BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು
  • ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು
  • ಜೈನ್ ಪಿಯು ಕಾಲೇಜಿನಲ್ಲಿ ವೇವ್ ಸೈನ್ಸ್ ಎಕ್ಸಪೋ-2025”
  • ತುಮಕೂರಿನಲ್ಲಿ ಬ್ಯಾಟ್ ಬೀಸಿದ ಬಿವೈವಿ
  • ಹಿರಿಯ ನಾಗರೀಕರ ದಿನಾಚರಣೆ
  • ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ: ರಂಭಾಪುರಿ ಶ್ರೀ
  • ಅಂತರ್ಜಾಲದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ: ಎ. ಆರ್. ಮಣಿಕಾಂತ್
  • ಹೈಕಮಾಂಡ್‌ಗೆ ಕೆ.ಎನ್. ರಾಜಣ್ಣ ಪತ್ರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ರಮ ಮದ್ಯ ಮಾರಾಟ ಕೇಂದ್ರಗಳ ಮೇಲೆ ದಾಳಿ : ಕಳೆದ 6 ತಿಂಗಳಲ್ಲಿ 203 ಆರೋಪಿಗಳ ಬಂಧನ!!
Trending

ಅಕ್ರಮ ಮದ್ಯ ಮಾರಾಟ ಕೇಂದ್ರಗಳ ಮೇಲೆ ದಾಳಿ : ಕಳೆದ 6 ತಿಂಗಳಲ್ಲಿ 203 ಆರೋಪಿಗಳ ಬಂಧನ!!

By News Desk BenkiyabaleUpdated:August 03, 2020 6:42 pm

ತುಮಕೂರು :

      ಅಬಕಾರಿ ಉಪ ಆಯುಕ್ತ ಎಸ್. ನಾಗರಾಜಪ್ಪ ಅವರ ಮಾರ್ಗದರ್ಶನದಲ್ಲಿ 2020 ಜನವರಿ ಮಾಹೆಯಿಂದ ಜೂನ್ ಅಂತ್ಯದವರೆಗೆ ತುಮಕೂರು ಉಪ ವಿಭಾಗ ವ್ಯಾಪ್ತಿಯಲ್ಲಿರುವ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 683 ಕೇಂದ್ರಗಳ ಮೇಲೆ ದಾಳಿ ನಡೆಸಿ 203 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಹೆಚ್.ಜಿ. ವಿರೂಪಾಕ್ಷಪ್ಪ ತಿಳಿಸಿದ್ದಾರೆ.

ತುಮಕೂರು ಉಪವಿಭಾಗ ವ್ಯಾಪ್ತಿಗೆ ಬರುವ ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಅಲ್ಲದೆ ಅಬಕಾರಿ ಕಾನೂನುಗಳನ್ನು ಉಲ್ಲಂಘಿಸಿದ ಸನ್ನದ್ದುಗಳ ಮೇಲೆ ದಾಖಲಿಸಿದ ಮೊಕದ್ದಮೆಗಳು ಸೇರಿದಂತೆ ಒಟ್ಟು 292 ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಹಾಗೂ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಾಗಾಣಿಕೆ ಮಾಡಲಾಗುತ್ತಿದ್ದ ಎರಡು ಕಾರು ಮತ್ತು 12 ದ್ವಿಚಕ್ರ ವಾಹನಗಳನ್ನು ರಸ್ತೆಗಸ್ತಿನ ಮೂಲಕ ಪತ್ತೆ ಮಾಡಿ 502 ಲೀಟರ್ ಮದ್ಯ, 45 ಲೀಟರ್ ಬಿಯರ್ ಹಾಗೂ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಈವರೆಗೆ ಒಟ್ಟು 25,25,000 ರೂ.ಗಳ ದಂಡವನ್ನು ವಸೂಲಿ ಮಾಡಲಾಗಿದೆ.

      ಅಬಕಾರಿ ಅಕ್ರಮ ನಡೆಯುವ ಹಳ್ಳಿಗಳು, ಪೆಟ್ಟಿಗೆ ಅಂಗಡಿ ಹಾಗೂ ಮಾಂಸಾಹಾರಿ ಹೋಟೆಲ್‍ಗಳಲ್ಲಿ ಅಕ್ರಮ ಮದ್ಯ ಸಂಗ್ರಹಣೆ ಹಾಗೂ ಮಾರಾಟದಂತಹ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ಮಾಡಿ ಅಬಕಾರಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು.

