಾರದೊಳಗಾಗಿ ಸಲ್ಲಿಸಿ ಅನುಮೋದನೆ ಪಡೆ ಯಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಂಗಳವಾರ ಜರು ಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಲ್ ಜೀವನ್ ಮಿಷನ್ ಯೋಜನೆಯ ಕಾಮ ಗಾರಿ ವೇಳಾಪಟ್ಟಿ, ಕಾಮಗಾರಿ ಕಾಲವಾಧಿ ವಿಸ್ತರಣಾ ಪ್ರಸ್ತಾವನೆ, ಬಿಲ್ ಪಾವತಿ ದಾಖಲೆ ಗಳು ಹಾಗೂ ಬಾಕಿ ಇರುವ ಕಾಮಗಾರಿಗಳ ಭೌತಿಕ ಪ್ರಗತಿಗೆ ಸಂಬAಧಿಸಿದAತೆ ನಿರ್ಧಿಷ್ಟ ಕಾರ್ಯಯೋಜನೆ ರೂಪಿಸಿ, ಕಾಲ ಮಿತಿಯೊಳಗಾಗಿ ಕಾಮಗಾರಿಗಳನ್ನು ಪೂರ್ಣ ಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಸಹಿಸಲಾಗದು. ಎಲ್ಲಾ ದಾಖಲೆಗಳು ನಿಖರ ಹಾಗೂ ಸಂಪೂರ್ಣವಾಗಿರಬೇಕು. ಶಿಸ್ತು ಬದ್ಧವಾಗಿ ಯೋಜನೆಗಳನ್ನು ಅನುಷ್ಠಾನ…
ತುಮಕೂರು: ಕಲ್ಯಾಣದ ಕ್ರಾಂತಿಯ ನಂತರ ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರ ಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರವೊಂದನ್ನು ಉಳಿಸಿ, ಬೆಳೆಸಿದ ಕೀರ್ತಿ ಫ.ಗು,ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷಕೆ.ಎಸ್.ಸಿದ್ದಲಿಂಗಪ್ಪ ಅಭಿಪ್ರಾಯಪಟಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಸಾಪ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್,ಬಸವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಫ.ಗು.ಹಳಕಟ್ಟಿ ಅವರಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಓದಿದ್ದು ಕಾನೂನು ಪದವಿಯಾಗಿದ್ದರೂ, ವಚನ ಸಾಹಿತ್ಯದ ಪ್ರಚಾರಕ್ಕೆ ಇಡೀ ಜೀವನವನ್ನೇ ಮುಡಿಪಾಗಿಟ್ಟ ಮಹಾನುಭಾವರು ಎಂದರು. ಡಾ.ಫ.ಗು. ಹಳಕಟ್ಟಿಯವರು ಸಂಗ್ರಹಿಸಿದ್ದ ವಚನ ಸಾಹಿತ್ಯವನ್ನು ಮುದ್ರಿಸಿಕೊಡಲು ಅಂದಿನ ಕ್ರೆöÊಸ್ತ ಮಿಷನರಿಗಳು ಹಿಂದೇಟು ಹಾಕಿದಾಗ, ತನ್ನ ಮನೆಯನ್ನೇ ಮಾರಿ, ಮುದ್ರಣಯಂತ್ರ ಖರೀದಿಸಿ, ವಚನ…