      ಮದ್ಯ ಪಾನೀಕರು ಅಗತ್ಯವಿದ್ದಾಗ ಅಧಿಕೃತ ಸನ್ನದು ಹೊಂದಿರುವ ಮದ್ಯದಂಗಡಿಗಳಲ್ಲಿಯೇ ಮದ್ಯವನ್ನು ಖರೀದಿಸಿ ಉಪಯೋಗಿಸತಕ್ಕದ್ದು ಎಂದು ಅವರು ಮನವಿ ಮಾಡಿದ್ದಾರೆ.

     ಅಬಕಾರಿ ಜಂಟಿ ಆಯುಕ್ತರಾದ ನಾಗೇಶ್, ಡಿ. ನಾಗರಜಪ್ಪ ಅವರ ಮಾರ್ಗದರ್ಶನದಲ್ಲಿ ವಲಯ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 9 times, 1 visits today)
Previous Article ತುಮಕೂರು : ಇಂದು 63 ಮಂದಿಗೆ ಕೋವಿಡ್-19 ದೃಢ!!
Next Article ತುಮಕೂರು : ಬಾಲಕಿಯರ ಬಾಲಮಂದಿರದಿಂದ ಬಾಲಕಿ ಪರಾರಿ!!
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು

December 26, 2025 2:47 pm
ಇತರೆ ಸುದ್ಧಿಗಳು

ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು

December 26, 2025 2:36 pm
ಇತರೆ ಸುದ್ಧಿಗಳು

ಜೈನ್ ಪಿಯು ಕಾಲೇಜಿನಲ್ಲಿ ವೇವ್ ಸೈನ್ಸ್ ಎಕ್ಸಪೋ-2025”

December 26, 2025 2:27 pm
ಇತರೆ ಸುದ್ಧಿಗಳು

ತುಮಕೂರಿನಲ್ಲಿ ಬ್ಯಾಟ್ ಬೀಸಿದ ಬಿವೈವಿ

December 26, 2025 2:25 pm
ಇತರೆ ಸುದ್ಧಿಗಳು

ಹಿರಿಯ ನಾಗರೀಕರ ದಿನಾಚರಣೆ

December 24, 2025 4:31 pm
ಇತರೆ ಸುದ್ಧಿಗಳು

ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ: ರಂಭಾಪುರಿ ಶ್ರೀ

December 24, 2025 4:28 pm
Our Youtube Channel
Our Picks

ವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು

December 26, 2025 2:47 pm

ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು

December 26, 2025 2:36 pm

ಜೈನ್ ಪಿಯು ಕಾಲೇಜಿನಲ್ಲಿ ವೇವ್ ಸೈನ್ಸ್ ಎಕ್ಸಪೋ-2025”

December 26, 2025 2:27 pm

ತುಮಕೂರಿನಲ್ಲಿ ಬ್ಯಾಟ್ ಬೀಸಿದ ಬಿವೈವಿ

December 26, 2025 2:25 pm

ಹಿರಿಯ ನಾಗರೀಕರ ದಿನಾಚರಣೆ

December 24, 2025 4:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು

By News Desk BenkiyabaleDecember 26, 2025 2:47 pm

ತುಮಕೂರು: ಭೌತಿಕ ಜೀವನ ಸಮೃದ್ಧಗೊಂಡ0ತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕಾಗಿದೆ. ಧರ್ಮದ ದಿಕ್ಸೂಚಿ ಇಲ್ಲದೇ ಹೋದರೆ ಮಾನವ ಜೀವನ ನಿರರ್ಥಕ. ವೀರಶೈವರು…

ಪಾವಗಡದಲ್ಲಿ ಕ್ರಿಸ್ಮಸ್ ಸಂಭ್ರಮಕ್ಕೆ ದಿವ್ಯ ಮೆರುಗು

December 26, 2025 2:36 pm

ಜೈನ್ ಪಿಯು ಕಾಲೇಜಿನಲ್ಲಿ ವೇವ್ ಸೈನ್ಸ್ ಎಕ್ಸಪೋ-2025”

December 26, 2025 2:27 pm

ತುಮಕೂರಿನಲ್ಲಿ ಬ್ಯಾಟ್ ಬೀಸಿದ ಬಿವೈವಿ

December 26, 2025 2:25 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.